MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಈಜಲು ಹೋದ ಕೊಪ್ಪಳದ ಯುವಕ ನೀರಿನಲ್ಲಿ ಮುಳುಗಿ ಸಾವು, ಮತೃದೇಹಕ್ಕಾಗಿ ಹುಡುಕಾಟ

ಈಜಲು ಹೋದ ಕೊಪ್ಪಳದ ಯುವಕ ನೀರಿನಲ್ಲಿ ಮುಳುಗಿ ಸಾವು, ಮತೃದೇಹಕ್ಕಾಗಿ ಹುಡುಕಾಟ

17ರ ಹರೆಯದ ಯುವಕ ಬೋದೂರು ಗ್ರಾಮದಲ್ಲಿ ಈಜಾಡಲು ತೆರಳಿದ್ದಾನೆ. 6 ಮಂದಿ ಯುವಕರ ಗುಂಪು ಈಜಾಡುತ್ತಿದ್ದ ವೇಳೆ ಅಪ್ಪಾಜಿಗೌಡ ನೀರಿನಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ.

1 Min read
Author : Chethan Kumar
Published : May 10 2026, 09:41 PM IST
Share this Photo Gallery
  • FB
  • TW
  • Linkdin
  • Whatsapp
14
ಈಜಲು ತೆರಳಿದ ಯುವಕ ಸಾವು
Image Credit : Asianet News

ಈಜಲು ತೆರಳಿದ ಯುವಕ ಸಾವು

ಬಿಸಿಲ ಬೇಗೆ ಕಾರಣ ಹಲವರು ನದಿ, ಕೆರೆ ಸೇರಿದಂತೆ ಹಲೆವೆಡೆ ಈಜಾಡಲು ತೆರಳುತ್ತಿದ್ದಾರೆ. ಇತ್ತ ಮೇ ತಿಂಗಳ ಕಾರಣ ಹಲವು ನದಿಗಳು, ಕೆರೆಗಳಲ್ಲಿ ನೀರಿನ ಪ್ರಮಾಣವೂ ಕಡಿಮೆ ಇದೆ. ಆದರೆ ಭಾರಿ ಗುಂಡಿ ಪ್ರದೇಶಗಳಲ್ಲಿ ನೀರು ನಿಂತುಕೊಂಡಿರುತ್ತದೆ. ಈ ಆಳವನ್ನು ಅಕಿಯದೇ ಈಜಲು ತೆರಳುತ್ತಿರುವಾಗ ದುರಂತಗಳು ನಡೆಯುತ್ತಿದೆ. ಇದೀಗ ಕೊಪ್ಪಳದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೋದೂರು ಗ್ರಾಮದಲ್ಲಿ ದುರಂತ ನಡೆದಿದೆ.

Add Asianetnews Kannada as a Preferred SourcegooglePreferred
24
ಅಪ್ಪಾಜಿಗೌಡ ನೀರಿನಲ್ಲಿ ಮುಳುಗಿ ಸಾವು
Image Credit : Asianet News

ಅಪ್ಪಾಜಿಗೌಡ ನೀರಿನಲ್ಲಿ ಮುಳುಗಿ ಸಾವು

17ರ ಹರೆಯದ ಅಪ್ಪಾಜಿಗೌಡ ಹಾಗೂ ಇತರ ಐವರು ಸೇರಿ ಈಜಾಡಲು ಹೋಗಿದ್ದಾರೆ. ಸ್ನೇಹಿತರ ಜೊತೆ ಈಜಾಡುತ್ತಿರುವಾಗ ಅಪ್ಪಾಜಿಗೌಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ನೇಹಿತರು ಅಪ್ಪಾಜಿಗೌಡನ ಬದುಕಿಸುವ ಪ್ರಯತ್ನ ಮಾಡಿದರೂ ಸಾಧ್ಯವಾಗಲಿಲ್ಲ.

Related Articles

Related image1
ಗಾಲ್ಫ್ ಕೋರ್ಸ್‌ನಲ್ಲಿದ್ದ ಕೆರೆಯಲ್ಲಿ ಮುಳುಗಿ 3 ಬಾಲಕರ ಸಾವು
Related image2
ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ: ಒಂದು ಮಗು ಗಂಭೀರ
34
ಸ್ಥಳಕ್ಕೆ ಅಗ್ನಿಶಾಮಕದಳ ದೌಡು
Image Credit : Asianet News

ಸ್ಥಳಕ್ಕೆ ಅಗ್ನಿಶಾಮಕದಳ ದೌಡು

ಆರು ಸ್ನೇಹಿತರು ಈಡಾಜುತ್ತಿದ್ದಂತೆ ದುರಂತ ನಡೆದಿದೆ. ಅಪ್ಪಾಜಿಗೌಡನ ಏಕಾಏಕಿ ನೀರಿನ ಆಳಕ್ಕೆ ಮುಳುಗಿದ್ದಾನೆ. ಹೀಗಾಗಿ ಇತರ ಸ್ನೇಹಿತರು ಸಹಾಯಕ್ಕಾಗಿ ಕೂಗಿದ್ದಾರೆ. ಸ್ಛಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಇದೇ ವೇಳೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ತಕ್ಷಣವೇ ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಆರಂಭಿಸಿದೆ.

44
ಅಪ್ಪಾಜಿಗೌಡ ಮೃತದೇಹಕ್ಕಾಗಿ ಹುಡುಕಾಟ
Image Credit : Asianet News

ಅಪ್ಪಾಜಿಗೌಡ ಮೃತದೇಹಕ್ಕಾಗಿ ಹುಡುಕಾಟ

ನೀರಿನಲ್ಲಿ ಮುಳುಗಿ ಮೃತಪಟ್ಟ ಅಪ್ಪಾಜಿಗೌಡ ಮೃತದೇಹಕ್ಕಾಗಿ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂಧಿಗಳು ಹುಡುಕಾಟ ನಡೆಸುತ್ತಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪ್ಪಾಜಿಗೌಡ ಮೃತದೇಹಕ್ಕಾಗಿ ಹುಡುಕಾಟ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಕೊಪ್ಪಳ
ಸರೋವರ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಅಂಜನಾದ್ರಿ ದೇವಾಲಯಕ್ಕೆ ದಾನವಾದ ಆಭರಣಗಳು ಸಂಪೂರ್ಣ ಚಿನ್ನವಲ್ಲ: ಎಸಿ ಮಾಲಗಿತ್ತಿ ಹೇಳೋದೇನು?
Recommended image2
25 ವರ್ಷಗಳಲ್ಲಾಗದ ಅಭಿವೃದ್ಧಿ 3 ವರ್ಷದಲ್ಲಿ ಮಾಡಿರುವೆ: ಎಚ್‌ಡಿಕೆ ವಿರುದ್ಧ ಇಕ್ಬಾಲ್ ಹುಸೇನ್ ವಾಗ್ದಾಳಿ
Recommended image3
ಮನೆ ತಲುಪಲು 2 ಕಿ.ಮಿ ಬಾಕಿ ಇರುವಾಗಲೇ ಮದುವೆಗೆ ತೆರಳಿದ್ದ ಬಸ್ ಯಲ್ಲಾಪುರದ ಬಳಿ ಅಪಘಾತ
Related Stories
Recommended image1
ಗಾಲ್ಫ್ ಕೋರ್ಸ್‌ನಲ್ಲಿದ್ದ ಕೆರೆಯಲ್ಲಿ ಮುಳುಗಿ 3 ಬಾಲಕರ ಸಾವು
Recommended image2
ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ: ಒಂದು ಮಗು ಗಂಭೀರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved