MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ದೆಹಲಿಯ ಮಣ್ಣಲ್ಲಿ ಮಣ್ಣಾದ ಕನ್ನಡದ ಮಣ್ಣಿನ ಮಗ ಸುರೇಶ್ ಅಂಗಡಿ

ದೆಹಲಿಯ ಮಣ್ಣಲ್ಲಿ ಮಣ್ಣಾದ ಕನ್ನಡದ ಮಣ್ಣಿನ ಮಗ ಸುರೇಶ್ ಅಂಗಡಿ

ಕೇಂದ್ರ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ಕನ್ನಡದ ಮಣ್ಣಿನ ಮಗ ದೆಹಲಿಯ ದ್ವಾರಕಾ ಸೆಕ್ಟರ್​ 24ರಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ರುದ್ರಭೂಮಿಯಲ್ಲಿ ಮಣ್ಣಾದರು. ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಹಾಗೂ ಕೋವಿಡ್​ ನಿಯಮದಂತೆ ನೆರವೇರಿಸಲಾಯಿತು. 

1 Min read
Suvarna News
Published : Sep 24 2020, 06:27 PM IST| Updated : Sep 24 2020, 07:10 PM IST
Share this Photo Gallery
  • FB
  • TW
  • Linkdin
  • Whatsapp
17
<p>ರೈಲ್ವೆ ಖಾತೆ ರಾಜ್ಯ ಸಚಿವ (65) ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನೆರವೇರಿತು.</p>

<p>ರೈಲ್ವೆ ಖಾತೆ ರಾಜ್ಯ ಸಚಿವ (65) ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನೆರವೇರಿತು.</p>

ರೈಲ್ವೆ ಖಾತೆ ರಾಜ್ಯ ಸಚಿವ (65) ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನೆರವೇರಿತು.

27
<p>ನವದೆಹಲಿಯ ದ್ವಾರಕಾದ ಸೆಕ್ಟರ್ 24ರಲ್ಲಿರುವ ರುದ್ರಭೂಮಿಯಲ್ಲಿ &nbsp;ಲಿಂಗಾಯತ ಸಂಪ್ರದಾಯದಂತೆ ನೆರವೇರಿಸಲಾಯಿತು.</p>

<p>ನವದೆಹಲಿಯ ದ್ವಾರಕಾದ ಸೆಕ್ಟರ್ 24ರಲ್ಲಿರುವ ರುದ್ರಭೂಮಿಯಲ್ಲಿ &nbsp;ಲಿಂಗಾಯತ ಸಂಪ್ರದಾಯದಂತೆ ನೆರವೇರಿಸಲಾಯಿತು.</p>

ನವದೆಹಲಿಯ ದ್ವಾರಕಾದ ಸೆಕ್ಟರ್ 24ರಲ್ಲಿರುವ ರುದ್ರಭೂಮಿಯಲ್ಲಿ  ಲಿಂಗಾಯತ ಸಂಪ್ರದಾಯದಂತೆ ನೆರವೇರಿಸಲಾಯಿತು.

37
<p>ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಮಾಡಲಾಯ್ತು</p>

<p>ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಮಾಡಲಾಯ್ತು</p>

ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಮಾಡಲಾಯ್ತು

47
<p>ಕೋವಿಡ್ ಮಾರ್ಗಸೂಚಿ ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನಡೆಸಲಾಯಿತು.</p>

<p>ಕೋವಿಡ್ ಮಾರ್ಗಸೂಚಿ ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನಡೆಸಲಾಯಿತು.</p>

ಕೋವಿಡ್ ಮಾರ್ಗಸೂಚಿ ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನಡೆಸಲಾಯಿತು.

57
<p><br />ಪತ್ನಿ ಮಂಗಳಾ, ಪುತ್ರಿಯರು, ಅಳಿಯಂದಿರು, ಸಂಬಂಧಿಗಳು, ಬೀಗರಾದ ಜಗದೀಶ ಶೆಟ್ಟರ್ ದಂಪತಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ, ವಿ.ಸೋಮಣ್ಣ, ಸಂಸದರು ಸೇರಿದಂತೆ ಆಪ್ತರು ಹಾಜರಿದ್ದರು,</p>

<p><br />ಪತ್ನಿ ಮಂಗಳಾ, ಪುತ್ರಿಯರು, ಅಳಿಯಂದಿರು, ಸಂಬಂಧಿಗಳು, ಬೀಗರಾದ ಜಗದೀಶ ಶೆಟ್ಟರ್ ದಂಪತಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ, ವಿ.ಸೋಮಣ್ಣ, ಸಂಸದರು ಸೇರಿದಂತೆ ಆಪ್ತರು ಹಾಜರಿದ್ದರು,</p>


ಪತ್ನಿ ಮಂಗಳಾ, ಪುತ್ರಿಯರು, ಅಳಿಯಂದಿರು, ಸಂಬಂಧಿಗಳು, ಬೀಗರಾದ ಜಗದೀಶ ಶೆಟ್ಟರ್ ದಂಪತಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ, ವಿ.ಸೋಮಣ್ಣ, ಸಂಸದರು ಸೇರಿದಂತೆ ಆಪ್ತರು ಹಾಜರಿದ್ದರು,

67
<p>ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಪರೀಕ್ಷೆಗೆ ಒಳಗಾಗಿದ್ದ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಅನಂತರ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್‌ 23ರಂದು ರಾತ್ರಿ ಅವರು ಕೊನೆಯುಸಿರೆಳೆದರು.</p>

<p>ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಪರೀಕ್ಷೆಗೆ ಒಳಗಾಗಿದ್ದ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಅನಂತರ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್‌ 23ರಂದು ರಾತ್ರಿ ಅವರು ಕೊನೆಯುಸಿರೆಳೆದರು.</p>

ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಪರೀಕ್ಷೆಗೆ ಒಳಗಾಗಿದ್ದ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಅನಂತರ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್‌ 23ರಂದು ರಾತ್ರಿ ಅವರು ಕೊನೆಯುಸಿರೆಳೆದರು.

77
<p>ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಚನ್ನಬಸಪ್ಪ-ಸೋಮವ್ವ ದಂಪತಿಯ ಪುತ್ರನಾಗಿ 1955ರ ಜೂನ್ 1ರಂದು ಜನಿಸಿದ್ದವರು ಈಗ ದೆಹಲಿ ಮಣ್ಣಲ್ಲಿ ಮಣ್ಣಾದರು.</p>

<p>ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಚನ್ನಬಸಪ್ಪ-ಸೋಮವ್ವ ದಂಪತಿಯ ಪುತ್ರನಾಗಿ 1955ರ ಜೂನ್ 1ರಂದು ಜನಿಸಿದ್ದವರು ಈಗ ದೆಹಲಿ ಮಣ್ಣಲ್ಲಿ ಮಣ್ಣಾದರು.</p>

ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಚನ್ನಬಸಪ್ಪ-ಸೋಮವ್ವ ದಂಪತಿಯ ಪುತ್ರನಾಗಿ 1955ರ ಜೂನ್ 1ರಂದು ಜನಿಸಿದ್ದವರು ಈಗ ದೆಹಲಿ ಮಣ್ಣಲ್ಲಿ ಮಣ್ಣಾದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved