MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಅಂಜನಾದ್ರಿ ಬೆಟ್ಟ: 705 ಅಡಿ ಎತ್ತರದ ಆಂಜನೇಯ ಮೂರ್ತಿ ಶಿಲೆಗೆ ಪೇಜಾ​ವರ ಶ್ರೀ ಪೂಜೆ

ಅಂಜನಾದ್ರಿ ಬೆಟ್ಟ: 705 ಅಡಿ ಎತ್ತರದ ಆಂಜನೇಯ ಮೂರ್ತಿ ಶಿಲೆಗೆ ಪೇಜಾ​ವರ ಶ್ರೀ ಪೂಜೆ

ಗಂಗಾವತಿ(ನ.21): ತಾಲೂಕಿನ ಅಂಜನಾದ್ರಿ ಪರ್ವತದ ಬಳಿ ಹನುಮ ಜನ್ಮ ಭೂಮಿ ಟ್ರಸ್ವ್‌ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ 215 ಮೀಟರ್‌ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಪೂಜೆ ಸಲ್ಲಿಸಿದ್ದಾರೆ. 

1 Min read
Kannadaprabha News | Asianet News
Published : Nov 21 2020, 12:30 PM IST
Share this Photo Gallery
  • FB
  • TW
  • Linkdin
  • Whatsapp
14
<p>ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ&nbsp;</p>

<p>ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ&nbsp;</p>

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ 

24
<p>ಹಂಪಿ ಸಮೀಪದ ಕಿಷ್ಕಿಂದೆ ಅಂದರೆ ಅಂಜನಾದ್ರಿ ಪರ್ವತದ ಬಳಿ 1200 ಕೋಟಿ ರೂ. ವೆಚ್ಚದಲ್ಲಿ 705 ಅಡಿ ಎತ್ತರದ ಹನುಮಾನ್‌ ವಿಗ್ರಹ ನಿರ್ಮಿಸಲು ಉದ್ದೇಶಿಸಲಾಗಿದೆ.</p>

<p>ಹಂಪಿ ಸಮೀಪದ ಕಿಷ್ಕಿಂದೆ ಅಂದರೆ ಅಂಜನಾದ್ರಿ ಪರ್ವತದ ಬಳಿ 1200 ಕೋಟಿ ರೂ. ವೆಚ್ಚದಲ್ಲಿ 705 ಅಡಿ ಎತ್ತರದ ಹನುಮಾನ್‌ ವಿಗ್ರಹ ನಿರ್ಮಿಸಲು ಉದ್ದೇಶಿಸಲಾಗಿದೆ.</p>

ಹಂಪಿ ಸಮೀಪದ ಕಿಷ್ಕಿಂದೆ ಅಂದರೆ ಅಂಜನಾದ್ರಿ ಪರ್ವತದ ಬಳಿ 1200 ಕೋಟಿ ರೂ. ವೆಚ್ಚದಲ್ಲಿ 705 ಅಡಿ ಎತ್ತರದ ಹನುಮಾನ್‌ ವಿಗ್ರಹ ನಿರ್ಮಿಸಲು ಉದ್ದೇಶಿಸಲಾಗಿದೆ.

34
<p>ಈ ಸಂದರ್ಭದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು, ಟ್ರಸ್ಟ್‌ನ ಶ್ರೀ ಗೋವಿಂದ ಸರಸ್ವತಿ ಸ್ವಾಮೀಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.&nbsp;</p>

<p>ಈ ಸಂದರ್ಭದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು, ಟ್ರಸ್ಟ್‌ನ ಶ್ರೀ ಗೋವಿಂದ ಸರಸ್ವತಿ ಸ್ವಾಮೀಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.&nbsp;</p>

ಈ ಸಂದರ್ಭದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು, ಟ್ರಸ್ಟ್‌ನ ಶ್ರೀ ಗೋವಿಂದ ಸರಸ್ವತಿ ಸ್ವಾಮೀಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

44
<p>215 ಮೀಟರ್‌ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೂಜೆ ಸಲ್ಲಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು&nbsp;</p>

<p>215 ಮೀಟರ್‌ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೂಜೆ ಸಲ್ಲಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು&nbsp;</p>

215 ಮೀಟರ್‌ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೂಜೆ ಸಲ್ಲಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved