MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್

ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್

ರಾಜ್ಯ ರಾಜಕೀಯದಲ್ಲಿ ಅತೃಪ್ತ ಶಾಸಕರ ಪ್ರಹಸನ ಮುಗಿದು ಮೈತ್ರಿ ಸರ್ಕಾರ ಪತನವಾಗಿ ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಿದೆ. ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದ್ದ ಆನಂದ್ ಸಿಂಗ್ ಇದೀಗ ರಾಜಕೀಯದಿಂದ ದೂರ ಉಳಿದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ ನೋಡಿ.  

1 Min read
Srilakshmi kashyap
Published : Jul 26 2019, 05:45 PM IST| Updated : Jul 26 2019, 05:53 PM IST
Share this Photo Gallery
  • FB
  • TW
  • Linkdin
  • Whatsapp
16
ಬೆಂಬಲಿಗರೊಂದಿಗೆ ತಿರುಪತಿ ತಿರುಮಲ ಬೆಟ್ಟ ಹತ್ತಿ ವೆಂಕಟೇಶ್ವರನ ದರ್ಶನ ಪಡೆದ ಆನಂದ್ ಸಿಂಗ್

ಬೆಂಬಲಿಗರೊಂದಿಗೆ ತಿರುಪತಿ ತಿರುಮಲ ಬೆಟ್ಟ ಹತ್ತಿ ವೆಂಕಟೇಶ್ವರನ ದರ್ಶನ ಪಡೆದ ಆನಂದ್ ಸಿಂಗ್

ಬೆಂಬಲಿಗರೊಂದಿಗೆ ತಿರುಪತಿ ತಿರುಮಲ ಬೆಟ್ಟ ಹತ್ತಿ ವೆಂಕಟೇಶ್ವರನ ದರ್ಶನ ಪಡೆದ ಆನಂದ್ ಸಿಂಗ್
26
ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್

ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್

ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್
36
ಅತೃಪ್ತ ಶಾಸಕರ ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದವರು ಆನಂದ್ ಸಿಂಗ್

ಅತೃಪ್ತ ಶಾಸಕರ ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದವರು ಆನಂದ್ ಸಿಂಗ್

ಅತೃಪ್ತ ಶಾಸಕರ ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದವರು ಆನಂದ್ ಸಿಂಗ್
46
ಜಿಂದಾಲ್‌ಗೆ ಭೂಮಿ ಮಾರಾಟ ಮಾಡುತ್ತಿರುವ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಖಂಡಿಸಿ ರಾಜೀನಾಮೆ ನೀಡಿದ್ದರು.

ಜಿಂದಾಲ್‌ಗೆ ಭೂಮಿ ಮಾರಾಟ ಮಾಡುತ್ತಿರುವ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಖಂಡಿಸಿ ರಾಜೀನಾಮೆ ನೀಡಿದ್ದರು.

ಜಿಂದಾಲ್‌ಗೆ ಭೂಮಿ ಮಾರಾಟ ಮಾಡುತ್ತಿರುವ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಖಂಡಿಸಿ ರಾಜೀನಾಮೆ ನೀಡಿದ್ದರು.
56
ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು.

ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು.

ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು.
66
ರಾಜೀನಾಮೆ ಸಮಯದಲ್ಲಿ ಆಪರೇಶನ್ ಕಮಲಕ್ಕೆ ಒಳಗಾಗಿದ್ದರು ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದನ್ನು ಆನಂದ್ ಸಿಂಗ್ ಅಲ್ಲಗಳೆದಿದ್ದಾರೆ.

ರಾಜೀನಾಮೆ ಸಮಯದಲ್ಲಿ ಆಪರೇಶನ್ ಕಮಲಕ್ಕೆ ಒಳಗಾಗಿದ್ದರು ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದನ್ನು ಆನಂದ್ ಸಿಂಗ್ ಅಲ್ಲಗಳೆದಿದ್ದಾರೆ.

ರಾಜೀನಾಮೆ ಸಮಯದಲ್ಲಿ ಆಪರೇಶನ್ ಕಮಲಕ್ಕೆ ಒಳಗಾಗಿದ್ದರು ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದನ್ನು ಆನಂದ್ ಸಿಂಗ್ ಅಲ್ಲಗಳೆದಿದ್ದಾರೆ.

About the Author

SK
Srilakshmi kashyap

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved