MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • ರಾಮನ ಬಂಟ ರಾಜಾಜಿನಗರದ ಸದ್ದಾಂ ಹುಸೈನ್: ಇಲ್ಲಿದೆ ಒಂದು ಝಲಕ್

ರಾಮನ ಬಂಟ ರಾಜಾಜಿನಗರದ ಸದ್ದಾಂ ಹುಸೈನ್: ಇಲ್ಲಿದೆ ಒಂದು ಝಲಕ್

ಬೆಂಗಳೂರಿನ ಸದ್ದಾಂ ಹುಸೈನ್ ಗೆ ರಾಮ ಮಂದಿರದ ಸ್ವಚ್ಛತೆಯೇ ಕಾಯಕ| ತನ್ನ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ನಡೆಸುವ ಸದ್ದಾಂಗೆ ದೇವಸ್ಥಾನದ ಸ್ವಚ್ಛತೆ ಮಾಡುವುದೆಂದರೆ ಎಲ್ಲಿಲ್ಲದ ಉತ್ಸಾಹ. ರಾಮ ನವಮಿಯಂದು ಈ ರಾಮನ ಬಂಟನ ಸೇವೆಯ ಒಂದು ಝಲಕ್ ಇಲ್ಲಿದೆ. ರಾಜಾಜಿನಗರದ ಕಡೆ ಹೋದರೆ ಈತನನ್ನು ನೀವೂ ನೋಡಬಹುದು!

1 Min read
Web Desk
Published : Apr 13 2019, 05:24 PM IST| Updated : Apr 21 2021, 11:41 AM IST
Share this Photo Gallery
  • FB
  • TW
  • Linkdin
  • Whatsapp
110
ಭಾರತದಾದ್ಯಂತ ಸಂಭ್ರಮದ ರಾಮನವಮಿ ಆಚರಣೆ ನಡೆಯುತ್ತಿದೆ. ದಶರಥ ಮಹಾರಾಜನ ಮಗನಾಗಿ ಜನಿಸಿದ ರಾಮನ ಹುಟ್ಟು ಹಬ್ಬವೇ ಈ ರಾಮನವಮಿ ಸಂಭ್ರಮ.

ಭಾರತದಾದ್ಯಂತ ಸಂಭ್ರಮದ ರಾಮನವಮಿ ಆಚರಣೆ ನಡೆಯುತ್ತಿದೆ. ದಶರಥ ಮಹಾರಾಜನ ಮಗನಾಗಿ ಜನಿಸಿದ ರಾಮನ ಹುಟ್ಟು ಹಬ್ಬವೇ ಈ ರಾಮನವಮಿ ಸಂಭ್ರಮ.

ಭಾರತದಾದ್ಯಂತ ಸಂಭ್ರಮದ ರಾಮನವಮಿ ಆಚರಣೆ ನಡೆಯುತ್ತಿದೆ. ದಶರಥ ಮಹಾರಾಜನ ಮಗನಾಗಿ ಜನಿಸಿದ ರಾಮನ ಹುಟ್ಟು ಹಬ್ಬವೇ ಈ ರಾಮನವಮಿ ಸಂಭ್ರಮ.
210
ಈ ರಾಮನವಮಿಯಂದು ಬೆಂಗಳೂರಿನ ರಾಜಾಜಿನಗರದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಮನ ಬಂಟ ಸದ್ದಾಂ ಹುಸೇಐನ್ ಬಗ್ಗೆ ತಿಳಿದುಕೊಳ್ಳಲೇಬೇಕು.

ಈ ರಾಮನವಮಿಯಂದು ಬೆಂಗಳೂರಿನ ರಾಜಾಜಿನಗರದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಮನ ಬಂಟ ಸದ್ದಾಂ ಹುಸೇಐನ್ ಬಗ್ಗೆ ತಿಳಿದುಕೊಳ್ಳಲೇಬೇಕು.

ಈ ರಾಮನವಮಿಯಂದು ಬೆಂಗಳೂರಿನ ರಾಜಾಜಿನಗರದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಮನ ಬಂಟ ಸದ್ದಾಂ ಹುಸೇಐನ್ ಬಗ್ಗೆ ತಿಳಿದುಕೊಳ್ಳಲೇಬೇಕು.
310
ಸದ್ದಾಂ ಹುಸೈನ್ ಬೆಂಗಳೂರಿನ ರಾಜಾಜಿನಗರದಲ್ಲಿರುವ ರಾಮ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಸ್ವಚ್ಛತಾ ಕಾರ್ಯ ನಡೆಸುತ್ತಾ ಬಂದಿದ್ದಾನೆ.

ಸದ್ದಾಂ ಹುಸೈನ್ ಬೆಂಗಳೂರಿನ ರಾಜಾಜಿನಗರದಲ್ಲಿರುವ ರಾಮ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಸ್ವಚ್ಛತಾ ಕಾರ್ಯ ನಡೆಸುತ್ತಾ ಬಂದಿದ್ದಾನೆ.

ಸದ್ದಾಂ ಹುಸೈನ್ ಬೆಂಗಳೂರಿನ ರಾಜಾಜಿನಗರದಲ್ಲಿರುವ ರಾಮ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಸ್ವಚ್ಛತಾ ಕಾರ್ಯ ನಡೆಸುತ್ತಾ ಬಂದಿದ್ದಾನೆ.
410
'ನನಗೆ ದೇವಸ್ಥಾನವನ್ನು ಸ್ವಚ್ಛಗೊಳಿಸುವುದರಿಂದ ಖುಷಿಯಾಗುತ್ತದೆ. ನನ್ನ ಕೆಲಸವನ್ನು ಎಲ್ಲರೂ ಪ್ರಶಂಸಿಸುತ್ತಾರೆ' ಎನ್ನುವ ಸದ್ದಾಂ ಹುಸೈನ್ ರಾಮ ಮಂದಿರದ ಸ್ವಚ್ಛತೆಯನ್ನು ಚಾಚೂ ತಪ್ಪದೇ ಮಾಡುತ್ತಿದ್ದಾನೆ.

'ನನಗೆ ದೇವಸ್ಥಾನವನ್ನು ಸ್ವಚ್ಛಗೊಳಿಸುವುದರಿಂದ ಖುಷಿಯಾಗುತ್ತದೆ. ನನ್ನ ಕೆಲಸವನ್ನು ಎಲ್ಲರೂ ಪ್ರಶಂಸಿಸುತ್ತಾರೆ' ಎನ್ನುವ ಸದ್ದಾಂ ಹುಸೈನ್ ರಾಮ ಮಂದಿರದ ಸ್ವಚ್ಛತೆಯನ್ನು ಚಾಚೂ ತಪ್ಪದೇ ಮಾಡುತ್ತಿದ್ದಾನೆ.

'ನನಗೆ ದೇವಸ್ಥಾನವನ್ನು ಸ್ವಚ್ಛಗೊಳಿಸುವುದರಿಂದ ಖುಷಿಯಾಗುತ್ತದೆ. ನನ್ನ ಕೆಲಸವನ್ನು ಎಲ್ಲರೂ ಪ್ರಶಂಸಿಸುತ್ತಾರೆ' ಎನ್ನುವ ಸದ್ದಾಂ ಹುಸೈನ್ ರಾಮ ಮಂದಿರದ ಸ್ವಚ್ಛತೆಯನ್ನು ಚಾಚೂ ತಪ್ಪದೇ ಮಾಡುತ್ತಿದ್ದಾನೆ.
510
ತನ್ನ ಕಾಯಕವನ್ನು ಇಷ್ಟಪಟ್ಟು ಮಾಡುವ ಸದ್ದಾಂ ಕೆಲಸ ನೋಡಿ ದೇವಸ್ಥಾನಕ್ಕೆ ಭೇಟಿ ನೀಡುವವರೆಲ್ಲರೂ ಶಭಾಷ್ ಎನ್ನುತ್ತಾರೆ.

ತನ್ನ ಕಾಯಕವನ್ನು ಇಷ್ಟಪಟ್ಟು ಮಾಡುವ ಸದ್ದಾಂ ಕೆಲಸ ನೋಡಿ ದೇವಸ್ಥಾನಕ್ಕೆ ಭೇಟಿ ನೀಡುವವರೆಲ್ಲರೂ ಶಭಾಷ್ ಎನ್ನುತ್ತಾರೆ.

ತನ್ನ ಕಾಯಕವನ್ನು ಇಷ್ಟಪಟ್ಟು ಮಾಡುವ ಸದ್ದಾಂ ಕೆಲಸ ನೋಡಿ ದೇವಸ್ಥಾನಕ್ಕೆ ಭೇಟಿ ನೀಡುವವರೆಲ್ಲರೂ ಶಭಾಷ್ ಎನ್ನುತ್ತಾರೆ.
610
ಇನ್ನು ಹಬ್ಬ, ಹರಿದಿನಗಳ ವೇಳೆ ದೇವಸ್ಥಾನ, ರಥವನ್ನು ಹೂವು, ತಳಿರು ತೋರಣಗಳಿಂದ ಶೃಂಗಾರ ಮಾಡುವುದೆಂದರೆ ಈತನಿಗೆ ಎಲ್ಲಿಲ್ಲದ ಖುಷಿ.

ಇನ್ನು ಹಬ್ಬ, ಹರಿದಿನಗಳ ವೇಳೆ ದೇವಸ್ಥಾನ, ರಥವನ್ನು ಹೂವು, ತಳಿರು ತೋರಣಗಳಿಂದ ಶೃಂಗಾರ ಮಾಡುವುದೆಂದರೆ ಈತನಿಗೆ ಎಲ್ಲಿಲ್ಲದ ಖುಷಿ.

ಇನ್ನು ಹಬ್ಬ, ಹರಿದಿನಗಳ ವೇಳೆ ದೇವಸ್ಥಾನ, ರಥವನ್ನು ಹೂವು, ತಳಿರು ತೋರಣಗಳಿಂದ ಶೃಂಗಾರ ಮಾಡುವುದೆಂದರೆ ಈತನಿಗೆ ಎಲ್ಲಿಲ್ಲದ ಖುಷಿ.
710
ಧರ್ಮದ ವಿಚಾರವಾಗಿ ಕಿತ್ತಾಡುವುದು ಸಾಮಾನ್ಯವಾಗಿರುವ ಇಂದಿನ ದಿನಗಳಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ನಮ್ಮ ಸಮಾಜಕ್ಕೆ ಪ್ರೇರಣೆ.

ಧರ್ಮದ ವಿಚಾರವಾಗಿ ಕಿತ್ತಾಡುವುದು ಸಾಮಾನ್ಯವಾಗಿರುವ ಇಂದಿನ ದಿನಗಳಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ನಮ್ಮ ಸಮಾಜಕ್ಕೆ ಪ್ರೇರಣೆ.

ಧರ್ಮದ ವಿಚಾರವಾಗಿ ಕಿತ್ತಾಡುವುದು ಸಾಮಾನ್ಯವಾಗಿರುವ ಇಂದಿನ ದಿನಗಳಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ನಮ್ಮ ಸಮಾಜಕ್ಕೆ ಪ್ರೇರಣೆ.
810
ಮುಸ್ಲಿಂ ಯುವಕನ ಈ ಸೇವೆ ಸದ್ಯ ವೈರಲ್ ಆಗುತ್ತಿದ್ದು, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈತನ ಸೇವೆಗೆ ಪ್ರಶಂಸೆ ವ್ಯಕ್ತವಾಗಿದೆ.

ಮುಸ್ಲಿಂ ಯುವಕನ ಈ ಸೇವೆ ಸದ್ಯ ವೈರಲ್ ಆಗುತ್ತಿದ್ದು, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈತನ ಸೇವೆಗೆ ಪ್ರಶಂಸೆ ವ್ಯಕ್ತವಾಗಿದೆ.

ಮುಸ್ಲಿಂ ಯುವಕನ ಈ ಸೇವೆ ಸದ್ಯ ವೈರಲ್ ಆಗುತ್ತಿದ್ದು, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈತನ ಸೇವೆಗೆ ಪ್ರಶಂಸೆ ವ್ಯಕ್ತವಾಗಿದೆ.
910
ಟ್ವಿಟರ್ ನಲ್ಲಿ ಕೆಲವರು ಈತನ ಕಾಯಕ ಕಂಡು ಈತ ನಿಜವಾದ ಭಾರತೀಯ ಎಂದು ಕಮೆಂಟ್ ಹಾಕಿದ್ದರೆ, ಇನ್ನು ಕೆಲವರು ಸಮಾಜಕ್ಕೆ ಇಂತಹವರ ಅಗತ್ಯವಿದೆ ಎಂದಿದ್ದಾರೆ.

ಟ್ವಿಟರ್ ನಲ್ಲಿ ಕೆಲವರು ಈತನ ಕಾಯಕ ಕಂಡು ಈತ ನಿಜವಾದ ಭಾರತೀಯ ಎಂದು ಕಮೆಂಟ್ ಹಾಕಿದ್ದರೆ, ಇನ್ನು ಕೆಲವರು ಸಮಾಜಕ್ಕೆ ಇಂತಹವರ ಅಗತ್ಯವಿದೆ ಎಂದಿದ್ದಾರೆ.

ಟ್ವಿಟರ್ ನಲ್ಲಿ ಕೆಲವರು ಈತನ ಕಾಯಕ ಕಂಡು ಈತ ನಿಜವಾದ ಭಾರತೀಯ ಎಂದು ಕಮೆಂಟ್ ಹಾಕಿದ್ದರೆ, ಇನ್ನು ಕೆಲವರು ಸಮಾಜಕ್ಕೆ ಇಂತಹವರ ಅಗತ್ಯವಿದೆ ಎಂದಿದ್ದಾರೆ.
1010
ಅದೇನಿದ್ದರೂ ಜಾತಿ, ಧರ್ಮ ಎಂದು ಲೆಕ್ಕಿಸದೆ ತನ್ನ ಕಾಯಕಕ್ಕೆ ತಲೆ ಬಾಗಿ ದುಡಿಯುವುದರೊಂದಿಗೆ ಶಾಂತಿ, ಪ್ರೀತಿ ಹಾಗೂ ಸಾಮರಸ್ಯದ ಸಂದೇಶ ನೀಡುವ ಈತನಿಗೊಂದು ಸಲಾಂ.

ಅದೇನಿದ್ದರೂ ಜಾತಿ, ಧರ್ಮ ಎಂದು ಲೆಕ್ಕಿಸದೆ ತನ್ನ ಕಾಯಕಕ್ಕೆ ತಲೆ ಬಾಗಿ ದುಡಿಯುವುದರೊಂದಿಗೆ ಶಾಂತಿ, ಪ್ರೀತಿ ಹಾಗೂ ಸಾಮರಸ್ಯದ ಸಂದೇಶ ನೀಡುವ ಈತನಿಗೊಂದು ಸಲಾಂ.

ಅದೇನಿದ್ದರೂ ಜಾತಿ, ಧರ್ಮ ಎಂದು ಲೆಕ್ಕಿಸದೆ ತನ್ನ ಕಾಯಕಕ್ಕೆ ತಲೆ ಬಾಗಿ ದುಡಿಯುವುದರೊಂದಿಗೆ ಶಾಂತಿ, ಪ್ರೀತಿ ಹಾಗೂ ಸಾಮರಸ್ಯದ ಸಂದೇಶ ನೀಡುವ ಈತನಿಗೊಂದು ಸಲಾಂ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

WD
Web Desk
Latest Videos
Recommended Stories
Recommended image1
Karnataka News Live: ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಕಾರ್ ಅಪಘಾತ ಆಗಿದ್ದು ಹೇಗೆ? ಗೌನಳ್ಳಿ ಕ್ರಾಸ್ ಬಳಿ ನಡೆದಿದ್ದೇನು ?
Recommended image2
7 ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನಿರ್ಮಾಣಕ್ಕೆ ಚಾಲನೆ ನೀಡಿ: ಸಿಎಂ ಸಿದ್ದರಾಮಯ್ಯ
Recommended image3
ಇದೀಗ ಆಸ್ಟ್ರೇಲಿಯಾ, ಸೌದಿ, ಅಮೆರಿಕಕ್ಕೂ ನಂದಿನಿ ತುಪ್ಪ ರಫ್ತು: ಸಿದ್ದರಾಮಯ್ಯ ಹಸಿರು ನಿಶಾನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved