MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • News
  • ಹೊಸಪೇಟೆ: ಜೋಗದ ತಾತನ ದರ್ಶನ ಪಡೆದ ನಟ ದುನಿಯಾ ವಿಜಯ್‌

ಹೊಸಪೇಟೆ: ಜೋಗದ ತಾತನ ದರ್ಶನ ಪಡೆದ ನಟ ದುನಿಯಾ ವಿಜಯ್‌

ಹೊಸಪೇಟೆ(ಜು.24):  ಕನ್ನಡ ಚಲನಚಿತ್ರ ಖ್ಯಾತ ನಟ ದುನಿಯಾ ವಿಜಯ್‌ ಪರಿವಾರ ಸಮೇತ ಸಂಡೂರು ತಾಲೂಕಿನ ಜೋಗದ ದೇವರಕೊಳ್ಳ ಶ್ರೀ ಅನ್ನಪೂರ್ಣೇಶ್ವರಿ ಮಠಕ್ಕೆ ಭೇಟಿ ನೀಡಿ ದಿಗಂಬರನ ಶ್ರೀ ರಾಜ ಭಾರತಿ ಮಹಾಸ್ವಾಮಿಗಳ (ಜೋಗದ ತಾತ) ದರ್ಶನ ಪಡೆದುಕೊಂಡಿದ್ದಾರೆ. 

1 Min read
Kannadaprabha News | Asianet News
Published : Jul 24 2020, 02:53 PM IST| Updated : Jul 24 2020, 03:06 PM IST
Share this Photo Gallery
  • FB
  • TW
  • Linkdin
  • Whatsapp
15
<p>ಪತ್ನಿ ಕೀರ್ತಿಗೌಡ, ಪುತ್ರ ಸಾಮ್ರಾಟ್‌ ಹಾಗೂ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ ಅವರು, ಬಿಡುಗಡೆಗೆ ಸಿದ್ಧವಾಗಿರುವ ಸಲಗ ಚಿತ್ರದ ಯಶ್ವಸಿಗಾಗಿ ಪೂಜೆ ಸಲ್ಲಿಸಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.&nbsp;</p>

<p>ಪತ್ನಿ ಕೀರ್ತಿಗೌಡ, ಪುತ್ರ ಸಾಮ್ರಾಟ್‌ ಹಾಗೂ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ ಅವರು, ಬಿಡುಗಡೆಗೆ ಸಿದ್ಧವಾಗಿರುವ ಸಲಗ ಚಿತ್ರದ ಯಶ್ವಸಿಗಾಗಿ ಪೂಜೆ ಸಲ್ಲಿಸಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.&nbsp;</p>

ಪತ್ನಿ ಕೀರ್ತಿಗೌಡ, ಪುತ್ರ ಸಾಮ್ರಾಟ್‌ ಹಾಗೂ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ ಅವರು, ಬಿಡುಗಡೆಗೆ ಸಿದ್ಧವಾಗಿರುವ ಸಲಗ ಚಿತ್ರದ ಯಶ್ವಸಿಗಾಗಿ ಪೂಜೆ ಸಲ್ಲಿಸಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. 

25
<p>ಟಗರು ಸಿನಿಮಾ ಖ್ಯಾತಿಯ ಕೆ.ಪಿ. ಶ್ರೀಕಾಂತ್‌ ನಿರ್ಮಾಣದ ಬಹನಿರೀಕ್ಷಿತ ಸಿನಿಮಾ ಸಲಗ ಈಗಾಗಲೇ ಪೂರ್ಣಗೊಂಡು ತೆರೆಗೆ ಬರಲು ಸಿದ್ಧಗೊಂಡಿದ್ದು, ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಸಿನಿಮಾ ತೆರೆ ಕಾಣಲು ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿದ ದುನಿಯಾ ವಿಜಿ, ಶ್ರೀ ಅನ್ನಪೂರ್ಣೇಶ್ವರಿ ದೇವಿ ಹಾಗೂ ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಠದಲ್ಲಿ ಪ್ರಸಾದ ಸ್ವೀಕಾರ ಮಾಡಿದ್ದಾರೆ.&nbsp;</p>

<p>ಟಗರು ಸಿನಿಮಾ ಖ್ಯಾತಿಯ ಕೆ.ಪಿ. ಶ್ರೀಕಾಂತ್‌ ನಿರ್ಮಾಣದ ಬಹನಿರೀಕ್ಷಿತ ಸಿನಿಮಾ ಸಲಗ ಈಗಾಗಲೇ ಪೂರ್ಣಗೊಂಡು ತೆರೆಗೆ ಬರಲು ಸಿದ್ಧಗೊಂಡಿದ್ದು, ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಸಿನಿಮಾ ತೆರೆ ಕಾಣಲು ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿದ ದುನಿಯಾ ವಿಜಿ, ಶ್ರೀ ಅನ್ನಪೂರ್ಣೇಶ್ವರಿ ದೇವಿ ಹಾಗೂ ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಠದಲ್ಲಿ ಪ್ರಸಾದ ಸ್ವೀಕಾರ ಮಾಡಿದ್ದಾರೆ.&nbsp;</p>

ಟಗರು ಸಿನಿಮಾ ಖ್ಯಾತಿಯ ಕೆ.ಪಿ. ಶ್ರೀಕಾಂತ್‌ ನಿರ್ಮಾಣದ ಬಹನಿರೀಕ್ಷಿತ ಸಿನಿಮಾ ಸಲಗ ಈಗಾಗಲೇ ಪೂರ್ಣಗೊಂಡು ತೆರೆಗೆ ಬರಲು ಸಿದ್ಧಗೊಂಡಿದ್ದು, ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಸಿನಿಮಾ ತೆರೆ ಕಾಣಲು ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿದ ದುನಿಯಾ ವಿಜಿ, ಶ್ರೀ ಅನ್ನಪೂರ್ಣೇಶ್ವರಿ ದೇವಿ ಹಾಗೂ ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಠದಲ್ಲಿ ಪ್ರಸಾದ ಸ್ವೀಕಾರ ಮಾಡಿದ್ದಾರೆ. 

35
<p>ಮಠದಲ್ಲಿ ಸುಮಾರು ಎರಡು ತಾಸುಗಳಿಗೂ ಹೆಚ್ಚು ಕಾಲ ಕಳೆದ ಅವರು ಈ ಸಂದರ್ಭದಲ್ಲಿ ದುನಿಯಾ ವಿಜಿ ಅವರನ್ನು ಮಠದವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.</p>

<p>ಮಠದಲ್ಲಿ ಸುಮಾರು ಎರಡು ತಾಸುಗಳಿಗೂ ಹೆಚ್ಚು ಕಾಲ ಕಳೆದ ಅವರು ಈ ಸಂದರ್ಭದಲ್ಲಿ ದುನಿಯಾ ವಿಜಿ ಅವರನ್ನು ಮಠದವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.</p>

ಮಠದಲ್ಲಿ ಸುಮಾರು ಎರಡು ತಾಸುಗಳಿಗೂ ಹೆಚ್ಚು ಕಾಲ ಕಳೆದ ಅವರು ಈ ಸಂದರ್ಭದಲ್ಲಿ ದುನಿಯಾ ವಿಜಿ ಅವರನ್ನು ಮಠದವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

45
<p>ನಂತರ ಮಾತನಾಡಿದ ನಟ ದುನಿಯಾ ವಿಜಯ್‌, ಬಳ್ಳಾರಿ ಬಿಸಿಲು ನಾಡು ಎಂದೆಷ್ಟೆ ನಾನು ತಿಳಿದಿದ್ದೆ, ಬಳ್ಳಾರಿಯಲ್ಲಿ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಬಹುದು ಎಂದು ನಾನು ಮಠಕ್ಕೆ ಭೇಟಿ ನೀಡಿದಾಗ ತಿಳಿಯಿತು. ಸಂಡೂರು ತಾಲೂಕಿನ ಪ್ರಕೃತಿ ಮಡಿನಲ್ಲಿರುವ ಅನ್ನಪೂರ್ಣೇಶ್ವರಿ ಮಠದ ಬಗ್ಗೆ ನಾನು ಕೇಳಿದ್ದೆ, ಆದರೆ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ತುಂಬಾ ದಿನದಿಂದ ಕಾಯುತ್ತಿದ್ದೆ, ಈಗ ಬರಲು ಅವಕಾಶ ಸಿಕ್ಕಿದೆ. ಮತ್ತೆ ಮತ್ತೆ ಬರಬೇಕು ಎನ್ನುಸುತ್ತಿದೆ. ಮತ್ತೊಮ್ಮೆ ಬರುತ್ತೇನೆ ಎಂದು ದುನಿಯಾ ವಿಜಯ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ.&nbsp;</p>

<p>ನಂತರ ಮಾತನಾಡಿದ ನಟ ದುನಿಯಾ ವಿಜಯ್‌, ಬಳ್ಳಾರಿ ಬಿಸಿಲು ನಾಡು ಎಂದೆಷ್ಟೆ ನಾನು ತಿಳಿದಿದ್ದೆ, ಬಳ್ಳಾರಿಯಲ್ಲಿ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಬಹುದು ಎಂದು ನಾನು ಮಠಕ್ಕೆ ಭೇಟಿ ನೀಡಿದಾಗ ತಿಳಿಯಿತು. ಸಂಡೂರು ತಾಲೂಕಿನ ಪ್ರಕೃತಿ ಮಡಿನಲ್ಲಿರುವ ಅನ್ನಪೂರ್ಣೇಶ್ವರಿ ಮಠದ ಬಗ್ಗೆ ನಾನು ಕೇಳಿದ್ದೆ, ಆದರೆ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ತುಂಬಾ ದಿನದಿಂದ ಕಾಯುತ್ತಿದ್ದೆ, ಈಗ ಬರಲು ಅವಕಾಶ ಸಿಕ್ಕಿದೆ. ಮತ್ತೆ ಮತ್ತೆ ಬರಬೇಕು ಎನ್ನುಸುತ್ತಿದೆ. ಮತ್ತೊಮ್ಮೆ ಬರುತ್ತೇನೆ ಎಂದು ದುನಿಯಾ ವಿಜಯ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ.&nbsp;</p>

ನಂತರ ಮಾತನಾಡಿದ ನಟ ದುನಿಯಾ ವಿಜಯ್‌, ಬಳ್ಳಾರಿ ಬಿಸಿಲು ನಾಡು ಎಂದೆಷ್ಟೆ ನಾನು ತಿಳಿದಿದ್ದೆ, ಬಳ್ಳಾರಿಯಲ್ಲಿ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಬಹುದು ಎಂದು ನಾನು ಮಠಕ್ಕೆ ಭೇಟಿ ನೀಡಿದಾಗ ತಿಳಿಯಿತು. ಸಂಡೂರು ತಾಲೂಕಿನ ಪ್ರಕೃತಿ ಮಡಿನಲ್ಲಿರುವ ಅನ್ನಪೂರ್ಣೇಶ್ವರಿ ಮಠದ ಬಗ್ಗೆ ನಾನು ಕೇಳಿದ್ದೆ, ಆದರೆ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ತುಂಬಾ ದಿನದಿಂದ ಕಾಯುತ್ತಿದ್ದೆ, ಈಗ ಬರಲು ಅವಕಾಶ ಸಿಕ್ಕಿದೆ. ಮತ್ತೆ ಮತ್ತೆ ಬರಬೇಕು ಎನ್ನುಸುತ್ತಿದೆ. ಮತ್ತೊಮ್ಮೆ ಬರುತ್ತೇನೆ ಎಂದು ದುನಿಯಾ ವಿಜಯ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 

55
<p>ಪತ್ರಕರ್ತ ಸತೀಶ್‌ ಬಿಲ್ಲಾಡಿ, ಜಂಬಾನಹಳ್ಳಿ ಪರಶುರಾಮ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>

<p>ಪತ್ರಕರ್ತ ಸತೀಶ್‌ ಬಿಲ್ಲಾಡಿ, ಜಂಬಾನಹಳ್ಳಿ ಪರಶುರಾಮ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>

ಪತ್ರಕರ್ತ ಸತೀಶ್‌ ಬಿಲ್ಲಾಡಿ, ಜಂಬಾನಹಳ್ಳಿ ಪರಶುರಾಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved