ಉಡುಪಿ ಪರ್ಯಾಯ ಸಂಭ್ರಮ: ಭಕ್ತಿಯಲ್ಲಿ ಮಿಂದೆದ್ದ ನಗರ
ಪ್ಲಾಸ್ಟಿಕ್ ಮುಕ್ತ, ಸರಳ, ಸುಂದರ, ಸ್ವಚ್ಛ ಮತ್ತು ಸಂಪ್ರದಾಯ ಬದ್ಧವಾಗಿ ನಡೆದ ಅದಮಾರು ಮಠದ ಪರ್ಯಾಯೋತ್ಸವದ ಮೆರವಣಿಗೆ, ಪ್ರಸ್ತುತ ಸಮಾಜಕ್ಕೆ ಮಾದರಿಯಾಯಿತು.
113

ತೆಂಗಿನ ಗರಿಗಳಿಂದ ವಿಶೇಷವಾಗಿ ಅಲಂಕರಿಸಿರುವ ಮೇನೆ
ತೆಂಗಿನ ಗರಿಗಳಿಂದ ವಿಶೇಷವಾಗಿ ಅಲಂಕರಿಸಿರುವ ಮೇನೆ
213
ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿರುವುದು.
ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿರುವುದು.
313
ಅದಮಾರು ಮಠದ ಪರ್ಯಾಯೋತ್ಸವದ ಅಂಗವಾಗಿ ಶನಿವಾರ ಮುಂಜಾನೆ ನಡೆದ ವೈಭವದ ಮೆರವಣಿಗೆಯಲ್ಲಿ ವೈವಿಧ್ಯಮಯ ಕಲಾತಂಡಗಳು, ಸ್ಥಬ್ದ ಚಿತ್ರಗಳು ಜನರ ಗಮನ ಸೆಳೆದವು
ಅದಮಾರು ಮಠದ ಪರ್ಯಾಯೋತ್ಸವದ ಅಂಗವಾಗಿ ಶನಿವಾರ ಮುಂಜಾನೆ ನಡೆದ ವೈಭವದ ಮೆರವಣಿಗೆಯಲ್ಲಿ ವೈವಿಧ್ಯಮಯ ಕಲಾತಂಡಗಳು, ಸ್ಥಬ್ದ ಚಿತ್ರಗಳು ಜನರ ಗಮನ ಸೆಳೆದವು
413
ಮೆರವಣಿಗೆಯಲ್ಲಿ ಅಲಂಕೃತ ಒಂಟೆಗಳು
ಮೆರವಣಿಗೆಯಲ್ಲಿ ಅಲಂಕೃತ ಒಂಟೆಗಳು
513
ಮೆರವಣಿಗೆಗೆ ಮೆರುಗು ತಂದ ಸಾಂಸ್ಕೃತಿಕ ಕಲಾತಂಡಗಳು
ಮೆರವಣಿಗೆಗೆ ಮೆರುಗು ತಂದ ಸಾಂಸ್ಕೃತಿಕ ಕಲಾತಂಡಗಳು
613
ಕೃಷ್ಣಮಠದಲ್ಲಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಮೊದಲು ತಾವೇ ಸರ್ವಜ್ಞ ಪೀಠಾರೋಹಣಗೈದರು.
ಕೃಷ್ಣಮಠದಲ್ಲಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಮೊದಲು ತಾವೇ ಸರ್ವಜ್ಞ ಪೀಠಾರೋಹಣಗೈದರು.
713
ವಿಶ್ವಪ್ರಿಯ ತೀರ್ಥರು ಶಿಷ್ಯ ಶ್ರೀ ಈಶ ಪ್ರಿಯ ತೀರ್ಥರನ್ನು ಪೀಠದ ಮೇಲೆ ಕುಳ್ಳಿರಿಸಿದರು.
ವಿಶ್ವಪ್ರಿಯ ತೀರ್ಥರು ಶಿಷ್ಯ ಶ್ರೀ ಈಶ ಪ್ರಿಯ ತೀರ್ಥರನ್ನು ಪೀಠದ ಮೇಲೆ ಕುಳ್ಳಿರಿಸಿದರು.
813
ಉಡುಪಿ ಶ್ರೀ ಕೃಷ್ಣ ದೇವರಿಗೆ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಪ್ರಥಮ ದಿನದಂದು ಮಹಾಪೂಜೆಯನ್ನು ನೆರವೇರಿಸಿದ್ದಾರೆ.
ಉಡುಪಿ ಶ್ರೀ ಕೃಷ್ಣ ದೇವರಿಗೆ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಪ್ರಥಮ ದಿನದಂದು ಮಹಾಪೂಜೆಯನ್ನು ನೆರವೇರಿಸಿದ್ದಾರೆ.
913
ಕಾಪು ಸಮೀಪದ ದಂಡ ತೀರ್ಥದಲ್ಲಿ ಶ್ರೀ ಈಶಪ್ರಿಯ ತೀರ್ಥರು ಸ್ನಾನ ಮಾಡಿದರು.
ಕಾಪು ಸಮೀಪದ ದಂಡ ತೀರ್ಥದಲ್ಲಿ ಶ್ರೀ ಈಶಪ್ರಿಯ ತೀರ್ಥರು ಸ್ನಾನ ಮಾಡಿದರು.
1013
ಬಡಗು ಮಾಳಿಗೆಯಲ್ಲಿ ಪರ್ಯಾಯೋತ್ಸವದ ಸಾಂಪ್ರದಾಯಿಕ ದರ್ಬಾರ್ ನಡೆಯಿತು.
ಬಡಗು ಮಾಳಿಗೆಯಲ್ಲಿ ಪರ್ಯಾಯೋತ್ಸವದ ಸಾಂಪ್ರದಾಯಿಕ ದರ್ಬಾರ್ ನಡೆಯಿತು.
1113
ಸಾರ್ವಜನಿಕ ದರ್ಬಾರ್ನಲ್ಲಿ ಮಠಾಧೀಶರು.
ಸಾರ್ವಜನಿಕ ದರ್ಬಾರ್ನಲ್ಲಿ ಮಠಾಧೀಶರು.
1213
ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಂಡ ಮೈಸೂರು ಮಹಾರಾಜರು
ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಂಡ ಮೈಸೂರು ಮಹಾರಾಜರು
1313
ಮೆರವಣಿಗೆಯಲ್ಲಿ ಅಲಂಕೃತಗೊಂಡ ಮೇನೆಗಳು
ಮೆರವಣಿಗೆಯಲ್ಲಿ ಅಲಂಕೃತಗೊಂಡ ಮೇನೆಗಳು
Latest Videos