ಉತ್ತಮ ವಿಚಾರಕ್ಕೆ ಧ್ವನಿ ಎತ್ತದಿದ್ದರೆ, ಇದ್ದೂ ಸತ್ತಂತೆ: ಮೋದಿಗೆ ವಿಜೇಂದರ್ ಪಂಚ್!
First Published Dec 10, 2020, 6:03 PM IST
ದೆಹಲಿಯ ಗಡಿ ಭಾಗದಲ್ಲಿ ನಡೆಯತ್ತಿರುವ ರೈತರ ಪ್ರತಿಭಟನೆಗೆ ಸೆಲೆಬ್ರೆಟಿಗಳು, ಕ್ರಿಕೆಟಿಗರು, ಕ್ರೀಡಾಪಟುಗಳು ಕೈಜೋಡಿಸುತ್ತಿದ್ದಾರೆ. ಈ ಮೂಲಕ ಪ್ರತಿಭಟನೆ ಕಾವು ಹೆಚ್ಚಿಸಿದ್ದಾರೆ. ದಿನದಿಂದ ದಿನಕ್ಕೆ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಭಾರತದ ಬಾಕ್ಸರ್, ಕಾಂಗ್ರೆಸ್ ಪಕ್ಷದ ಸದಸ್ಯ ವಿಜೇಂದರ್ ಸಿಂಗ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಖೇಲ್ ರತ್ನ ವಾಪಸ್ ನೀಡುವುಜಾಗಿ ಕೇಂದ್ರದ ವಿರುದ್ಧ ಗುಡುಗಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?