ಲಾಕ್ಡೌನ್: ಬೇರೆ ರಾಜ್ಯದಲ್ಲಿ ಸಿಲುಕಿದ್ದ ಕನ್ನಡಿಗರಿಗೆ ಮನೆ ದಾರಿ ತೋರಿಸಿದ ವಿಜಯೇಂದ್ರ
ಲಾಕ್ಡೌನ್ ಮಧ್ಯೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅವರು ಬಡವರಿಗೆ ರಾಜ್ಯಾದ್ಯಂತ ಉಚಿತ ಔಷಧಿ ಪೂರೈಕೆ ಅಭಿಯಾನ ಆರಂಭಿಸಿದ್ದಾರೆ. ಇದೀಗ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಕ್ಷಣೆಗೆ ಧಾವಿಸಿದ್ದಾರೆ.

<p>ಲಾಕ್ಡೌನ್ನಿಂದ ಬೇರೆ ರಾಜ್ಯದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಧಾವಿಸಿದ ವಿಜಯೇಂದ್ರ</p>
ಲಾಕ್ಡೌನ್ನಿಂದ ಬೇರೆ ರಾಜ್ಯದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಧಾವಿಸಿದ ವಿಜಯೇಂದ್ರ
<p>ಉತ್ತರ ಪ್ರದೇಶದ ಪ್ರಯಾಗ್ ನಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ</p>
ಉತ್ತರ ಪ್ರದೇಶದ ಪ್ರಯಾಗ್ ನಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ
<p>ಉತ್ತರ ಪ್ರದೇಶದ ಪ್ರಯಾಗ್ ನಲ್ಲಿ ಸಿಲುಕಿದ್ದ 40 ಜನ ಕನ್ನಡಿಗರು ಕರ್ನಾಟಕಕ್ಕೆ ಬರಲು ನೆರವಾದ ವಿಜಯೇಂದ್ರ</p>
ಉತ್ತರ ಪ್ರದೇಶದ ಪ್ರಯಾಗ್ ನಲ್ಲಿ ಸಿಲುಕಿದ್ದ 40 ಜನ ಕನ್ನಡಿಗರು ಕರ್ನಾಟಕಕ್ಕೆ ಬರಲು ನೆರವಾದ ವಿಜಯೇಂದ್ರ
<p>ಬಸ್ ಮೂಲಕ ಎಲ್ಲರನ್ನೂ ರಾಜ್ಯಕ್ಕೆ ಕರೆಯಿಸಿಕೊಂಡ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ</p>
ಬಸ್ ಮೂಲಕ ಎಲ್ಲರನ್ನೂ ರಾಜ್ಯಕ್ಕೆ ಕರೆಯಿಸಿಕೊಂಡ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ
<p>ಉತ್ತರ ಪ್ರದೇಶದಲ್ಲಿ ಸಿಲುಕಿದ್ದ ಕನ್ನಡಿಗರಿಗೆ ಅವರವರ ಮನೆ ದಾರಿ ತೋರಿಸಿದ್ದಾರೆ. </p>
ಉತ್ತರ ಪ್ರದೇಶದಲ್ಲಿ ಸಿಲುಕಿದ್ದ ಕನ್ನಡಿಗರಿಗೆ ಅವರವರ ಮನೆ ದಾರಿ ತೋರಿಸಿದ್ದಾರೆ.
<p>ನಿನ್ನೆ (ಶುಕ್ರವಾರ) ರಾತ್ರಿ ಎಲ್ಲಾರೂ ರಾಜ್ಯಕ್ಕೆ ವಾಪಸ್ ಆಗಿದ್ದಾರೆ</p>
ನಿನ್ನೆ (ಶುಕ್ರವಾರ) ರಾತ್ರಿ ಎಲ್ಲಾರೂ ರಾಜ್ಯಕ್ಕೆ ವಾಪಸ್ ಆಗಿದ್ದಾರೆ
<p>ಲಾಕ್ಡೌನ್ ಮಧ್ಯೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅವರು ಬಡವರಿಗೆ ರಾಜ್ಯಾದ್ಯಂತ ಉಚಿತ ಔಷಧಿ ಪೂರೈಕೆ ಅಭಿಯಾನ ಆರಂಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.</p>
ಲಾಕ್ಡೌನ್ ಮಧ್ಯೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅವರು ಬಡವರಿಗೆ ರಾಜ್ಯಾದ್ಯಂತ ಉಚಿತ ಔಷಧಿ ಪೂರೈಕೆ ಅಭಿಯಾನ ಆರಂಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.