MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • ಪುಣ್ಯ ಸ್ಮರಣೆ: ಬುದ್ಧಿವಂತ ವಕೀಲ ಅರುಣ್ ಜೇಟ್ಲಿ ಬಗ್ಗೆ ನಿಮಗೆ ತಿಳಿಯದ ಇಂಟರೆಸ್ಟಿಂಗ್ ವಿಚಾರಗಳು

ಪುಣ್ಯ ಸ್ಮರಣೆ: ಬುದ್ಧಿವಂತ ವಕೀಲ ಅರುಣ್ ಜೇಟ್ಲಿ ಬಗ್ಗೆ ನಿಮಗೆ ತಿಳಿಯದ ಇಂಟರೆಸ್ಟಿಂಗ್ ವಿಚಾರಗಳು

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಭಾರತೀಯ ಇತಿಹಾಸದಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ರಾಜಕಾರಣಿಗಳಲ್ಲೊಬ್ಬರು. ಪಿಎಂ ಮೋದಿಗೆ ಆತ್ಮೀಯರಾಗಿದ್ದ ಜೇಟ್ಲಿ ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರು. ಓರ್ವ ಅತ್ಯುತ್ತಮ ವಾಗ್ಮಿಯಾಗಿದ್ದ ಜೇಟ್ಲಿಯ ಪುಣ್ಯ ಸ್ಮರಣೆ. ಇಂತಹ ಸಂದರ್ಭದಲ್ಲಿ ಪಿಎಂ ಮೋದಿ ಕೂಡಾ ಟ್ವೀಟ್ ಮಾಡಿ ಜೇಟ್ಲಿಯನ್ನು ನೆನಪಿಸಿಕೊಂಡಿದ್ದಾರೆ. ಜೇಟ್ಲಿ ಕುರಿತಾದ ಕೆಲ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ.On this day, last year, we lost Shri Arun Jaitley Ji. I miss my friend a lot.Arun Ji diligently served India. His wit, intellect, legal acumen and warm personality were legendary.Here is what I had said during a prayer meeting in his memory. https://t.co/oTcSeyssRk— Narendra Modi (@narendramodi) August 24, 2020

2 Min read
Author : Web Desk
| Updated : Aug 24 2020, 03:48 PM IST
Share this Photo Gallery
  • FB
  • TW
  • Linkdin
  • Whatsapp
110
ಜೇಟ್ಲಿ ಓರ್ವ ಅತ್ಯಂತ ಮೇಧಾವಿ ವಿದ್ಯಾರ್ಥಿ. ಶ್ರೀ ರಾಮ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದ ಜೇಟ್ಲಿ, ಅತ್ತ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿನ್ನೂ ಗಳಿಸಿದ್ದರು.

ಜೇಟ್ಲಿ ಓರ್ವ ಅತ್ಯಂತ ಮೇಧಾವಿ ವಿದ್ಯಾರ್ಥಿ. ಶ್ರೀ ರಾಮ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದ ಜೇಟ್ಲಿ, ಅತ್ತ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿನ್ನೂ ಗಳಿಸಿದ್ದರು.

ಜೇಟ್ಲಿ ಓರ್ವ ಅತ್ಯಂತ ಮೇಧಾವಿ ವಿದ್ಯಾರ್ಥಿ. ಶ್ರೀ ರಾಮ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದ ಜೇಟ್ಲಿ, ಅತ್ತ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿನ್ನೂ ಗಳಿಸಿದ್ದರು.
210
ಕಾಲೇಜು ದಿನಗಳಲ್ಲಿ ರಾಜಕೀಯದೆಡೆ ಆಕರ್ಷಿತರಾದ ಜೇಟ್ಲಿ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರು. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಾಗ ಜೆಐಲಿಗೆ ತೆರಳಿದ್ದ ಜೇಟ್ಲಿ, ಅಲ್ಲಿ ತಮ್ಮ ಮಾತುಗಾರಿಕೆಯಿಂದ ಹಲವು ಹಿರಿಯ ರಾಜಕಾರಣಿಗಳ ಗಮನ ಸೆಳೆದಿದ್ದರು.

ಕಾಲೇಜು ದಿನಗಳಲ್ಲಿ ರಾಜಕೀಯದೆಡೆ ಆಕರ್ಷಿತರಾದ ಜೇಟ್ಲಿ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರು. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಾಗ ಜೆಐಲಿಗೆ ತೆರಳಿದ್ದ ಜೇಟ್ಲಿ, ಅಲ್ಲಿ ತಮ್ಮ ಮಾತುಗಾರಿಕೆಯಿಂದ ಹಲವು ಹಿರಿಯ ರಾಜಕಾರಣಿಗಳ ಗಮನ ಸೆಳೆದಿದ್ದರು.

ಕಾಲೇಜು ದಿನಗಳಲ್ಲಿ ರಾಜಕೀಯದೆಡೆ ಆಕರ್ಷಿತರಾದ ಜೇಟ್ಲಿ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರು. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಾಗ ಜೆಐಲಿಗೆ ತೆರಳಿದ್ದ ಜೇಟ್ಲಿ, ಅಲ್ಲಿ ತಮ್ಮ ಮಾತುಗಾರಿಕೆಯಿಂದ ಹಲವು ಹಿರಿಯ ರಾಜಕಾರಣಿಗಳ ಗಮನ ಸೆಳೆದಿದ್ದರು.
310
ಜೈಲಿನಿಂದ ಹೊರ ಬಂದ ಬಳಿಕ ಜನಸಂಘದ ಸದಸ್ಯರಾದ ಜೇಟ್ಲಿ ABVP ದೆಹಲಿ ಘಟಕದ ಅಧ್ಯಕ್ಷರಾಗುತ್ತಾರೆ. ಇದಾದ ಬಳಿಕ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಜೈಲಿನಿಂದ ಹೊರ ಬಂದ ಬಳಿಕ ಜನಸಂಘದ ಸದಸ್ಯರಾದ ಜೇಟ್ಲಿ ABVP ದೆಹಲಿ ಘಟಕದ ಅಧ್ಯಕ್ಷರಾಗುತ್ತಾರೆ. ಇದಾದ ಬಳಿಕ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಜೈಲಿನಿಂದ ಹೊರ ಬಂದ ಬಳಿಕ ಜನಸಂಘದ ಸದಸ್ಯರಾದ ಜೇಟ್ಲಿ ABVP ದೆಹಲಿ ಘಟಕದ ಅಧ್ಯಕ್ಷರಾಗುತ್ತಾರೆ. ಇದಾದ ಬಳಿಕ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದರು.
410
1980ರಲ್ಲಿ ಬಿಜೆಪಿ ರಚನೆಯಾದಾಗ, ಜೇಟ್ಲಿ ಯುವ ಘಟಕದ ಅಧ್ಯಕ್ಷರಾಗುತ್ತಾರೆ. ಈ ಸಂದರ್ಭದಲ್ಲಿ ಅವರಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಉತ್ತಮ ಅವಕಾಶ ಸಿಕ್ಕಿತು. 1980 ರಿಂದ 90ರ ಅವಧಿಯಲ್ಲಿ ಬಿಜೆಪಿ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ಹರಸಾಹಸ ಪಡುತ್ತಿತ್ತು. ಈ ವೇಳೆ ಅಟಲ್ ಹಾಗೂ ಅಡ್ವಾಣಿ ಬಿಜೆಪಿ ಪಕ್ಷಕ್ಕಾಗಿ ಕಠಿಣ ಶ್ರಮ ಪಡುತ್ತಿದ್ದರೆ, ಅತ್ತ ಜೇಟ್ಲಿ ಯುವ ಬ್ರಿಗೇಡ್ ಸದಸ್ಯರನ್ನು ಪ್ರಬುದ್ಧ ನಾಯಕರನ್ನಾಗಿ ಪರಿವರ್ತಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.

1980ರಲ್ಲಿ ಬಿಜೆಪಿ ರಚನೆಯಾದಾಗ, ಜೇಟ್ಲಿ ಯುವ ಘಟಕದ ಅಧ್ಯಕ್ಷರಾಗುತ್ತಾರೆ. ಈ ಸಂದರ್ಭದಲ್ಲಿ ಅವರಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಉತ್ತಮ ಅವಕಾಶ ಸಿಕ್ಕಿತು. 1980 ರಿಂದ 90ರ ಅವಧಿಯಲ್ಲಿ ಬಿಜೆಪಿ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ಹರಸಾಹಸ ಪಡುತ್ತಿತ್ತು. ಈ ವೇಳೆ ಅಟಲ್ ಹಾಗೂ ಅಡ್ವಾಣಿ ಬಿಜೆಪಿ ಪಕ್ಷಕ್ಕಾಗಿ ಕಠಿಣ ಶ್ರಮ ಪಡುತ್ತಿದ್ದರೆ, ಅತ್ತ ಜೇಟ್ಲಿ ಯುವ ಬ್ರಿಗೇಡ್ ಸದಸ್ಯರನ್ನು ಪ್ರಬುದ್ಧ ನಾಯಕರನ್ನಾಗಿ ಪರಿವರ್ತಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.

1980ರಲ್ಲಿ ಬಿಜೆಪಿ ರಚನೆಯಾದಾಗ, ಜೇಟ್ಲಿ ಯುವ ಘಟಕದ ಅಧ್ಯಕ್ಷರಾಗುತ್ತಾರೆ. ಈ ಸಂದರ್ಭದಲ್ಲಿ ಅವರಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಉತ್ತಮ ಅವಕಾಶ ಸಿಕ್ಕಿತು. 1980 ರಿಂದ 90ರ ಅವಧಿಯಲ್ಲಿ ಬಿಜೆಪಿ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ಹರಸಾಹಸ ಪಡುತ್ತಿತ್ತು. ಈ ವೇಳೆ ಅಟಲ್ ಹಾಗೂ ಅಡ್ವಾಣಿ ಬಿಜೆಪಿ ಪಕ್ಷಕ್ಕಾಗಿ ಕಠಿಣ ಶ್ರಮ ಪಡುತ್ತಿದ್ದರೆ, ಅತ್ತ ಜೇಟ್ಲಿ ಯುವ ಬ್ರಿಗೇಡ್ ಸದಸ್ಯರನ್ನು ಪ್ರಬುದ್ಧ ನಾಯಕರನ್ನಾಗಿ ಪರಿವರ್ತಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.
510
ಈ ಎಲ್ಲಾ ಕರ್ತವ್ಯಗಳೊಂದಿಗೆ ಜೇಟ್ಲಿ ಸುಪ್ರೀಂ ಕೋರ್ಟ್ ವಕೀಲರಾಗಿಯೂ ಕಾರ್ಯ ನಿರ್ವಹಿಸಿದರು. ಅಲ್ಲದೇ ದೇಶದ ಪ್ರಸಿದ್ಧ ವಕೀಲರಾಗಿ ಗುರುತಿಸಿಕೊಂಡರು.

ಈ ಎಲ್ಲಾ ಕರ್ತವ್ಯಗಳೊಂದಿಗೆ ಜೇಟ್ಲಿ ಸುಪ್ರೀಂ ಕೋರ್ಟ್ ವಕೀಲರಾಗಿಯೂ ಕಾರ್ಯ ನಿರ್ವಹಿಸಿದರು. ಅಲ್ಲದೇ ದೇಶದ ಪ್ರಸಿದ್ಧ ವಕೀಲರಾಗಿ ಗುರುತಿಸಿಕೊಂಡರು.

ಈ ಎಲ್ಲಾ ಕರ್ತವ್ಯಗಳೊಂದಿಗೆ ಜೇಟ್ಲಿ ಸುಪ್ರೀಂ ಕೋರ್ಟ್ ವಕೀಲರಾಗಿಯೂ ಕಾರ್ಯ ನಿರ್ವಹಿಸಿದರು. ಅಲ್ಲದೇ ದೇಶದ ಪ್ರಸಿದ್ಧ ವಕೀಲರಾಗಿ ಗುರುತಿಸಿಕೊಂಡರು.
610
1999ರಲ್ಲಿ ಅಟಲ್ ನೇತೃತ್ವದ NDA ಅಧಿಕಾರಕ್ಕೇರಿದಾಗ ಜೇಟ್ಲಿಗೆ ಕೇಂದ್ರ ಕಾನೂನು ಹಾಗೂ ನ್ಯಾಯಾಂಗ, ಮಾಹಿತಿ ಹಾಗೂ ತಂತ್ರಜ್ಞಾನ ರಾಜ್ಯ ಸಚಿವ ಖತೆ ಜವಾಬ್ದಾರಿ ವಹಿಸಲಾಯಿತು. ತಮ್ಮ ಕಾರ್ಯ ವೈಖರಿಯಿಂದ ಅಟಲ್ ಭರವಸೆ ಗೆದ್ದ ಜೇಟ್ಲಿ, ಒಂದೇ ವರ್ಷದಲ್ಲಿ ಸಂಪುಟ ದರ್ಜೆ ನೀಡಲಾಯ್ತು.

1999ರಲ್ಲಿ ಅಟಲ್ ನೇತೃತ್ವದ NDA ಅಧಿಕಾರಕ್ಕೇರಿದಾಗ ಜೇಟ್ಲಿಗೆ ಕೇಂದ್ರ ಕಾನೂನು ಹಾಗೂ ನ್ಯಾಯಾಂಗ, ಮಾಹಿತಿ ಹಾಗೂ ತಂತ್ರಜ್ಞಾನ ರಾಜ್ಯ ಸಚಿವ ಖತೆ ಜವಾಬ್ದಾರಿ ವಹಿಸಲಾಯಿತು. ತಮ್ಮ ಕಾರ್ಯ ವೈಖರಿಯಿಂದ ಅಟಲ್ ಭರವಸೆ ಗೆದ್ದ ಜೇಟ್ಲಿ, ಒಂದೇ ವರ್ಷದಲ್ಲಿ ಸಂಪುಟ ದರ್ಜೆ ನೀಡಲಾಯ್ತು.

1999ರಲ್ಲಿ ಅಟಲ್ ನೇತೃತ್ವದ NDA ಅಧಿಕಾರಕ್ಕೇರಿದಾಗ ಜೇಟ್ಲಿಗೆ ಕೇಂದ್ರ ಕಾನೂನು ಹಾಗೂ ನ್ಯಾಯಾಂಗ, ಮಾಹಿತಿ ಹಾಗೂ ತಂತ್ರಜ್ಞಾನ ರಾಜ್ಯ ಸಚಿವ ಖತೆ ಜವಾಬ್ದಾರಿ ವಹಿಸಲಾಯಿತು. ತಮ್ಮ ಕಾರ್ಯ ವೈಖರಿಯಿಂದ ಅಟಲ್ ಭರವಸೆ ಗೆದ್ದ ಜೇಟ್ಲಿ, ಒಂದೇ ವರ್ಷದಲ್ಲಿ ಸಂಪುಟ ದರ್ಜೆ ನೀಡಲಾಯ್ತು.
710
ಉತ್ತಮವಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಜೇಟ್ಲಿ ಕಡಿಮೆ ಅವಧಿಯಲ್ಲಿ ತಾವೇನು ಎಂದು ಸಾಬೀತುಪಡಿಸಿದ್ದರು. ಹೀಗಾಗೇ ಪ್ರಮೋದ್ ಮಹಾಜನ್ ಸಾವನ್ನಪ್ಪಿದಾಗ, ಅಟಲ್ ನಿವೃತ್ತಿ ಬಳಿಕ ಜೇಟ್ಲಿ ಬಿಜೆಪಿ ಗೆಲುವಿನ ರಣತಂತ್ರ ರೂಪಿಸುವ ರೂವಾರಿಯಾದರು.

ಉತ್ತಮವಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಜೇಟ್ಲಿ ಕಡಿಮೆ ಅವಧಿಯಲ್ಲಿ ತಾವೇನು ಎಂದು ಸಾಬೀತುಪಡಿಸಿದ್ದರು. ಹೀಗಾಗೇ ಪ್ರಮೋದ್ ಮಹಾಜನ್ ಸಾವನ್ನಪ್ಪಿದಾಗ, ಅಟಲ್ ನಿವೃತ್ತಿ ಬಳಿಕ ಜೇಟ್ಲಿ ಬಿಜೆಪಿ ಗೆಲುವಿನ ರಣತಂತ್ರ ರೂಪಿಸುವ ರೂವಾರಿಯಾದರು.

ಉತ್ತಮವಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಜೇಟ್ಲಿ ಕಡಿಮೆ ಅವಧಿಯಲ್ಲಿ ತಾವೇನು ಎಂದು ಸಾಬೀತುಪಡಿಸಿದ್ದರು. ಹೀಗಾಗೇ ಪ್ರಮೋದ್ ಮಹಾಜನ್ ಸಾವನ್ನಪ್ಪಿದಾಗ, ಅಟಲ್ ನಿವೃತ್ತಿ ಬಳಿಕ ಜೇಟ್ಲಿ ಬಿಜೆಪಿ ಗೆಲುವಿನ ರಣತಂತ್ರ ರೂಪಿಸುವ ರೂವಾರಿಯಾದರು.
810
ರಾಜ್ಯಸಭೆಯಲ್ಲಿ ಬಿಜೆಪಿಯ ಗಟ್ಟಿ ಧ್ವನಿಯಾದ ಜೇಟ್ಲಿ 2009ರಲ್ಲಿ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾದರು.

ರಾಜ್ಯಸಭೆಯಲ್ಲಿ ಬಿಜೆಪಿಯ ಗಟ್ಟಿ ಧ್ವನಿಯಾದ ಜೇಟ್ಲಿ 2009ರಲ್ಲಿ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾದರು.

ರಾಜ್ಯಸಭೆಯಲ್ಲಿ ಬಿಜೆಪಿಯ ಗಟ್ಟಿ ಧ್ವನಿಯಾದ ಜೇಟ್ಲಿ 2009ರಲ್ಲಿ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾದರು.
910
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿತ್ತು. ಈ ಗೆಲುವಿನ ತಂತ್ರ ರೂಪಿಸಿದ್ದು ಜೇಟ್ಲಿಯೇ ಎಂಬುವುದು ಉಲ್ಲೇಖನೀಯ.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿತ್ತು. ಈ ಗೆಲುವಿನ ತಂತ್ರ ರೂಪಿಸಿದ್ದು ಜೇಟ್ಲಿಯೇ ಎಂಬುವುದು ಉಲ್ಲೇಖನೀಯ.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿತ್ತು. ಈ ಗೆಲುವಿನ ತಂತ್ರ ರೂಪಿಸಿದ್ದು ಜೇಟ್ಲಿಯೇ ಎಂಬುವುದು ಉಲ್ಲೇಖನೀಯ.
1010
2014ರಲ್ಲಿ ಮೊಟ್ಟ ಮೊದಲ ಬಾರಿ ನೇರವಾಗಿ ಚುನಾವಣಾ ಕಣಕ್ಕಿಳಿದಿದ್ದ ಜೇಟ್ಲಿ ಅಮೃತಸರದಿಂದ ಸ್ಪರ್ಧಿಸಿದ್ದರು. ದುರಾದೃಷ್ಟವಶಾತ್ ಕಾಂಗ್ರೆಸ್ ಪಕ್ಷದ ಅಮರಿಂದರ್ ಸಿಂಗ್ ವಿರುದ್ಧ ಸೋಲುಂಡಿದ್ದರು.

2014ರಲ್ಲಿ ಮೊಟ್ಟ ಮೊದಲ ಬಾರಿ ನೇರವಾಗಿ ಚುನಾವಣಾ ಕಣಕ್ಕಿಳಿದಿದ್ದ ಜೇಟ್ಲಿ ಅಮೃತಸರದಿಂದ ಸ್ಪರ್ಧಿಸಿದ್ದರು. ದುರಾದೃಷ್ಟವಶಾತ್ ಕಾಂಗ್ರೆಸ್ ಪಕ್ಷದ ಅಮರಿಂದರ್ ಸಿಂಗ್ ವಿರುದ್ಧ ಸೋಲುಂಡಿದ್ದರು.

2014ರಲ್ಲಿ ಮೊಟ್ಟ ಮೊದಲ ಬಾರಿ ನೇರವಾಗಿ ಚುನಾವಣಾ ಕಣಕ್ಕಿಳಿದಿದ್ದ ಜೇಟ್ಲಿ ಅಮೃತಸರದಿಂದ ಸ್ಪರ್ಧಿಸಿದ್ದರು. ದುರಾದೃಷ್ಟವಶಾತ್ ಕಾಂಗ್ರೆಸ್ ಪಕ್ಷದ ಅಮರಿಂದರ್ ಸಿಂಗ್ ವಿರುದ್ಧ ಸೋಲುಂಡಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

WD
Web Desk

Latest Videos
Recommended Stories
Recommended image1
Ayatollah Khamenei successor: ಇರಾನ್‌ ಮುಂದಿನ ಸರ್ವೋಚ್ಚ ನಾಯಕ ಇವರೇನಾ? ಯಾರು ಈ ಮುಜ್ತಬಾ ಖಮೇನಿ?
Recommended image2
ಮಧ್ಯಪ್ರಾಚ್ಯ ಬಿಕ್ಕಟ್ಟು, ಖಮೇನಿ ಹತ್ಯೆ: ವಾಯುಯಾನ ಸಂಪೂರ್ಣ ಬಂದ್, ಭಾರತ ಸೇರಿ ಹಲವು ದೇಶಗಳ ವಿಮಾನ ಸೇವೆ ರದ್ದು
Recommended image3
ಜಗತ್ತು ಹಿಂದೆಂದೂ ಕಂಡರಿಯದ ದಾಳಿ ನಡೆಸುತ್ತೇವೆ: ಇಸ್ರೇಲ್-ಅಮೆರಿಕಾಗೆ ಇರಾನ್‌ ಖಡಕ್ ಎಚ್ಚರಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved