MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಪ್ರಮಾಣವಚನ ಸ್ವೀಕರಿಸಿದ ನೂತನ ಶಾಸಕರು: ಸಚಿವರಾಗಿ ಪ್ರಮಾಣ ಯಾವಾಗ..?

ಪ್ರಮಾಣವಚನ ಸ್ವೀಕರಿಸಿದ ನೂತನ ಶಾಸಕರು: ಸಚಿವರಾಗಿ ಪ್ರಮಾಣ ಯಾವಾಗ..?

ಇತ್ತೀಚೆಗ ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ವಿಧಾನಸಭಾ ಸದಸ್ಯರ ಪೈಕಿ 13 ಜನರು ಇಂದು (ಭಾನುವಾರ) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.ವಿಧಾನಸೌಧದ ಬಾಂಕ್ವೇಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.ಬಿಜೆಪಿಯ 12 ಹಾಗೂ ಓರ್ವ ಪಕ್ಷೇತರ ಶಾಸಕ ಪ್ರಮಾಣ ವಚನ ಸ್ವೀಕರಿಸಿದರು. ಆದ್ರೆ, ಇಬ್ಬರು ಕಾಂಗ್ರೆಸ್ ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕರಿಸಿಲ್ಲ. ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಡಿಸೆಂಬರ್ 5 ರಂದು ನಡೆದಿದ್ದ ಚುನಾವಣೆಯಲ್ಲಿ 12 ಬಿಜೆಪಿ, 2 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದರು. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಆಯ್ಕೆಯಾಗಿದ್ದಾರೆ. ಜೆಡಿಎಸ್ ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಿಲ್ಲ. ಇನ್ನು ಸಚಿವರಾಗಿ ಜನವರಿಯಲ್ಲಿ ಪ್ರಮಾಣವಚನ ಸ್ವೀಕರಿಸುವ ಎಲ್ಲಾ ಸಾಧ್ಯತೆಗಳಿವೆ. 

2 Min read
Suvarna News
Published : Dec 22 2019, 12:26 PM IST| Updated : Dec 22 2019, 12:40 PM IST
Share this Photo Gallery
  • FB
  • TW
  • Linkdin
  • Whatsapp
113
ಹೊಸಕೋಟೆ ಕ್ಷೇತ್ರ ನೂತನ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ (ಪಡೆದ ಮತಗಳು 81667) ಅವರು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರನ್ನು 11486 ಮತಗಳ ಅಂತರದಿಂದ ಸೋಲಿ ಇಂದು (ಭಾನುವಾರ) ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಹೊಸಕೋಟೆ ಕ್ಷೇತ್ರ ನೂತನ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ (ಪಡೆದ ಮತಗಳು 81667) ಅವರು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರನ್ನು 11486 ಮತಗಳ ಅಂತರದಿಂದ ಸೋಲಿ ಇಂದು (ಭಾನುವಾರ) ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಹೊಸಕೋಟೆ ಕ್ಷೇತ್ರ ನೂತನ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ (ಪಡೆದ ಮತಗಳು 81667) ಅವರು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರನ್ನು 11486 ಮತಗಳ ಅಂತರದಿಂದ ಸೋಲಿ ಇಂದು (ಭಾನುವಾರ) ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
213
ವಿಜಯನಗರ(ಹೊಸಪೇಟೆ) ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿಯ ಆನಂದ್ ಸಿಂಗ್ ಒಟ್ಟು 85477 ಮತಗಳೊಂದಿಗೆ 30125 ಅಂತರದಲ್ಲಿ ಕಾಂಗ್ರೆಸ್‌ನ ವೆಂಕಟರಾವ್‌ ಘೋರ್ಪಡೆ ಮಣಿಸಿ ಇಂದು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ಆನಂದ್ ಸಿಂಗ್ 2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೇವಲ 8228 ಮತಗಳಿಂದ ಗೆಲುವು ಸಾಧಿಸಿದ್ದರು.

ವಿಜಯನಗರ(ಹೊಸಪೇಟೆ) ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿಯ ಆನಂದ್ ಸಿಂಗ್ ಒಟ್ಟು 85477 ಮತಗಳೊಂದಿಗೆ 30125 ಅಂತರದಲ್ಲಿ ಕಾಂಗ್ರೆಸ್‌ನ ವೆಂಕಟರಾವ್‌ ಘೋರ್ಪಡೆ ಮಣಿಸಿ ಇಂದು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ಆನಂದ್ ಸಿಂಗ್ 2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೇವಲ 8228 ಮತಗಳಿಂದ ಗೆಲುವು ಸಾಧಿಸಿದ್ದರು.

ವಿಜಯನಗರ(ಹೊಸಪೇಟೆ) ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿಯ ಆನಂದ್ ಸಿಂಗ್ ಒಟ್ಟು 85477 ಮತಗಳೊಂದಿಗೆ 30125 ಅಂತರದಲ್ಲಿ ಕಾಂಗ್ರೆಸ್‌ನ ವೆಂಕಟರಾವ್‌ ಘೋರ್ಪಡೆ ಮಣಿಸಿ ಇಂದು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ಆನಂದ್ ಸಿಂಗ್ 2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೇವಲ 8228 ಮತಗಳಿಂದ ಗೆಲುವು ಸಾಧಿಸಿದ್ದರು.
313
ರಾಣೆಬೆನ್ನೂರು ಬಿಜೆಪಿ ಅರುಣ್ ಕುಮಾರ್ ಅವರು ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉಪಚುನಾವಣೆಯಲ್ಲಿ ಒಟ್ಟು 95438 ಮತಗಳನ್ನು ಪಡೆದು 23222 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರನ್ನು ಸೋಲಿಸಿ ಇಂದು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಣೆಬೆನ್ನೂರು ಬಿಜೆಪಿ ಅರುಣ್ ಕುಮಾರ್ ಅವರು ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉಪಚುನಾವಣೆಯಲ್ಲಿ ಒಟ್ಟು 95438 ಮತಗಳನ್ನು ಪಡೆದು 23222 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರನ್ನು ಸೋಲಿಸಿ ಇಂದು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಣೆಬೆನ್ನೂರು ಬಿಜೆಪಿ ಅರುಣ್ ಕುಮಾರ್ ಅವರು ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉಪಚುನಾವಣೆಯಲ್ಲಿ ಒಟ್ಟು 95438 ಮತಗಳನ್ನು ಪಡೆದು 23222 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರನ್ನು ಸೋಲಿಸಿ ಇಂದು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.
413
2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೇವಲ 555 ಗೆದ್ದಿದ್ದ ಬಿಸಿ ಪಾಟೀಲ್ ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 29067 ಮತಗಳಿಂದ ಗೆಲುವಿನ ನಗೆ ಬೀರಿ ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೇವಲ 555 ಗೆದ್ದಿದ್ದ ಬಿಸಿ ಪಾಟೀಲ್ ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 29067 ಮತಗಳಿಂದ ಗೆಲುವಿನ ನಗೆ ಬೀರಿ ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೇವಲ 555 ಗೆದ್ದಿದ್ದ ಬಿಸಿ ಪಾಟೀಲ್ ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 29067 ಮತಗಳಿಂದ ಗೆಲುವಿನ ನಗೆ ಬೀರಿ ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
513
2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕೆ.ಆರ್ ಪುರಂ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ 10,711 ಗೆದ್ದಿದ್ದ ಭೈರತಿ ಬಸವರಾಜ್ ಬೈ ಎಲೆಕ್ಷನ್‌ನಲ್ಲಿ 63,405 ಮತಗಳಿಂದ ಗೆದ್ದು ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕೆ.ಆರ್ ಪುರಂ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ 10,711 ಗೆದ್ದಿದ್ದ ಭೈರತಿ ಬಸವರಾಜ್ ಬೈ ಎಲೆಕ್ಷನ್‌ನಲ್ಲಿ 63,405 ಮತಗಳಿಂದ ಗೆದ್ದು ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

2018ರ ಸಾರ್ವತ್ರಿಕ ವಿಧಾನಸಭೆಯ ಎಲೆಕ್ಷನ್‌ನಲ್ಲಿ ಕೆ.ಆರ್ ಪುರಂ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ 10,711 ಗೆದ್ದಿದ್ದ ಭೈರತಿ ಬಸವರಾಜ್ ಬೈ ಎಲೆಕ್ಷನ್‌ನಲ್ಲಿ 63,405 ಮತಗಳಿಂದ ಗೆದ್ದು ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.
613
ಮಹಾಲಕ್ಷ್ಮೀ ಲೇಔಟ್‌ನ ಜೆಡಿಎಸ್ ಶಾಸಕರಾಗಿ ಬಿಜೆಪಿ ಸೇರಿರುವ ಕೆ ಗೋಪಾಲಯ್ಯ ಬೈ ಎಲೆಕ್ಷನ್‌ನಲ್ಲಿ ಒಟ್ಟು 85889 ಮತಗಳನ್ನ ಪಡೆದು 54386 ಮತಗಳಿಂದ ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ಮಹಾಲಕ್ಷ್ಮೀ ಲೇಔಟ್‌ನ ಜೆಡಿಎಸ್ ಶಾಸಕರಾಗಿ ಬಿಜೆಪಿ ಸೇರಿರುವ ಕೆ ಗೋಪಾಲಯ್ಯ ಬೈ ಎಲೆಕ್ಷನ್‌ನಲ್ಲಿ ಒಟ್ಟು 85889 ಮತಗಳನ್ನ ಪಡೆದು 54386 ಮತಗಳಿಂದ ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ಮಹಾಲಕ್ಷ್ಮೀ ಲೇಔಟ್‌ನ ಜೆಡಿಎಸ್ ಶಾಸಕರಾಗಿ ಬಿಜೆಪಿ ಸೇರಿರುವ ಕೆ ಗೋಪಾಲಯ್ಯ ಬೈ ಎಲೆಕ್ಷನ್‌ನಲ್ಲಿ ಒಟ್ಟು 85889 ಮತಗಳನ್ನ ಪಡೆದು 54386 ಮತಗಳಿಂದ ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.
713
ಚಿಕ್ಕಬಳ್ಳಾಪುರ[ಬಿಜೆಪಿ]-ಡಾ.ಕೆ ಸುಧಾಕರ್-ಒಟ್ಟು ಪಡೆದ ಮತ-84489[ ಗೆಲುವಿನ ಅಂತರ-34901] [2018ರಲ್ಲಿ ಲೀಡ್ 30431]

ಚಿಕ್ಕಬಳ್ಳಾಪುರ[ಬಿಜೆಪಿ]-ಡಾ.ಕೆ ಸುಧಾಕರ್-ಒಟ್ಟು ಪಡೆದ ಮತ-84489[ ಗೆಲುವಿನ ಅಂತರ-34901] [2018ರಲ್ಲಿ ಲೀಡ್ 30431]

ಚಿಕ್ಕಬಳ್ಳಾಪುರ[ಬಿಜೆಪಿ]-ಡಾ.ಕೆ ಸುಧಾಕರ್-ಒಟ್ಟು ಪಡೆದ ಮತ-84489[ ಗೆಲುವಿನ ಅಂತರ-34901] [2018ರಲ್ಲಿ ಲೀಡ್ 30431]
813
ಅಥಣಿ [ಬಿಜೆಪಿ]- ಮಹೇಶ್ ಕುಮಟಳ್ಳಿ- ಒಟ್ಟು ಪಡೆದ ಮತ- 99203, [ಗೆಲುವಿನ ಅಂತರ-39,989] [2018ರಲ್ಲಿ ಲೀಡ್ 2331]

ಅಥಣಿ [ಬಿಜೆಪಿ]- ಮಹೇಶ್ ಕುಮಟಳ್ಳಿ- ಒಟ್ಟು ಪಡೆದ ಮತ- 99203, [ಗೆಲುವಿನ ಅಂತರ-39,989] [2018ರಲ್ಲಿ ಲೀಡ್ 2331]

ಅಥಣಿ [ಬಿಜೆಪಿ]- ಮಹೇಶ್ ಕುಮಟಳ್ಳಿ- ಒಟ್ಟು ಪಡೆದ ಮತ- 99203, [ಗೆಲುವಿನ ಅಂತರ-39,989] [2018ರಲ್ಲಿ ಲೀಡ್ 2331]
913
ಕೆ.ಆರ್ ಪೇಟೆ ಜೆಡಿಎಸ್ ಶಾಸಕರಾಗಿದ್ದ ನಾರಾಯಣಗೌ ಅವರು ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಒಟ್ಟು 66094 ಮತಗಳೊಂದಿಗೆ 9731 ಅಂತರದಲ್ಲಿ ಗೆಲುವು ಸಾಧಿಸಿ ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇವರು [2018ರಲ್ಲಿ 17,119 ಲೀಡ್‌ನಲ್ಲಿ ಗೆದ್ದಿದ್ದರು.

ಕೆ.ಆರ್ ಪೇಟೆ ಜೆಡಿಎಸ್ ಶಾಸಕರಾಗಿದ್ದ ನಾರಾಯಣಗೌ ಅವರು ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಒಟ್ಟು 66094 ಮತಗಳೊಂದಿಗೆ 9731 ಅಂತರದಲ್ಲಿ ಗೆಲುವು ಸಾಧಿಸಿ ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇವರು [2018ರಲ್ಲಿ 17,119 ಲೀಡ್‌ನಲ್ಲಿ ಗೆದ್ದಿದ್ದರು.

ಕೆ.ಆರ್ ಪೇಟೆ ಜೆಡಿಎಸ್ ಶಾಸಕರಾಗಿದ್ದ ನಾರಾಯಣಗೌ ಅವರು ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಒಟ್ಟು 66094 ಮತಗಳೊಂದಿಗೆ 9731 ಅಂತರದಲ್ಲಿ ಗೆಲುವು ಸಾಧಿಸಿ ಮತ್ತೆ ಶಾಸಕರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇವರು [2018ರಲ್ಲಿ 17,119 ಲೀಡ್‌ನಲ್ಲಿ ಗೆದ್ದಿದ್ದರು.
1013
ಮೈತ್ರಿ ಸರ್ಕಾರದ ಅವನತಿಗೆ ಪ್ರಮುಖ ಕಾರಣರಾದ ಗೋಕಾಕ್‌ ಕ್ಷೇತ್ರ ಶಾಸಕ ರಮೇಶ್ ಜಾರಕಿಹೊಳಿ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯಿಮದ ಸ್ಪರ್ಧಿಸಿ ಒಟ್ಟು 87450 ಮತಗಳೊಂದಿಗೆ ಕಾಂಗ್ರೆಸ್‌ನ ಲಖನ್ ಜಾರಕಿಹೊಳಿ ಅವರನ್ನು 29,006 ಮತಗಳ ಅಂತರದಿಂದ ಗೆಲುವು ಸಾಧಿಸಿದರು. [2018ರಲ್ಲಿ ಲೀಡ್ 14280]

ಮೈತ್ರಿ ಸರ್ಕಾರದ ಅವನತಿಗೆ ಪ್ರಮುಖ ಕಾರಣರಾದ ಗೋಕಾಕ್‌ ಕ್ಷೇತ್ರ ಶಾಸಕ ರಮೇಶ್ ಜಾರಕಿಹೊಳಿ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯಿಮದ ಸ್ಪರ್ಧಿಸಿ ಒಟ್ಟು 87450 ಮತಗಳೊಂದಿಗೆ ಕಾಂಗ್ರೆಸ್‌ನ ಲಖನ್ ಜಾರಕಿಹೊಳಿ ಅವರನ್ನು 29,006 ಮತಗಳ ಅಂತರದಿಂದ ಗೆಲುವು ಸಾಧಿಸಿದರು. [2018ರಲ್ಲಿ ಲೀಡ್ 14280]

ಮೈತ್ರಿ ಸರ್ಕಾರದ ಅವನತಿಗೆ ಪ್ರಮುಖ ಕಾರಣರಾದ ಗೋಕಾಕ್‌ ಕ್ಷೇತ್ರ ಶಾಸಕ ರಮೇಶ್ ಜಾರಕಿಹೊಳಿ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯಿಮದ ಸ್ಪರ್ಧಿಸಿ ಒಟ್ಟು 87450 ಮತಗಳೊಂದಿಗೆ ಕಾಂಗ್ರೆಸ್‌ನ ಲಖನ್ ಜಾರಕಿಹೊಳಿ ಅವರನ್ನು 29,006 ಮತಗಳ ಅಂತರದಿಂದ ಗೆಲುವು ಸಾಧಿಸಿದರು. [2018ರಲ್ಲಿ ಲೀಡ್ 14280]
1113
ಯಲ್ಲಾಪುರದಲ್ಲಿ ಕಾಂಗ್ರೆಸ್‌ನಿಂದ 2018ರಲ್ಲಿ 1483 ಲೀಡ್‌ನಿಂದ ಗೆದ್ದಿದ್ದ ಶಿವರಾಮ್ ಹೆಬ್ಬಾರ್ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯಿಂದ 31,408 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಬೀಮಣ್ಣ ನಾಯ್ಕ್ ಅವರನ್ನು ಸೋಲಿಸಿ ಮತ್ತೆ ಶಾಸಕರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಯಲ್ಲಾಪುರದಲ್ಲಿ ಕಾಂಗ್ರೆಸ್‌ನಿಂದ 2018ರಲ್ಲಿ 1483 ಲೀಡ್‌ನಿಂದ ಗೆದ್ದಿದ್ದ ಶಿವರಾಮ್ ಹೆಬ್ಬಾರ್ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯಿಂದ 31,408 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಬೀಮಣ್ಣ ನಾಯ್ಕ್ ಅವರನ್ನು ಸೋಲಿಸಿ ಮತ್ತೆ ಶಾಸಕರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಯಲ್ಲಾಪುರದಲ್ಲಿ ಕಾಂಗ್ರೆಸ್‌ನಿಂದ 2018ರಲ್ಲಿ 1483 ಲೀಡ್‌ನಿಂದ ಗೆದ್ದಿದ್ದ ಶಿವರಾಮ್ ಹೆಬ್ಬಾರ್ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯಿಂದ 31,408 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಬೀಮಣ್ಣ ನಾಯ್ಕ್ ಅವರನ್ನು ಸೋಲಿಸಿ ಮತ್ತೆ ಶಾಸಕರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
1213
ಕಾಗವಾಡ ಕ್ಷೇತ್ರದ ಬಿಜೆಪಿಯ ಶ್ರೀಮಂತ್ ಪಾಟೀಲ್- ಒಟ್ಟು 76,952 ಮತಗಳನ್ನು ಪಡೆದು 18,557 ಅಂತರದಲ್ಲಿ ಗೆಲುವು ಸಾಧಿಸಿ ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ([2018ರಲ್ಲಿ ಲೀಡ್ 32,942]

ಕಾಗವಾಡ ಕ್ಷೇತ್ರದ ಬಿಜೆಪಿಯ ಶ್ರೀಮಂತ್ ಪಾಟೀಲ್- ಒಟ್ಟು 76,952 ಮತಗಳನ್ನು ಪಡೆದು 18,557 ಅಂತರದಲ್ಲಿ ಗೆಲುವು ಸಾಧಿಸಿ ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ([2018ರಲ್ಲಿ ಲೀಡ್ 32,942]

ಕಾಗವಾಡ ಕ್ಷೇತ್ರದ ಬಿಜೆಪಿಯ ಶ್ರೀಮಂತ್ ಪಾಟೀಲ್- ಒಟ್ಟು 76,952 ಮತಗಳನ್ನು ಪಡೆದು 18,557 ಅಂತರದಲ್ಲಿ ಗೆಲುವು ಸಾಧಿಸಿ ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ([2018ರಲ್ಲಿ ಲೀಡ್ 32,942]
1313
ಯಶವಂತಪುರ ಕ್ಷೇತ್ರದ ಬಿಜೆಪಿಯ ಎಸ್.ಟಿ ಸೋಮಶೇಖರ್ ಅವರು ಬೈ ಎಲೆಕ್ಷನ್‌ನಲ್ಲಿ ಒಟ್ಟು 144722 ಮತಗಳನ್ನು ಪಡೆಯುವ ಮೂಲಕ 27699 ಅಂತರದಲ್ಲಿ ಗೆಲುವು ಸಾಧಿಸಿ ಇಂದು ಮತ್ತೆ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಯಶವಂತಪುರ ಕ್ಷೇತ್ರದ ಬಿಜೆಪಿಯ ಎಸ್.ಟಿ ಸೋಮಶೇಖರ್ ಅವರು ಬೈ ಎಲೆಕ್ಷನ್‌ನಲ್ಲಿ ಒಟ್ಟು 144722 ಮತಗಳನ್ನು ಪಡೆಯುವ ಮೂಲಕ 27699 ಅಂತರದಲ್ಲಿ ಗೆಲುವು ಸಾಧಿಸಿ ಇಂದು ಮತ್ತೆ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಯಶವಂತಪುರ ಕ್ಷೇತ್ರದ ಬಿಜೆಪಿಯ ಎಸ್.ಟಿ ಸೋಮಶೇಖರ್ ಅವರು ಬೈ ಎಲೆಕ್ಷನ್‌ನಲ್ಲಿ ಒಟ್ಟು 144722 ಮತಗಳನ್ನು ಪಡೆಯುವ ಮೂಲಕ 27699 ಅಂತರದಲ್ಲಿ ಗೆಲುವು ಸಾಧಿಸಿ ಇಂದು ಮತ್ತೆ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
Now Playing
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
Recommended image2
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
Recommended image3
ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved