ಶೃಂಗೇರಿಗೆ ಬಿಎಸ್ವೈ ಭೇಟಿ; ಇಲ್ಲಿದೆ ಫೋಟೋಗಳು
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪ್ರಚಾರ ಬಿರುಸಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ಹಾಗೂ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಬಿಎಸ್ ವೈ ಶೃಂಗೇರಿ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ.
ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಬಿಎಸ್ವೈ ಹಾಗೂ ಶೋಭಾ ಕರಂದ್ಲಾಜೆ ಶೃಂಗೇರಿಗೆ ಭೇಟಿ ನೀಡಿ ಗುರುಗಳಿಂದ ಆಶೀರ್ವಾದ ಪಡೆದರು.
ಶ್ರೀಗಳಿಂದ ಆಶೀರ್ವಾದ ಪಡೆಯುತ್ತಿರುವ ಬಿಎಸ್ವೈ
ಯಡಿಯೂರಪ್ಪನವರಿಗೆ ಸಾಥ್ ನೀಡುತ್ತಿರುವ ಮಾಜಿ ಶಾಸಕ ಡಿ ಎನ್ ಜೀವರಾಜ್
ಶೋಭಾ ಕರಂದ್ಲಾಜೆ ಸ್ಪರ್ಧೆ ಖಚಿತ ಎಂದ ಬಿಎಸ್ವೈ