MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • News
  • ಚಿತ್ರೀಕರಣದ ಮುನ್ನ ಎಲ್ರೂ ಲಸಿಕೆ ಹಾಕಿಸಿಕೊಳ್ಳಿ: ಸಚಿವ ಸುಧಾಕರ್‌ ಮನವಿ

ಚಿತ್ರೀಕರಣದ ಮುನ್ನ ಎಲ್ರೂ ಲಸಿಕೆ ಹಾಕಿಸಿಕೊಳ್ಳಿ: ಸಚಿವ ಸುಧಾಕರ್‌ ಮನವಿ

ಬೆಂಗಳೂರು(ಜೂ.09): ಸೆಮಿ ಲಾಕ್‌ಡೌನ್‌ ಮುಕ್ತಾಯಗೊಂಡು ಎಲ್ಲಾ ಕ್ಷೇತ್ರಗಳು ಎಂದಿನಂತೆ ಆರಂಭವಾಗುತ್ತದೆ. ಹೀಗಾಗಿ ಚಿತ್ರರಂಗ ಕೂಡ ಆರಂಭಗೊಂಡು, ಚಿತ್ರೀಕರಣಕ್ಕೆ ತೆರಳುವ ಮುನ್ನ ಎಲ್ಲರೂ ಆದಷ್ಟು ಬೇಗ ಎರಡು ಡೋಸ್‌ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಿ ಎಂದು ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್‌ ಮನವಿ ಮಾಡಿದ್ದಾರೆ. 

1 Min read
Kannadaprabha News | Asianet News
Published : Jun 09 2021, 08:02 AM IST
Share this Photo Gallery
  • FB
  • TW
  • Linkdin
  • Whatsapp
14
<p>ಚಿತ್ರರಂಗದ ಮಂದಿಗಾಗಿಯೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಂಗಳವಾರ ಆಯೋಜಿಸಿದ್ದ ಉಚಿತ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಡಾ.ಕೆ. ಸುಧಾಕರ್&nbsp;</p>

<p>ಚಿತ್ರರಂಗದ ಮಂದಿಗಾಗಿಯೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಂಗಳವಾರ ಆಯೋಜಿಸಿದ್ದ ಉಚಿತ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಡಾ.ಕೆ. ಸುಧಾಕರ್&nbsp;</p>

ಚಿತ್ರರಂಗದ ಮಂದಿಗಾಗಿಯೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಂಗಳವಾರ ಆಯೋಜಿಸಿದ್ದ ಉಚಿತ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಡಾ.ಕೆ. ಸುಧಾಕರ್ 

24
<p>ಕೋವಿಡ್‌ ಲಸಿಕೆ ಬಗ್ಗೆ ಜನರಲ್ಲಿ ಇನ್ನೂ ಅನುಮಾನಗಳಿವೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ. ಆರೋಗ್ಯ ತುಂಬಾ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲರಿಗೂ ಲಸಿಕೆ ಪೂರೈಸುತ್ತಿದೆ. ಚಿತ್ರರಂಗದಲ್ಲಿ ಇರುವ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ. ಹೀಗಾಗಿ ಸಿನಿಮಾ ಮಂದಿ ಸಿನಿಮಾಗಳ ಶೂಟಿಂಗ್‌ ಕೆಲಸಗಳಿಗೆ ತೆರಳುವ ಮುನ್ನ ಎರಡು ಡೋಸ್‌ ಲಸಿಕೆ ಹಾಕಿಸಿಕೊಳ್ಳಿ. ಸಾಮಾನ್ಯ ಜನರಲ್ಲಿ ನೀವು ಲಸಿಕೆ ಬಗ್ಗೆ ಅರಿವು ಮೂಡಿಸಿ. ಸೆಲೆಬ್ರಿಟಿಗಳು ಜನರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿದರೆ ಉತ್ತಮ ರೀತಿಯಲ್ಲಿ ಪರಿಣಾಮ ಬೀರಲಿದೆ. ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ಹೇಳಿದ ಸುಧಾಕರ್&nbsp;</p>

<p>ಕೋವಿಡ್‌ ಲಸಿಕೆ ಬಗ್ಗೆ ಜನರಲ್ಲಿ ಇನ್ನೂ ಅನುಮಾನಗಳಿವೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ. ಆರೋಗ್ಯ ತುಂಬಾ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲರಿಗೂ ಲಸಿಕೆ ಪೂರೈಸುತ್ತಿದೆ. ಚಿತ್ರರಂಗದಲ್ಲಿ ಇರುವ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ. ಹೀಗಾಗಿ ಸಿನಿಮಾ ಮಂದಿ ಸಿನಿಮಾಗಳ ಶೂಟಿಂಗ್‌ ಕೆಲಸಗಳಿಗೆ ತೆರಳುವ ಮುನ್ನ ಎರಡು ಡೋಸ್‌ ಲಸಿಕೆ ಹಾಕಿಸಿಕೊಳ್ಳಿ. ಸಾಮಾನ್ಯ ಜನರಲ್ಲಿ ನೀವು ಲಸಿಕೆ ಬಗ್ಗೆ ಅರಿವು ಮೂಡಿಸಿ. ಸೆಲೆಬ್ರಿಟಿಗಳು ಜನರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿದರೆ ಉತ್ತಮ ರೀತಿಯಲ್ಲಿ ಪರಿಣಾಮ ಬೀರಲಿದೆ. ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ಹೇಳಿದ ಸುಧಾಕರ್&nbsp;</p>

ಕೋವಿಡ್‌ ಲಸಿಕೆ ಬಗ್ಗೆ ಜನರಲ್ಲಿ ಇನ್ನೂ ಅನುಮಾನಗಳಿವೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ. ಆರೋಗ್ಯ ತುಂಬಾ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲರಿಗೂ ಲಸಿಕೆ ಪೂರೈಸುತ್ತಿದೆ. ಚಿತ್ರರಂಗದಲ್ಲಿ ಇರುವ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ. ಹೀಗಾಗಿ ಸಿನಿಮಾ ಮಂದಿ ಸಿನಿಮಾಗಳ ಶೂಟಿಂಗ್‌ ಕೆಲಸಗಳಿಗೆ ತೆರಳುವ ಮುನ್ನ ಎರಡು ಡೋಸ್‌ ಲಸಿಕೆ ಹಾಕಿಸಿಕೊಳ್ಳಿ. ಸಾಮಾನ್ಯ ಜನರಲ್ಲಿ ನೀವು ಲಸಿಕೆ ಬಗ್ಗೆ ಅರಿವು ಮೂಡಿಸಿ. ಸೆಲೆಬ್ರಿಟಿಗಳು ಜನರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿದರೆ ಉತ್ತಮ ರೀತಿಯಲ್ಲಿ ಪರಿಣಾಮ ಬೀರಲಿದೆ. ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ಹೇಳಿದ ಸುಧಾಕರ್ 

34
<p>ಇದೇ ಸಂದರ್ಭದಲ್ಲಿ ಹಾಜರಿದ್ದ ಸಚಿವ ಸಿ.ಸಿ. ಪಾಟೀಲ್‌ ಮಾತನಾಡಿ, ‘ಚಿತ್ರರಂಗದಲ್ಲಿ ತೊಡಗಿಸಿಕೊಂಡವರಿಗೆ ಆದ್ಯತೆ ಮೇರೆಗೆ ಉಚಿತ ಲಸಿಕೆ ನೀಡುತ್ತಿದ್ದೇವೆ. ಉದ್ಯಮ ಬೇಡಿಕೆಗಳನ್ನು ಆದಷ್ಟುಈಡೇರಿಸುತ್ತೇವೆ’ ಎಂದು ಭರವಸೆ ನೀಡಿದರು.</p>

<p>ಇದೇ ಸಂದರ್ಭದಲ್ಲಿ ಹಾಜರಿದ್ದ ಸಚಿವ ಸಿ.ಸಿ. ಪಾಟೀಲ್‌ ಮಾತನಾಡಿ, ‘ಚಿತ್ರರಂಗದಲ್ಲಿ ತೊಡಗಿಸಿಕೊಂಡವರಿಗೆ ಆದ್ಯತೆ ಮೇರೆಗೆ ಉಚಿತ ಲಸಿಕೆ ನೀಡುತ್ತಿದ್ದೇವೆ. ಉದ್ಯಮ ಬೇಡಿಕೆಗಳನ್ನು ಆದಷ್ಟುಈಡೇರಿಸುತ್ತೇವೆ’ ಎಂದು ಭರವಸೆ ನೀಡಿದರು.</p>

ಇದೇ ಸಂದರ್ಭದಲ್ಲಿ ಹಾಜರಿದ್ದ ಸಚಿವ ಸಿ.ಸಿ. ಪಾಟೀಲ್‌ ಮಾತನಾಡಿ, ‘ಚಿತ್ರರಂಗದಲ್ಲಿ ತೊಡಗಿಸಿಕೊಂಡವರಿಗೆ ಆದ್ಯತೆ ಮೇರೆಗೆ ಉಚಿತ ಲಸಿಕೆ ನೀಡುತ್ತಿದ್ದೇವೆ. ಉದ್ಯಮ ಬೇಡಿಕೆಗಳನ್ನು ಆದಷ್ಟುಈಡೇರಿಸುತ್ತೇವೆ’ ಎಂದು ಭರವಸೆ ನೀಡಿದರು.

44
<p>ಉಚಿತ ಕೋವಿಡ್‌ ಲಸಿಕೆ ನೀಡುತ್ತಿರುವ ಸರ್ಕಾರಕ್ಕೆ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜೈರಾಜ್‌ ಕೃತಜ್ಞತೆ ಸಲ್ಲಿಸಿದರು. ಬಿಬಿಎಂ ಆಯುಕ್ತ ಗೌರವ್‌ ಗುಪ್ತಾ, ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎನ್‌ ಸುರೇಶ್‌, ನಟಿ ತಾರಾ, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಉಚಿತ ಲಸಿಕಾ ಶಿಬಿರದ ನೋಡಲ್‌ ಅಧಿಕಾರಿ ಹಾಗೂ ಚಲನಚಿತ್ರ ನಿರ್ದೇಶಕಿ ರೂಪಾ ಅಯ್ಯರ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>

<p>ಉಚಿತ ಕೋವಿಡ್‌ ಲಸಿಕೆ ನೀಡುತ್ತಿರುವ ಸರ್ಕಾರಕ್ಕೆ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜೈರಾಜ್‌ ಕೃತಜ್ಞತೆ ಸಲ್ಲಿಸಿದರು. ಬಿಬಿಎಂ ಆಯುಕ್ತ ಗೌರವ್‌ ಗುಪ್ತಾ, ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎನ್‌ ಸುರೇಶ್‌, ನಟಿ ತಾರಾ, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಉಚಿತ ಲಸಿಕಾ ಶಿಬಿರದ ನೋಡಲ್‌ ಅಧಿಕಾರಿ ಹಾಗೂ ಚಲನಚಿತ್ರ ನಿರ್ದೇಶಕಿ ರೂಪಾ ಅಯ್ಯರ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>

ಉಚಿತ ಕೋವಿಡ್‌ ಲಸಿಕೆ ನೀಡುತ್ತಿರುವ ಸರ್ಕಾರಕ್ಕೆ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜೈರಾಜ್‌ ಕೃತಜ್ಞತೆ ಸಲ್ಲಿಸಿದರು. ಬಿಬಿಎಂ ಆಯುಕ್ತ ಗೌರವ್‌ ಗುಪ್ತಾ, ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎನ್‌ ಸುರೇಶ್‌, ನಟಿ ತಾರಾ, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಉಚಿತ ಲಸಿಕಾ ಶಿಬಿರದ ನೋಡಲ್‌ ಅಧಿಕಾರಿ ಹಾಗೂ ಚಲನಚಿತ್ರ ನಿರ್ದೇಶಕಿ ರೂಪಾ ಅಯ್ಯರ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved