MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಜನ-ಪ್ರಧಾನಿ ಮಧ್ಯದ ಸಂವಹನವೇ ಮನ್‌ ಕೀ ಬಾತ್‌: ಮುರಳೀಧರ್‌

ಜನ-ಪ್ರಧಾನಿ ಮಧ್ಯದ ಸಂವಹನವೇ ಮನ್‌ ಕೀ ಬಾತ್‌: ಮುರಳೀಧರ್‌

ಧಾರವಾಡ(ಜೂ.28): ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಹೊಸ ಆಡಳಿತ ಪದ್ಧತಿ ಜಾರಿ ಮಾಡಿದ್ದು‘ ಸರ್ಕಾರ ಕಡಿಮೆ-ಆಡಳಿತ ಹೆಚ್ಚು’ ಎನ್ನುವ ಪರಿಕಲ್ಪನೆ ಹೊಂದಿದೆ. ದೇಶದ ಜನರ ಹಾಗೂ ಪ್ರಧಾನಿ ಮಧ್ಯೆ ನಡೆಯುವ ಸಂವಹನವೇ ಮನ್‌ ಕೀ ಬಾತ್‌. ಇದು ಆಡಳಿತದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ತೋರುತ್ತದೆ ಎಂದು ವಿದೇಶಾಂಗ ಸಚಿವ ವಿ. ಮುರಳೀಧರನ್‌ ಅಭಿಪ್ರಾಯಪಟ್ಟಿದ್ದಾರೆ. 

1 Min read
Kannadaprabha News | Asianet News
Published : Jun 28 2021, 02:25 PM IST| Updated : Jun 28 2021, 02:30 PM IST
Share this Photo Gallery
  • FB
  • TW
  • Linkdin
  • Whatsapp
14
<p>ಕರ್ನಾಟಕ ವಿವಿಯ ಕುಲಪತಿಗಳ ನಿವಾಸದಲ್ಲಿ ಭಾನುವಾರ ಕುಲಪತಿ ಡಾ.ಕೆ.ಬಿ.ಗುಡಸಿ ಸೇರಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಶಿಕ್ಷಣ ತಜ್ಞರೊಂದಿಗೆ ಪ್ರಧಾನ ಮಂತ್ರಿಗಳ ಮನ್‌ ಕಿ ಬಾತ್‌ ಕಾರ್ಯಕ್ರಮವನ್ನು ವೀಕ್ಷಿಸಿದ &nbsp;ಮುರಳೀಧರನ್‌&nbsp;</p>

<p>ಕರ್ನಾಟಕ ವಿವಿಯ ಕುಲಪತಿಗಳ ನಿವಾಸದಲ್ಲಿ ಭಾನುವಾರ ಕುಲಪತಿ ಡಾ.ಕೆ.ಬಿ.ಗುಡಸಿ ಸೇರಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಶಿಕ್ಷಣ ತಜ್ಞರೊಂದಿಗೆ ಪ್ರಧಾನ ಮಂತ್ರಿಗಳ ಮನ್‌ ಕಿ ಬಾತ್‌ ಕಾರ್ಯಕ್ರಮವನ್ನು ವೀಕ್ಷಿಸಿದ &nbsp;ಮುರಳೀಧರನ್‌&nbsp;</p>

ಕರ್ನಾಟಕ ವಿವಿಯ ಕುಲಪತಿಗಳ ನಿವಾಸದಲ್ಲಿ ಭಾನುವಾರ ಕುಲಪತಿ ಡಾ.ಕೆ.ಬಿ.ಗುಡಸಿ ಸೇರಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಶಿಕ್ಷಣ ತಜ್ಞರೊಂದಿಗೆ ಪ್ರಧಾನ ಮಂತ್ರಿಗಳ ಮನ್‌ ಕಿ ಬಾತ್‌ ಕಾರ್ಯಕ್ರಮವನ್ನು ವೀಕ್ಷಿಸಿದ  ಮುರಳೀಧರನ್‌ 

24
<p>ಆಡಳಿತವನ್ನು ಸರಾಗವಾಗಿ ನಡೆಸುವ ವಿಧಾನವಿದು. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಪ್ರಧಾನಿಗೆ ಈ ಮೂಲಕ ಮುಟ್ಟಿಸಬಹುದು ಎಂದು ತಿಳಿಸಿದ ಕೇಂದ್ರ ಸಚಿವ</p>

<p>ಆಡಳಿತವನ್ನು ಸರಾಗವಾಗಿ ನಡೆಸುವ ವಿಧಾನವಿದು. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಪ್ರಧಾನಿಗೆ ಈ ಮೂಲಕ ಮುಟ್ಟಿಸಬಹುದು ಎಂದು ತಿಳಿಸಿದ ಕೇಂದ್ರ ಸಚಿವ</p>

ಆಡಳಿತವನ್ನು ಸರಾಗವಾಗಿ ನಡೆಸುವ ವಿಧಾನವಿದು. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಪ್ರಧಾನಿಗೆ ಈ ಮೂಲಕ ಮುಟ್ಟಿಸಬಹುದು ಎಂದು ತಿಳಿಸಿದ ಕೇಂದ್ರ ಸಚಿವ

34
<p>ಪ್ರಮುಖವಾದ ಸಮಸ್ಯೆಗಳನ್ನು ಪ್ರಧಾನಿಗಳು ಗಂಭೀರವಾಗಿ ತೆಗೆದುಕೊಂಡು ಪರಿಹರಿಸುತ್ತಾರೆ. ಜತೆಗೆ ಒಳ್ಳೆಯ ವಿಚಾರವನ್ನು ಮೋದಿ ಅವರು ಪ್ರಶಂಸಿರುವುದು, ವಿಶೇಷ ಎನಿಸಿರುವವನ್ನು ಸಂಪರ್ಕ ಮಾಡಿರುವುದು ಈಗಾಗಲೇ ತಮಗೆ ಗೊತ್ತಿದೆ ಎಂದರು.</p>

<p>ಪ್ರಮುಖವಾದ ಸಮಸ್ಯೆಗಳನ್ನು ಪ್ರಧಾನಿಗಳು ಗಂಭೀರವಾಗಿ ತೆಗೆದುಕೊಂಡು ಪರಿಹರಿಸುತ್ತಾರೆ. ಜತೆಗೆ ಒಳ್ಳೆಯ ವಿಚಾರವನ್ನು ಮೋದಿ ಅವರು ಪ್ರಶಂಸಿರುವುದು, ವಿಶೇಷ ಎನಿಸಿರುವವನ್ನು ಸಂಪರ್ಕ ಮಾಡಿರುವುದು ಈಗಾಗಲೇ ತಮಗೆ ಗೊತ್ತಿದೆ ಎಂದರು.</p>

ಪ್ರಮುಖವಾದ ಸಮಸ್ಯೆಗಳನ್ನು ಪ್ರಧಾನಿಗಳು ಗಂಭೀರವಾಗಿ ತೆಗೆದುಕೊಂಡು ಪರಿಹರಿಸುತ್ತಾರೆ. ಜತೆಗೆ ಒಳ್ಳೆಯ ವಿಚಾರವನ್ನು ಮೋದಿ ಅವರು ಪ್ರಶಂಸಿರುವುದು, ವಿಶೇಷ ಎನಿಸಿರುವವನ್ನು ಸಂಪರ್ಕ ಮಾಡಿರುವುದು ಈಗಾಗಲೇ ತಮಗೆ ಗೊತ್ತಿದೆ ಎಂದರು.

44
<p>ಮನ್‌ ಕೀ ಬಾತ್‌ ಆಡಳಿತದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ತೋರುತ್ತದೆ. ಸ್ವಾತಂತ್ರ್ಯಾನಂತರ ಇಂತಹ ಪ್ರಯತ್ನ ಮೋದಿ ಅವರಿಂದ ನಡೆಯುತ್ತಿದೆ. ಮೋದಿ ಸಾಮಾನ್ಯ ನಾಗರಿಕರನ್ನು ಸರ್ಕಾರದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.</p>

<p>ಮನ್‌ ಕೀ ಬಾತ್‌ ಆಡಳಿತದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ತೋರುತ್ತದೆ. ಸ್ವಾತಂತ್ರ್ಯಾನಂತರ ಇಂತಹ ಪ್ರಯತ್ನ ಮೋದಿ ಅವರಿಂದ ನಡೆಯುತ್ತಿದೆ. ಮೋದಿ ಸಾಮಾನ್ಯ ನಾಗರಿಕರನ್ನು ಸರ್ಕಾರದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.</p>

ಮನ್‌ ಕೀ ಬಾತ್‌ ಆಡಳಿತದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ತೋರುತ್ತದೆ. ಸ್ವಾತಂತ್ರ್ಯಾನಂತರ ಇಂತಹ ಪ್ರಯತ್ನ ಮೋದಿ ಅವರಿಂದ ನಡೆಯುತ್ತಿದೆ. ಮೋದಿ ಸಾಮಾನ್ಯ ನಾಗರಿಕರನ್ನು ಸರ್ಕಾರದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved