MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • 'ಉತ್ತರ'ದೊಂದಿಗೆ ಕರುನಾಡು: ಸಂತ್ರಸ್ತರ ಕೈಸೇರಿತು ಕನ್ನಡಿಗರ ಪರಿಹಾರ ಸಾಮಗ್ರಿ...!

'ಉತ್ತರ'ದೊಂದಿಗೆ ಕರುನಾಡು: ಸಂತ್ರಸ್ತರ ಕೈಸೇರಿತು ಕನ್ನಡಿಗರ ಪರಿಹಾರ ಸಾಮಗ್ರಿ...!

ನೊಂದವರ ಕಣ್ಣೀರು ಒರೆಸಲು ಮುಂದಾದ ಸುವರ್ಣನ್ಯೂಸ್- ಕನ್ನಡಪ್ರಭ 'ಉತ್ತರ'ದೊಂದಿಗೆ ಕರುನಾಡು ಎಂಬ ಅಭಿಯಾನವನ್ನು ಆರಂಭಿಸಿತ್ತು. ಈ ಮೂಲಕ ಮಳೆರಾಯನ ಅಬ್ಬರಕ್ಕೆ ತತ್ತರಿಸಿ, ಆಶ್ರಯ ಕಳೆದುಕೊಂಡು ಪರಿಹಾರ ಕೆಂದ್ರ ಸೇರಿರುವ ನಮ್ಮ ನಾಡಿನ ಜನರ ಸಹಾಯಕ್ಕಾಗಿ ಸಾಮಾಗ್ರಿ ನೀಡಲು ಕರೆ ನೀಡಿತ್ತು. ಈ ಕರೆಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದ್ದು, ಪ್ರವಾಹಕ್ಕೆ ನಲುಗಿರುವ ಸಂತ್ರಸ್ತರಿಗೆ ಬೇಕಾದ ನೀರು, ಆಹಾರ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಿ 'ನಿಮ್ಮೊಂದಿಗೆ ನಾವಿದ್ದೇವೆ' ಎಂಬ ಸಂದೇಶ ಸಾರಿದ್ದಾರೆ. ಕನ್ನಡಿಗರ ಈ ಪ್ರೀತಿ, ಅಭಯಕ್ಕೆ ಸಲಾಂ, ನೀವು ನೀಡಿದ ಸಾಮಾಗ್ರಿಗಳು ಸಂತ್ರಸ್ತರ ಕೈ ಸೇರಿವೆ. ಇಲ್ಲಿವೆ ಕೆಲ ಚಿತ್ರಗಳು

1 Min read
Author : Web Desk
| Updated : Aug 10 2019, 05:11 PM IST
Share this Photo Gallery
  • FB
  • TW
  • Linkdin
  • Whatsapp
116
'ಉತ್ತರ'ದೊಂದಿಗೆ ಕರುನಾಡು: ನೆರೆ ಸಂತ್ರಸ್ತರೊಂದಿಗೆ ಸುವರ್ಣ ನ್ಯೂಸ್ ಕನ್ನಡಪ್ರಭ ಅಭಿಯಾನ ಆರಂಭ

'ಉತ್ತರ'ದೊಂದಿಗೆ ಕರುನಾಡು: ನೆರೆ ಸಂತ್ರಸ್ತರೊಂದಿಗೆ ಸುವರ್ಣ ನ್ಯೂಸ್-ಕನ್ನಡಪ್ರಭ ಅಭಿಯಾನ ಆರಂಭ

'ಉತ್ತರ'ದೊಂದಿಗೆ ಕರುನಾಡು: ನೆರೆ ಸಂತ್ರಸ್ತರೊಂದಿಗೆ ಸುವರ್ಣ ನ್ಯೂಸ್-ಕನ್ನಡಪ್ರಭ ಅಭಿಯಾನ ಆರಂಭ
216
ಸಂಸತ್ರಸ್ತರ ನೆರವಿಗೆ ಮಿಡಿದ ಹೃದಯ

ಸಂಸತ್ರಸ್ತರ ನೆರವಿಗೆ ಮಿಡಿದ ಹೃದಯ

ಸಂಸತ್ರಸ್ತರ ನೆರವಿಗೆ ಮಿಡಿದ ಹೃದಯ
316
'ನಾಳೆ ಇದೇ ಪರಿಸ್ಥಿತಿ ನಮಗೆದುರಾಗಬಹುದು, ಆಗ ಅವರೇ ಅಲ್ವೇ ನಮಗೆ ಸಹಾಯ ಮಾಡಬೇಕು?'

'ನಾಳೆ ಇದೇ ಪರಿಸ್ಥಿತಿ ನಮಗೆದುರಾಗಬಹುದು, ಆಗ ಅವರೇ ಅಲ್ವೇ ನಮಗೆ ಸಹಾಯ ಮಾಡಬೇಕು?'

'ನಾಳೆ ಇದೇ ಪರಿಸ್ಥಿತಿ ನಮಗೆದುರಾಗಬಹುದು, ಆಗ ಅವರೇ ಅಲ್ವೇ ನಮಗೆ ಸಹಾಯ ಮಾಡಬೇಕು?'
416
’ನಾವೆಲ್ಲಾ ಕನ್ನಡಿಗರು, ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ’

’ನಾವೆಲ್ಲಾ ಕನ್ನಡಿಗರು, ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ’

’ನಾವೆಲ್ಲಾ ಕನ್ನಡಿಗರು, ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ’
516
'ಅವರ ಪರಿಸ್ಥಿತಿ ನೋಡಲಾಗ್ತಿಲ್ಲ...., ಹೇಗಾದ್ರೂ ಮಾಡಿ ಈ ಸಾಮಾಗ್ರಿಗಳನ್ನು ತಲುಪಿಸಿ'

'ಅವರ ಪರಿಸ್ಥಿತಿ ನೋಡಲಾಗ್ತಿಲ್ಲ...., ಹೇಗಾದ್ರೂ ಮಾಡಿ ಈ ಸಾಮಾಗ್ರಿಗಳನ್ನು ತಲುಪಿಸಿ'

'ಅವರ ಪರಿಸ್ಥಿತಿ ನೋಡಲಾಗ್ತಿಲ್ಲ...., ಹೇಗಾದ್ರೂ ಮಾಡಿ ಈ ಸಾಮಾಗ್ರಿಗಳನ್ನು ತಲುಪಿಸಿ'
616
'ಬಲಗೈ ಮಾಡಿದ ಸಹಾಯ ಎಡಗೈಗೆ ತಿಳಿಯೋದು ಬೇಡ'

'ಬಲಗೈ ಮಾಡಿದ ಸಹಾಯ ಎಡಗೈಗೆ ತಿಳಿಯೋದು ಬೇಡ'

'ಬಲಗೈ ಮಾಡಿದ ಸಹಾಯ ಎಡಗೈಗೆ ತಿಳಿಯೋದು ಬೇಡ'
716
'ಉತ್ತರ'ದೊಂದಿಗೆ ಕರುನಾಡು ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ

'ಉತ್ತರ'ದೊಂದಿಗೆ ಕರುನಾಡು ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ

'ಉತ್ತರ'ದೊಂದಿಗೆ ಕರುನಾಡು ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ
816
ಪ್ರವಾಹ ಸಂತ್ರಸ್ತರಿಗಾಗಿ ಸಾಮಾಗ್ರಿಗಳನ್ನು ಹೊತ್ತು ಹೊರಟ ಮೊದಲ ಕ್ಯಾಂಟರ್

ಪ್ರವಾಹ ಸಂತ್ರಸ್ತರಿಗಾಗಿ ಸಾಮಾಗ್ರಿಗಳನ್ನು ಹೊತ್ತು ಹೊರಟ ಮೊದಲ ಕ್ಯಾಂಟರ್

ಪ್ರವಾಹ ಸಂತ್ರಸ್ತರಿಗಾಗಿ ಸಾಮಾಗ್ರಿಗಳನ್ನು ಹೊತ್ತು ಹೊರಟ ಮೊದಲ ಕ್ಯಾಂಟರ್
916
ಕೃಷ್ಣೆಯ ಅಬ್ಬರಕ್ಕೆ ತತ್ತರಿಸಿದ ಬೆಳಗಾವಿ ಮಂದಿ: ಕುಂದಾನಗರಿಯ ಪರಿಹಾರ ಕೇಂದ್ರದತ್ತ ಪಯಣ

ಕೃಷ್ಣೆಯ ಅಬ್ಬರಕ್ಕೆ ತತ್ತರಿಸಿದ ಬೆಳಗಾವಿ ಮಂದಿ: ಕುಂದಾನಗರಿಯ ಪರಿಹಾರ ಕೇಂದ್ರದತ್ತ ಪಯಣ

ಕೃಷ್ಣೆಯ ಅಬ್ಬರಕ್ಕೆ ತತ್ತರಿಸಿದ ಬೆಳಗಾವಿ ಮಂದಿ: ಕುಂದಾನಗರಿಯ ಪರಿಹಾರ ಕೇಂದ್ರದತ್ತ ಪಯಣ
1016
ಬೆಳಗಾವಿಯ ಶಾಲೆಯೊಂದರಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಸಾಮಾಗ್ರಿ ವಿತರಣೆ

ಬೆಳಗಾವಿಯ ಶಾಲೆಯೊಂದರಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಸಾಮಾಗ್ರಿ ವಿತರಣೆ

ಬೆಳಗಾವಿಯ ಶಾಲೆಯೊಂದರಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಸಾಮಾಗ್ರಿ ವಿತರಣೆ
1116
ಸಾರ್ಥಕವಾದ ಸುವರ್ಣ ಕನ್ನಡಪ್ರಭ ನೆರವು ಕಾರ್ಯಕ್ರಮ. ಬಾಗಲಕೋಟೆ ಜಿಲ್ಲೆಯ ನಂದಗಾವ ಗ್ರಾಮದಲ್ಲಿ ಸಂತ್ರಸ್ತರಿಗೆ ಆಹಾರ ಸಾಮಗ್ರಿ ವಿತರಣೆ ಮಾಡಲಾಯಿತು.

ಸಾರ್ಥಕವಾದ ಸುವರ್ಣ ಕನ್ನಡಪ್ರಭ ನೆರವು ಕಾರ್ಯಕ್ರಮ. ಬಾಗಲಕೋಟೆ ಜಿಲ್ಲೆಯ ನಂದಗಾವ ಗ್ರಾಮದಲ್ಲಿ ಸಂತ್ರಸ್ತರಿಗೆ ಆಹಾರ ಸಾಮಗ್ರಿ ವಿತರಣೆ ಮಾಡಲಾಯಿತು.

ಸಾರ್ಥಕವಾದ ಸುವರ್ಣ ಕನ್ನಡಪ್ರಭ ನೆರವು ಕಾರ್ಯಕ್ರಮ. ಬಾಗಲಕೋಟೆ ಜಿಲ್ಲೆಯ ನಂದಗಾವ ಗ್ರಾಮದಲ್ಲಿ ಸಂತ್ರಸ್ತರಿಗೆ ಆಹಾರ ಸಾಮಗ್ರಿ ವಿತರಣೆ ಮಾಡಲಾಯಿತು.
1216
ಕನ್ನಡಪ್ರಭ , ಸುವರ್ಣ ನ್ಯೂಸ್ ಸಂತ್ರಸ್ತರ ನೆರವಿನ ಕರೆಗೆ ಕೊಪ್ಪಳದಲ್ಲಿ ಸ್ಪಂದನೆ. 50 ಸಾವಿರ ರುಪಾಯಿ ಸಾಮಗ್ರಿ ಸಂಗ್ರಹಿಸಿ ನೀಡಿದ ಕೊಪ್ಪಳ ಜೆಸ್ಕಾಂ ನೌಕರರು ಮತ್ತು ಗುತ್ತಿಗೆದಾರರು

ಕನ್ನಡಪ್ರಭ , ಸುವರ್ಣ ನ್ಯೂಸ್ ಸಂತ್ರಸ್ತರ ನೆರವಿನ ಕರೆಗೆ ಕೊಪ್ಪಳದಲ್ಲಿ ಸ್ಪಂದನೆ. 50 ಸಾವಿರ ರುಪಾಯಿ ಸಾಮಗ್ರಿ ಸಂಗ್ರಹಿಸಿ ನೀಡಿದ ಕೊಪ್ಪಳ ಜೆಸ್ಕಾಂ ನೌಕರರು ಮತ್ತು ಗುತ್ತಿಗೆದಾರರು

ಕನ್ನಡಪ್ರಭ , ಸುವರ್ಣ ನ್ಯೂಸ್ ಸಂತ್ರಸ್ತರ ನೆರವಿನ ಕರೆಗೆ ಕೊಪ್ಪಳದಲ್ಲಿ ಸ್ಪಂದನೆ. 50 ಸಾವಿರ ರುಪಾಯಿ ಸಾಮಗ್ರಿ ಸಂಗ್ರಹಿಸಿ ನೀಡಿದ ಕೊಪ್ಪಳ ಜೆಸ್ಕಾಂ ನೌಕರರು ಮತ್ತು ಗುತ್ತಿಗೆದಾರರು
1316
ನೆರೆ ಸಂತ್ರಸ್ತರಿಗಾಗಿ ಮಿಡಿದ ದಾವಣಗೆರೆ ಜಿಲ್ಲೆಯ ಜನತೆ

ನೆರೆ ಸಂತ್ರಸ್ತರಿಗಾಗಿ ಮಿಡಿದ ದಾವಣಗೆರೆ ಜಿಲ್ಲೆಯ ಜನತೆ

ನೆರೆ ಸಂತ್ರಸ್ತರಿಗಾಗಿ ಮಿಡಿದ ದಾವಣಗೆರೆ ಜಿಲ್ಲೆಯ ಜನತೆ
1416
ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ ಬೀದರ್ ಜಿಲ್ಲೆಯ ಜನತೆ

ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ ಬೀದರ್ ಜಿಲ್ಲೆಯ ಜನತೆ

ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ ಬೀದರ್ ಜಿಲ್ಲೆಯ ಜನತೆ
1516
ಪ್ರವಾಹ ಸಂತ್ರಸ್ತರ ಕೈ ಸೇರಿತು ನಿಮ್ಮ ಸಹಾಯ

ಪ್ರವಾಹ ಸಂತ್ರಸ್ತರ ಕೈ ಸೇರಿತು ನಿಮ್ಮ ಸಹಾಯ

ಪ್ರವಾಹ ಸಂತ್ರಸ್ತರ ಕೈ ಸೇರಿತು ನಿಮ್ಮ ಸಹಾಯ
1616
ಕನ್ನಡಿಗರಿಗಾಗಿ ಮಿಡಿದ ಕನ್ನಡಿಗರ ಹೃದಯ, ಮಾನವೀಯತೆ ಮೆರೆದ ನಿಮಗೆ ಕೋಟಿ ಕೋಟಿ ಧನ್ಯವಾದ. ಆತಂಕಪಡಬೇಡ 'ಉತ್ತರ', ನಿಮ್ಮೊಂದಿಗೆ ನಾವಿದ್ದೇವೆ.

ಕನ್ನಡಿಗರಿಗಾಗಿ ಮಿಡಿದ ಕನ್ನಡಿಗರ ಹೃದಯ, ಮಾನವೀಯತೆ ಮೆರೆದ ನಿಮಗೆ ಕೋಟಿ ಕೋಟಿ ಧನ್ಯವಾದ. ಆತಂಕಪಡಬೇಡ 'ಉತ್ತರ', ನಿಮ್ಮೊಂದಿಗೆ ನಾವಿದ್ದೇವೆ.

ಕನ್ನಡಿಗರಿಗಾಗಿ ಮಿಡಿದ ಕನ್ನಡಿಗರ ಹೃದಯ, ಮಾನವೀಯತೆ ಮೆರೆದ ನಿಮಗೆ ಕೋಟಿ ಕೋಟಿ ಧನ್ಯವಾದ. ಆತಂಕಪಡಬೇಡ 'ಉತ್ತರ', ನಿಮ್ಮೊಂದಿಗೆ ನಾವಿದ್ದೇವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

WD
Web Desk

Latest Videos
Recommended Stories
Recommended image1
ಇರಾನ್‌ಗೆ ಆಸರೆಯಾದ ರಷ್ಯಾದ ಗೇಮ್‌ಚೇಂಜರ್‌ ಅಸ್ತ್ರ; 18 ಲಕ್ಷದ ಡ್ರೋನ್‌ ಮೂಲಕ 818 ಕೋಟಿಯ ಯುದ್ಧವಿಮಾನ ಉಡೀಸ್‌!
Recommended image2
ಸಾಲ ಮರುಪಾವತಿಯಲ್ಲಿ ದೇಶದಲ್ಲಿಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನ, ಇದು ಕರಾವಳಿಗರ ಪ್ರಾಮಾಣಿಕತೆ
Recommended image3
ಇರಾನ್ ಅಧ್ಯಕ್ಷ ಅಯತೊಲ್ಲಾ ಖಮೇನಿ ಸಾವನ್ನು ಭಾರತ ಖಂಡಿಸಿಲ್ಲವೇಕೆ ?: ಇಲ್ಲಿದೆ ಹಲವು ಕಾರಣ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved