MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • ವಿಜಯ್ ದಿವಸ್ ಸಂಭ್ರಮ; ಕಾರ್ಗಿಲ್ ಹೀರೋಗಳಿವರು!

ವಿಜಯ್ ದಿವಸ್ ಸಂಭ್ರಮ; ಕಾರ್ಗಿಲ್ ಹೀರೋಗಳಿವರು!

ಜುಲೈ 26 ಭಾರತೀಯರೆಲ್ಲರೂ ಹೆಮ್ಮೆಪಡುವ ದಿನ. ಇಂದಿಗೆ 20 ವರ್ಷದ ಹಿಂದೆ 1999 ರ ಜುಲೈ 26 ರಂದು ಕಾರ್ಗಿಲ್ ಯುದ್ಧ ಬೀಗಿದ ದಿನ. ಕಾರ್ಗಿಲ್ ಯುದ್ಧಕ್ಕೆ 20 ತುಂಬುತ್ತಿರುವ ಈ ಹೊತ್ತಿನಲ್ಲಿ ಹೆಮ್ಮೆಯ ಕಲಿಗಳ ಸ್ಫೂರ್ತಿಯ ಕಥಾನಕ ಇಲ್ಲಿದೆ ನೋಡಿ . 

1 Min read
Web Desk
Published : Jul 26 2019, 12:48 PM IST
Share this Photo Gallery
  • FB
  • TW
  • Linkdin
  • Whatsapp
19
ಜಾರ್ಜ್ ಫರ್ನಾಂಡಿಸ್ ಯುದ್ಧದ ವೇಳೆ ರಕ್ಷಣಾ ಮಂತ್ರಿಯಾಗಿದ್ದರು. ಕಾರ್ಗಿಲ್ ಸಮರದ ಕಾರ್ಯತಂತ್ರ ಹಾಗೂ ಸೇನೆಯ ನಿಯೋಜನೆಯ ರಣತಂತ್ರ ಹೆಣೆದಿದ್ದು ಇವರೇ.

ಜಾರ್ಜ್ ಫರ್ನಾಂಡಿಸ್ ಯುದ್ಧದ ವೇಳೆ ರಕ್ಷಣಾ ಮಂತ್ರಿಯಾಗಿದ್ದರು. ಕಾರ್ಗಿಲ್ ಸಮರದ ಕಾರ್ಯತಂತ್ರ ಹಾಗೂ ಸೇನೆಯ ನಿಯೋಜನೆಯ ರಣತಂತ್ರ ಹೆಣೆದಿದ್ದು ಇವರೇ.

ಜಾರ್ಜ್ ಫರ್ನಾಂಡಿಸ್ ಯುದ್ಧದ ವೇಳೆ ರಕ್ಷಣಾ ಮಂತ್ರಿಯಾಗಿದ್ದರು. ಕಾರ್ಗಿಲ್ ಸಮರದ ಕಾರ್ಯತಂತ್ರ ಹಾಗೂ ಸೇನೆಯ ನಿಯೋಜನೆಯ ರಣತಂತ್ರ ಹೆಣೆದಿದ್ದು ಇವರೇ.
29
ಕಾರ್ಗಿಲ್ ಯುದ್ಧದ ವೇಳೆ ಸೈನ್ಯವನ್ನು ಮುನ್ನಡೆಸುತ್ತಿದ್ದ ನುಂಗ್ರುಮ್ ಏಕಾಂಗಿಯಾಗಿ ಪಾಕ್ ಬಂಕರನ್ನು ನಾಶ ಮಾಡಿ ನಂತರ ಯುದ್ಧಭೂಮಿಯಲ್ಲೇ ಮೃತರಾದರು

ಕಾರ್ಗಿಲ್ ಯುದ್ಧದ ವೇಳೆ ಸೈನ್ಯವನ್ನು ಮುನ್ನಡೆಸುತ್ತಿದ್ದ ನುಂಗ್ರುಮ್ ಏಕಾಂಗಿಯಾಗಿ ಪಾಕ್ ಬಂಕರನ್ನು ನಾಶ ಮಾಡಿ ನಂತರ ಯುದ್ಧಭೂಮಿಯಲ್ಲೇ ಮೃತರಾದರು

ಕಾರ್ಗಿಲ್ ಯುದ್ಧದ ವೇಳೆ ಸೈನ್ಯವನ್ನು ಮುನ್ನಡೆಸುತ್ತಿದ್ದ ನುಂಗ್ರುಮ್ ಏಕಾಂಗಿಯಾಗಿ ಪಾಕ್ ಬಂಕರನ್ನು ನಾಶ ಮಾಡಿ ನಂತರ ಯುದ್ಧಭೂಮಿಯಲ್ಲೇ ಮೃತರಾದರು
39
ಕ್ಯಾಪ್ಟನ್ ಎನ್ ಕೆಂಗುರಸೆ ತನ್ನ ಜೊತೆಗಿದ್ದ ಸೈನಿರನ್ನು ರಕ್ಷಿಸಲೆಂದು ತಾವೇ ಪಾಕ್ ಸೈನಿಕರ ಗುಂಡೇಟಿಗೆ ಬಲಿಯಾದರು.

ಕ್ಯಾಪ್ಟನ್ ಎನ್ ಕೆಂಗುರಸೆ ತನ್ನ ಜೊತೆಗಿದ್ದ ಸೈನಿರನ್ನು ರಕ್ಷಿಸಲೆಂದು ತಾವೇ ಪಾಕ್ ಸೈನಿಕರ ಗುಂಡೇಟಿಗೆ ಬಲಿಯಾದರು.

ಕ್ಯಾಪ್ಟನ್ ಎನ್ ಕೆಂಗುರಸೆ ತನ್ನ ಜೊತೆಗಿದ್ದ ಸೈನಿರನ್ನು ರಕ್ಷಿಸಲೆಂದು ತಾವೇ ಪಾಕ್ ಸೈನಿಕರ ಗುಂಡೇಟಿಗೆ ಬಲಿಯಾದರು.
49
ಮನೋಜ್ ಕುಮಾರ್ ಪಾಂಡೆ ಪರಮವೀರ ಚಕ್ರ ಪಾಕಿಗಳ ಗುಂಡು ತಮ್ಮ ದೇಹವನ್ನು ಸೀಳುತ್ತಿದ್ದರೂ ಲೆಕ್ಕಿಸದೆ ಅವರ ಬಂಕರ್‌ಗಳನ್ನು ನಾಶಪಡಿಸಿ ಯುದ್ಧ ಭೂಮಿಯಲ್ಲಿಯೇ ಮಡಿದರು.

ಮನೋಜ್ ಕುಮಾರ್ ಪಾಂಡೆ ಪರಮವೀರ ಚಕ್ರ ಪಾಕಿಗಳ ಗುಂಡು ತಮ್ಮ ದೇಹವನ್ನು ಸೀಳುತ್ತಿದ್ದರೂ ಲೆಕ್ಕಿಸದೆ ಅವರ ಬಂಕರ್‌ಗಳನ್ನು ನಾಶಪಡಿಸಿ ಯುದ್ಧ ಭೂಮಿಯಲ್ಲಿಯೇ ಮಡಿದರು.

ಮನೋಜ್ ಕುಮಾರ್ ಪಾಂಡೆ ಪರಮವೀರ ಚಕ್ರ ಪಾಕಿಗಳ ಗುಂಡು ತಮ್ಮ ದೇಹವನ್ನು ಸೀಳುತ್ತಿದ್ದರೂ ಲೆಕ್ಕಿಸದೆ ಅವರ ಬಂಕರ್‌ಗಳನ್ನು ನಾಶಪಡಿಸಿ ಯುದ್ಧ ಭೂಮಿಯಲ್ಲಿಯೇ ಮಡಿದರು.
59
ಸಂಜಯ್ ಕುಮಾರ್ ರೈಫಲ್ ಮ್ಯಾನ್ ಪರಮವೀರ ಚಕ್ರ ಇವರ ತಂಡಲ್ಲಿದ್ದ ಸೈನಿಕರೆಲ್ಲಾ ನೆಲಕ್ಕುಳಿದ್ದರು. ಸ್ವತಃ ಇವರಿಗೆ ಕಾಲು, ಸೊಂಟಕ್ಕೆ ಗುಂಡೇಟು ಬಿದ್ದಿತ್ತು. ಆದರೂ ಪಾಕ್‌ನ ಬಂಕರನ್ನು ಹೊಡೆದಿದ್ದರು.

ಸಂಜಯ್ ಕುಮಾರ್ ರೈಫಲ್ ಮ್ಯಾನ್ ಪರಮವೀರ ಚಕ್ರ ಇವರ ತಂಡಲ್ಲಿದ್ದ ಸೈನಿಕರೆಲ್ಲಾ ನೆಲಕ್ಕುಳಿದ್ದರು. ಸ್ವತಃ ಇವರಿಗೆ ಕಾಲು, ಸೊಂಟಕ್ಕೆ ಗುಂಡೇಟು ಬಿದ್ದಿತ್ತು. ಆದರೂ ಪಾಕ್‌ನ ಬಂಕರನ್ನು ಹೊಡೆದಿದ್ದರು.

ಸಂಜಯ್ ಕುಮಾರ್ ರೈಫಲ್ ಮ್ಯಾನ್ ಪರಮವೀರ ಚಕ್ರ ಇವರ ತಂಡಲ್ಲಿದ್ದ ಸೈನಿಕರೆಲ್ಲಾ ನೆಲಕ್ಕುಳಿದ್ದರು. ಸ್ವತಃ ಇವರಿಗೆ ಕಾಲು, ಸೊಂಟಕ್ಕೆ ಗುಂಡೇಟು ಬಿದ್ದಿತ್ತು. ಆದರೂ ಪಾಕ್‌ನ ಬಂಕರನ್ನು ಹೊಡೆದಿದ್ದರು.
69
ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತದ ಪ್ರಧಾನಿಯಾಗಿದ್ದರು. ಇವರ ರಾಜತಾಂತ್ರಿಕ ನಡೆ ಹಾಗೂ ದಿಟ್ಟ ನಿರ್ಧಾರಗಳು ಭಾರತದ ಗೆಲುವಿಗೆ ಕಾರಣವಾದವು.

ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತದ ಪ್ರಧಾನಿಯಾಗಿದ್ದರು. ಇವರ ರಾಜತಾಂತ್ರಿಕ ನಡೆ ಹಾಗೂ ದಿಟ್ಟ ನಿರ್ಧಾರಗಳು ಭಾರತದ ಗೆಲುವಿಗೆ ಕಾರಣವಾದವು.

ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತದ ಪ್ರಧಾನಿಯಾಗಿದ್ದರು. ಇವರ ರಾಜತಾಂತ್ರಿಕ ನಡೆ ಹಾಗೂ ದಿಟ್ಟ ನಿರ್ಧಾರಗಳು ಭಾರತದ ಗೆಲುವಿಗೆ ಕಾರಣವಾದವು.
79
ಜ| ವೇದಪ್ರಕಾಶ್ ಮಲಿಕ್ ಕಾರ್ಗಿಲ್ ಯುದ್ಧದ ವೇಳೆ ಭಾರತೀಯ ಸೇನಾಪಡೆಯ ಮುಖ್ಯಸ್ಥರಾಗಿದ್ದರು. ಇವರ ಜೊತೆ ವಾಯುಪಡೆ ಹಾಗೂ ನೌಕಾಪಡೆ ಮುಖ್ಯಸ್ಥರ ಪಾತ್ರವೂ ಮಹತ್ವದ್ದಾಗಿತ್ತು.

ಜ| ವೇದಪ್ರಕಾಶ್ ಮಲಿಕ್ ಕಾರ್ಗಿಲ್ ಯುದ್ಧದ ವೇಳೆ ಭಾರತೀಯ ಸೇನಾಪಡೆಯ ಮುಖ್ಯಸ್ಥರಾಗಿದ್ದರು. ಇವರ ಜೊತೆ ವಾಯುಪಡೆ ಹಾಗೂ ನೌಕಾಪಡೆ ಮುಖ್ಯಸ್ಥರ ಪಾತ್ರವೂ ಮಹತ್ವದ್ದಾಗಿತ್ತು.

ಜ| ವೇದಪ್ರಕಾಶ್ ಮಲಿಕ್ ಕಾರ್ಗಿಲ್ ಯುದ್ಧದ ವೇಳೆ ಭಾರತೀಯ ಸೇನಾಪಡೆಯ ಮುಖ್ಯಸ್ಥರಾಗಿದ್ದರು. ಇವರ ಜೊತೆ ವಾಯುಪಡೆ ಹಾಗೂ ನೌಕಾಪಡೆ ಮುಖ್ಯಸ್ಥರ ಪಾತ್ರವೂ ಮಹತ್ವದ್ದಾಗಿತ್ತು.
89
ವಿಕ್ರಮ್ ಬಾತ್ರಾ ಕ್ಯಾಪ್ಟನ್ ಪರಮವೀರ ಚಕ್ರ ಪಾಕಿಸ್ತಾನಿ ಸೈನಿಕರು ಇವರ ಮೇಲೆ ಸತತ ದಾಳಿ ನಡೆಸಿದ್ದರು. ಆದರೂ ಜಗ್ಗದೆ ಪ್ರತಿದಾಳಿ ನಡೆಸಿ ಯುದ್ಧ ಭೂಮಿಯಲ್ಲೇ ವೀರ ಮರಣ ಹೊಂದಿದರು.

ವಿಕ್ರಮ್ ಬಾತ್ರಾ ಕ್ಯಾಪ್ಟನ್ ಪರಮವೀರ ಚಕ್ರ ಪಾಕಿಸ್ತಾನಿ ಸೈನಿಕರು ಇವರ ಮೇಲೆ ಸತತ ದಾಳಿ ನಡೆಸಿದ್ದರು. ಆದರೂ ಜಗ್ಗದೆ ಪ್ರತಿದಾಳಿ ನಡೆಸಿ ಯುದ್ಧ ಭೂಮಿಯಲ್ಲೇ ವೀರ ಮರಣ ಹೊಂದಿದರು.

ವಿಕ್ರಮ್ ಬಾತ್ರಾ ಕ್ಯಾಪ್ಟನ್ ಪರಮವೀರ ಚಕ್ರ ಪಾಕಿಸ್ತಾನಿ ಸೈನಿಕರು ಇವರ ಮೇಲೆ ಸತತ ದಾಳಿ ನಡೆಸಿದ್ದರು. ಆದರೂ ಜಗ್ಗದೆ ಪ್ರತಿದಾಳಿ ನಡೆಸಿ ಯುದ್ಧ ಭೂಮಿಯಲ್ಲೇ ವೀರ ಮರಣ ಹೊಂದಿದರು.
99
ಯೋಗೇಂದ್ರ ಯಾದವ್ ಗ್ರೆನೇಡಿಯರ್ ಪರಮವೀರ ಚಕ್ರ ಟೈಗರ್ ಹಿಲ್ ಪ್ರದೇಶಕ್ಕೆ ತೆರಳಿದ್ದ ಇವರ ತಂಡದ 6 ಜನ ಸೈನಿಕರು ಹುತಾತ್ಮರಾಗಿದ್ದರು. ಏಕಾಂಗಿಯಾದ ಇವರು ಪಾಕ್‌ನ 2 ಬಂಕರ್‌ಗಳನ್ನು ಹೊಡೆದುರುಳಿಸಿದ್ದರು

ಯೋಗೇಂದ್ರ ಯಾದವ್ ಗ್ರೆನೇಡಿಯರ್ ಪರಮವೀರ ಚಕ್ರ ಟೈಗರ್ ಹಿಲ್ ಪ್ರದೇಶಕ್ಕೆ ತೆರಳಿದ್ದ ಇವರ ತಂಡದ 6 ಜನ ಸೈನಿಕರು ಹುತಾತ್ಮರಾಗಿದ್ದರು. ಏಕಾಂಗಿಯಾದ ಇವರು ಪಾಕ್‌ನ 2 ಬಂಕರ್‌ಗಳನ್ನು ಹೊಡೆದುರುಳಿಸಿದ್ದರು

ಯೋಗೇಂದ್ರ ಯಾದವ್ ಗ್ರೆನೇಡಿಯರ್ ಪರಮವೀರ ಚಕ್ರ ಟೈಗರ್ ಹಿಲ್ ಪ್ರದೇಶಕ್ಕೆ ತೆರಳಿದ್ದ ಇವರ ತಂಡದ 6 ಜನ ಸೈನಿಕರು ಹುತಾತ್ಮರಾಗಿದ್ದರು. ಏಕಾಂಗಿಯಾದ ಇವರು ಪಾಕ್‌ನ 2 ಬಂಕರ್‌ಗಳನ್ನು ಹೊಡೆದುರುಳಿಸಿದ್ದರು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

WD
Web Desk

Latest Videos
Recommended Stories
Recommended image1
ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್
Recommended image2
Oil Scam: 1996ರ ಕ್ರಿಕೆಟ್‌ ವಿಶ್ವಕಪ್‌ ವಿಜೇತ ನಾಯಕ ಅರ್ಜುನ್‌ ರಣತುಂಗಾ ಬಂಧನ?
Recommended image3
ಕಾರವಾರದಲ್ಲಿ ಸಿಕ್ಕಿದ ಸೀಗಲ್ ಹಕ್ಕಿಯಲ್ಲಿ ಚೈನಾದ ಜಿಪಿಎಸ್ ಟ್ರ್ಯಾಕರ್ ಪತ್ತೆ! ಪೊಲೀಸರಿಂದ ತನಿಖೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved