MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Other Sports
  • ಪ್ರೊ ಕಬಡ್ಡಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಆಯೋಜಕರು

ಪ್ರೊ ಕಬಡ್ಡಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಆಯೋಜಕರು

ನವದೆಹಲಿ: ಕ್ರಿಕೆಟ್‌ ಬಳಿಕ ದೇಶದಲ್ಲಿ ಅತಿಹೆಚ್ಚು ಕ್ರೇಜ್‌ ಹುಟ್ಟುಹಾಕಿರುವ ದೇಸಿ ಕ್ರೀಡೆ ಕಬಡ್ಡಿ ಕಳೆದ ಕೆಲವು ವರ್ಷಗಳಿಂದ ಹೊಸ ಸಂಚಲವನ್ನೇ ಸೃಷ್ಠಿ ಮಾಡಿದೆ. ಕಬಡ್ಡಿ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡುವ ಸಾಮರ್ಥ್ಯ ಹೊಂದಿರುವ ಪ್ರೊ ಕಬಡ್ಡಿ ಟೂರ್ನಿಗೆ ದೇಶದ ನಾನಾ ಮೂಲೆಗಳಿಂದ ಅಭಿಮಾನಿಗಳಿದ್ದಾರೆ. ಈಗಾಗಲೇ ಯಶಸ್ವಿಯಾಗಿ 7 ಪ್ರೊ ಕಬಡ್ಡಿ ಟೂರ್ನಿ ಆಯೋಜನೆಗೊಂಡಿದ್ದು, ಕಳೆದ ವರ್ಷ ಕೊರೋನಾ ಭೀತಿಯಿಂದಾಗಿ ಟೂರ್ನಿಯನ್ನು ರದ್ದುಪಡಿಸಲಾಗಿತ್ತು. ಮತ್ತೆ ಯಾವಾಗ ಪ್ರೊ ಕಬಡ್ಡಿ ಶುರುವಾಗುತ್ತೆ ಎಂದು ಕನವರಿಸುತ್ತಿದ್ದ ಅಭಿಮಾನಿಗಳಿಗೆ ಪ್ರೊ ಕಬಡ್ಡಿ ಲೀಗ್(ಪಿಕೆಎಲ್) ಆಯೋಜಕರು ಗುಡ್ ನ್ಯೂಸ್‌ ನೀಡಿದ್ದಾರೆ.

1 Min read
Author : Suvarna News | Asianet News
Published : Mar 12 2021, 11:41 AM IST
Share this Photo Gallery
  • FB
  • TW
  • Linkdin
  • Whatsapp
16
<p>2021ರ ಆವೃತ್ತಿಯ ಪ್ರೊ ಕಬಡ್ಡಿ ಜುಲೈನಿಂದ ಅಕ್ಟೋಬರ್‌ ವರೆಗೂ ನಡೆಸಲು ಯೋಜನೆ ರೂಪಿಸಲಾಗಿದೆ. ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಆಯೋಜಕರು ತಿಳಿಸಿದ್ದಾರೆ.&nbsp;</p>

<p>2021ರ ಆವೃತ್ತಿಯ ಪ್ರೊ ಕಬಡ್ಡಿ ಜುಲೈನಿಂದ ಅಕ್ಟೋಬರ್‌ ವರೆಗೂ ನಡೆಸಲು ಯೋಜನೆ ರೂಪಿಸಲಾಗಿದೆ. ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಆಯೋಜಕರು ತಿಳಿಸಿದ್ದಾರೆ.&nbsp;</p>

2021ರ ಆವೃತ್ತಿಯ ಪ್ರೊ ಕಬಡ್ಡಿ ಜುಲೈನಿಂದ ಅಕ್ಟೋಬರ್‌ ವರೆಗೂ ನಡೆಸಲು ಯೋಜನೆ ರೂಪಿಸಲಾಗಿದೆ. ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಆಯೋಜಕರು ತಿಳಿಸಿದ್ದಾರೆ. 

26
<p>ಕೋವಿಡ್‌ ಕಾರಣದಿಂದಾಗಿ 2020ರ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯು ರದ್ದಾಗಿತ್ತು.&nbsp;</p>

<p>ಕೋವಿಡ್‌ ಕಾರಣದಿಂದಾಗಿ 2020ರ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯು ರದ್ದಾಗಿತ್ತು.&nbsp;</p>

ಕೋವಿಡ್‌ ಕಾರಣದಿಂದಾಗಿ 2020ರ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯು ರದ್ದಾಗಿತ್ತು. 

36
<p>ಆದರೆ ಸದ್ಯ ಬಹುತೇಕ ಕ್ರೀಡೆಗಳು ಬಯೋ ಸೆಕ್ಯೂರ್‌ ವಾತಾವರಣದಲ್ಲಿ ನಡೆಯುತ್ತಿದ್ದು, ಇದೇ ವ್ಯವಸ್ಥೆಯನ್ನು ಅಳವಡಿಸಿಕೊಂಡು ಟೂರ್ನಿ ಆಯೋಜಿಸುವುದಾಗಿ ಪ್ರೊ ಕಬಡ್ಡಿಯ ಆಯೋಜಕ ಸಂಸ್ಥೆ ಮಶಾಲ್‌ ಸ್ಪೋರ್ಟ್ಸ್‌ನ ಮುಖ್ಯಸ್ಥ ಅನುಪಮ್‌ ಗೋಸ್ವಾಮಿ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.&nbsp;</p>

<p>ಆದರೆ ಸದ್ಯ ಬಹುತೇಕ ಕ್ರೀಡೆಗಳು ಬಯೋ ಸೆಕ್ಯೂರ್‌ ವಾತಾವರಣದಲ್ಲಿ ನಡೆಯುತ್ತಿದ್ದು, ಇದೇ ವ್ಯವಸ್ಥೆಯನ್ನು ಅಳವಡಿಸಿಕೊಂಡು ಟೂರ್ನಿ ಆಯೋಜಿಸುವುದಾಗಿ ಪ್ರೊ ಕಬಡ್ಡಿಯ ಆಯೋಜಕ ಸಂಸ್ಥೆ ಮಶಾಲ್‌ ಸ್ಪೋರ್ಟ್ಸ್‌ನ ಮುಖ್ಯಸ್ಥ ಅನುಪಮ್‌ ಗೋಸ್ವಾಮಿ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.&nbsp;</p>

ಆದರೆ ಸದ್ಯ ಬಹುತೇಕ ಕ್ರೀಡೆಗಳು ಬಯೋ ಸೆಕ್ಯೂರ್‌ ವಾತಾವರಣದಲ್ಲಿ ನಡೆಯುತ್ತಿದ್ದು, ಇದೇ ವ್ಯವಸ್ಥೆಯನ್ನು ಅಳವಡಿಸಿಕೊಂಡು ಟೂರ್ನಿ ಆಯೋಜಿಸುವುದಾಗಿ ಪ್ರೊ ಕಬಡ್ಡಿಯ ಆಯೋಜಕ ಸಂಸ್ಥೆ ಮಶಾಲ್‌ ಸ್ಪೋರ್ಟ್ಸ್‌ನ ಮುಖ್ಯಸ್ಥ ಅನುಪಮ್‌ ಗೋಸ್ವಾಮಿ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. 

46
<p>8ನೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯು ಎಂದಿನಂತೆ ರೋಚಕತೆಯನ್ನು ಕಾಯ್ದುಕೊಳ್ಳಲಿದ್ದು, ಮತ್ತಷ್ಟು ಜಿದ್ದಾಜಿದ್ದಿನಿಂದ ಕೂಡಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.</p>

<p>8ನೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯು ಎಂದಿನಂತೆ ರೋಚಕತೆಯನ್ನು ಕಾಯ್ದುಕೊಳ್ಳಲಿದ್ದು, ಮತ್ತಷ್ಟು ಜಿದ್ದಾಜಿದ್ದಿನಿಂದ ಕೂಡಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.</p>

8ನೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯು ಎಂದಿನಂತೆ ರೋಚಕತೆಯನ್ನು ಕಾಯ್ದುಕೊಳ್ಳಲಿದ್ದು, ಮತ್ತಷ್ಟು ಜಿದ್ದಾಜಿದ್ದಿನಿಂದ ಕೂಡಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

56
<p>ಪಿಕೆಎಲ್‌ ಟೂರ್ನಿಯು ನವೀನ್‌ ಕುಮಾರ್, ನಿತೀಶ್ ಕುಮಾರ್ ಅವರಂತಹ ದೇಶಿ ಪ್ರತಿಭೆಗಳನ್ನು ಅನಾವರಣ ಮಾಡಿದೆ. ಮುಂದೆಯೂ ಪಿಕೆಎಲ್‌ ವತಿಯಿಂದ ದೇಸಿ ಪ್ರತಿಭಾ ಶೋಧ ನಡೆಯಲಿದೆ ಎಂದು ಅನುಪಮ್‌ ಗೋಸ್ವಾಮಿ ತಿಳಿಸಿದ್ದಾರೆ.</p>

<p>ಪಿಕೆಎಲ್‌ ಟೂರ್ನಿಯು ನವೀನ್‌ ಕುಮಾರ್, ನಿತೀಶ್ ಕುಮಾರ್ ಅವರಂತಹ ದೇಶಿ ಪ್ರತಿಭೆಗಳನ್ನು ಅನಾವರಣ ಮಾಡಿದೆ. ಮುಂದೆಯೂ ಪಿಕೆಎಲ್‌ ವತಿಯಿಂದ ದೇಸಿ ಪ್ರತಿಭಾ ಶೋಧ ನಡೆಯಲಿದೆ ಎಂದು ಅನುಪಮ್‌ ಗೋಸ್ವಾಮಿ ತಿಳಿಸಿದ್ದಾರೆ.</p>

ಪಿಕೆಎಲ್‌ ಟೂರ್ನಿಯು ನವೀನ್‌ ಕುಮಾರ್, ನಿತೀಶ್ ಕುಮಾರ್ ಅವರಂತಹ ದೇಶಿ ಪ್ರತಿಭೆಗಳನ್ನು ಅನಾವರಣ ಮಾಡಿದೆ. ಮುಂದೆಯೂ ಪಿಕೆಎಲ್‌ ವತಿಯಿಂದ ದೇಸಿ ಪ್ರತಿಭಾ ಶೋಧ ನಡೆಯಲಿದೆ ಎಂದು ಅನುಪಮ್‌ ಗೋಸ್ವಾಮಿ ತಿಳಿಸಿದ್ದಾರೆ.

66
<p>ಪ್ರೊ ಕಬಡ್ಡಿ ಟೂರ್ನಿಯ ಪ್ರಸಾರ ಹಕ್ಕು ಹರಾಜು ಏಪ್ರಿಲ್‌ನಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>

<p>ಪ್ರೊ ಕಬಡ್ಡಿ ಟೂರ್ನಿಯ ಪ್ರಸಾರ ಹಕ್ಕು ಹರಾಜು ಏಪ್ರಿಲ್‌ನಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>

ಪ್ರೊ ಕಬಡ್ಡಿ ಟೂರ್ನಿಯ ಪ್ರಸಾರ ಹಕ್ಕು ಹರಾಜು ಏಪ್ರಿಲ್‌ನಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಕಳಿಂಗ ಐಐಟಿಯಲ್ಲಿ ನಾಳೆಯಿಂದ ವಾಲಿಬಾಲ್ ವರ್ಲ್ಡ್‌ ಬೀಚ್ ಪ್ರೊ ಟೂರ್ನಿ!
Recommended image2
ಇರಾನ್ ಸಂಘರ್ಷ: ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಪಿವಿ ಸಿಂಧು, ಸಮೀಪದಲ್ಲೇ ಸ್ಫೋಟ ಬ್ಯಾಡ್ಮಿಂಟನ್ ತಾರೆ ಆತಂಕ!
Recommended image3
ಆಸೀಸ್‌ನಲ್ಲಿ ಪಾತ್ರೆ ತೊಳೆದ ಪಾಕ್‌ ಪ್ಲೇಯರ್ಸ್‌: ಹಾಕಿ, ಕ್ರಿಕೆಟ್‌ ಫೆಡರೇಷನ್‌ಗೂ ಆಸಿಮ್‌ ಮುನೀರ್‌ ಉಸ್ತುವಾರಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved