2021ರ ಮೊದಲ ದಿನವೇ ರಾಜ್ಯಪಾಲರನ್ನ ಭೇಟಿ ಮಾಡಿದ ಸಿಎಂ
First Published Jan 1, 2021, 5:25 PM IST
2021ರ ಮೊದಲ ದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲ ವಾಜುಬಾಯಿ ವಾಲಾ ಅವರನ್ನ ಭೇಟಿ ಮಾಡಿದರು.ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗೆ ಹೂಗುಚ್ಛ ನೀಡಿ ಹೊಸ ವರ್ಷದ ಶುಭ ಕೋರಿದರು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?