'ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು'
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಮಾಜಿ ಶಾಸಕ ರೋಷನ್ ಬೇಗ್ ಮೇಲೆ ಫುಲ್ ಗರಂ ಆಗಿದ್ದಾರೆ. ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಖಾನ್ ಹಾಗೂ ಕಾಂಗ್ರೆಸ್ ಉಚ್ಚಾಟಿತ ಮಾಜಿ ಶಾಸಕ ರೋಷನ್ ಬೇಗ್ ಜಟಾಪಟಿ ಶುರುವಾಗಿದೆ.

<p>ಡಿಜೆ ಹಳ್ಳಿ ಗಲಭೆಗೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ಕಾರಣ ಎಂಬ ರೋಷನ್ ಬೇಗ್ ಆರೋಪಕ್ಕೆ ಜಮೀರ್ ಅಹಮ್ಮದ್ ಖಾನ್ ಕಿಡಿಕಾರಿದ್ದಾರೆ.</p>
ಡಿಜೆ ಹಳ್ಳಿ ಗಲಭೆಗೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ಕಾರಣ ಎಂಬ ರೋಷನ್ ಬೇಗ್ ಆರೋಪಕ್ಕೆ ಜಮೀರ್ ಅಹಮ್ಮದ್ ಖಾನ್ ಕಿಡಿಕಾರಿದ್ದಾರೆ.
<p>ಡಿಜೆ ಹಳ್ಳಿ ಗಲಭೆ ಪ್ರಕರಣ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರ ನಡುವಿನ ಮತ್ತೊಂದು ಸುತ್ತಿನ ಟ್ವೀಟ್ ವಾರ್ </p>
ಡಿಜೆ ಹಳ್ಳಿ ಗಲಭೆ ಪ್ರಕರಣ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರ ನಡುವಿನ ಮತ್ತೊಂದು ಸುತ್ತಿನ ಟ್ವೀಟ್ ವಾರ್
<p>ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಎಸ್ಡಿಪಿಐಗೆ ಬೆಂಬಲವಾಗಿ ಕೆಲಸ ಮಾಡುತ್ತಿದೆ. ಈಗ ಅವರಿಗೆ ತಮ್ಮ ಸ್ವಂತ ಶಾಸಕರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಘಟನೆಗೆ ಕಾಂಗ್ರೆಸ್ ಕಾರಣ, ಬೆಂಗಳೂರು ಗಲಭೆಗೆ ಕಾಂಗ್ರೆಸ್ ಹೊಣೆ ಹೊರಬೇಕು' ಎಂದು ರೋಷನ್ ಬೇಗ್ ಹೇಳಿದ್ದರು.</p>
ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಎಸ್ಡಿಪಿಐಗೆ ಬೆಂಬಲವಾಗಿ ಕೆಲಸ ಮಾಡುತ್ತಿದೆ. ಈಗ ಅವರಿಗೆ ತಮ್ಮ ಸ್ವಂತ ಶಾಸಕರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಘಟನೆಗೆ ಕಾಂಗ್ರೆಸ್ ಕಾರಣ, ಬೆಂಗಳೂರು ಗಲಭೆಗೆ ಕಾಂಗ್ರೆಸ್ ಹೊಣೆ ಹೊರಬೇಕು' ಎಂದು ರೋಷನ್ ಬೇಗ್ ಹೇಳಿದ್ದರು.
<p>ಇದೀಗ ಇದಕ್ಕೆ ಸರಣಿ ಟ್ವೀಟ್ ಮೂಲಕ ಜಮೀರ್ ತಿರುಗೇಟು ನೀಡಿದ್ದಾರೆ</p>
ಇದೀಗ ಇದಕ್ಕೆ ಸರಣಿ ಟ್ವೀಟ್ ಮೂಲಕ ಜಮೀರ್ ತಿರುಗೇಟು ನೀಡಿದ್ದಾರೆ
<p>ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ ಎಂದು ರೋಷನ್ ಬೇಗ್ಗೆ ಹೇಳಿದ ಜಮೀರ್</p>
ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ ಎಂದು ರೋಷನ್ ಬೇಗ್ಗೆ ಹೇಳಿದ ಜಮೀರ್
<p>ರೋಷನ್ ಬೇಗ್ ವಿರುದ್ಧ ಜಮೀರ್ ಟ್ವೀಟ್</p>
ರೋಷನ್ ಬೇಗ್ ವಿರುದ್ಧ ಜಮೀರ್ ಟ್ವೀಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.