MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಕನ್ಯಾಕುಮಾರಿ ಟು ಕಾಶ್ಮೀರ: ರಾಹುಲ್ ಗಾಂಧಿ ಪ್ರಧಾನಿ ಆಗಲೆಂದು ಆಂಧ್ರದ ವಕೀಲರ ಪಾದಯಾತ್ರೆ, ಕೂಡ್ಲಿಗಿಯಲ್ಲಿ ಶಾಸಕ ಶ್ರೀನಿವಾಸ ಸಾಥ್

ಕನ್ಯಾಕುಮಾರಿ ಟು ಕಾಶ್ಮೀರ: ರಾಹುಲ್ ಗಾಂಧಿ ಪ್ರಧಾನಿ ಆಗಲೆಂದು ಆಂಧ್ರದ ವಕೀಲರ ಪಾದಯಾತ್ರೆ, ಕೂಡ್ಲಿಗಿಯಲ್ಲಿ ಶಾಸಕ ಶ್ರೀನಿವಾಸ ಸಾಥ್

ರಾಹುಲ್ ಗಾಂಧಿ(Rahul Gandhi) ದೇಶದ ಪ್ರಧಾನಿಯಾಗಬೇಕು. ದೇಶದಲ್ಲಿ ಏಕತೆ, ಪ್ರಜಾಪ್ರಭುತ್ವ ಉಳಿಸಿ, ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕು ಎಂದು ಆಗ್ರಹಿಸಿ ಆಂಧ್ರಪ್ರದೇಶದ ವಕೀಲ ಕಾಟೂರಿ ವೆಂಕಟೇಶ್ವರಲು ಬೃಹತ್ ಪಾದಯಾತ್ರೆ ನಡೆಸುತ್ತಿದ್ದಾರೆ ಇಂದು ಕೂಡ್ಲಿಗಿಗೆ ಆಗಮಿಸಿತು.

1 Min read
Author : Ravi Janekal
Published : Aug 13 2026, 11:38 AM IST
Share this Photo Gallery
  • FB
  • TW
  • Linkdin
  • Whatsapp
14
ವಕೀಲ ಕಾಟೂರಿ ವೆಂಕಟೇಶ್ವರಲು ಅವರಿಂದ ಪ್ರತಿಭಟನೆ
Image Credit : Asianet News

ವಕೀಲ ಕಾಟೂರಿ ವೆಂಕಟೇಶ್ವರಲು ಅವರಿಂದ ಪ್ರತಿಭಟನೆ

ರಾಹುಲ್ ಗಾಂಧಿ(Rahul Gandhi) ದೇಶದ ಪ್ರಧಾನಿಯಾಗಬೇಕು. ದೇಶದಲ್ಲಿ ಏಕತೆ, ಪ್ರಜಾಪ್ರಭುತ್ವ ಉಳಿಸಿ, ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕು ಎಂದು ಆಗ್ರಹಿಸಿ ಆಂಧ್ರಪ್ರದೇಶದ ವಕೀಲ ಕಾಟೂರಿ ವೆಂಕಟೇಶ್ವರಲು ಬೃಹತ್ ಪಾದಯಾತ್ರೆ ನಡೆಸುತ್ತಿದ್ದಾರೆ ಇಂದು ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕೂಡ್ಲಿಗಿಗೆ ಆಗಮಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ರಾಹುಲ್ ಪ್ರಧಾನಿ ಆಗಲೆಂದು ಕನ್ಯಾಕುಮಾರಿ ಟು ಕಾಶ್ಮೀರ ಪಾದಯಾತ್ರೆ
Image Credit : Asianet News

ರಾಹುಲ್ ಪ್ರಧಾನಿ ಆಗಲೆಂದು ಕನ್ಯಾಕುಮಾರಿ ಟು ಕಾಶ್ಮೀರ ಪಾದಯಾತ್ರೆ

ಕನ್ಯಾಕುಮಾರಿಯಿಂದ ಕಾಶ್ಮೀರ(Kanyakumari to kashmir padayatre)ದವರೆಗೆ ಪಾದಯಾತ್ರೆ ಸಂಕಲ್ಪ ಮಾಡಿರುವ ಕಾಟೂರಿ ವೆಂಕಟೇಶ್ವರಲು, 'ರಾಹುಲ್ ಗಾಂಧಿಗಾಗಿ ಭಾರತ ಒಂದಾಗಬೇಕು’ ಎಂಬ ಸಂದೇಶದೊಂದಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಇಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮಕ್ಕೆ ಪಾದಯಾತ್ರಿಗಳ ತಂಡ ಆಗಮಿಸಿತು.

Related Articles

Related image1
Rahul gandhi Next PM: 2029ಕ್ಕೆ ರಾಹುಲ್ ಗಾಂಧಿ ಪ್ರಧಾನಿ ಮಾಡಲು ಪಣ, ಕಾರ್ಯಕರ್ತರಿಗೆ ನೂತನ ಸಚಿವ ಪಿಎಂ ನರೇಂದ್ರಸ್ವಾಮಿ ಕರೆ!
Related image2
ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಗ್ಯಾರಂಟಿ, ಬಿಜೆಪಿ ಸೋಲುತ್ತೆ, ಕಾಂಗ್ರೆಸ್ ಗೆಲ್ಲುತ್ತೆ, ಸಲೀಂ ಭವಿಷ್ಯ!
34
ಪಾದಯಾತ್ರಿಕರಿಗೆ ಶಾಸಕ ಶ್ರೀನಿವಾಸ ಸ್ವಾಗತ
Image Credit : Asianet News

ಪಾದಯಾತ್ರಿಕರಿಗೆ ಶಾಸಕ ಶ್ರೀನಿವಾಸ ಸ್ವಾಗತ

ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ ಅವರು ಪಾದಯಾತ್ರಿಗಳ ತಂಡವನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು. ಈ ವೇಳೆ ‘ದೇಶಕ್ಕಾಗಿ ರಾಹುಲ್ ಗಾಂಧಿ ಬೇಕು’ ಎಂದು ಘೋಷಣೆ ಕೂಗುತ್ತಾ ಪಾದಯಾತ್ರಿಕರೊಂದಿಗೆ ಹೆಜ್ಜೆ ಹಾಕುವ ಮೂಲಕ ಶಾಸಕರು ಬೆಂಬಲ ವ್ಯಕ್ತಪಡಿಸಿದರು.

44
ತಂಡದೊಂದಿಗೆ ಐದು ಕಿಲೋಮೀಟರ್ ಶಾಸಕ
Image Credit : Asianet News

ತಂಡದೊಂದಿಗೆ ಐದು ಕಿಲೋಮೀಟರ್ ಶಾಸಕ

ದೇಶದ ಏಕತೆ, ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯದ ಸಂದೇಶ ಸಾರುತ್ತಿರುವ ಈ ಬೃಹತ್ ಪಾದಯಾತ್ರೆಯಲ್ಲಿ ಶಾಸಕ ಎನ್.ಟಿ. ಶ್ರೀನಿವಾಸ ತಂಡವನ್ನು ಬರಮಾಡಿಕೊಂಡರಷ್ಟೇ ಅಲ್ಲದೆ ತಂಡದೊಂದಿಗೆ ಸುಮಾರು ಐದು ಕಿಮೀಟರ್ ವರೆಗೂ ಪಾದಯಾತ್ರಿಕರೊಂದಿಗೆ ನಡೆಯುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ವಿಜಯಪುರ
ರಾಹುಲ್ ಗಾಂಧಿ
ಕಾಂಗ್ರೆಸ್
Latest Videos
Recommended Stories
Recommended image1
ಸಚಿವರ ಶಪಥದ 10 ದಿನ ಬಳಿಕ, ಅಧಿವೇಶನಕ್ಕೆ 1 ದಿನ ಮುನ್ನ ಖಾತೆ ಹಂಚಿಕೆ! ಯಾರಾರಿಗೆ ಯಾವ ಖಾತೆ ಸಿಕ್ತು? ತಂಗಡಗಿ ಅಸಮಾಧಾನ ಏಕೆ?
Recommended image2
NEET Row: ಎಲ್ಲಾ ಪ್ರಶ್ನೆಗೂ ಉತ್ತರ ಕೊಡ್ತೀನಿ, ಚರ್ಚೆಗೆ ಬನ್ನಿ; ವಿರೋಧ ಪಕ್ಷಗಳ ನಾಯಕರಿಗೆ ಅಮಿತ್ ಶಾ ಸವಾಲು
Recommended image3
ಡಿ.ಕೆ.ಶಿವಕುಮಾರ್ ಸಂಪುಟದ ಸಚಿವರಿಗೆ ಕೊನೆಗೂ ಸಿಕ್ತು ಖಾತೆ: ಯಾರಿಗೆ ಯಾವ ಇಲಾಖೆ? ಇಲ್ಲಿದೆ ಅಧಿಕೃತ ಪಟ್ಟಿ!
Related Stories
Recommended image1
Rahul gandhi Next PM: 2029ಕ್ಕೆ ರಾಹುಲ್ ಗಾಂಧಿ ಪ್ರಧಾನಿ ಮಾಡಲು ಪಣ, ಕಾರ್ಯಕರ್ತರಿಗೆ ನೂತನ ಸಚಿವ ಪಿಎಂ ನರೇಂದ್ರಸ್ವಾಮಿ ಕರೆ!
Recommended image2
ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಗ್ಯಾರಂಟಿ, ಬಿಜೆಪಿ ಸೋಲುತ್ತೆ, ಕಾಂಗ್ರೆಸ್ ಗೆಲ್ಲುತ್ತೆ, ಸಲೀಂ ಭವಿಷ್ಯ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved