MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Duleep Trophy Final
Today's Horoscope in Kannada
Mantralaya Online Scam
Hubballi Ganeshotsava
Kalaburagi Drought List
Pitru Paksha 2026 Date
PM Modi Meeting
Karnataka Farmers
Gulbarga Bus Accident
Western Ghats ESA
Karnataka Taxi Fare Meter
Bigg Boss Kannada 13
  • Home
  • Karnataka Districts
  • ವಿಜಯನಗರ: ಮಳೆ ಕೊರತೆಯಿಂದ ತೀವ್ರ ಬರ; ಮಳೆಗಾಗಿ ಪ್ರಾರ್ಥಿಸಿ ಒಂಭತ್ತು ದಿನ ಭಜನಾ ವ್ರತ

ವಿಜಯನಗರ: ಮಳೆ ಕೊರತೆಯಿಂದ ತೀವ್ರ ಬರ; ಮಳೆಗಾಗಿ ಪ್ರಾರ್ಥಿಸಿ ಒಂಭತ್ತು ದಿನ ಭಜನಾ ವ್ರತ

ವಿಜಯನಗರದಲ್ಲಿ ಮಳೆ ಕೊರತೆಯಿಂದ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಕೃಷಿ ಚಟುವಟಿಕೆ ಇಲ್ಲದೆ ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ಈ ಹಿನ್ನೆಲೆ ಮಳೆಗಾಗಿ ಪ್ರಾರ್ಥಿಸಿ ಉಲವತ್ತಿ ಗ್ರಾಮದ ಸರ್ವಧರ್ಮದ ನಾಗರಿಕರು ಒಂಭತ್ತು ದಿನಗಳ ಕಾಲ ಭಜನೆ ವ್ರತ ಕೈಗೊಂಡಿದ್ದಾರೆ.

1 Min read
Author : Ravi Janekal
Published : Aug 30 2026, 12:52 PM IST
Share this Photo Gallery
  • FB
  • TW
  • Linkdin
  • Whatsapp
13
ಕೈಕೊಟ್ಟ ಮುಂಗಾರು
Image Credit : Asianet News

ಕೈಕೊಟ್ಟ ಮುಂಗಾರು

ಈ ಬಾರಿ ಮುಂಗಾರು ಮಳೆ ತೀವ್ರವಾಗಿ ಕಡಿಮೆಯಾಗಿದೆ. ಆಗಸ್ಟ್ ಮುಗಿದರೂ ವಾಡಿಕೆಯಂತೆ ಮಳೆ ಸುರಿಯುತ್ತಿಲ್ಲ. ಸೆಪ್ಟಂಬರ್ ತಿಂಗಳಿನ ಮೇಲೆ ರೈತರ ಭರವಸೆ ಇಟ್ಟುಕೊಂಡಿದ್ದಾರೆ. ಮುಂದಿನ ತಿಂಗಳು ಮಳೆ ಕೈಕೊಟ್ಟರೆ ಬೆಳೆಯೂ ಇಲ್ಲ ಎಂಬ ಆತಂಕ ಅನ್ನದಾತರಿಗೆ ಎದುರಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
23
ವಿಜಯನಗದಲ್ಲಿ ಮಳೆ ಕೊರತೆಯಿಂದ ಭೀಕರ ಬರ
Image Credit : Asianet News

ವಿಜಯನಗದಲ್ಲಿ ಮಳೆ ಕೊರತೆಯಿಂದ ಭೀಕರ ಬರ

ಕೈಕೊಟ್ಟ ಮುಂಗಾರಿನಿಂದ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಭೀಕರ ಬರದ ಪರಿಸ್ಥಿತಿಗೆ ಸಿಲುಕಿದೆ. ಮಳೆಯ ಕೊರತೆಯಿಂದ ರೈತರ ಕೃಷಿ ಚಟುವಟಿಕೆಗಳು ಕುಂಠಿತವಾಗಿದ್ದು, ಅನ್ನದಾತರ ಬದುಕು ಅಕ್ಷರಶಃ ಬಸವಳಿದು ಹೋಗಿದೆ.

