MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • ಚಿತ್ರ ಸಂಪುಟ: ಬಿಎಸ್‌ವೈ ಸಂಪುಟ ಸೇರಿದ 17 ಸಚಿವರಿವರು

ಚಿತ್ರ ಸಂಪುಟ: ಬಿಎಸ್‌ವೈ ಸಂಪುಟ ಸೇರಿದ 17 ಸಚಿವರಿವರು

ಬಿ. ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಒಂದು ತಿಂಗಳ ಬಳಿಕ ಕೊನೆಗೂ ಸಂಪುಟ ವಿಸ್ತರಣೆಯಾಗಿದೆ.  17 ಮಂದಿ ಶಾಸಕರು ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಪುಟ ಸೇರಿದ 17 ಶಾಸಕರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಫೋಟೋ ಕೃಪೆ: ರವಿ (ಕನ್ನಡಪ್ರಭ)

3 Min read
Author : Web Desk
| Updated : Aug 20 2019, 04:23 PM IST
Share this Photo Gallery
  • FB
  • TW
  • Linkdin
  • Whatsapp
117
ಬೆಳಗಾವಿಯ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿಗೆ ಬಿಎಸ್ ವೈ ಸಂಪುಟದಲ್ಲಿ ಮಂತ್ರಿ ಸ್ಥಾನ ದೊರಕಿದೆ. ಇವರ ವಿದ್ಯಾರ್ಹತೆ ಪಿಯುಸಿ

ಬೆಳಗಾವಿಯ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿಗೆ ಬಿಎಸ್ ವೈ ಸಂಪುಟದಲ್ಲಿ ಮಂತ್ರಿ ಸ್ಥಾನ ದೊರಕಿದೆ. ಇವರ ವಿದ್ಯಾರ್ಹತೆ ಪಿಯುಸಿ

ಬೆಳಗಾವಿಯ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿಗೆ ಬಿಎಸ್ ವೈ ಸಂಪುಟದಲ್ಲಿ ಮಂತ್ರಿ ಸ್ಥಾನ ದೊರಕಿದೆ. ಇವರ ವಿದ್ಯಾರ್ಹತೆ ಪಿಯುಸಿ
217
ಅಶ್ವತ್ಥ್ ನಾರಾಯಣ್- ಮಲ್ಲೇಶ್ವರಂ ಕ್ಷೇತ್ರದಿಂದ ಸತತ 3ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಒಕ್ಕಲಿಗ ನಾಯಕರಾಗಿದ್ದಾರೆ. ಇವರು ಮಂಗಳೂರು ವಿವಿಯ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ.

ಅಶ್ವತ್ಥ್ ನಾರಾಯಣ್- ಮಲ್ಲೇಶ್ವರಂ ಕ್ಷೇತ್ರದಿಂದ ಸತತ 3ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಒಕ್ಕಲಿಗ ನಾಯಕರಾಗಿದ್ದಾರೆ. ಇವರು ಮಂಗಳೂರು ವಿವಿಯ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ.

ಅಶ್ವತ್ಥ್ ನಾರಾಯಣ್- ಮಲ್ಲೇಶ್ವರಂ ಕ್ಷೇತ್ರದಿಂದ ಸತತ 3ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಒಕ್ಕಲಿಗ ನಾಯಕರಾಗಿದ್ದಾರೆ. ಇವರು ಮಂಗಳೂರು ವಿವಿಯ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ.
317
ಸಿಎಂ ಯಡಿಯೂರಪ್ಪನ ಪರಮಾಪ್ತ ಹಾಗೂ ದಲಿತ ಸಮುದಾಯದ ಎಡ ಪಂಗಡ ನಾಯಕರಾಗಿರುವ ಕಾರಜೋಳ ಮುಧೋಳ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರ ವಿದ್ಯಾರ್ಹತೆ SSLC.

ಸಿಎಂ ಯಡಿಯೂರಪ್ಪನ ಪರಮಾಪ್ತ ಹಾಗೂ ದಲಿತ ಸಮುದಾಯದ ಎಡ ಪಂಗಡ ನಾಯಕರಾಗಿರುವ ಕಾರಜೋಳ ಮುಧೋಳ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರ ವಿದ್ಯಾರ್ಹತೆ SSLC.

ಸಿಎಂ ಯಡಿಯೂರಪ್ಪನ ಪರಮಾಪ್ತ ಹಾಗೂ ದಲಿತ ಸಮುದಾಯದ ಎಡ ಪಂಗಡ ನಾಯಕರಾಗಿರುವ ಕಾರಜೋಳ ಮುಧೋಳ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರ ವಿದ್ಯಾರ್ಹತೆ SSLC.
417
ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರಾಗಿ ಗುರುತಿಸಿಕೊಂಡಿರುವ ಜಗದೀಶ್ ಶೆಟ್ಟರ್ ಲಿಂಗಾಯತ ಬಣಜಿಗ ಸಮುದಾಯವರಾಗಿದ್ದಾರೆ. ಹುಬ್ಬಳ್ಳಿ ವಿಧಾನಸಭಾ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಹುಬ್ಬಳ್ಳಿಯ ಜೆಎಸ್ ಎಸ್ ಲಾ ಕಾಲೇಜಿನಿಂದ 1980 ರಲ್ಲಿ ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರಾಗಿ ಗುರುತಿಸಿಕೊಂಡಿರುವ ಜಗದೀಶ್ ಶೆಟ್ಟರ್ ಲಿಂಗಾಯತ ಬಣಜಿಗ ಸಮುದಾಯವರಾಗಿದ್ದಾರೆ. ಹುಬ್ಬಳ್ಳಿ ವಿಧಾನಸಭಾ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಹುಬ್ಬಳ್ಳಿಯ ಜೆಎಸ್ ಎಸ್ ಲಾ ಕಾಲೇಜಿನಿಂದ 1980 ರಲ್ಲಿ ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರಾಗಿ ಗುರುತಿಸಿಕೊಂಡಿರುವ ಜಗದೀಶ್ ಶೆಟ್ಟರ್ ಲಿಂಗಾಯತ ಬಣಜಿಗ ಸಮುದಾಯವರಾಗಿದ್ದಾರೆ. ಹುಬ್ಬಳ್ಳಿ ವಿಧಾನಸಭಾ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಹುಬ್ಬಳ್ಳಿಯ ಜೆಎಸ್ ಎಸ್ ಲಾ ಕಾಲೇಜಿನಿಂದ 1980 ರಲ್ಲಿ ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.
517
ಒಕ್ಕಲಿಗ ಸಮುದಾಯದಲ್ಲಿ ಪ್ರಭಾವಿ ನಾಯಕ ಅಂತ ಗುರುತಿಸಿ ಕೊಂಡವರಲ್ಲಿ ಆರ್​. ಅಶೋಕ್​ ಒಬ್ಬರು. ಪದ್ಮನಾಭ ನಗರ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್​​ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗೃಹ ಸಚಿವರಾಗಿ ಹಾಗೂ ಡಿಸಿಎಂ ಆಗಿ ಕಾರ್ಯನಿರ್ವಹಿಸಿದ್ದರು.

ಒಕ್ಕಲಿಗ ಸಮುದಾಯದಲ್ಲಿ ಪ್ರಭಾವಿ ನಾಯಕ ಅಂತ ಗುರುತಿಸಿ ಕೊಂಡವರಲ್ಲಿ ಆರ್​. ಅಶೋಕ್​ ಒಬ್ಬರು. ಪದ್ಮನಾಭ ನಗರ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್​​ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗೃಹ ಸಚಿವರಾಗಿ ಹಾಗೂ ಡಿಸಿಎಂ ಆಗಿ ಕಾರ್ಯನಿರ್ವಹಿಸಿದ್ದರು.

ಒಕ್ಕಲಿಗ ಸಮುದಾಯದಲ್ಲಿ ಪ್ರಭಾವಿ ನಾಯಕ ಅಂತ ಗುರುತಿಸಿ ಕೊಂಡವರಲ್ಲಿ ಆರ್​. ಅಶೋಕ್​ ಒಬ್ಬರು. ಪದ್ಮನಾಭ ನಗರ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್​​ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗೃಹ ಸಚಿವರಾಗಿ ಹಾಗೂ ಡಿಸಿಎಂ ಆಗಿ ಕಾರ್ಯನಿರ್ವಹಿಸಿದ್ದರು.
617
ಕೆ.ಎಸ್​ ಈಶ್ವರಪ್ಪ, ಶಿವಮೊಗ್ಗ ನಗರ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 1 ಬಾರಿ ಪರಿಷತ್ ಸದಸ್ಯರಾಗಿ ಹಾಗೂ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದಲ್ಲದೇ ಕುರುಬ ಸಮುದಾಯದ ಪ್ರಬಲ ನಾಯಕರಾಗಿರುವ ಇವ್ರು ಬಿಜೆಪಿ ರಾಜ್ಯಾಧ್ಯಕ್ಷರು ಕೂಡ ಆಗಿದ್ದರು.

ಕೆ.ಎಸ್​ ಈಶ್ವರಪ್ಪ, ಶಿವಮೊಗ್ಗ ನಗರ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 1 ಬಾರಿ ಪರಿಷತ್ ಸದಸ್ಯರಾಗಿ ಹಾಗೂ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದಲ್ಲದೇ ಕುರುಬ ಸಮುದಾಯದ ಪ್ರಬಲ ನಾಯಕರಾಗಿರುವ ಇವ್ರು ಬಿಜೆಪಿ ರಾಜ್ಯಾಧ್ಯಕ್ಷರು ಕೂಡ ಆಗಿದ್ದರು.

ಕೆ.ಎಸ್​ ಈಶ್ವರಪ್ಪ, ಶಿವಮೊಗ್ಗ ನಗರ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 1 ಬಾರಿ ಪರಿಷತ್ ಸದಸ್ಯರಾಗಿ ಹಾಗೂ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದಲ್ಲದೇ ಕುರುಬ ಸಮುದಾಯದ ಪ್ರಬಲ ನಾಯಕರಾಗಿರುವ ಇವ್ರು ಬಿಜೆಪಿ ರಾಜ್ಯಾಧ್ಯಕ್ಷರು ಕೂಡ ಆಗಿದ್ದರು.
717
ಲಿಂಗಾಯತ ಸಮುದಾಯದ ನಾಯಕ ಹಾಗೂ ಬಿಜೆಪಿ ಹಿರಿಯ ಲೀಡರ್​ ಎನಿಸಿಕೊಂಡಿರುವವರಲ್ಲಿ ವಿ. ಸೋಮಣ್ಣ ಕೂಡ ಒಬ್ಬರು. ಗೋವಿಂದ ರಾಜನಗರದಿಂದ 5 ಬಾರಿ ಶಾಸಕರಾಗಿರುವ ಸೋಮಣ್ಣ ಗೆ ಈ ಬಾರಿ ಯಡಿಯೂರಪ್ಪ ಕ್ಯಾಬಿನೆಟ್​​​ನಲ್ಲಿ ಮಂತ್ರಿ ಭಾಗ್ಯ ದೊರೆತಿದೆ.

ಲಿಂಗಾಯತ ಸಮುದಾಯದ ನಾಯಕ ಹಾಗೂ ಬಿಜೆಪಿ ಹಿರಿಯ ಲೀಡರ್​ ಎನಿಸಿಕೊಂಡಿರುವವರಲ್ಲಿ ವಿ. ಸೋಮಣ್ಣ ಕೂಡ ಒಬ್ಬರು. ಗೋವಿಂದ ರಾಜನಗರದಿಂದ 5 ಬಾರಿ ಶಾಸಕರಾಗಿರುವ ಸೋಮಣ್ಣ ಗೆ ಈ ಬಾರಿ ಯಡಿಯೂರಪ್ಪ ಕ್ಯಾಬಿನೆಟ್​​​ನಲ್ಲಿ ಮಂತ್ರಿ ಭಾಗ್ಯ ದೊರೆತಿದೆ.

ಲಿಂಗಾಯತ ಸಮುದಾಯದ ನಾಯಕ ಹಾಗೂ ಬಿಜೆಪಿ ಹಿರಿಯ ಲೀಡರ್​ ಎನಿಸಿಕೊಂಡಿರುವವರಲ್ಲಿ ವಿ. ಸೋಮಣ್ಣ ಕೂಡ ಒಬ್ಬರು. ಗೋವಿಂದ ರಾಜನಗರದಿಂದ 5 ಬಾರಿ ಶಾಸಕರಾಗಿರುವ ಸೋಮಣ್ಣ ಗೆ ಈ ಬಾರಿ ಯಡಿಯೂರಪ್ಪ ಕ್ಯಾಬಿನೆಟ್​​​ನಲ್ಲಿ ಮಂತ್ರಿ ಭಾಗ್ಯ ದೊರೆತಿದೆ.
817
ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರಾದ 5 ಬಾರಿ ರಾಜಾಜೀನಗರ ಕ್ಷೇತ್ರದಿಂದ ಶಾಸಕರಾಗಿರುವ ಸುರೇಶ್‌ಕುಮಾರ್‌ಗೆ ಈ ಬಾರಿ ಬಿಎಸ್‌ವೈ ಸಂಪುಟದಲ್ಲಿ ಮಂತ್ರಿ ಭಾಗ್ಯ ದೊರೆತಿದೆ. ಬೆಂಗಳೂರು ಯೂನಿವರ್ಸಿಟಿಯಿಂದ 1980 ರಲ್ಲಿ ಬಿ ಎಸ್ಸಿ, ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.

ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರಾದ 5 ಬಾರಿ ರಾಜಾಜೀನಗರ ಕ್ಷೇತ್ರದಿಂದ ಶಾಸಕರಾಗಿರುವ ಸುರೇಶ್‌ಕುಮಾರ್‌ಗೆ ಈ ಬಾರಿ ಬಿಎಸ್‌ವೈ ಸಂಪುಟದಲ್ಲಿ ಮಂತ್ರಿ ಭಾಗ್ಯ ದೊರೆತಿದೆ. ಬೆಂಗಳೂರು ಯೂನಿವರ್ಸಿಟಿಯಿಂದ 1980 ರಲ್ಲಿ ಬಿ ಎಸ್ಸಿ, ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.

ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರಾದ 5 ಬಾರಿ ರಾಜಾಜೀನಗರ ಕ್ಷೇತ್ರದಿಂದ ಶಾಸಕರಾಗಿರುವ ಸುರೇಶ್‌ಕುಮಾರ್‌ಗೆ ಈ ಬಾರಿ ಬಿಎಸ್‌ವೈ ಸಂಪುಟದಲ್ಲಿ ಮಂತ್ರಿ ಭಾಗ್ಯ ದೊರೆತಿದೆ. ಬೆಂಗಳೂರು ಯೂನಿವರ್ಸಿಟಿಯಿಂದ 1980 ರಲ್ಲಿ ಬಿ ಎಸ್ಸಿ, ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.
917
ವಾಲ್ಮೀಕಿ ಸಮುದಾಯದಲ್ಲಿ ಗುರುತಿಸಿಕೊಂಡಿರುವ ಶ್ರೀರಾಮುಲು ಮೊಣಕಾಲ್ಮೂರು ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಒಂದು ಬಾರಿ ಸಂಸದರಾಗಿ ಕಾರ್ಯ ನಿರ್ವಹಿಸಿದ್ದಾರೆ. 2008 ರಲ್ಲಿ ಅಲಗಪ್ಪ ಯೂನಿವರ್ಸಿಟಿಯಿಂದ ಬಿ ಎ ಪದವಿ ಪಡೆದಿದ್ದಾರೆ.

ವಾಲ್ಮೀಕಿ ಸಮುದಾಯದಲ್ಲಿ ಗುರುತಿಸಿಕೊಂಡಿರುವ ಶ್ರೀರಾಮುಲು ಮೊಣಕಾಲ್ಮೂರು ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಒಂದು ಬಾರಿ ಸಂಸದರಾಗಿ ಕಾರ್ಯ ನಿರ್ವಹಿಸಿದ್ದಾರೆ. 2008 ರಲ್ಲಿ ಅಲಗಪ್ಪ ಯೂನಿವರ್ಸಿಟಿಯಿಂದ ಬಿ ಎ ಪದವಿ ಪಡೆದಿದ್ದಾರೆ.

ವಾಲ್ಮೀಕಿ ಸಮುದಾಯದಲ್ಲಿ ಗುರುತಿಸಿಕೊಂಡಿರುವ ಶ್ರೀರಾಮುಲು ಮೊಣಕಾಲ್ಮೂರು ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಒಂದು ಬಾರಿ ಸಂಸದರಾಗಿ ಕಾರ್ಯ ನಿರ್ವಹಿಸಿದ್ದಾರೆ. 2008 ರಲ್ಲಿ ಅಲಗಪ್ಪ ಯೂನಿವರ್ಸಿಟಿಯಿಂದ ಬಿ ಎ ಪದವಿ ಪಡೆದಿದ್ದಾರೆ.
1017
ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿಗೂ ಮಂತ್ರಿ ಭಾಗ್ಯ ದಕ್ಕಿದೆ. ಇವರ ವಿದ್ಯಾರ್ಹತೆ 5 ನೇ ಕ್ಲಾಸ್.

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿಗೂ ಮಂತ್ರಿ ಭಾಗ್ಯ ದಕ್ಕಿದೆ. ಇವರ ವಿದ್ಯಾರ್ಹತೆ 5 ನೇ ಕ್ಲಾಸ್.

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿಗೂ ಮಂತ್ರಿ ಭಾಗ್ಯ ದಕ್ಕಿದೆ. ಇವರ ವಿದ್ಯಾರ್ಹತೆ 5 ನೇ ಕ್ಲಾಸ್.
1117
ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಸಂಪುಟದಲ್ಲಿ ಸ್ಥಾನ ದೊರಕಿದೆ. ಸಾದರ ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಬಿವಿಬಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನೀಯರಿಂಗ್ ನಲ್ಲಿ ಬಿಇ ಪದವಿ ಪಡೆದಿದ್ದಾರೆ.

ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಸಂಪುಟದಲ್ಲಿ ಸ್ಥಾನ ದೊರಕಿದೆ. ಸಾದರ ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಬಿವಿಬಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನೀಯರಿಂಗ್ ನಲ್ಲಿ ಬಿಇ ಪದವಿ ಪಡೆದಿದ್ದಾರೆ.

ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಸಂಪುಟದಲ್ಲಿ ಸ್ಥಾನ ದೊರಕಿದೆ. ಸಾದರ ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಬಿವಿಬಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನೀಯರಿಂಗ್ ನಲ್ಲಿ ಬಿಇ ಪದವಿ ಪಡೆದಿದ್ದಾರೆ.
1217
ಒಕ್ಕಲಿಗೆ ಸಮುದಾಯದಲ್ಲಿ ಪ್ರಭಾವಿ ಅಂತ ಗುರುತಿಸಿಕೊಂಡಿರುವಲ್ಲಿ ಮತ್ತೋರ್ವ ನಾಯಕ ಅಂದ್ರೆ ಅದು ಸಿಟಿ ರವಿ. ಚಿಕ್ಕಮಗಳೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ಸಿಟಿ ರವಿ, ಸಚಿವರಾಗಿಯೂ ಹಾಗೂ ಪಕ್ಷ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಮುಕ್ತ ವಿವಿಯಲ್ಲಿ 2012 ರಲ್ಲಿ ಪೋಸ್ಟ್ ಗ್ರಾಜುಯೇಶನ್ ಪಡೆದಿದ್ದಾರೆ.

ಒಕ್ಕಲಿಗೆ ಸಮುದಾಯದಲ್ಲಿ ಪ್ರಭಾವಿ ಅಂತ ಗುರುತಿಸಿಕೊಂಡಿರುವಲ್ಲಿ ಮತ್ತೋರ್ವ ನಾಯಕ ಅಂದ್ರೆ ಅದು ಸಿಟಿ ರವಿ. ಚಿಕ್ಕಮಗಳೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ಸಿಟಿ ರವಿ, ಸಚಿವರಾಗಿಯೂ ಹಾಗೂ ಪಕ್ಷ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಮುಕ್ತ ವಿವಿಯಲ್ಲಿ 2012 ರಲ್ಲಿ ಪೋಸ್ಟ್ ಗ್ರಾಜುಯೇಶನ್ ಪಡೆದಿದ್ದಾರೆ.

ಒಕ್ಕಲಿಗೆ ಸಮುದಾಯದಲ್ಲಿ ಪ್ರಭಾವಿ ಅಂತ ಗುರುತಿಸಿಕೊಂಡಿರುವಲ್ಲಿ ಮತ್ತೋರ್ವ ನಾಯಕ ಅಂದ್ರೆ ಅದು ಸಿಟಿ ರವಿ. ಚಿಕ್ಕಮಗಳೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ಸಿಟಿ ರವಿ, ಸಚಿವರಾಗಿಯೂ ಹಾಗೂ ಪಕ್ಷ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಮುಕ್ತ ವಿವಿಯಲ್ಲಿ 2012 ರಲ್ಲಿ ಪೋಸ್ಟ್ ಗ್ರಾಜುಯೇಶನ್ ಪಡೆದಿದ್ದಾರೆ.
1317
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜೆ ಸಿ ಮಧುಸ್ವಾಮಿಗೆ ಬಿಎಸ್ ವೈ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಒಲಿದಿದೆ. ಇವರು ಲಿಂಗಾಯತ ನೊಣಬ ಸಮುದಾಯಕ್ಕೆ ಸೇರಿದ್ದಾರೆ.ಮೈಸೂರು ಯೂನಿವರ್ಸಿಟಿಯಿಂದ ಬಿಎಸ್ಸಿ. ಎಂಎ, ತುಮಕೂರು ಲಾ ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜೆ ಸಿ ಮಧುಸ್ವಾಮಿಗೆ ಬಿಎಸ್ ವೈ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಒಲಿದಿದೆ. ಇವರು ಲಿಂಗಾಯತ ನೊಣಬ ಸಮುದಾಯಕ್ಕೆ ಸೇರಿದ್ದಾರೆ.ಮೈಸೂರು ಯೂನಿವರ್ಸಿಟಿಯಿಂದ ಬಿಎಸ್ಸಿ. ಎಂಎ, ತುಮಕೂರು ಲಾ ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜೆ ಸಿ ಮಧುಸ್ವಾಮಿಗೆ ಬಿಎಸ್ ವೈ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಒಲಿದಿದೆ. ಇವರು ಲಿಂಗಾಯತ ನೊಣಬ ಸಮುದಾಯಕ್ಕೆ ಸೇರಿದ್ದಾರೆ.ಮೈಸೂರು ಯೂನಿವರ್ಸಿಟಿಯಿಂದ ಬಿಎಸ್ಸಿ. ಎಂಎ, ತುಮಕೂರು ಲಾ ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಪಡೆದಿದ್ದಾರೆ.
1417
ಗದಗ ಜಿಲ್ಲೆ ನರಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಸಿ ಪಾಟೀಲ್‌ಗೆ ಬಿಎಸ್ ವೈ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕಿದೆ. ಇವರ ವಿದ್ಯಾರ್ಹತೆ SSLC.

ಗದಗ ಜಿಲ್ಲೆ ನರಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಸಿ ಪಾಟೀಲ್‌ಗೆ ಬಿಎಸ್ ವೈ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕಿದೆ. ಇವರ ವಿದ್ಯಾರ್ಹತೆ SSLC.

ಗದಗ ಜಿಲ್ಲೆ ನರಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಸಿ ಪಾಟೀಲ್‌ಗೆ ಬಿಎಸ್ ವೈ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕಿದೆ. ಇವರ ವಿದ್ಯಾರ್ಹತೆ SSLC.
1517
ಕೋಲಾರ ಜಿಲ್ಲೆ ಮುಳುಬಾಗಿಲು ವಿಧಾನಸಭಾ ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿರುವ ನಾಗೇಶ್ ಇಂದು ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಬಿ ಇ ಪದವಿ ಪಡೆದಿದ್ದಾರೆ.

ಕೋಲಾರ ಜಿಲ್ಲೆ ಮುಳುಬಾಗಿಲು ವಿಧಾನಸಭಾ ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿರುವ ನಾಗೇಶ್ ಇಂದು ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಬಿ ಇ ಪದವಿ ಪಡೆದಿದ್ದಾರೆ.

ಕೋಲಾರ ಜಿಲ್ಲೆ ಮುಳುಬಾಗಿಲು ವಿಧಾನಸಭಾ ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿರುವ ನಾಗೇಶ್ ಇಂದು ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಬಿ ಇ ಪದವಿ ಪಡೆದಿದ್ದಾರೆ.
1617
ದಲಿತ ಬಲ ಸಮುದಾಯದ ನಾಯಕರಾಗಿರುವ ಪ್ರಭು ಚೌವ್ಹಾಣ್ ಔರಾದ್​ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ರೆ, ಪಕ್ಷೇತರ ಶಾಸಕರಾದ ನಾಗೇಶ್ ಒಂದು ಭಾರಿ ಶಾಸಕರಾಗಿದ್ದು, ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳಿಂದ ಗುರುತಿಸಿಕೊಂಡಿದ್ದಾರೆ. ಇವರ ವಿದ್ಯಾರ್ಹತೆ 12 th ಪಾಸ್ .

ದಲಿತ ಬಲ ಸಮುದಾಯದ ನಾಯಕರಾಗಿರುವ ಪ್ರಭು ಚೌವ್ಹಾಣ್ ಔರಾದ್​ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ರೆ, ಪಕ್ಷೇತರ ಶಾಸಕರಾದ ನಾಗೇಶ್ ಒಂದು ಭಾರಿ ಶಾಸಕರಾಗಿದ್ದು, ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳಿಂದ ಗುರುತಿಸಿಕೊಂಡಿದ್ದಾರೆ. ಇವರ ವಿದ್ಯಾರ್ಹತೆ 12 th ಪಾಸ್ .

ದಲಿತ ಬಲ ಸಮುದಾಯದ ನಾಯಕರಾಗಿರುವ ಪ್ರಭು ಚೌವ್ಹಾಣ್ ಔರಾದ್​ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ರೆ, ಪಕ್ಷೇತರ ಶಾಸಕರಾದ ನಾಗೇಶ್ ಒಂದು ಭಾರಿ ಶಾಸಕರಾಗಿದ್ದು, ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳಿಂದ ಗುರುತಿಸಿಕೊಂಡಿದ್ದಾರೆ. ಇವರ ವಿದ್ಯಾರ್ಹತೆ 12 th ಪಾಸ್ .
1717
ಮುಖ್ಯವಾಗಿ ಮಹಿಳಾ ಕೋಟಾದಲ್ಲಿ ಈ ಬಾರಿ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆಗೆ ಮಂತ್ರಿಪಟ್ಟ ದಕ್ಕಿದೆ. ಲಿಂಗಾಯತ ಪಂಚಮಸಾಲಿ ಸಮುದಾಯದ ನಾಯಕಿಯಾಗಿರುವ ಶಶಿಕಲಾ ಜೊಲ್ಲೆ, ಸತತ 3 ಬಾರಿ ಶಾಸಕಿಯಾಗಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.

ಮುಖ್ಯವಾಗಿ ಮಹಿಳಾ ಕೋಟಾದಲ್ಲಿ ಈ ಬಾರಿ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆಗೆ ಮಂತ್ರಿಪಟ್ಟ ದಕ್ಕಿದೆ. ಲಿಂಗಾಯತ ಪಂಚಮಸಾಲಿ ಸಮುದಾಯದ ನಾಯಕಿಯಾಗಿರುವ ಶಶಿಕಲಾ ಜೊಲ್ಲೆ, ಸತತ 3 ಬಾರಿ ಶಾಸಕಿಯಾಗಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.

ಮುಖ್ಯವಾಗಿ ಮಹಿಳಾ ಕೋಟಾದಲ್ಲಿ ಈ ಬಾರಿ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆಗೆ ಮಂತ್ರಿಪಟ್ಟ ದಕ್ಕಿದೆ. ಲಿಂಗಾಯತ ಪಂಚಮಸಾಲಿ ಸಮುದಾಯದ ನಾಯಕಿಯಾಗಿರುವ ಶಶಿಕಲಾ ಜೊಲ್ಲೆ, ಸತತ 3 ಬಾರಿ ಶಾಸಕಿಯಾಗಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

WD
Web Desk

Latest Videos
Recommended Stories
Recommended image1
ನಿಜವಾಯ್ತು ಬ್ರಹ್ಮಾಂಡ ಗುರೂಜಿ ಭವಿಷ್ಯ: ಇರಾನ್-ಇಸ್ರೇಲ್ ಯುದ್ಧದ ಮೂಲಕ ಜಗತ್ತಿಗೆ ಶುರುವಾಯ್ತು ಗ್ರಹಣ ಗಂಡಾಂತರ!
Recommended image2
ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ 'ಪ್ರಬುದ್ಧ ಅಕಾಡೆಮಿ' ಮೇಲ್ಚಾವಣಿ ತಿಂಗಳಲ್ಲೇ ಕುಸಿತ: ಕಳಪೆ ಕಾಂಗ್ರೆಸ್ ಎಂದ ಜೆಡಿಎಸ್!
Recommended image3
ನಟಿ ಅಮೂಲ್ಯ ಪತಿ ಜಗದೀಶ್‌ ಆರ್‌ ಚಂದ್ರಗೆ ಉತ್ತಮ ಹುದ್ದೆ ಕೊಟ್ಟ BJP ಪಕ್ಷ! ಏನದು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved