MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಕಾಂಗ್ರೆಸ್‌ ನಾಯಕರ ಬಳಿಕ ಸಂಸದ ತೇಜಸ್ವಿ ಸೂರ್ಯರಿಂದ ಕಾರ್ಮಿಕರಿಗೆ ವಿಶೇಷ ಬೀಳ್ಕೊಡುಗೆ...!

ಕಾಂಗ್ರೆಸ್‌ ನಾಯಕರ ಬಳಿಕ ಸಂಸದ ತೇಜಸ್ವಿ ಸೂರ್ಯರಿಂದ ಕಾರ್ಮಿಕರಿಗೆ ವಿಶೇಷ ಬೀಳ್ಕೊಡುಗೆ...!

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಕಷ್ಟ ಆಲಿಸಿ ಧೈರ್ಯ ತುಂಬಿದರು. ಬಳಿಕ ಸಂಸದ ತೇಜಸ್ವಿ ಸೂರ್ಯ ಅವರು ಕಾರ್ಮಿಕರನ್ನು ಉಪಚರಿಸಿ ಬೈ ಬೈ ಟಾಟಾ ಹೇಳಿದರು.

1 Min read
Suvarna News
Published : May 03 2020, 08:51 PM IST
Share this Photo Gallery
  • FB
  • TW
  • Linkdin
  • Whatsapp
18
<p>ಕಾಂಗ್ರೆಸ್‌ ನಾಯಕರ ಬಳಿಕ ತೇಜಸ್ವಿ ಸೂರ್ಯರಿಂದ ಕಾರ್ಮಿಕರಿಗೆ ವಿಶೇಷ ಬೀಳ್ಕೊಡುಗೆ ಕೊಟ್ಟರು</p>

<p>ಕಾಂಗ್ರೆಸ್‌ ನಾಯಕರ ಬಳಿಕ ತೇಜಸ್ವಿ ಸೂರ್ಯರಿಂದ ಕಾರ್ಮಿಕರಿಗೆ ವಿಶೇಷ ಬೀಳ್ಕೊಡುಗೆ ಕೊಟ್ಟರು</p>

ಕಾಂಗ್ರೆಸ್‌ ನಾಯಕರ ಬಳಿಕ ತೇಜಸ್ವಿ ಸೂರ್ಯರಿಂದ ಕಾರ್ಮಿಕರಿಗೆ ವಿಶೇಷ ಬೀಳ್ಕೊಡುಗೆ ಕೊಟ್ಟರು

28
<p>ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳುತ್ತಿದ್ದ&nbsp; ಕಾರ್ಮಿಕರ ಉಪಚರಿಸಿದರು.&nbsp;</p>

<p>ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳುತ್ತಿದ್ದ&nbsp; ಕಾರ್ಮಿಕರ ಉಪಚರಿಸಿದರು.&nbsp;</p>

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳುತ್ತಿದ್ದ  ಕಾರ್ಮಿಕರ ಉಪಚರಿಸಿದರು. 

38
<p>ಕಾಂಗ್ರೆಸ್‌ ನಾಯಕರ ಬಳಿಕ ತೇಜಸ್ವಿ ಸೂರ್ಯ ಕೂಡ&nbsp;ಕಾರ್ಮಿಕರಿಗೆ ನೆರವಿಗೆ ಧಾವಿಸಿದರು.</p>

<p>ಕಾಂಗ್ರೆಸ್‌ ನಾಯಕರ ಬಳಿಕ ತೇಜಸ್ವಿ ಸೂರ್ಯ ಕೂಡ&nbsp;ಕಾರ್ಮಿಕರಿಗೆ ನೆರವಿಗೆ ಧಾವಿಸಿದರು.</p>

ಕಾಂಗ್ರೆಸ್‌ ನಾಯಕರ ಬಳಿಕ ತೇಜಸ್ವಿ ಸೂರ್ಯ ಕೂಡ ಕಾರ್ಮಿಕರಿಗೆ ನೆರವಿಗೆ ಧಾವಿಸಿದರು.

48
<p>ಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ನೀಡಿದರು.</p>

<p>ಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ನೀಡಿದರು.</p>

ಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ನೀಡಿದರು.

58
<p>ಆಹಾರ, ನೀರಿನ ಬಾಟಲ್ ನೀಡಿದ ತೇಜಸ್ವಿ ಸೂರ್ಯ</p>

<p>ಆಹಾರ, ನೀರಿನ ಬಾಟಲ್ ನೀಡಿದ ತೇಜಸ್ವಿ ಸೂರ್ಯ</p>

ಆಹಾರ, ನೀರಿನ ಬಾಟಲ್ ನೀಡಿದ ತೇಜಸ್ವಿ ಸೂರ್ಯ

68
<p>ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೂಡಿ ಕಾರ್ಮಿಕರ ಹೊಟ್ಟೆ ತುಂಬಿಸುವ ಕೆಲಸ ಮಾಡಿದರು.</p>

<p>ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೂಡಿ ಕಾರ್ಮಿಕರ ಹೊಟ್ಟೆ ತುಂಬಿಸುವ ಕೆಲಸ ಮಾಡಿದರು.</p>

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೂಡಿ ಕಾರ್ಮಿಕರ ಹೊಟ್ಟೆ ತುಂಬಿಸುವ ಕೆಲಸ ಮಾಡಿದರು.

78
<p>ಭಾನುವಾರ ಬೆಳಗ್ಗೆ ಕಾಂಗ್ರೆಸ್ ಘಟಾನುಘಟಿ ನಾಯಕರು ಮೆಜೆಸ್ಟಿಕ್‌ಗೆ ಬಂದು ಕಾರ್ಮಿಕರ ಸಮಸ್ಯೆಯನ್ನು ಕೇಳಿ ಧೈರ್ಯ ತುಂಬಿದರು.</p>

<p>ಭಾನುವಾರ ಬೆಳಗ್ಗೆ ಕಾಂಗ್ರೆಸ್ ಘಟಾನುಘಟಿ ನಾಯಕರು ಮೆಜೆಸ್ಟಿಕ್‌ಗೆ ಬಂದು ಕಾರ್ಮಿಕರ ಸಮಸ್ಯೆಯನ್ನು ಕೇಳಿ ಧೈರ್ಯ ತುಂಬಿದರು.</p>

ಭಾನುವಾರ ಬೆಳಗ್ಗೆ ಕಾಂಗ್ರೆಸ್ ಘಟಾನುಘಟಿ ನಾಯಕರು ಮೆಜೆಸ್ಟಿಕ್‌ಗೆ ಬಂದು ಕಾರ್ಮಿಕರ ಸಮಸ್ಯೆಯನ್ನು ಕೇಳಿ ಧೈರ್ಯ ತುಂಬಿದರು.

88
<p>ಬಳಿಕ ಬಸ್ ಹೊರಡುವ ಸಮಯದಲ್ಲಿ ತೇಜಸ್ವಿ ಸೂರ್ಯ ಹಾಗೂ ಅವರ ತಂಡ ಹೋಗಿ ಕಾರ್ಮಿಕರಿಗೆ ಊಟೋಪಚಾರ ವಿಚಾರಿಸಿ ಬೈ ಬೈ ಹೇಳಿದರು.</p>

<p>ಬಳಿಕ ಬಸ್ ಹೊರಡುವ ಸಮಯದಲ್ಲಿ ತೇಜಸ್ವಿ ಸೂರ್ಯ ಹಾಗೂ ಅವರ ತಂಡ ಹೋಗಿ ಕಾರ್ಮಿಕರಿಗೆ ಊಟೋಪಚಾರ ವಿಚಾರಿಸಿ ಬೈ ಬೈ ಹೇಳಿದರು.</p>

ಬಳಿಕ ಬಸ್ ಹೊರಡುವ ಸಮಯದಲ್ಲಿ ತೇಜಸ್ವಿ ಸೂರ್ಯ ಹಾಗೂ ಅವರ ತಂಡ ಹೋಗಿ ಕಾರ್ಮಿಕರಿಗೆ ಊಟೋಪಚಾರ ವಿಚಾರಿಸಿ ಬೈ ಬೈ ಹೇಳಿದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved