ದಿಲ್ಲಿಯಲ್ಲಿ ಕರ್ನಾಟಕ ರಾಜಕೀಯ ಜೋರು: ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ
ಕಳೆದ ಒಂದು ವಾರದಿಮದ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಸದರ ಸಭೆ ಕರೆದಿರುವ ಬೆನ್ನಲ್ಲೇ, ದೆಹಲಿಯಲ್ಲಿ ಲಾಬಿ ಶುರುವಾಗಿದೆ. ಕೆಲವು ಸಚಿವರು ದೆಹಲಿಗೆ ಮತ್ತೆ ಕೆಲವು ಸಚಿವರು ಹೈದರಾಬಾದ್ಗೆ ತೆರಳಿರುವುದು ಕುತೂಹಲ ಮೂಡಿಸಿದೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿ ನಡೆದಿವೆ.

<p>ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ದೆಹಲಿಯಲ್ಲಿ ಕರ್ನಾಟಕ ರಾಜಕೀಯ ಜೋರಾಗಿ ನಡೆಯುತ್ತಿದೆ.</p>
ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ದೆಹಲಿಯಲ್ಲಿ ಕರ್ನಾಟಕ ರಾಜಕೀಯ ಜೋರಾಗಿ ನಡೆಯುತ್ತಿದೆ.
<p>ಕೆಲವು ಸಚಿವರು ದೆಹಲಿಗೆ ಮತ್ತೆ ಕೆಲವು ಸಚಿವರು ಹೈದರಾಬಾದ್ಗೆ ತೆರಳಿರುವುದು ಕುತೂಹಲ ಮೂಡಿಸಿದೆ.</p>
ಕೆಲವು ಸಚಿವರು ದೆಹಲಿಗೆ ಮತ್ತೆ ಕೆಲವು ಸಚಿವರು ಹೈದರಾಬಾದ್ಗೆ ತೆರಳಿರುವುದು ಕುತೂಹಲ ಮೂಡಿಸಿದೆ.
<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಚೇರಿ ಪೂಜೆ ನೆಪದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರ್. ಸಚಿವ ಆರ್.ಅಶೋಕ್ ಸೇರಿದಂತೆ ಹಲವು ದೆಹಲಿಗೆ ಹಾರಿದ್ದಾರೆ.</p>
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಚೇರಿ ಪೂಜೆ ನೆಪದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರ್. ಸಚಿವ ಆರ್.ಅಶೋಕ್ ಸೇರಿದಂತೆ ಹಲವು ದೆಹಲಿಗೆ ಹಾರಿದ್ದಾರೆ.
<p>ಕೇಂದ್ರದ ನಾಯಕರನ್ನು ಭೇಟಿ ಮಾಡಿ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ಹಲವು ಸಚಿವರು ದೆಹಲಿಗೆ ತೆರಳಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.</p>
ಕೇಂದ್ರದ ನಾಯಕರನ್ನು ಭೇಟಿ ಮಾಡಿ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ಹಲವು ಸಚಿವರು ದೆಹಲಿಗೆ ತೆರಳಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
<p>ಕಚೇರಿ ಉದ್ಘಾಟನೆ ಕೇವಲ ನೆಪವಷ್ಟೆ ಎನ್ನಲಾಗಿದೆ. ಇನ್ನೊಂದೆಡೆ, ವಲಸಿಗ ತಂಡದ ಅನಾಯಕರಂತೆ ಬಿಂಬಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರ ರಚನೆಗೆ ಕಾರಣರಾದವರ ಪರ ನಿಂತಿದ್ದಾರೆ. </p>
ಕಚೇರಿ ಉದ್ಘಾಟನೆ ಕೇವಲ ನೆಪವಷ್ಟೆ ಎನ್ನಲಾಗಿದೆ. ಇನ್ನೊಂದೆಡೆ, ವಲಸಿಗ ತಂಡದ ಅನಾಯಕರಂತೆ ಬಿಂಬಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರ ರಚನೆಗೆ ಕಾರಣರಾದವರ ಪರ ನಿಂತಿದ್ದಾರೆ.
<p>ಸಿಎಂ ದೆಹಲಿಯಿಂದ ವಾಪಸ್ ಬಂದ ನಂತರ ಹಲವು ರಾಜ್ಯ ನಾಯಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿದ್ದರು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ಜೊತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.</p>
ಸಿಎಂ ದೆಹಲಿಯಿಂದ ವಾಪಸ್ ಬಂದ ನಂತರ ಹಲವು ರಾಜ್ಯ ನಾಯಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿದ್ದರು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ಜೊತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
<p>ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಿಂದ ಹಿಂದಿರುಗಿದ ಒಂದು ವಾರವಾಗುತ್ತ ಬಂದರೂ ಹೈಕಮಾಂಡ್ ಏನೂ ಹೇಳುತ್ತಿಲ್ಲ. ಹೀಗಾಗಿ ಬಿಜೆಪಿ ಗೊಂದಲದ ಗೂಡಾಗಿದೆ.</p>
ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಿಂದ ಹಿಂದಿರುಗಿದ ಒಂದು ವಾರವಾಗುತ್ತ ಬಂದರೂ ಹೈಕಮಾಂಡ್ ಏನೂ ಹೇಳುತ್ತಿಲ್ಲ. ಹೀಗಾಗಿ ಬಿಜೆಪಿ ಗೊಂದಲದ ಗೂಡಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.