MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಗಂಗಾವತಿ: ನವವೃಂದಾವನ ಗಡ್ಡೆಯಲ್ಲಿ ವ್ಯಾಸರಾಜರ ಮಧ್ಯಾರಾಧನೆ

ಗಂಗಾವತಿ: ನವವೃಂದಾವನ ಗಡ್ಡೆಯಲ್ಲಿ ವ್ಯಾಸರಾಜರ ಮಧ್ಯಾರಾಧನೆ

ಗಂಗಾವತಿ(ಏ.02): ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿ ಶ್ರೀಕೃಷ್ಣದೇವರಾಯರ ರಾಜಗುರುಗಳಾಗಿದ್ದ ವ್ಯಾಸರಾಜರ ಮಧ್ಯಾರಾಧನೆ ಜರುಗಿತು.

1 Min read
Kannadaprabha News | Asianet News
Published : Apr 02 2021, 02:20 PM IST
Share this Photo Gallery
  • FB
  • TW
  • Linkdin
  • Whatsapp
14
<p>ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಆನೆಗೊಂದಿಯ ನವವೃಂದಾವನ ಗಡ್ಡೆ</p>

<p>ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಆನೆಗೊಂದಿಯ ನವವೃಂದಾವನ ಗಡ್ಡೆ</p>

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಆನೆಗೊಂದಿಯ ನವವೃಂದಾವನ ಗಡ್ಡೆ

24
<p>ವ್ಯಾಸರಾಜ ಮಠಾಧೀಶರಾದ ವಿದ್ಯಾಶ್ರೀಶ ಶ್ರೀಪಾದಂಗಳವರ ನೇತೃತ್ವದಲ್ಲಿ ಜರುಗಿದ ಆರಾಧನೆಯಲ್ಲಿ ಸುವಿದ್ಯೇಂದ್ರ ತೀರ್ಥ ಶ್ರೀಪಾದಂಗಳರು ಭಾಗವಹಿಸಿದ್ದರು.</p>

<p>ವ್ಯಾಸರಾಜ ಮಠಾಧೀಶರಾದ ವಿದ್ಯಾಶ್ರೀಶ ಶ್ರೀಪಾದಂಗಳವರ ನೇತೃತ್ವದಲ್ಲಿ ಜರುಗಿದ ಆರಾಧನೆಯಲ್ಲಿ ಸುವಿದ್ಯೇಂದ್ರ ತೀರ್ಥ ಶ್ರೀಪಾದಂಗಳರು ಭಾಗವಹಿಸಿದ್ದರು.</p>

ವ್ಯಾಸರಾಜ ಮಠಾಧೀಶರಾದ ವಿದ್ಯಾಶ್ರೀಶ ಶ್ರೀಪಾದಂಗಳವರ ನೇತೃತ್ವದಲ್ಲಿ ಜರುಗಿದ ಆರಾಧನೆಯಲ್ಲಿ ಸುವಿದ್ಯೇಂದ್ರ ತೀರ್ಥ ಶ್ರೀಪಾದಂಗಳರು ಭಾಗವಹಿಸಿದ್ದರು.

34
<p>ಬೆಳಗ್ಗೆ ಬೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಹೂವಿನ ಅಲಂಕಾರ, ನೈವೇದ್ಯ ಹಾಗೂ ಪಂಡಿತರಿಂದ ಉಪನ್ಯಾಸ ಜರುಗಿತು.&nbsp;</p>

<p>ಬೆಳಗ್ಗೆ ಬೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಹೂವಿನ ಅಲಂಕಾರ, ನೈವೇದ್ಯ ಹಾಗೂ ಪಂಡಿತರಿಂದ ಉಪನ್ಯಾಸ ಜರುಗಿತು.&nbsp;</p>

ಬೆಳಗ್ಗೆ ಬೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಹೂವಿನ ಅಲಂಕಾರ, ನೈವೇದ್ಯ ಹಾಗೂ ಪಂಡಿತರಿಂದ ಉಪನ್ಯಾಸ ಜರುಗಿತು. 

44
<p>ಈ ಸಂದರ್ಭದಲ್ಲಿ ಅನಂತಚಾರ, ಸುಮಂತ ಕುಲಕರ್ಣಿ, ಮಧುಸೂದನಚಾರ, ಗುರುರಾಜ್‌ ದೇಶಪಾಂಡೆ ಸೇರಿದಂತೆ ಭಕ್ತರು ಭಾಗವಹಿಸಿದ್ದರು.</p>

<p>ಈ ಸಂದರ್ಭದಲ್ಲಿ ಅನಂತಚಾರ, ಸುಮಂತ ಕುಲಕರ್ಣಿ, ಮಧುಸೂದನಚಾರ, ಗುರುರಾಜ್‌ ದೇಶಪಾಂಡೆ ಸೇರಿದಂತೆ ಭಕ್ತರು ಭಾಗವಹಿಸಿದ್ದರು.</p>

ಈ ಸಂದರ್ಭದಲ್ಲಿ ಅನಂತಚಾರ, ಸುಮಂತ ಕುಲಕರ್ಣಿ, ಮಧುಸೂದನಚಾರ, ಗುರುರಾಜ್‌ ದೇಶಪಾಂಡೆ ಸೇರಿದಂತೆ ಭಕ್ತರು ಭಾಗವಹಿಸಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved