MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಚಾಮುಂಡಿ ಬೆಟ್ಟದಲ್ಲಿ 196 ಅಂಗಡಿ ಮಳಿಗೆ, ಕಾಮಗಾರಿ ವೀಕ್ಷಿಸಿದ ಸಚಿವ

ಚಾಮುಂಡಿ ಬೆಟ್ಟದಲ್ಲಿ 196 ಅಂಗಡಿ ಮಳಿಗೆ, ಕಾಮಗಾರಿ ವೀಕ್ಷಿಸಿದ ಸಚಿವ

ಮೈಸೂರು ಚಾಮುಂಡಿ ಬೆಟ್ಟಕ್ಕೆ ವಸತಿ ಸಚಿವ ವಿ. ಸೋಮಣ್ಣ ಭೇಟಿ ನೀಡಿದ್ದು, ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲಿಸಿದ್ದಾರೆ. ಸಂಸದ ಪ್ರತಾಪ್‌ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿರುವ ಫೋಟೋಸ್ ಇಲ್ಲಿವೆ. 

1 Min read
Suvarna News | Asianet News
Published : Feb 28 2020, 02:08 PM IST
Share this Photo Gallery
  • FB
  • TW
  • Linkdin
  • Whatsapp
16
ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವಸತಿ ಸಚಿವ ಸೋಮಣ್ಣ ಅವರು ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವಸತಿ ಸಚಿವ ಸೋಮಣ್ಣ ಅವರು ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವಸತಿ ಸಚಿವ ಸೋಮಣ್ಣ ಅವರು ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.
26
ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸುತ್ತಿರುವುದು

ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸುತ್ತಿರುವುದು

ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸುತ್ತಿರುವುದು
36
ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಬಹುಮಹಡಿ ಪಾರ್ಕಿಂಗ್ ಸಮೀಪದಲ್ಲೆ ಸಾಮೂಹಿಕ ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದೆ.

ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಬಹುಮಹಡಿ ಪಾರ್ಕಿಂಗ್ ಸಮೀಪದಲ್ಲೆ ಸಾಮೂಹಿಕ ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದೆ.

ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಬಹುಮಹಡಿ ಪಾರ್ಕಿಂಗ್ ಸಮೀಪದಲ್ಲೆ ಸಾಮೂಹಿಕ ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದೆ.
46
ನೂತನವಾಗಿ 196 ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದೆ.

ನೂತನವಾಗಿ 196 ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದೆ.

ನೂತನವಾಗಿ 196 ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದೆ.
56
ಸಂಸದ ಪ್ರತಾಪ್‌ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಪರಿಶೀಲನೆ ನಡೆಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.

ಸಂಸದ ಪ್ರತಾಪ್‌ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಪರಿಶೀಲನೆ ನಡೆಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.

ಸಂಸದ ಪ್ರತಾಪ್‌ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಪರಿಶೀಲನೆ ನಡೆಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
66
ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ಮಾರ್ಚ್ 30ರ ತನಕ ಅಧಿಕಾರಿಗಳಿಗೆ ಡೆಡ್ ಲೈನ್ನೀಡಲಾಗಿದೆ

ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ಮಾರ್ಚ್ 30ರ ತನಕ ಅಧಿಕಾರಿಗಳಿಗೆ ಡೆಡ್ ಲೈನ್ನೀಡಲಾಗಿದೆ

ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ಮಾರ್ಚ್ 30ರ ತನಕ ಅಧಿಕಾರಿಗಳಿಗೆ ಡೆಡ್ ಲೈನ್ನೀಡಲಾಗಿದೆ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved