ಹುನಗುಂದ: ಕೊರೋನಾ ಮಧ್ಯೆ ಪ್ರವಾಹ ಬಾರದಿರಲೆಂದು ಸಂಗಮನಾಥನಿಗೆ ವಿಶೇಷ ಪೂಜೆ
ಬಾಗಲಕೋಟೆ(ಜು.18): ಮಹಾಮಾರಿ ಕೊರೋನಾ ಮಧ್ಯೆ ಪ್ರವಾಹ ಬಾರದಿರಲೆಂದು ಯುವಕರ ತಂಡವೊಂದು ಪ್ರಾರ್ಥಿಸಿ ನದಿಗೆ ಪೂಜೆ ಸಲ್ಲಿಸಿದ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ತ್ರಿವೇಣಿ ಸಂಗಮದ ನಾಡು ಕೂಡಲಸಂಗಮದಲ್ಲಿ ಇಂದು(ಶನಿವಾರ) ನಡೆದಿದೆ.
14

<p>ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸಿದ ಕ್ರಾಂತಿರಂಗ ಸ್ವಯಂ ಸೇವಾ ಸಂಘಟನೆ</p>
ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸಿದ ಕ್ರಾಂತಿರಂಗ ಸ್ವಯಂ ಸೇವಾ ಸಂಘಟನೆ
24
<p>ಬಸವಣ್ಣನವರ ಐಕ್ಯಮಂಟಪದ ಬಳಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳಿಗೆ ಕಾಯಿ ಒಡೆದು, ನದಿಯಲ್ಲಿ ಇಳಿದು ನಮಸ್ಕರಿಸಿ ಪೂಜೆ ಸಲ್ಲಿಸಿದ ಯುವಕರು. ನದಿ ಪೂಜೆ ಬಳಿಕ ಸಂಗಮನಾಥ ದೇವರಿಗೂ ಪೂಜೆ ಸಲ್ಲಿಸಿದ್ದಾರೆ. </p>
ಬಸವಣ್ಣನವರ ಐಕ್ಯಮಂಟಪದ ಬಳಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳಿಗೆ ಕಾಯಿ ಒಡೆದು, ನದಿಯಲ್ಲಿ ಇಳಿದು ನಮಸ್ಕರಿಸಿ ಪೂಜೆ ಸಲ್ಲಿಸಿದ ಯುವಕರು. ನದಿ ಪೂಜೆ ಬಳಿಕ ಸಂಗಮನಾಥ ದೇವರಿಗೂ ಪೂಜೆ ಸಲ್ಲಿಸಿದ್ದಾರೆ.
34
<p>ಈಗಾಗಲೇ ಕೊರೋನಾ ಭೀತಿಯಿಂದ ಕಂಗೆಟ್ಟಿರೋ ಜನರಿಗೆ ಇದೀಗ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೂಡಲಸಂಗಮದ ಬಳಿಯ ನದಿ ತೀರದ ಗ್ರಾಮಗಳಿಗೆ ಆತಂಕ ಎದುರಾಗಿದೆ. </p>
ಈಗಾಗಲೇ ಕೊರೋನಾ ಭೀತಿಯಿಂದ ಕಂಗೆಟ್ಟಿರೋ ಜನರಿಗೆ ಇದೀಗ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೂಡಲಸಂಗಮದ ಬಳಿಯ ನದಿ ತೀರದ ಗ್ರಾಮಗಳಿಗೆ ಆತಂಕ ಎದುರಾಗಿದೆ.
44
<p>ಕಳೆದ ಬಾರಿ ಅತೀವ ಪ್ರವಾಹದಿಂದ ಕಂಗೆಟ್ಟಿದ್ದ ನದಿ ತೀರದ ಗ್ರಾಮಗಳು</p>
ಕಳೆದ ಬಾರಿ ಅತೀವ ಪ್ರವಾಹದಿಂದ ಕಂಗೆಟ್ಟಿದ್ದ ನದಿ ತೀರದ ಗ್ರಾಮಗಳು
Latest Videos