MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಮತ್ತೊಂದು ಉಪಚುನಾವಣೆಗೆ ದಾಂಗುಡಿ ಇಟ್ಟು ರಣಕಹಳೆ ಮೊಳಗಿಸಿದ ವಿಜಯೇಂದ್ರ..!

ಮತ್ತೊಂದು ಉಪಚುನಾವಣೆಗೆ ದಾಂಗುಡಿ ಇಟ್ಟು ರಣಕಹಳೆ ಮೊಳಗಿಸಿದ ವಿಜಯೇಂದ್ರ..!

ಶಿರಾ ಹಾಗೂ ರಾಜರಾರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ವಿಧಾನಪರಿಷತ್ ನಾಲ್ಕು ಸ್ಥಾನಗಳಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ಆಡಳಿತಾರೂಢ ಬಿಜೆಪಿ ಇದೀಗ ಮುಂಬರುವ ಮತ್ತೆರೆಡು ಉಪಚುನಾವಣೆಯ ಮೇಲೆ ಕಣ್ಣಿಟ್ಟಿದೆ. ಹೌದು...ಶಿರಾದಲ್ಲಿ ಬಿಜೆಪಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯ  ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಇದೀಗ ಮತ್ತೊಂದು ಉಪಚುನಾವಣೆಯ ಕ್ಷೇತ್ರಕ್ಕೆ ದಾಗುಂಡಿ ಇಟ್ಟಿದ್ದು,  ರಣಕಹಳೆ ಮೊಳಗಿಸಿದ್ದಾರೆ. 

1 Min read
Suvarna News
Published : Nov 13 2020, 07:40 PM IST| Updated : Nov 13 2020, 07:43 PM IST
Share this Photo Gallery
  • FB
  • TW
  • Linkdin
  • Whatsapp
16
<p>ಶಿರಾದಲ್ಲಿ ಬಿಜೆಪಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯ &nbsp;ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಇದೀಗ ಮತ್ತೊಂದು ಉಪಚುನಾವಣೆಯ ಕ್ಷೇತ್ರಕ್ಕೆ ದಾಗುಂಡಿ ಇಟ್ಟಿದ್ದಾರೆ.</p>

<p>ಶಿರಾದಲ್ಲಿ ಬಿಜೆಪಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯ &nbsp;ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಇದೀಗ ಮತ್ತೊಂದು ಉಪಚುನಾವಣೆಯ ಕ್ಷೇತ್ರಕ್ಕೆ ದಾಗುಂಡಿ ಇಟ್ಟಿದ್ದಾರೆ.</p>

ಶಿರಾದಲ್ಲಿ ಬಿಜೆಪಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯ  ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಇದೀಗ ಮತ್ತೊಂದು ಉಪಚುನಾವಣೆಯ ಕ್ಷೇತ್ರಕ್ಕೆ ದಾಗುಂಡಿ ಇಟ್ಟಿದ್ದಾರೆ.

26
<p>ಶಿರಾ ಗೆದ್ದ ಉತ್ಸಾಹದಲ್ಲಿರುವ ಬಿ ವೈ ವಿಜಯೇಂದ್ರ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.&nbsp;</p>

<p>ಶಿರಾ ಗೆದ್ದ ಉತ್ಸಾಹದಲ್ಲಿರುವ ಬಿ ವೈ ವಿಜಯೇಂದ್ರ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.&nbsp;</p>

ಶಿರಾ ಗೆದ್ದ ಉತ್ಸಾಹದಲ್ಲಿರುವ ಬಿ ವೈ ವಿಜಯೇಂದ್ರ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. 

36
<p>ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ವಿಜಯೇಂದ್ರ ಕ್ಷೇತ್ರಕ್ಕೆ ಎಂಟ್ರಿಕೊಟ್ಟರು,</p>

<p>ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ವಿಜಯೇಂದ್ರ ಕ್ಷೇತ್ರಕ್ಕೆ ಎಂಟ್ರಿಕೊಟ್ಟರು,</p>

ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ವಿಜಯೇಂದ್ರ ಕ್ಷೇತ್ರಕ್ಕೆ ಎಂಟ್ರಿಕೊಟ್ಟರು,

46
<p>ಬಸವಕಲ್ಯಾಣಕ್ಕೆ ಆಗಮಿಸಿದ &nbsp;ಬಿ ವೈ ವಿಜಯೇಂದ್ರ ಅವರಿಗೆ ಹೂವಿನ ಮಳೆಗೈಯ್ಯುವ ಮೂಲಕ ಅದ್ದೂರಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು.</p>

<p>ಬಸವಕಲ್ಯಾಣಕ್ಕೆ ಆಗಮಿಸಿದ &nbsp;ಬಿ ವೈ ವಿಜಯೇಂದ್ರ ಅವರಿಗೆ ಹೂವಿನ ಮಳೆಗೈಯ್ಯುವ ಮೂಲಕ ಅದ್ದೂರಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು.</p>

ಬಸವಕಲ್ಯಾಣಕ್ಕೆ ಆಗಮಿಸಿದ  ಬಿ ವೈ ವಿಜಯೇಂದ್ರ ಅವರಿಗೆ ಹೂವಿನ ಮಳೆಗೈಯ್ಯುವ ಮೂಲಕ ಅದ್ದೂರಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು.

56
<p>ಬಸವಕಲ್ಯಾಣಕ್ಕೆ ಆಗಮಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು,</p>

<p>ಬಸವಕಲ್ಯಾಣಕ್ಕೆ ಆಗಮಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು,</p>

ಬಸವಕಲ್ಯಾಣಕ್ಕೆ ಆಗಮಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು,

66
<p>ಈ ವೇಳೆ ರ್ಯಾಲಿ ನಡೆಸುವ ಮೂಲಕ ಬಸವಕಲ್ಯಾಣದಲ್ಲಿ ರಣಕಹಳೆ ಮೊಳಗಿಸಿದ ವಿಜಯೇಂದ್ರ</p>

<p>ಈ ವೇಳೆ ರ್ಯಾಲಿ ನಡೆಸುವ ಮೂಲಕ ಬಸವಕಲ್ಯಾಣದಲ್ಲಿ ರಣಕಹಳೆ ಮೊಳಗಿಸಿದ ವಿಜಯೇಂದ್ರ</p>

ಈ ವೇಳೆ ರ್ಯಾಲಿ ನಡೆಸುವ ಮೂಲಕ ಬಸವಕಲ್ಯಾಣದಲ್ಲಿ ರಣಕಹಳೆ ಮೊಳಗಿಸಿದ ವಿಜಯೇಂದ್ರ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved