ಹೋಳಿ ರಂಗಲ್ಲಿ ಮಿಂದೆದ್ದ ಹೆಗಡೆ, ಸಂಭ್ರಮ ಯಾವತ್ತೂ ಬಿಡಲ್ಲ
ಶಿರಸಿ(ಮಾ. 28) ಉತ್ತರ ಕನ್ನಡ ಸಂಸದ, ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಹೋಳಿಯನ್ನು ಸಂಭ್ರಮಿಸಿದ್ದಾರೆ. ಅಭಿಮಾನಿಗಳೊಂದಿಗೆ ಹೆಗಡೆ ಸಮಯ ಕಳೆದಿದ್ದಾರೆ.
1 Min read
Share this Photo Gallery
- FB
- TW
- Linkdin
Follow Us
15

<p>ಪ್ರತಿ ವರ್ಷವೂ ಅನಂತ್ ಕುಮಾರ್ ಹೆಗಡೆ ಹೋಳಿ ಸಂಭ್ರಮದಲ್ಲಿ ಮಿಂದೇಳುತ್ತಾರೆ. </p>
ಪ್ರತಿ ವರ್ಷವೂ ಅನಂತ್ ಕುಮಾರ್ ಹೆಗಡೆ ಹೋಳಿ ಸಂಭ್ರಮದಲ್ಲಿ ಮಿಂದೇಳುತ್ತಾರೆ.
25
<p>ಶಿರಸಿಯ ವಿವೇಕಾನಂದನಗರ ನಿವಾಸಿಗಳೊಂದಿಗೆ ಬೆರೆತ ಹೆಗಡೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.</p>
ಶಿರಸಿಯ ವಿವೇಕಾನಂದನಗರ ನಿವಾಸಿಗಳೊಂದಿಗೆ ಬೆರೆತ ಹೆಗಡೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.
35
<p>ಪರಸ್ಪರ ಬಣ್ಣ ಎರಚಿ ಎಲ್ಲರಿಗೂ ಹಬ್ಬದ ಶುಭಾಶಯ ಕೋರಿದರು.</p>
ಪರಸ್ಪರ ಬಣ್ಣ ಎರಚಿ ಎಲ್ಲರಿಗೂ ಹಬ್ಬದ ಶುಭಾಶಯ ಕೋರಿದರು.
45
<p>ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಹೆಗಡೆ ಈಗ ಚೇತರಿಸಿಕೊಂಡಿದ್ದಾರೆ.</p>
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಹೆಗಡೆ ಈಗ ಚೇತರಿಸಿಕೊಂಡಿದ್ದಾರೆ.
55
<p>ಕಳೆದ ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದ ಜಯ ಸಾಧಿಸಿದ್ದರು. </p>
ಕಳೆದ ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದ ಜಯ ಸಾಧಿಸಿದ್ದರು.