PM ಮನ್ಧನ್ ಯೋಜನೆ ಮೂಲಕ ರೈತರು ನಿವೃತ್ತಿ ವೇತನ ಪಡೆಯುವುದು ಹೇಗೆ?
ಭಾರತ ಕೃಷಿ ಪ್ರಧಾನ ದೇಶ. ರೈತನೇ ಆಧಾರ. ಹೀಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಮನ್ಧನ್ ಯೋಜನೆ ಮೂಲಕ ರೈತರಿಗೆ ನಿವೃತ್ತಿ ವೇತನ ನೀಡುತ್ತಿದೆ. ಈ ಯೋಜನೆ ಮೂಲಕ ರೈತ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ವೇತನ ಪಡೆಯುತ್ತಾನೆ. ಅಂದರೆ ವಾರ್ಷಿಕ 36,000 ರೂಪಾಯಿ ರೈತನಿ ಕೇಂದ್ರ ಸರ್ಕಾರ ನೀಡಲಿದೆ. ಈ ಯೋಜನೆ ಮೂಲಕ ರೈತರು ನಿವೃತ್ತಿ ವೇತನ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

<p><span style="font-size:20px;"><strong>2019ರಲ್ಲಿ ಪ್ರಧಾನಿ ನರೇಂದ್ರ ಮೋದಿ PM ಕಿಸಾನ್ ಮನ್ಧನ್ ಯೋಜನೆ ಜಾರಿಗೆ ತಂದಿದ್ದಾರೆ</strong></span></p>
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ PM ಕಿಸಾನ್ ಮನ್ಧನ್ ಯೋಜನೆ ಜಾರಿಗೆ ತಂದಿದ್ದಾರೆ
<p><strong><span style="font-size:20px;">ವಾರ್ಷಿಕ 660 ರೂಪಾಯಿ ಪಾವತಿಸಿದರೆ ನಿವೃತ್ತಿ ವೇತನವಾಗಿ ಪ್ರತಿ ತಿಂಗಳು 3000 ರೂಪಾಯಿ ಕೇಂದ್ರ ಸರ್ಕಾರ ನೀಡಲಿದೆ</span></strong></p>
ವಾರ್ಷಿಕ 660 ರೂಪಾಯಿ ಪಾವತಿಸಿದರೆ ನಿವೃತ್ತಿ ವೇತನವಾಗಿ ಪ್ರತಿ ತಿಂಗಳು 3000 ರೂಪಾಯಿ ಕೇಂದ್ರ ಸರ್ಕಾರ ನೀಡಲಿದೆ
<p>ಇಳಿ ವಯಸ್ಸಿನ ರೈತರು ಹಾಗೂ ಕಡಿಮೆ ಪ್ರದೇಶದಲ್ಲಿ ಬೆಳೆ ಬೆಳೆಯುವ ರೈತರಿಗೆ ಹೆಚ್ಚಿನ ಅನೂಕೂಲ</p>
ಇಳಿ ವಯಸ್ಸಿನ ರೈತರು ಹಾಗೂ ಕಡಿಮೆ ಪ್ರದೇಶದಲ್ಲಿ ಬೆಳೆ ಬೆಳೆಯುವ ರೈತರಿಗೆ ಹೆಚ್ಚಿನ ಅನೂಕೂಲ
<p>ಈ ಯೋಜನೆಯ ಅಡಿ 18 ರಿಂದ 40 ವಯಸ್ಸಿನ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು</p>
ಈ ಯೋಜನೆಯ ಅಡಿ 18 ರಿಂದ 40 ವಯಸ್ಸಿನ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು
<p>60 ವಯಸ್ಸು ದಾಟಿದ ರೈತರಿಗೆ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ಸಿಗಲಿದೆ</p>
60 ವಯಸ್ಸು ದಾಟಿದ ರೈತರಿಗೆ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ಸಿಗಲಿದೆ
<p>ರೈತ ಸಾವನ್ನಪ್ಪಿದರೆ ಆತನ ಪತ್ನಿಗೆ ಶೇಕಡಾ 50 ರಷ್ಟು ಅಂದರೆ ಪ್ರತಿ ತಿಂಗಳು 1,500 ರೂಪಾಯಿ ವೇತನ ಸಿಗಲಿದೆ. ಕುಟುಂಬದಲ್ಲಿ ಕೇವಲ ಪತ್ನಿ ಮಾತ್ರ ಶೇಕಡಾ 50 ರಷ್ಟು ನಿವೃತ್ತಿ ವೇತನ ಪಡೆಯಲು ಅರ್ಹರು</p>
ರೈತ ಸಾವನ್ನಪ್ಪಿದರೆ ಆತನ ಪತ್ನಿಗೆ ಶೇಕಡಾ 50 ರಷ್ಟು ಅಂದರೆ ಪ್ರತಿ ತಿಂಗಳು 1,500 ರೂಪಾಯಿ ವೇತನ ಸಿಗಲಿದೆ. ಕುಟುಂಬದಲ್ಲಿ ಕೇವಲ ಪತ್ನಿ ಮಾತ್ರ ಶೇಕಡಾ 50 ರಷ್ಟು ನಿವೃತ್ತಿ ವೇತನ ಪಡೆಯಲು ಅರ್ಹರು
<p>ಈ ಯೋಜನೆ ಲಾಭ ಪಡೆಯಲು ಯಾವುದೇ ನೋಂದಾವಣಿ ಶುಲ್ಕವಿಲ್ಲ, ಇಷ್ಟೇ ಅಲ್ಲ ದಾಖಲೆ ಸಲ್ಲಿಸಿದ ಹಲವು ರೈತರಿಗೂ ಕೇಂದ್ರ ಸರ್ಕಾರ ವೇತನ ನೀಡುತ್ತಿದೆ</p>
ಈ ಯೋಜನೆ ಲಾಭ ಪಡೆಯಲು ಯಾವುದೇ ನೋಂದಾವಣಿ ಶುಲ್ಕವಿಲ್ಲ, ಇಷ್ಟೇ ಅಲ್ಲ ದಾಖಲೆ ಸಲ್ಲಿಸಿದ ಹಲವು ರೈತರಿಗೂ ಕೇಂದ್ರ ಸರ್ಕಾರ ವೇತನ ನೀಡುತ್ತಿದೆ
<p>ಸರ್ಕಾರದ ಅಧೀಕೃತ pension yojana ತಾಣದಲ್ಲಿನ PM-KMYನಲ್ಲಿ ಹೆಸರು ನೋಂದಾಯಿಸಿ ದಾಖಲೆ ಸಲ್ಲಿಸುವ ಅವಕಾಶವಿದೆ</p>
ಸರ್ಕಾರದ ಅಧೀಕೃತ pension yojana ತಾಣದಲ್ಲಿನ PM-KMYನಲ್ಲಿ ಹೆಸರು ನೋಂದಾಯಿಸಿ ದಾಖಲೆ ಸಲ್ಲಿಸುವ ಅವಕಾಶವಿದೆ
<p>ಹತ್ತಿರದ ಸರ್ಕಾರಿ ಸೇವಾ ಕಚೇರಿಗೆ ಭೇಟಿ ನೀಡಿ ರೈತರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು</p>
ಹತ್ತಿರದ ಸರ್ಕಾರಿ ಸೇವಾ ಕಚೇರಿಗೆ ಭೇಟಿ ನೀಡಿ ರೈತರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು
<p>ರೈತನ ಆಧಾರ್ ಕಾರ್ಡ್ ನಂಬರ್ ಹಾಗೂ ಬ್ಯಾಂಕ್ ಖಾತೆ ವಿವರ ಕಡ್ಡಾಯವಾಗಿ ನೀಡಬೇಕು</p>
ರೈತನ ಆಧಾರ್ ಕಾರ್ಡ್ ನಂಬರ್ ಹಾಗೂ ಬ್ಯಾಂಕ್ ಖಾತೆ ವಿವರ ಕಡ್ಡಾಯವಾಗಿ ನೀಡಬೇಕು