MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕಂಗೊಳಿಸಿದ ಶಾರದಾ ಮಾತೆ : ಪುಷ್ಕರಣಿಯಲ್ಲಿ ವಿಸರ್ಜಿಸಿ ಉತ್ಸವ ಸಂಪನ್ನ

ಕಂಗೊಳಿಸಿದ ಶಾರದಾ ಮಾತೆ : ಪುಷ್ಕರಣಿಯಲ್ಲಿ ವಿಸರ್ಜಿಸಿ ಉತ್ಸವ ಸಂಪನ್ನ

ಉಡುಪಿಯ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಪೂಜಿತ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಮಂಗಳವಾರ ರಾತ್ರಿ ವೈಭವದಿಂದ ನಡೆಯಿತು. 

1 Min read
Suvarna News | Asianet News
Published : Oct 28 2020, 04:33 PM IST
Share this Photo Gallery
  • FB
  • TW
  • Linkdin
  • Whatsapp
17
<p>ಉಡುಪಿಯ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಪೂಜಿತ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ&nbsp;&nbsp;</p>

<p>ಉಡುಪಿಯ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಪೂಜಿತ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ&nbsp;&nbsp;</p>

ಉಡುಪಿಯ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಪೂಜಿತ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ  

27
<p><br />ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್ ಅವರು ದೇವಿಗೆ ಮಹಾಪೂಜೆ ನೆರವೇರಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು.</p>

<p><br />ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್ ಅವರು ದೇವಿಗೆ ಮಹಾಪೂಜೆ ನೆರವೇರಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು.</p>


ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್ ಅವರು ದೇವಿಗೆ ಮಹಾಪೂಜೆ ನೆರವೇರಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು.

37
<p>&nbsp; &nbsp;ದೇವಳದ ಹೊರಪ್ರಾಂಗಣದಲ್ಲಿ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು &nbsp;ಸ್ವಯಂ ಸೇವಕರು ಭುಜದ ಮೇಲೆ ಹೊತ್ತು ಮೆರವಣಿಗೆ ನೆಡೆಸಿದರು.&nbsp;</p>

<p>&nbsp; &nbsp;ದೇವಳದ ಹೊರಪ್ರಾಂಗಣದಲ್ಲಿ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು &nbsp;ಸ್ವಯಂ ಸೇವಕರು ಭುಜದ ಮೇಲೆ ಹೊತ್ತು ಮೆರವಣಿಗೆ ನೆಡೆಸಿದರು.&nbsp;</p>

   ದೇವಳದ ಹೊರಪ್ರಾಂಗಣದಲ್ಲಿ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು  ಸ್ವಯಂ ಸೇವಕರು ಭುಜದ ಮೇಲೆ ಹೊತ್ತು ಮೆರವಣಿಗೆ ನೆಡೆಸಿದರು. 

47
<p><br />&nbsp;ಮಂಗಳವಾದ್ಯ, ನಾಸಿಕ್ ಬ್ಯಾಂಡ್, ಭಜನೆಯೊಂದಿಗೆ ಭಕ್ತರು &nbsp;ಹೆಜ್ಜೆ ಹಾಕುತ್ತಾ ಕುಣಿದಾಡಿದರು.</p>

<p><br />&nbsp;ಮಂಗಳವಾದ್ಯ, ನಾಸಿಕ್ ಬ್ಯಾಂಡ್, ಭಜನೆಯೊಂದಿಗೆ ಭಕ್ತರು &nbsp;ಹೆಜ್ಜೆ ಹಾಕುತ್ತಾ ಕುಣಿದಾಡಿದರು.</p>


 ಮಂಗಳವಾದ್ಯ, ನಾಸಿಕ್ ಬ್ಯಾಂಡ್, ಭಜನೆಯೊಂದಿಗೆ ಭಕ್ತರು  ಹೆಜ್ಜೆ ಹಾಕುತ್ತಾ ಕುಣಿದಾಡಿದರು.

57
<p><br />&nbsp; ನಂತರ ದೇವಳದ ಪುಷ್ಕರಣಿಯಲ್ಲಿ ಶಾರದಾ ಮಾತೆಯ ತೆಪ್ಪೋತ್ಸವ ನಡೆಸಿ, ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು.</p>

<p><br />&nbsp; ನಂತರ ದೇವಳದ ಪುಷ್ಕರಣಿಯಲ್ಲಿ ಶಾರದಾ ಮಾತೆಯ ತೆಪ್ಪೋತ್ಸವ ನಡೆಸಿ, ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು.</p>


  ನಂತರ ದೇವಳದ ಪುಷ್ಕರಣಿಯಲ್ಲಿ ಶಾರದಾ ಮಾತೆಯ ತೆಪ್ಪೋತ್ಸವ ನಡೆಸಿ, ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು.

67
<p><br />&nbsp; ಈ ಎಲ್ಲಾ ಕಾರ್ಯಕ್ರಮಗಳ್ಲಲಿ ದೇವಳದ ಧರ್ಮದರ್ಶಿ ಪಿ.ವಿ.ಶೆಣೈ, ವಿಶ್ವನಾಥ ಭಟ್, ಮಟ್ಟಾರ್ ವಸಂತ್ ಕಿಣಿ, ರೋಹಿತಾಕ್ಷ ಪಡಿಯಾರ್ ಮತ್ತು ಜಿ.ಎಸ್.ಬಿ. ಮಹಿಳಾ ಮಂಡಳಿಯ ಹಾಗೂ ಯುವಕ ಮಂಡಳಿಯ &nbsp;ಸದಸ್ಯರು ಹಾಗು ಸಮಾಜ ಬಾಂಧವರೂ ಭಾಗವಹಿಸಿದ್ದರು.</p>

<p><br />&nbsp; ಈ ಎಲ್ಲಾ ಕಾರ್ಯಕ್ರಮಗಳ್ಲಲಿ ದೇವಳದ ಧರ್ಮದರ್ಶಿ ಪಿ.ವಿ.ಶೆಣೈ, ವಿಶ್ವನಾಥ ಭಟ್, ಮಟ್ಟಾರ್ ವಸಂತ್ ಕಿಣಿ, ರೋಹಿತಾಕ್ಷ ಪಡಿಯಾರ್ ಮತ್ತು ಜಿ.ಎಸ್.ಬಿ. ಮಹಿಳಾ ಮಂಡಳಿಯ ಹಾಗೂ ಯುವಕ ಮಂಡಳಿಯ &nbsp;ಸದಸ್ಯರು ಹಾಗು ಸಮಾಜ ಬಾಂಧವರೂ ಭಾಗವಹಿಸಿದ್ದರು.</p>


  ಈ ಎಲ್ಲಾ ಕಾರ್ಯಕ್ರಮಗಳ್ಲಲಿ ದೇವಳದ ಧರ್ಮದರ್ಶಿ ಪಿ.ವಿ.ಶೆಣೈ, ವಿಶ್ವನಾಥ ಭಟ್, ಮಟ್ಟಾರ್ ವಸಂತ್ ಕಿಣಿ, ರೋಹಿತಾಕ್ಷ ಪಡಿಯಾರ್ ಮತ್ತು ಜಿ.ಎಸ್.ಬಿ. ಮಹಿಳಾ ಮಂಡಳಿಯ ಹಾಗೂ ಯುವಕ ಮಂಡಳಿಯ  ಸದಸ್ಯರು ಹಾಗು ಸಮಾಜ ಬಾಂಧವರೂ ಭಾಗವಹಿಸಿದ್ದರು.

77
<p>ಅದ್ದೂರಿಯಾಗಿ ಮುಕ್ತಾಯಗೊಮಡ ಉತ್ಸವ</p>

<p>ಅದ್ದೂರಿಯಾಗಿ ಮುಕ್ತಾಯಗೊಮಡ ಉತ್ಸವ</p>

ಅದ್ದೂರಿಯಾಗಿ ಮುಕ್ತಾಯಗೊಮಡ ಉತ್ಸವ

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved