MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಉಡುಪಿ ಪರ್ಯಾಯ ಸಂಭ್ರಮ: ಭಕ್ತಿಯಲ್ಲಿ ಮಿಂದೆದ್ದ ನಗರ

ಉಡುಪಿ ಪರ್ಯಾಯ ಸಂಭ್ರಮ: ಭಕ್ತಿಯಲ್ಲಿ ಮಿಂದೆದ್ದ ನಗರ

ಪ್ಲಾಸ್ಟಿಕ್‌ ಮುಕ್ತ, ಸರಳ, ಸುಂದರ, ಸ್ವಚ್ಛ ಮತ್ತು ಸಂಪ್ರದಾಯ ಬದ್ಧವಾಗಿ ನಡೆದ ಅದಮಾರು ಮಠದ ಪರ್ಯಾಯೋತ್ಸವದ ಮೆರವಣಿಗೆ, ಪ್ರಸ್ತುತ ಸಮಾಜಕ್ಕೆ ಮಾದರಿಯಾಯಿತು.

1 Min read
Suvarna News | Asianet News
Published : Jan 19 2020, 12:10 PM IST
Share this Photo Gallery
  • FB
  • TW
  • Linkdin
  • Whatsapp
113
ತೆಂಗಿನ ಗರಿಗಳಿಂದ ವಿಶೇಷವಾಗಿ ಅಲಂಕರಿಸಿರುವ ಮೇನೆ

ತೆಂಗಿನ ಗರಿಗಳಿಂದ ವಿಶೇಷವಾಗಿ ಅಲಂಕರಿಸಿರುವ ಮೇನೆ

ತೆಂಗಿನ ಗರಿಗಳಿಂದ ವಿಶೇಷವಾಗಿ ಅಲಂಕರಿಸಿರುವ ಮೇನೆ
213
ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿರುವುದು.

ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿರುವುದು.

ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿರುವುದು.
313
ಅದಮಾರು ಮಠದ ಪರ್ಯಾಯೋತ್ಸವದ ಅಂಗವಾಗಿ ಶನಿವಾರ ಮುಂಜಾನೆ ನಡೆದ ವೈಭವದ ಮೆರವಣಿಗೆಯಲ್ಲಿ ವೈವಿಧ್ಯಮಯ ಕಲಾತಂಡಗಳು, ಸ್ಥಬ್ದ ಚಿತ್ರಗಳು ಜನರ ಗಮನ ಸೆಳೆದವು

ಅದಮಾರು ಮಠದ ಪರ್ಯಾಯೋತ್ಸವದ ಅಂಗವಾಗಿ ಶನಿವಾರ ಮುಂಜಾನೆ ನಡೆದ ವೈಭವದ ಮೆರವಣಿಗೆಯಲ್ಲಿ ವೈವಿಧ್ಯಮಯ ಕಲಾತಂಡಗಳು, ಸ್ಥಬ್ದ ಚಿತ್ರಗಳು ಜನರ ಗಮನ ಸೆಳೆದವು

ಅದಮಾರು ಮಠದ ಪರ್ಯಾಯೋತ್ಸವದ ಅಂಗವಾಗಿ ಶನಿವಾರ ಮುಂಜಾನೆ ನಡೆದ ವೈಭವದ ಮೆರವಣಿಗೆಯಲ್ಲಿ ವೈವಿಧ್ಯಮಯ ಕಲಾತಂಡಗಳು, ಸ್ಥಬ್ದ ಚಿತ್ರಗಳು ಜನರ ಗಮನ ಸೆಳೆದವು
413
ಮೆರವಣಿಗೆಯಲ್ಲಿ ಅಲಂಕೃತ ಒಂಟೆಗಳು

ಮೆರವಣಿಗೆಯಲ್ಲಿ ಅಲಂಕೃತ ಒಂಟೆಗಳು

ಮೆರವಣಿಗೆಯಲ್ಲಿ ಅಲಂಕೃತ ಒಂಟೆಗಳು
513
ಮೆರವಣಿಗೆಗೆ ಮೆರುಗು ತಂದ ಸಾಂಸ್ಕೃತಿಕ ಕಲಾತಂಡಗಳು

ಮೆರವಣಿಗೆಗೆ ಮೆರುಗು ತಂದ ಸಾಂಸ್ಕೃತಿಕ ಕಲಾತಂಡಗಳು

ಮೆರವಣಿಗೆಗೆ ಮೆರುಗು ತಂದ ಸಾಂಸ್ಕೃತಿಕ ಕಲಾತಂಡಗಳು
613
ಕೃಷ್ಣಮಠದಲ್ಲಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಮೊದಲು ತಾವೇ ಸರ್ವಜ್ಞ ಪೀಠಾರೋಹಣಗೈದರು.

ಕೃಷ್ಣಮಠದಲ್ಲಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಮೊದಲು ತಾವೇ ಸರ್ವಜ್ಞ ಪೀಠಾರೋಹಣಗೈದರು.

ಕೃಷ್ಣಮಠದಲ್ಲಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಮೊದಲು ತಾವೇ ಸರ್ವಜ್ಞ ಪೀಠಾರೋಹಣಗೈದರು.
713
ವಿಶ್ವಪ್ರಿಯ ತೀರ್ಥರು ಶಿಷ್ಯ ಶ್ರೀ ಈಶ ಪ್ರಿಯ ತೀರ್ಥರನ್ನು ಪೀಠದ ಮೇಲೆ ಕುಳ್ಳಿರಿಸಿದರು.

ವಿಶ್ವಪ್ರಿಯ ತೀರ್ಥರು ಶಿಷ್ಯ ಶ್ರೀ ಈಶ ಪ್ರಿಯ ತೀರ್ಥರನ್ನು ಪೀಠದ ಮೇಲೆ ಕುಳ್ಳಿರಿಸಿದರು.

ವಿಶ್ವಪ್ರಿಯ ತೀರ್ಥರು ಶಿಷ್ಯ ಶ್ರೀ ಈಶ ಪ್ರಿಯ ತೀರ್ಥರನ್ನು ಪೀಠದ ಮೇಲೆ ಕುಳ್ಳಿರಿಸಿದರು.
813
ಉಡುಪಿ ಶ್ರೀ ಕೃಷ್ಣ ದೇವರಿಗೆ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಪ್ರಥಮ ದಿನದಂದು ಮಹಾಪೂಜೆಯನ್ನು ನೆರವೇರಿಸಿದ್ದಾರೆ.

ಉಡುಪಿ ಶ್ರೀ ಕೃಷ್ಣ ದೇವರಿಗೆ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಪ್ರಥಮ ದಿನದಂದು ಮಹಾಪೂಜೆಯನ್ನು ನೆರವೇರಿಸಿದ್ದಾರೆ.

ಉಡುಪಿ ಶ್ರೀ ಕೃಷ್ಣ ದೇವರಿಗೆ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಪ್ರಥಮ ದಿನದಂದು ಮಹಾಪೂಜೆಯನ್ನು ನೆರವೇರಿಸಿದ್ದಾರೆ.
913
ಕಾಪು ಸಮೀಪದ ದಂಡ ತೀರ್ಥದಲ್ಲಿ ಶ್ರೀ ಈಶಪ್ರಿಯ ತೀರ್ಥರು ಸ್ನಾನ ಮಾಡಿದರು.

ಕಾಪು ಸಮೀಪದ ದಂಡ ತೀರ್ಥದಲ್ಲಿ ಶ್ರೀ ಈಶಪ್ರಿಯ ತೀರ್ಥರು ಸ್ನಾನ ಮಾಡಿದರು.

ಕಾಪು ಸಮೀಪದ ದಂಡ ತೀರ್ಥದಲ್ಲಿ ಶ್ರೀ ಈಶಪ್ರಿಯ ತೀರ್ಥರು ಸ್ನಾನ ಮಾಡಿದರು.
1013
ಬಡಗು ಮಾಳಿಗೆಯಲ್ಲಿ ಪರ್ಯಾಯೋತ್ಸವದ ಸಾಂಪ್ರದಾಯಿಕ ದರ್ಬಾರ್ ನಡೆಯಿತು.

ಬಡಗು ಮಾಳಿಗೆಯಲ್ಲಿ ಪರ್ಯಾಯೋತ್ಸವದ ಸಾಂಪ್ರದಾಯಿಕ ದರ್ಬಾರ್ ನಡೆಯಿತು.

ಬಡಗು ಮಾಳಿಗೆಯಲ್ಲಿ ಪರ್ಯಾಯೋತ್ಸವದ ಸಾಂಪ್ರದಾಯಿಕ ದರ್ಬಾರ್ ನಡೆಯಿತು.
1113
ಸಾರ್ವಜನಿಕ ದರ್ಬಾರ್‌ನಲ್ಲಿ ಮಠಾಧೀಶರು.

ಸಾರ್ವಜನಿಕ ದರ್ಬಾರ್‌ನಲ್ಲಿ ಮಠಾಧೀಶರು.

ಸಾರ್ವಜನಿಕ ದರ್ಬಾರ್‌ನಲ್ಲಿ ಮಠಾಧೀಶರು.
1213
ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಂಡ ಮೈಸೂರು ಮಹಾರಾಜರು

ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಂಡ ಮೈಸೂರು ಮಹಾರಾಜರು

ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಂಡ ಮೈಸೂರು ಮಹಾರಾಜರು
1313
ಮೆರವಣಿಗೆಯಲ್ಲಿ ಅಲಂಕೃತಗೊಂಡ ಮೇನೆಗಳು

ಮೆರವಣಿಗೆಯಲ್ಲಿ ಅಲಂಕೃತಗೊಂಡ ಮೇನೆಗಳು

ಮೆರವಣಿಗೆಯಲ್ಲಿ ಅಲಂಕೃತಗೊಂಡ ಮೇನೆಗಳು

About the Author

SN
Suvarna News

Latest Videos
Recommended Stories
Recommended image1
Now Playing
ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
Recommended image2
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
Recommended image3
Now Playing
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved