MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • ಗಾಂಧಿ @150: REVA ವಿವಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಹಾಗೂ ಜಾಗೃತಿ ಅಭಿಯಾನ!

ಗಾಂಧಿ @150: REVA ವಿವಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಹಾಗೂ ಜಾಗೃತಿ ಅಭಿಯಾನ!

ಗಾಂಧಿ ಜಯಂತಿಯನ್ನು ದೇಶಾದ್ಯಂತ ಭಿನ್ನ, ವಿಭಿನ್ನವಾಗಿ ಆಚರಿಸಲಾಗಿದೆ. ರಾಜ್ಯದಲ್ಲೂ ಸ್ವಚ್ಛ ಭಾರತ, ಶ್ರಮದಾನ ಹೀಗೆ ವಿಭಿನ್ನ ಕಾರ್ಯಕ್ರಮಗಳ ಮೂಲಕ ರಾಷ್ಟ್ರಪಿತನ ಜನ್ಮ ದಿನ ಆಚರಿಸಲಾಯ್ತು. ಇಲ್ಲಿದೆ ಒಂದು ಝಲಕ್

2 Min read
Web Desk
Published : Oct 02 2019, 05:15 PM IST| Updated : Oct 03 2019, 03:21 PM IST
Share this Photo Gallery
  • FB
  • TW
  • Linkdin
  • Whatsapp
117
ಗಾಂಧಿ ಜಯಂತಿ ಪ್ರಯುಕ್ತ ರೇವಾ ವಿಶ್ವವಿದ್ಯಾಲಯದ 500ಕ್ಕೂ ಅಧಿಕ ಮಂದಿಯಿಂದ ಶ್ರಮದಾನ

ಗಾಂಧಿ ಜಯಂತಿ ಪ್ರಯುಕ್ತ ರೇವಾ ವಿಶ್ವವಿದ್ಯಾಲಯದ 500ಕ್ಕೂ ಅಧಿಕ ಮಂದಿಯಿಂದ ಶ್ರಮದಾನ

ಗಾಂಧಿ ಜಯಂತಿ ಪ್ರಯುಕ್ತ ರೇವಾ ವಿಶ್ವವಿದ್ಯಾಲಯದ 500ಕ್ಕೂ ಅಧಿಕ ಮಂದಿಯಿಂದ ಶ್ರಮದಾನ
217
ಲಾಲ್‌ಬಾಗ್‌ನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ವಿದ್ಯಾರ್ಥಿಗಳು ಜಾಗತಿಕ ತಾಪಮಾನದ ಕುರಿತು ಜಾಗೃತಿ ಮೂಡಿಸಿದರು.

ಲಾಲ್‌ಬಾಗ್‌ನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ವಿದ್ಯಾರ್ಥಿಗಳು ಜಾಗತಿಕ ತಾಪಮಾನದ ಕುರಿತು ಜಾಗೃತಿ ಮೂಡಿಸಿದರು.

ಲಾಲ್‌ಬಾಗ್‌ನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ವಿದ್ಯಾರ್ಥಿಗಳು ಜಾಗತಿಕ ತಾಪಮಾನದ ಕುರಿತು ಜಾಗೃತಿ ಮೂಡಿಸಿದರು.
317
ಜಾಗತಿಕ ತಪಮನದಿಂದ ಎದುರಾಗುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು.

ಜಾಗತಿಕ ತಪಮನದಿಂದ ಎದುರಾಗುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು.

ಜಾಗತಿಕ ತಪಮನದಿಂದ ಎದುರಾಗುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು.
417
ಗಾಂಧಿ ಜಯಂತಿ ಪ್ರಯುಕ್ತ ಕಲ್ಬುರ್ಗಿ ನಗರದಲ್ಲಿ ಶ್ರಮದಾನ ಕಾರ್ಯಕ್ರಮ

ಗಾಂಧಿ ಜಯಂತಿ ಪ್ರಯುಕ್ತ ಕಲ್ಬುರ್ಗಿ ನಗರದಲ್ಲಿ ಶ್ರಮದಾನ ಕಾರ್ಯಕ್ರಮ

ಗಾಂಧಿ ಜಯಂತಿ ಪ್ರಯುಕ್ತ ಕಲ್ಬುರ್ಗಿ ನಗರದಲ್ಲಿ ಶ್ರಮದಾನ ಕಾರ್ಯಕ್ರಮ
517
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ NNC ಕೆಡೆಟ್‌ಗಳು

ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ NNC ಕೆಡೆಟ್‌ಗಳು

ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ NNC ಕೆಡೆಟ್‌ಗಳು
617
ಕಲ್ಬುರ್ಗಿಯ ಸಾರ್ವಜನಿಕ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್

ಕಲ್ಬುರ್ಗಿಯ ಸಾರ್ವಜನಿಕ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್

ಕಲ್ಬುರ್ಗಿಯ ಸಾರ್ವಜನಿಕ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್
717
ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ

ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ

ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ
817
ಹಾವೇರಿಯಲ್ಲಿ ಗಾಂಧಿ ಜಯಂತಿ ನಿಮಿತ್ತ ಹೊರತಂದಿರುವ ಗಾಂಧಿ ಯಾನ 150 ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿಯಲ್ಲಿ ಗಾಂಧಿ ಜಯಂತಿ ನಿಮಿತ್ತ ಹೊರತಂದಿರುವ ಗಾಂಧಿ ಯಾನ 150 ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿಯಲ್ಲಿ ಗಾಂಧಿ ಜಯಂತಿ ನಿಮಿತ್ತ ಹೊರತಂದಿರುವ ಗಾಂಧಿ ಯಾನ 150 ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ
917
ಬೆಳಗಾವಿ: ಮಾರವಾಡಿ ಯುವ ಮಂಚ ವತಿಯಿಂದ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ

ಬೆಳಗಾವಿ: ಮಾರವಾಡಿ ಯುವ ಮಂಚ ವತಿಯಿಂದ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ

ಬೆಳಗಾವಿ: ಮಾರವಾಡಿ ಯುವ ಮಂಚ ವತಿಯಿಂದ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ
1017
ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಆಂದೋಲನ

ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಆಂದೋಲನ

ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಆಂದೋಲನ
1117
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಮಹತ್ಮಾ ಗಾಂಧೀಜಿ ಜನ್ಮದಿನಾಚರಣೆ ಕಾರ್ಯಕ್ರಮ

ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಮಹತ್ಮಾ ಗಾಂಧೀಜಿ ಜನ್ಮದಿನಾಚರಣೆ ಕಾರ್ಯಕ್ರಮ

ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಮಹತ್ಮಾ ಗಾಂಧೀಜಿ ಜನ್ಮದಿನಾಚರಣೆ ಕಾರ್ಯಕ್ರಮ
1217
ಹುಬ್ಬಳ್ಳಿ ಕಿಮ್ಸ್ ಎದುರಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಐಎಎಸ್ ಪ್ರೊಬೆಷನರಿ ಅಧಿಕಾರಿ ಆಕೃತಿ ಬನ್ಸಾಲ್

ಹುಬ್ಬಳ್ಳಿ ಕಿಮ್ಸ್ ಎದುರಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಐಎಎಸ್ ಪ್ರೊಬೆಷನರಿ ಅಧಿಕಾರಿ ಆಕೃತಿ ಬನ್ಸಾಲ್

ಹುಬ್ಬಳ್ಳಿ ಕಿಮ್ಸ್ ಎದುರಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಐಎಎಸ್ ಪ್ರೊಬೆಷನರಿ ಅಧಿಕಾರಿ ಆಕೃತಿ ಬನ್ಸಾಲ್
1317
ಹುಬ್ಬಳ್ಳಿ: ಗಾಂಧಿ ಜಯಂತಿಯ ಸಭಾ ಕಾರ್ಯಕ್ರಮ. ಸಚಿವ ಜಗದೀಶ್ ಶೆಟ್ಟರ್ ಮಾತು

ಹುಬ್ಬಳ್ಳಿ: ಗಾಂಧಿ ಜಯಂತಿಯ ಸಭಾ ಕಾರ್ಯಕ್ರಮ. ಸಚಿವ ಜಗದೀಶ್ ಶೆಟ್ಟರ್ ಮಾತು

ಹುಬ್ಬಳ್ಳಿ: ಗಾಂಧಿ ಜಯಂತಿಯ ಸಭಾ ಕಾರ್ಯಕ್ರಮ. ಸಚಿವ ಜಗದೀಶ್ ಶೆಟ್ಟರ್ ಮಾತು
1417
ಗಾಂಧಿ ಜಯಂತಿ ಅಂಗವಾಗಿ ಧಾರವಾಡದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದಿಂದ ಪ್ರಜಾ ಸ್ನೇಹಿ ಆಡಳಿತದಲ್ಲಿ ಸರ್ಕಾರಿ ನೌಕರರ ಪಾತ್ರ ಕುರಿತು ಕಾರ್ಯಾಗಾರ ಹಾಗೂ ಅಭಿನಂದನಾ ಸಮಾರಂಭ.

ಗಾಂಧಿ ಜಯಂತಿ ಅಂಗವಾಗಿ ಧಾರವಾಡದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದಿಂದ ಪ್ರಜಾ ಸ್ನೇಹಿ ಆಡಳಿತದಲ್ಲಿ ಸರ್ಕಾರಿ ನೌಕರರ ಪಾತ್ರ ಕುರಿತು ಕಾರ್ಯಾಗಾರ ಹಾಗೂ ಅಭಿನಂದನಾ ಸಮಾರಂಭ.

ಗಾಂಧಿ ಜಯಂತಿ ಅಂಗವಾಗಿ ಧಾರವಾಡದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದಿಂದ ಪ್ರಜಾ ಸ್ನೇಹಿ ಆಡಳಿತದಲ್ಲಿ ಸರ್ಕಾರಿ ನೌಕರರ ಪಾತ್ರ ಕುರಿತು ಕಾರ್ಯಾಗಾರ ಹಾಗೂ ಅಭಿನಂದನಾ ಸಮಾರಂಭ.
1517
ಕೊಪ್ಪಳದಲ್ಲಿ ಕಾಂಗ್ರೆಸ್ ಪಾದಯಾತ್ರೆ

ಕೊಪ್ಪಳದಲ್ಲಿ ಕಾಂಗ್ರೆಸ್ ಪಾದಯಾತ್ರೆ

ಕೊಪ್ಪಳದಲ್ಲಿ ಕಾಂಗ್ರೆಸ್ ಪಾದಯಾತ್ರೆ
1617
ಧಾರವಾಡ ಜಿಲ್ಲಾ ನ್ಯಾಯಾಲಯ ಹಾಗೂ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಧೀಶರು, ಸಿಬ್ಬಂದಿ ವರ್ಗದವರು ಸ್ವಚ್ಚತಾ ಹೀ ಸೇವಾ ಆಂದೋಲನ ಹಾಗೂ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ಮಾಡಿದರು.

ಧಾರವಾಡ ಜಿಲ್ಲಾ ನ್ಯಾಯಾಲಯ ಹಾಗೂ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಧೀಶರು, ಸಿಬ್ಬಂದಿ ವರ್ಗದವರು ಸ್ವಚ್ಚತಾ ಹೀ ಸೇವಾ ಆಂದೋಲನ ಹಾಗೂ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ಮಾಡಿದರು.

ಧಾರವಾಡ ಜಿಲ್ಲಾ ನ್ಯಾಯಾಲಯ ಹಾಗೂ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಧೀಶರು, ಸಿಬ್ಬಂದಿ ವರ್ಗದವರು ಸ್ವಚ್ಚತಾ ಹೀ ಸೇವಾ ಆಂದೋಲನ ಹಾಗೂ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ಮಾಡಿದರು.
1717
ಹುಬ್ಬಳ್ಳಿ ಪ್ಲಾಸ್ಟಿಕ್ ‌ಮುಕ್ತ ಅಭಿಯಾನ. ಜಿಲ್ಲಾಧಿಕಾರಿ ದೀಪಾ ಚೋಳನ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಸೇರಿದಂತೆ ಹಲವರು ಭಾಗಿ. ಪ್ಲಾಸ್ಟಿಕ್ ಸಂಗ್ರಹಕ್ಕೆ ಚಾಲನೆ

ಹುಬ್ಬಳ್ಳಿ ಪ್ಲಾಸ್ಟಿಕ್ ‌ಮುಕ್ತ ಅಭಿಯಾನ. ಜಿಲ್ಲಾಧಿಕಾರಿ ದೀಪಾ ಚೋಳನ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಸೇರಿದಂತೆ ಹಲವರು ಭಾಗಿ. ಪ್ಲಾಸ್ಟಿಕ್ ಸಂಗ್ರಹಕ್ಕೆ ಚಾಲನೆ

ಹುಬ್ಬಳ್ಳಿ ಪ್ಲಾಸ್ಟಿಕ್ ‌ಮುಕ್ತ ಅಭಿಯಾನ. ಜಿಲ್ಲಾಧಿಕಾರಿ ದೀಪಾ ಚೋಳನ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಸೇರಿದಂತೆ ಹಲವರು ಭಾಗಿ. ಪ್ಲಾಸ್ಟಿಕ್ ಸಂಗ್ರಹಕ್ಕೆ ಚಾಲನೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

WD
Web Desk

Latest Videos
Recommended Stories
Recommended image1
ನಾಳೆ ಬೆಂಗಳೂರಿನ ಹಲೆವೆಡೆ ಪವರ್ ಕಟ್, ಸಾರ್ವಜನಿಕರಿಗೆ ಮಹತ್ವದ ಸೂಚನೆ
Recommended image2
ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
Recommended image3
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved