MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • ಮಳೆ ನೀರಲ್ಲಿ ಮುಳುಗಿದ ಕರ್ನಾಟಕದ ಕರುಣಾಜನಕ ಚಿತ್ರಗಳು!

ಮಳೆ ನೀರಲ್ಲಿ ಮುಳುಗಿದ ಕರ್ನಾಟಕದ ಕರುಣಾಜನಕ ಚಿತ್ರಗಳು!

ರಾಜ್ಯದ ಅರ್ಧಕ್ಕೂ ಹೆಚ್ಚು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹವನ್ನೆದುರಿಸುತ್ತಿದೆ. ರಾಜ್ಯದ ವಿವಿಧೆಡೆ ಮಳೆ ಅವಾಂತರ ಸೃಷ್ಟಿಸಿದ್ದು, ಜನರು ಕಂಗಾಲಾಗಿದ್ದಾರೆ. ವರುಣನ ಆರ್ಭಟಕ್ಕೆ ಮನೆ, ರಸ್ತೆಗಳು ಕುಸಿಯುತ್ತಿದ್ದು ಮೂಕ ಪ್ರಾಣಿಗಳು ನಿಂತಲ್ಲೇ ಪ್ರಾಣ ಕಳೆದುಕೊಂಡಿವೆ. ಮಳೆ ನೀರಲ್ಲಿ ಮುಳುಗಿದ ಕರ್ನಾಟಕದ ಕೆಲ ಕರುಣಾಜನಕ ಚಿತ್ರಗಳು

1 Min read
Author : Web Desk
Published : Aug 07 2019, 04:07 PM IST
Share this Photo Gallery
  • FB
  • TW
  • Linkdin
  • Whatsapp
129
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅವರೋಳಿ ಗ್ರಾಮದ ನವರತ್ನ ಜೋಳದ ಎಂಬ ಬಡ ರೈತನ ಮನೆ ಮಳೆಯಿಂದಾಗಿ ಕುಸಿದು ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದ ಎರಡು ಎಮ್ಮೆ, ಒಂದು ಹಸು ಪ್ರಾಣ ಬಿಟ್ಟಿವೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅವರೋಳಿ ಗ್ರಾಮದ ನವರತ್ನ ಜೋಳದ ಎಂಬ ಬಡ ರೈತನ ಮನೆ ಮಳೆಯಿಂದಾಗಿ ಕುಸಿದು ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದ ಎರಡು ಎಮ್ಮೆ, ಒಂದು ಹಸು ಪ್ರಾಣ ಬಿಟ್ಟಿವೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅವರೋಳಿ ಗ್ರಾಮದ ನವರತ್ನ ಜೋಳದ ಎಂಬ ಬಡ ರೈತನ ಮನೆ ಮಳೆಯಿಂದಾಗಿ ಕುಸಿದು ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದ ಎರಡು ಎಮ್ಮೆ, ಒಂದು ಹಸು ಪ್ರಾಣ ಬಿಟ್ಟಿವೆ.
229
ಶಾಲೆಗಳಿಗೆ ರಜೆ ನೀಡಿದ್ದರಿಂದ ತಪ್ಪಿದ ಅನಾಹುತ. ಮಳೆಗೆ ಹಿರೇಕೆರೂರು ತಾಲೂಕಿನ ಯತ್ತಿನಹಳ್ಳಿ ಎಂಕೆ ಸರ್ಕಾರಿ ಶಾಲೆ ಗೋಡೆ ಕುಸಿತ.

ಶಾಲೆಗಳಿಗೆ ರಜೆ ನೀಡಿದ್ದರಿಂದ ತಪ್ಪಿದ ಅನಾಹುತ. ಮಳೆಗೆ ಹಿರೇಕೆರೂರು ತಾಲೂಕಿನ ಯತ್ತಿನಹಳ್ಳಿ ಎಂಕೆ ಸರ್ಕಾರಿ ಶಾಲೆ ಗೋಡೆ ಕುಸಿತ.

ಶಾಲೆಗಳಿಗೆ ರಜೆ ನೀಡಿದ್ದರಿಂದ ತಪ್ಪಿದ ಅನಾಹುತ. ಮಳೆಗೆ ಹಿರೇಕೆರೂರು ತಾಲೂಕಿನ ಯತ್ತಿನಹಳ್ಳಿ ಎಂಕೆ ಸರ್ಕಾರಿ ಶಾಲೆ ಗೋಡೆ ಕುಸಿತ.
329
ಯಾಣದಲ್ಲಿ ಗುಡ್ಡ ಹಾಗೂ ಭೂಕುಸಿತ

ಯಾಣದಲ್ಲಿ ಗುಡ್ಡ ಹಾಗೂ ಭೂಕುಸಿತ

ಯಾಣದಲ್ಲಿ ಗುಡ್ಡ ಹಾಗೂ ಭೂಕುಸಿತ
429
ಗಂಗಾವಳಿ ತೀರದಲ್ಲಿ ಮುಳುಗಿದ ಮನೆ

ಗಂಗಾವಳಿ ತೀರದಲ್ಲಿ ಮುಳುಗಿದ ಮನೆ

ಗಂಗಾವಳಿ ತೀರದಲ್ಲಿ ಮುಳುಗಿದ ಮನೆ
529
ಅಂಕೋಲಾ ಅಗ್ರಗೋಣ

ಅಂಕೋಲಾ ಅಗ್ರಗೋಣ

ಅಂಕೋಲಾ ಅಗ್ರಗೋಣ
629
ನವಲಗುಂದ ತಾಲೂಕಿನ ತುಪರಿಹಳ್ಳದಲ್ಲಿ ಸಿಲುಕಿದ್ದ ಏಳು ಜನರ ರಕ್ಷಣೆ

ನವಲಗುಂದ ತಾಲೂಕಿನ ತುಪರಿಹಳ್ಳದಲ್ಲಿ ಸಿಲುಕಿದ್ದ ಏಳು ಜನರ ರಕ್ಷಣೆ

ನವಲಗುಂದ ತಾಲೂಕಿನ ತುಪರಿಹಳ್ಳದಲ್ಲಿ ಸಿಲುಕಿದ್ದ ಏಳು ಜನರ ರಕ್ಷಣೆ
729
ನವಲಗುಂದ -ನರಗುಂದ ರಸ್ತೆಯಲ್ಲಿ ಬರುವ ಬೆಣ್ಣಿಹಳ್ಳ ತುಂಬಿ ಹರಿಯುತ್ತಿದೆ. ಸುತ್ತ ಮುತ್ತಲಿನ ಹೊಲಗಳಿಗೆ ನೀರು ನುಗ್ಗಿದೆ

ನವಲಗುಂದ -ನರಗುಂದ ರಸ್ತೆಯಲ್ಲಿ ಬರುವ ಬೆಣ್ಣಿಹಳ್ಳ ತುಂಬಿ ಹರಿಯುತ್ತಿದೆ. ಸುತ್ತ ಮುತ್ತಲಿನ ಹೊಲಗಳಿಗೆ ನೀರು ನುಗ್ಗಿದೆ

ನವಲಗುಂದ -ನರಗುಂದ ರಸ್ತೆಯಲ್ಲಿ ಬರುವ ಬೆಣ್ಣಿಹಳ್ಳ ತುಂಬಿ ಹರಿಯುತ್ತಿದೆ. ಸುತ್ತ ಮುತ್ತಲಿನ ಹೊಲಗಳಿಗೆ ನೀರು ನುಗ್ಗಿದೆ
829
ಅಂಕೋಲಾದಲ್ಲಿ ಮನೆ ಜಲಾವೃತವಾಗಿ ಆಪಾಯದಲ್ಲಿದ್ದ ವೃದ್ಧೆಯ ರಕ್ಷಣೆ

ಅಂಕೋಲಾದಲ್ಲಿ ಮನೆ ಜಲಾವೃತವಾಗಿ ಆಪಾಯದಲ್ಲಿದ್ದ ವೃದ್ಧೆಯ ರಕ್ಷಣೆ

ಅಂಕೋಲಾದಲ್ಲಿ ಮನೆ ಜಲಾವೃತವಾಗಿ ಆಪಾಯದಲ್ಲಿದ್ದ ವೃದ್ಧೆಯ ರಕ್ಷಣೆ
929
ತೀರ್ಥಹಳ್ಳಿ ಸಮೀಪದ ಅರಗ ಗೇಟ್ ಬಳಿಯ ಹಿರೇಸರ ಗ್ರಾಮದಲ್ಲಿ ಕುಶಾವತಿ ನದಿಯಿಂದ ಮನೆಯೊಂದು ಆವೃತ್ತವಾಗಿದ್ದ, ಮನೆಯಲ್ಲಿ ಸಿಲುಕಿದ್ದ 4 ಜನರನ್ನು ಮತ್ತು ಆರು ಜಾನುವಾರುಗಳನ್ನು ಬೆಳಗ್ಗೆ ಅಗ್ನಿಶಾಮಕ ದಳದವರು ರಕ್ಷಿಸಿದರು.

ತೀರ್ಥಹಳ್ಳಿ ಸಮೀಪದ ಅರಗ ಗೇಟ್ ಬಳಿಯ ಹಿರೇಸರ ಗ್ರಾಮದಲ್ಲಿ ಕುಶಾವತಿ ನದಿಯಿಂದ ಮನೆಯೊಂದು ಆವೃತ್ತವಾಗಿದ್ದ, ಮನೆಯಲ್ಲಿ ಸಿಲುಕಿದ್ದ 4 ಜನರನ್ನು ಮತ್ತು ಆರು ಜಾನುವಾರುಗಳನ್ನು ಬೆಳಗ್ಗೆ ಅಗ್ನಿಶಾಮಕ ದಳದವರು ರಕ್ಷಿಸಿದರು.

ತೀರ್ಥಹಳ್ಳಿ ಸಮೀಪದ ಅರಗ ಗೇಟ್ ಬಳಿಯ ಹಿರೇಸರ ಗ್ರಾಮದಲ್ಲಿ ಕುಶಾವತಿ ನದಿಯಿಂದ ಮನೆಯೊಂದು ಆವೃತ್ತವಾಗಿದ್ದ, ಮನೆಯಲ್ಲಿ ಸಿಲುಕಿದ್ದ 4 ಜನರನ್ನು ಮತ್ತು ಆರು ಜಾನುವಾರುಗಳನ್ನು ಬೆಳಗ್ಗೆ ಅಗ್ನಿಶಾಮಕ ದಳದವರು ರಕ್ಷಿಸಿದರು.
1029
ಹುಬ್ಬಳ್ಳಿಯಲ್ಲಿ ‌ಮನೆ ಕುಸಿತ

ಹುಬ್ಬಳ್ಳಿಯಲ್ಲಿ ‌ಮನೆ ಕುಸಿತ

ಹುಬ್ಬಳ್ಳಿಯಲ್ಲಿ ‌ಮನೆ ಕುಸಿತ
1129
ಹುಬ್ಬಳ್ಳಿ ಅಂಕೋಲಾ ರಾಷ್ಟ್ರೀಯ ಹೆದ್ದಾರಿ

ಹುಬ್ಬಳ್ಳಿ ಅಂಕೋಲಾ ರಾಷ್ಟ್ರೀಯ ಹೆದ್ದಾರಿ

ಹುಬ್ಬಳ್ಳಿ ಅಂಕೋಲಾ ರಾಷ್ಟ್ರೀಯ ಹೆದ್ದಾರಿ
1229
ನವಲಗುಂದ ತಾಲೂಕಿನ ಯಮನೂರು ಬಳಿಯಿರುವ ಬೆಣ್ಣಿಹಳ್ಳ ತುಂಬಿರುವುದು

ನವಲಗುಂದ ತಾಲೂಕಿನ ಯಮನೂರು ಬಳಿಯಿರುವ ಬೆಣ್ಣಿಹಳ್ಳ ತುಂಬಿರುವುದು

ನವಲಗುಂದ ತಾಲೂಕಿನ ಯಮನೂರು ಬಳಿಯಿರುವ ಬೆಣ್ಣಿಹಳ್ಳ ತುಂಬಿರುವುದು
1329
ಮಳೆಗೆ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದಲ್ಲಿ ಬಿದ್ದ ಮನೆ

ಮಳೆಗೆ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದಲ್ಲಿ ಬಿದ್ದ ಮನೆ

ಮಳೆಗೆ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದಲ್ಲಿ ಬಿದ್ದ ಮನೆ
1429
ಮರ ಬಿದ್ದು ಶಿರಾಡಿ ಘಾಟ್ ಸಂಚಾರ ಆತಂಕ

ಮರ ಬಿದ್ದು ಶಿರಾಡಿ ಘಾಟ್ ಸಂಚಾರ ಆತಂಕ

ಮರ ಬಿದ್ದು ಶಿರಾಡಿ ಘಾಟ್ ಸಂಚಾರ ಆತಂಕ
1529
ಶಿವಮೊಗ್ಗ ನಗರದಲ್ಲಿರುವ ಶಿವಪ್ಪನಾಯಕನ ಅರಮನೆ ಆವರಣದಲ್ಲಿ ಮರವೊಂದು ಉರುಳಿಬಿದ್ದು ಹಾನಿ ಸಂಭವಿಸಿದೆ.

ಶಿವಮೊಗ್ಗ ನಗರದಲ್ಲಿರುವ ಶಿವಪ್ಪನಾಯಕನ ಅರಮನೆ ಆವರಣದಲ್ಲಿ ಮರವೊಂದು ಉರುಳಿಬಿದ್ದು ಹಾನಿ ಸಂಭವಿಸಿದೆ.

ಶಿವಮೊಗ್ಗ ನಗರದಲ್ಲಿರುವ ಶಿವಪ್ಪನಾಯಕನ ಅರಮನೆ ಆವರಣದಲ್ಲಿ ಮರವೊಂದು ಉರುಳಿಬಿದ್ದು ಹಾನಿ ಸಂಭವಿಸಿದೆ.
1629
ಧಾರವಾಡ ಗಾಂಧಿನಗರದ ಮನೆ ಮೇಲೆ ಬಿದ್ದಿರುವ ಮರ

ಧಾರವಾಡ ಗಾಂಧಿನಗರದ ಮನೆ ಮೇಲೆ ಬಿದ್ದಿರುವ ಮರ

ಧಾರವಾಡ ಗಾಂಧಿನಗರದ ಮನೆ ಮೇಲೆ ಬಿದ್ದಿರುವ ಮರ
1729
ಬೆಳಗಾವಿ ರೇಲ್ವೆ ನೂತನ ಓವರ್ ಬ್ರಿಡ್ಜ್ ಪ್ರದೇಶದಲ್ಲಿ ಭಾರಿ ನಿರು ಆವರಿಸಿ ಕಾರಣ ಚನ್ನಮ್ಮ ಎಕ್ಸಪ್ರೆಸ್ ನಗರ ತಲುಪದೇ ದೂರದಲ್ಲೇ ನಿಂತಿದೆ.

ಬೆಳಗಾವಿ ರೇಲ್ವೆ ನೂತನ ಓವರ್ ಬ್ರಿಡ್ಜ್ ಪ್ರದೇಶದಲ್ಲಿ ಭಾರಿ ನಿರು ಆವರಿಸಿ ಕಾರಣ ಚನ್ನಮ್ಮ ಎಕ್ಸಪ್ರೆಸ್ ನಗರ ತಲುಪದೇ ದೂರದಲ್ಲೇ ನಿಂತಿದೆ.

ಬೆಳಗಾವಿ ರೇಲ್ವೆ ನೂತನ ಓವರ್ ಬ್ರಿಡ್ಜ್ ಪ್ರದೇಶದಲ್ಲಿ ಭಾರಿ ನಿರು ಆವರಿಸಿ ಕಾರಣ ಚನ್ನಮ್ಮ ಎಕ್ಸಪ್ರೆಸ್ ನಗರ ತಲುಪದೇ ದೂರದಲ್ಲೇ ನಿಂತಿದೆ.
1829
ಕಾಳಿ ಪ್ರವಾಹ. ಹಣಕೋಣಜೂಗ ಜನರ ಸ್ಥಳಾಂತರ

ಕಾಳಿ ಪ್ರವಾಹ. ಹಣಕೋಣಜೂಗ ಜನರ ಸ್ಥಳಾಂತರ

ಕಾಳಿ ಪ್ರವಾಹ. ಹಣಕೋಣಜೂಗ ಜನರ ಸ್ಥಳಾಂತರ
1929
ಕದಂಬ ನೌಕಾನೆಲೆ ರಕ್ಷಣಾ ತಂಡದಿಂದ 150 ಕ್ಕೂ ಹೆಚ್ಚು ಜನರ ರಕ್ಷಣೆ.

ಕದಂಬ ನೌಕಾನೆಲೆ ರಕ್ಷಣಾ ತಂಡದಿಂದ 150 ಕ್ಕೂ ಹೆಚ್ಚು ಜನರ ರಕ್ಷಣೆ.

ಕದಂಬ ನೌಕಾನೆಲೆ ರಕ್ಷಣಾ ತಂಡದಿಂದ 150 ಕ್ಕೂ ಹೆಚ್ಚು ಜನರ ರಕ್ಷಣೆ.
2029
ಶಿರಸಿ ಭಾರಿ ಮಳೆ. ನಗರದ ರಸ್ತೆಗಳು ಜಲಾವೃತ

ಶಿರಸಿ ಭಾರಿ ಮಳೆ. ನಗರದ ರಸ್ತೆಗಳು ಜಲಾವೃತ

ಶಿರಸಿ ಭಾರಿ ಮಳೆ. ನಗರದ ರಸ್ತೆಗಳು ಜಲಾವೃತ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

WD
Web Desk

Latest Videos
Recommended Stories
Recommended image1
ನಿಜವಾಯ್ತು ಬ್ರಹ್ಮಾಂಡ ಗುರೂಜಿ ಭವಿಷ್ಯ: ಇರಾನ್-ಇಸ್ರೇಲ್ ಯುದ್ಧದ ಮೂಲಕ ಜಗತ್ತಿಗೆ ಶುರುವಾಯ್ತು ಗ್ರಹಣ ಗಂಡಾಂತರ!
Recommended image2
ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ 'ಪ್ರಬುದ್ಧ ಅಕಾಡೆಮಿ' ಮೇಲ್ಚಾವಣಿ ತಿಂಗಳಲ್ಲೇ ಕುಸಿತ: ಕಳಪೆ ಕಾಂಗ್ರೆಸ್ ಎಂದ ಜೆಡಿಎಸ್!
Recommended image3
ನಟಿ ಅಮೂಲ್ಯ ಪತಿ ಜಗದೀಶ್‌ ಆರ್‌ ಚಂದ್ರಗೆ ಉತ್ತಮ ಹುದ್ದೆ ಕೊಟ್ಟ BJP ಪಕ್ಷ! ಏನದು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved