ಕೊರೋನಾ ಜಾಗೃತಿಗೆ ಬೃಹತ್ ಗಾತ್ರದ ಮಾಸ್ಕ್: ಇಲ್ಲಿವೆ ಫೋಟೋಸ್
ಉಡುಪಿಯ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕೊರೊನಾ ನಿಯಂತ್ರಣದಂಗವಾಗಿ ನಡೆದ ಮಾಸ್ಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಗಾತ್ರದ ಮಾಸ್ಕ್ ಪ್ರದರ್ಶಿಸಿ, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲಾಯಿತು. ಇಲ್ಲಿವೆ ಫೊಟೋಸ್

<p>ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕೊರೊನಾ ನಿಯಂತ್ರಣದಂಗವಾಗಿ ನಡೆದ ಮಾಸ್ಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಗಾತ್ರದ ಮಾಸ್ಕ್ ಪ್ರದರ್ಶಿಸಲಾಯಿತು.</p>
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕೊರೊನಾ ನಿಯಂತ್ರಣದಂಗವಾಗಿ ನಡೆದ ಮಾಸ್ಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಗಾತ್ರದ ಮಾಸ್ಕ್ ಪ್ರದರ್ಶಿಸಲಾಯಿತು.
<p>ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲಾಯಿತು.</p>
ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲಾಯಿತು.
<p>ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಇದ್ದರು</p>
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಇದ್ದರು
<p>ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಅನಿವಾರ್ಯ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮತ್ತು ಇತರ ಆರೋಗ್ಯ ದೃಷ್ಟೀಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು. </p>
ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಅನಿವಾರ್ಯ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮತ್ತು ಇತರ ಆರೋಗ್ಯ ದೃಷ್ಟೀಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು.
<p>6 ಅಡಿ ಉದ್ದ ಮತ್ತು 5 ಅಡಿ ಅಗಲದ ಹತ್ತಿಬಟ್ಟೆಯ ಮಾಸ್ಕ್ ಪ್ರದರ್ಶನಕ್ಕೆ ಚಾಲನೆ ನೀಡಿದರು.</p>
6 ಅಡಿ ಉದ್ದ ಮತ್ತು 5 ಅಡಿ ಅಗಲದ ಹತ್ತಿಬಟ್ಟೆಯ ಮಾಸ್ಕ್ ಪ್ರದರ್ಶನಕ್ಕೆ ಚಾಲನೆ ನೀಡಿದರು.
<p>ಸಾಯಿರಾಂ ಬಟ್ಟೆ ಮಳಿಗೆಯವರು ಉಚಿತವಾಗಿ ಒದಗಿಸಿದ ಈ ಬಟ್ಟೆಯಲ್ಲಿ ಕ್ಲಾಸಿಕ್ ಟಚ್ ಟೈಲರ್ಸ್ ತಂಡದವರು ಈ ಬೃಹತ್ ಮಾಸ್ಕ್ ತಯಾರಿಸಿದದ್ದರು.</p>
ಸಾಯಿರಾಂ ಬಟ್ಟೆ ಮಳಿಗೆಯವರು ಉಚಿತವಾಗಿ ಒದಗಿಸಿದ ಈ ಬಟ್ಟೆಯಲ್ಲಿ ಕ್ಲಾಸಿಕ್ ಟಚ್ ಟೈಲರ್ಸ್ ತಂಡದವರು ಈ ಬೃಹತ್ ಮಾಸ್ಕ್ ತಯಾರಿಸಿದದ್ದರು.
<p>ರಸ್ತೆ ಪಕ್ಕ ಈ ಮಾಸ್ಕ್ ಪ್ರದರ್ಶನದ ಮೂಲಕ ಸಾರ್ವಜನಿಕರ ಗಮನ ಸೆಳೆದು, ಕಡ್ಡಾಯವಾಗಿ ಮಾಸ್ಕ್ ಬಳಸುವ ಜಾಗೃತಿ ಮೂಡಿಸಲಾಯಿತು.</p>
ರಸ್ತೆ ಪಕ್ಕ ಈ ಮಾಸ್ಕ್ ಪ್ರದರ್ಶನದ ಮೂಲಕ ಸಾರ್ವಜನಿಕರ ಗಮನ ಸೆಳೆದು, ಕಡ್ಡಾಯವಾಗಿ ಮಾಸ್ಕ್ ಬಳಸುವ ಜಾಗೃತಿ ಮೂಡಿಸಲಾಯಿತು.
<p> ಈ ಕಾರ್ಯಕ್ರಮದಲ್ಲಿ ಕೊರೊನಾ ನೊಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ನಗರ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು ಅತಿಥಿಗಳಾಗಿದ್ದರು. ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಾಸ್ತವಿಕ ನುಡಿಗಳಾಡಿದರು. ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ವಂದಿಸಿದರು. </p>
ಈ ಕಾರ್ಯಕ್ರಮದಲ್ಲಿ ಕೊರೊನಾ ನೊಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ನಗರ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು ಅತಿಥಿಗಳಾಗಿದ್ದರು. ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಾಸ್ತವಿಕ ನುಡಿಗಳಾಡಿದರು. ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ವಂದಿಸಿದರು.