Related Articles

Related image1
El Nino ಎಫೆಕ್ಟ್: ಸೆಪ್ಟೆಂಬರ್‌ನಲ್ಲೂ ಮಳೆ ಕೊರತೆ; ಭಾರತದ ಹಣದುಬ್ಬರದ ಬಗ್ಗೆ ಯೂನಿಯನ್ ಬ್ಯಾಂಕ್ ಶಾಕಿಂಗ್ ವರದಿ!
Related image2
ಕಲಬುರಗಿ: ಮಳೆಗಾಗಿ ಪ್ರಾರ್ಥಿಸಿ ಮೂರು ದಿನದಲ್ಲಿ ಬರೋಬ್ಬರಿ 45 ಕಿ.ಮೀ ಉರುಳುಸೇವೆ ಮಾಡಿದ ಮಹಿಳೆ!
33
ಉಲವತ್ತಿ ಗ್ರಾಮದ ಜನರಿಂದ ಮಳೆಗಾಗಿ ಭಜನಾ ವೃತ
Image Credit : Asianet News

ಉಲವತ್ತಿ ಗ್ರಾಮದ ಜನರಿಂದ ಮಳೆಗಾಗಿ ಭಜನಾ ವೃತ

ಇಂತಹ ಸಂಕಷ್ಟದ ಸಂದರ್ಭದಲ್ಲಿ ವರುಣ ದೇವ ಕರುಣೆ ತೋರಿ ಮಳೆ ಸುರಿಸಲಿ, ಹಗರಿಬೊಮ್ಮನಹಳ್ಳಿ ತಾಲೂಕು ಬರದಿಂದ ಮುಕ್ತವಾಗಲಿ, ಮಾಲವಿ ಜಲಾಶಯ ಭರ್ತಿಯಾಗಿ ರೈತರ ಕೃಷಿಗೆ ವರದಾನವಾಗಲಿ ಎಂದು ಪ್ರಾರ್ಥಿಸಿ ತಾಲೂಕಿನ ಉಲವತ್ತಿ ಗ್ರಾಮದ ಸರ್ವಧರ್ಮದ ನಾಗರಿಕರು ಒಂಭತ್ತು ದಿನಗಳ ಕಾಲ ಭಜನೆ ವ್ರತ ಕೈಗೊಂಡಿದ್ದಾರೆ.

ಗ್ರಾಮದ ಜನರು ಒಗ್ಗೂಡಿ ಭಜನೆ, ಪ್ರಾರ್ಥನೆ ನಡೆಸಿ ಉತ್ತಮ ಮಳೆಯಾಗುವಂತೆ ವರುಣ ದೇವನಲ್ಲಿ ಮೊರೆ ಇಟ್ಟಿದ್ದಾರೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ವಿಜಯನಗರ
ಕ್ಷಾಮ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ನಟ ದರ್ಶನ್‌ಗೆ ಶುರುವಾಯ್ತು ಟೆನ್ಶನ್, ನಾಳೆ ಸಂಜೆ 4 ಗಂಟೆ ಆದೇಶ ಪ್ರಕಟಿಸಲಿದೆ ಹೈಕೋರ್ಟ್
Recommended image2
Health Department: ಆಹಾರ ಇಲಾಖೆ ಸರ್ಜಿಕಲ್ ಸ್ಟ್ರೈಕ್; ನೈರ್ಮಲ್ಯ ಕೊರತೆ, ಕಲಬೆರಕೆ ಹಿನ್ನೆಲೆ ಖ್ಯಾತ ಹೋಟೆಲ್‌ಗಳು ಸೀಲ್‌ಡೌನ್!
Recommended image3
ನಮ್ಮ ಮೆಟ್ರೋ ಮಾರ್ಗ ಸುಗಮಗೊಳಿಸಿದ್ದ ಕಾನೂನು ಶಕ್ತಿ 'DLN Rao' ಇನ್ನಿಲ್ಲ: ಬೆಂಗಳೂರಿಗೆ ಇವರ ಕೊಡುಗೆ ಏನು ಗೊತ್ತಾ?
Related Stories
Recommended image1
El Nino ಎಫೆಕ್ಟ್: ಸೆಪ್ಟೆಂಬರ್‌ನಲ್ಲೂ ಮಳೆ ಕೊರತೆ; ಭಾರತದ ಹಣದುಬ್ಬರದ ಬಗ್ಗೆ ಯೂನಿಯನ್ ಬ್ಯಾಂಕ್ ಶಾಕಿಂಗ್ ವರದಿ!
Recommended image2
ಕಲಬುರಗಿ: ಮಳೆಗಾಗಿ ಪ್ರಾರ್ಥಿಸಿ ಮೂರು ದಿನದಲ್ಲಿ ಬರೋಬ್ಬರಿ 45 ಕಿ.ಮೀ ಉರುಳುಸೇವೆ ಮಾಡಿದ ಮಹಿಳೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved