MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ದಕ್ಷಿಣದ ಹೊಸ ಚಾಣಕ್ಯ; ಸಿದ್ದರಾಮಯ್ಯಗೆ ಸಲಹೆ ನೀಡಿದ್ದ ವ್ಯಕ್ತಿಯಿಂದಲೇ ಟಿಪ್ಸ್ ಪಡೆದಿದ್ರು ನಟ ವಿಜಯ್‌

ದಕ್ಷಿಣದ ಹೊಸ ಚಾಣಕ್ಯ; ಸಿದ್ದರಾಮಯ್ಯಗೆ ಸಲಹೆ ನೀಡಿದ್ದ ವ್ಯಕ್ತಿಯಿಂದಲೇ ಟಿಪ್ಸ್ ಪಡೆದಿದ್ರು ನಟ ವಿಜಯ್‌

ನಟ ವಿಜಯ್‌ರ ರಾಜಕೀಯ ಯಶಸ್ಸಿನ ಹಿಂದಿರುವ ಚುನಾವಣಾ ತಂತ್ರಗಾರ ಅವರನ್ನು 'ದಕ್ಷಿಣ ಭಾರತದ ಪ್ರಶಾಂತ್ ಕಿಶೋರ್' ಎಂದು ಕರೆಯಲಾಗುತ್ತಿದೆ. ಸಿದ್ದರಾಮಯ್ಯನವರಿಗೂ ಸಲಹೆ ನೀಡಿದ್ದ ಇವರ ತಂತ್ರಗಾರಿಕೆಯಿಂದಲೇ ವಿಜಯ್ ಅಲ್ಪಾವಧಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ.

1 Min read
Author : Kannadaprabha News
Published : May 05 2026, 05:44 AM IST
Share this Photo Gallery
  • FB
  • TW
  • Linkdin
  • Whatsapp
14
ದಕ್ಷಿಣ ಭಾರತದ ಪ್ರಶಾಂತ್ ಕಿಶೋರ್
Image Credit : FB

ದಕ್ಷಿಣ ಭಾರತದ ಪ್ರಶಾಂತ್ ಕಿಶೋರ್

ಕರ್ನಾಟಕದಲ್ಲಿ ಸತತ 2 ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯನವರಿಗೆ 2018ರಲ್ಲಿ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದ್ದ ಜಾನ್‌ ಆರೋಕ್ಯಸಾಮಿ ಎಂಬುವವರೇ ವಿಜಯ್‌ರ ಟಿವಿಕೆಯನ್ನು ಗೆಲುವಿನತ್ತ ಕೊಂಡೊಯ್ದಿರುವುದು. ಈ ಮೂಲಕ, ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ಗೆ ಪರ್ಯಾಯವಾಗಿ ದಕ್ಷಿಣದಲ್ಲಿ ಇವರು ಹೆಸರು ಕೇಳಿಬರುತ್ತಿದೆ.

24
ಅಲ್ಪ ಸಮಯದಲ್ಲಿ ಗೆಲುವಿನ ದಾಖಲೆ
Image Credit : Asianet News

ಅಲ್ಪ ಸಮಯದಲ್ಲಿ ಗೆಲುವಿನ ದಾಖಲೆ

ನಟನಾಗಿದ್ದ ವಿಜಯ್‌ ಇದ್ದ ಅಭಿಮಾನಿಗಳ ಬಳಗವನ್ನೇ ಅವರ ರಾಜಕೀಯ ಶಕ್ತಿಯಾಗಿ ರೂಪಿಸುವಲ್ಲಿ ಆರೋಕ್ಯ ಸಾಮಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ತಂತ್ರದಿಂದಲೇ ಅಲ್ಪ ಸಮಯದಲ್ಲಿ ರಾಜಕೀಯವಾಗಿಯೂ ವಿಜಯ್‌ರ ಜನಪ್ರಿಯತೆ ಉತ್ತುಂಗಕ್ಕೇರಲು ಸಾಧ್ಯವಾಗಿದೆ.

Related Articles

Related image1
ತಮಿಳುನಾಡು ನಟ ವಿಜಯ್‌ಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ; ದಾವಣಗೆರೆ ಉಪ ಚುನಾವಣೆ ಬಗ್ಗೆ ಹೇಳಿದ್ದೇನು?
Related image2
ರೇಷ್ಮೆಗೆ ಒಳ್ಳೆಯ ಬೇಡಿಕೆಯಿದ್ದು, ಯುವಜನರು ರೇಷ್ಮೆ ಕೃಷಿಯಲ್ಲಿ ತೊಡಗಿಕೊಳ್ಳಿ: ಸಿಎಂ ಸಿದ್ದರಾಮಯ್ಯ
34
ವಿಜಯ್ ಗೆಲುವಿನ ಹಿಂದಿದೆ ಜಾನ್ ಚುನಾವಣೆ ತಂತ್ರಗಾರಿಕೆ
Image Credit : Asianet News

ವಿಜಯ್ ಗೆಲುವಿನ ಹಿಂದಿದೆ ಜಾನ್ ಚುನಾವಣೆ ತಂತ್ರಗಾರಿಕೆ

ವಿಜಯ್‌ರ ಭಾಷಣಗಳಿಂದ ಹಿಡಿದು, ಪ್ರಚಾರ, ಸಾಮಾಜಿಕ ಮಾಧ್ಯಮ ಬಳಕೆಯ ವಿಧಾನವನ್ನು ನಿರ್ಧರಿಸಿದವರೂ ಇವರೇ. ಜಾನ್‌ರ ಶ್ರಮದಿಂದಲೇ ಪೆರಂಬೂರು ಮತ್ತು ತಿರುಚಿರಾಪಳ್ಳಿಯಿಂದ(ಪೂರ್ವ) ಸ್ಪರ್ಧಿಸಿದ್ದ ವಿಜಯ್‌ ಗೆಲುವಿಗೆ ಮಾತ್ರವಲ್ಲ, ಸಿಎಂ ಕುರ್ಚಿಗೂ ಸಮೀಪ ಹೋಗಲು ಸಾಧ್ಯವಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

44
ಯಾರು ಈ ಜಾನ್ ಆರೋಕ್ಯಸಾಮಿ?
Image Credit : instagram

ಯಾರು ಈ ಜಾನ್ ಆರೋಕ್ಯಸಾಮಿ?

ಮೂಲತಃ ಆಂಧ್ರಪ್ರದೇಶದವರಾದ ಜಾನ್‌, ತಮಿಳುನಾಡಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಶಿವಸೇನೆ (ಯುಬಿಟಿ) ಸಲಹೆಗಾರರಾಗಿಯೂ ಇವರು ಕೆಲಸ ಮಾಡಿದ್ದಾರೆ. ಆರೋಕ್ಯಸಾಮಿ ಅವರನ್ನು ದಕ್ಷಿಣದ ಪ್ರಶಾಂತ್‌ ಕಿಶೋರ್‌ ಎಂದು ಕರೆಯಲಾಗುತ್ತಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಸಿದ್ದರಾಮಯ್ಯ
ದಳಪತಿ ವಿಜಯ್
ತಮಿಳಗ ವೆಟ್ರಿ ಕಳಗಂ
ತಮಿಳುನಾಡು
ವಿಧಾನಸಭಾ ಚುನಾವಣೆ
ಚುನಾವಣೆ

Latest Videos
Recommended Stories
Recommended image1
ಅಪ್ಪನ ಸ್ಥಾನ ಉಳಿಸಿಕೊಂಡ ಉಮೇಶ್‌ ಮೇಟಿ; ಬಿಜೆಪಿಯ ಚರಂತಿಮಠ ವಿರುದ್ಧ 22332 ಮತಗಳ ಅಂತರದ ಜಯ
Recommended image2
Gangotri to Ganga Sagar- ಗಂಗೆ ಹರಿವಲ್ಲೆಲ್ಲಾ ಅರಳಿದ 'ಕಮಲ': ನಿಜವಾಯ್ತು ಆ ಮಾತು
Recommended image3
West Bengal: ಟಿಎಂಸಿ ರೇ*ಪಿಸ್ಟ್ ಕಪಿಮುಷ್ಟಿಯಿಂದ ಹೆಣ್ಣುಮಕ್ಕಳ ಕಾಪಾಡಿದ ದಿಟ್ಟೆಗೆ ಭರ್ಜರಿ ಗೆಲುವು
Related Stories
Recommended image1
ತಮಿಳುನಾಡು ನಟ ವಿಜಯ್‌ಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ; ದಾವಣಗೆರೆ ಉಪ ಚುನಾವಣೆ ಬಗ್ಗೆ ಹೇಳಿದ್ದೇನು?
Recommended image2
ರೇಷ್ಮೆಗೆ ಒಳ್ಳೆಯ ಬೇಡಿಕೆಯಿದ್ದು, ಯುವಜನರು ರೇಷ್ಮೆ ಕೃಷಿಯಲ್ಲಿ ತೊಡಗಿಕೊಳ್ಳಿ: ಸಿಎಂ ಸಿದ್ದರಾಮಯ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved