MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Mandya
  • ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ

ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ

ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆ ದಾಖಲಿಸಲಾಗಿದೆ.

1 Min read
Chethan Kumar
Published : Dec 07 2025, 06:21 PM IST
Share this Photo Gallery
  • FB
  • TW
  • Linkdin
  • Whatsapp
18
ಹೆದ್ದಾರಿಯಲ್ಲಿ ಬಸ್ ಅಪಘಾತ
Image Credit : Asianet News

ಹೆದ್ದಾರಿಯಲ್ಲಿ ಬಸ್ ಅಪಘಾತ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ 8 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮದ್ದೂರು ಆಸ್ಪತ್ರೆ ದಾಖಲಿಸಲಾಗಿದೆ.

28
ಶಿಂಷಾ ಮಾರಮ್ಮ ದೇವಾಲಯಕ್ಕೆ ಭೇಟಿ
Image Credit : Asianet News

ಶಿಂಷಾ ಮಾರಮ್ಮ ದೇವಾಲಯಕ್ಕೆ ಭೇಟಿ

ಬೆಂಗಳೂರು ಮೂಲದ ನಿವಾಸಿಗಳು ಖಾಸಗಿ ಬಸ್ ಮಾಡಿಕೊಂಡು ದೇವಸ್ಥಾನ, ಮಂದಿರ ದರ್ಶನ ಮಾಡಿದ್ದರು. ಶಿಂಷಾ ಮಾರಮ್ಮ ದೇವಾಲಯಕ್ಕೆ ಭೇಟಿ ದೇವರ ದರ್ಶನ ಪಡೆದು ಮರಳುತ್ತಿರುವಾಗ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಂ-ಮೈ ಹೆದ್ದಾರಿ ಬಳಿಯ ಅಗರಲಿಂಗನದೊಡ್ಡಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

Related Articles

Related image1
ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಹೊತ್ತಿ ಉರಿದ ಪ್ರಯಾಣಿಕರ ಬಸ್, 45 ಮಂದಿ ಪ್ರಾಣ ಉಳಿಸಿದ ಚಾಲಕ
Related image2
ಪ್ರಯಾಣಿಕರ ಬಸ್ ನಡುವೆ ಅಪಘಾತ; ಸ್ಥಳದಲ್ಲೆ 6 ಮಂದಿ ಸಾವು, 35ಕ್ಕೂ ಮಂದಿಗೆ ಗಾಯ
38
ಅ್ಯಕ್ಸೆಲ್ ತುಂಡಾಗಿ ನಿಯಂತ್ರಣ ಕಳೆದುಕೊಂಡ ಬಸ್
Image Credit : Asianet News

ಅ್ಯಕ್ಸೆಲ್ ತುಂಡಾಗಿ ನಿಯಂತ್ರಣ ಕಳೆದುಕೊಂಡ ಬಸ್

ಖಾಸಗಿ ಬಸ್ ಅಗರಲಿಂಗನದೊಡ್ಡಿ ಬಳಿ ಸಂಚರಿಸುತ್ತಿದ್ದಂತೆ ಆ್ಯಕ್ಸೆಲ್ ಕಟ್ ಆಗಿದೆ. ಇದರ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದೆ. ಷ್ಟೇ ಅಲ್ಲ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

48
ಅದೃಷ್ಠವಶಾತ್ ತಪ್ಪಿದ ಭಾರಿ ದುರಂತ
Image Credit : Asianet News

ಅದೃಷ್ಠವಶಾತ್ ತಪ್ಪಿದ ಭಾರಿ ದುರಂತ

ಬಸ್ ನಿಗದಿತ ವೇಗದಲ್ಲಿದ್ದ ಕಾರಣ ಭಾರಿ ದುರಂ ತಪ್ಪಿದೆ. ಬಸ್ ನಿಯಂತ್ರಣಕ್ಕೆ ಪಡೆಯಲು ಚಾಲಕ ಹರಹಾಸ ಮಾಡಿದ್ದಾನೆ. ಆದರೆ ಸಾಧ್ಯವಾಗಿಲ್ಲ. ಬಸ್ ಪಲ್ಟಿಯಾಗಿದೆ. 8 ಗಾಯಾಳುಗಳಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ. ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಿಧಾನವಾಗಿ ಚಲಿಸುತ್ತಿದ್ದ ಕಾರಣ ಭಾರಿ ದುರಂತವೊಂದು ತಪ್ಪಿದೆ.

58
ತಕ್ಷಣವೇ ನೆರವಿಗೆ ಧಾವಿಸಿದ ಸ್ಥಳೀಯರು
Image Credit : Asianet News

ತಕ್ಷಣವೇ ನೆರವಿಗೆ ಧಾವಿಸಿದ ಸ್ಥಳೀಯರು

ಬಸ್ ಪಲ್ಟಿಯಾಗುತ್ತಿದ್ದಂತೆ ಇತರ ವಾಹನ ಸವಾರರು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಬಸ್ ಒಳಗಿನಿಂದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆ ದಾಖಲಿಸಿದ್ದಾರೆ. ಹಲವರು ಕೈ, ಕಾಲು,ತಲೆಗಳಿಗೆ ಗಾಯವಾಗಿದೆ.

68
ಹೆದ್ದಾರಿ ಜಾಮ್
Image Credit : Asianet News

ಹೆದ್ದಾರಿ ಜಾಮ್

ಹೆದ್ದಾರಿಯಲ್ಲೇ ಬಸ್ ಪಲ್ಟಿಯಾಗಿ ಬಿದ್ದ ಕಾರಣ ಬೆಂಗಳೂರು ಮೈಸೂರು ಹೈವೇನಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಹೆದ್ದಾರಿ ಸಂಪೂರ್ಣ ಜಾಮ್ ಆಗಿದೆ.

78
ಮದ್ದೂರು ಸಂಚಾರಿ ಠಾಣಾ ಪೊಲೀಸರು ಭೇಟಿ
Image Credit : Asianet News

ಮದ್ದೂರು ಸಂಚಾರಿ ಠಾಣಾ ಪೊಲೀಸರು ಭೇಟಿ

ಬಸ್ ಪಲ್ಟಿಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಮದ್ದೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದರೆ. ಮದ್ದೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮದ್ದೂರು ಸಂಚಾರಿ ಠಾಣಾ ಪೊಲೀಸರು ಭೇಟಿ

88
ಭಾರಿ ಜನಸ್ತೋಮ
Image Credit : Asianet News

ಭಾರಿ ಜನಸ್ತೋಮ

ಬಸ್ ಅಪಘಾತ ಮಾಹಿತಿ ಬೆನ್ನಲ್ಲೇ ಸ್ಥಳೀಯರು ಸೇರಿದಂತೆ ಹಲವರು ಜಮಾಯಿಸಿದ್ದಾರೆ. ಹೆದ್ದಾರಿಯಲ್ಲಿ ಜನಸ್ತೋಮ ನೆರೆದಿದೆ. ಇತ್ತ ವಾಹನ ಸವಾರರು ಟ್ರಾಫಿಕ್ ಜಾಮ್‌ನಿಂದ ಪರದಾಡುವಂತಾಯಿತು.

ಭಾರಿ ಜನಸ್ತೋಮ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಅಪಘಾತ
ಮಂಡ್ಯ

Latest Videos
Recommended Stories
Recommended image1
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
Recommended image2
ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ
Recommended image3
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
Related Stories
Recommended image1
ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಹೊತ್ತಿ ಉರಿದ ಪ್ರಯಾಣಿಕರ ಬಸ್, 45 ಮಂದಿ ಪ್ರಾಣ ಉಳಿಸಿದ ಚಾಲಕ
Recommended image2
ಪ್ರಯಾಣಿಕರ ಬಸ್ ನಡುವೆ ಅಪಘಾತ; ಸ್ಥಳದಲ್ಲೆ 6 ಮಂದಿ ಸಾವು, 35ಕ್ಕೂ ಮಂದಿಗೆ ಗಾಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved