MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಓಕೆ ಎಂದ ರಾಹುಲ್: ಇನ್ಮುಂದೆ ಟಗರು ಆಟ ಶುರು

ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಓಕೆ ಎಂದ ರಾಹುಲ್: ಇನ್ಮುಂದೆ ಟಗರು ಆಟ ಶುರು

ದೆಹಲಿಗೆ ತೆರಳಿರುವ ಮಾಜಿ ಸಿಎಂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ) ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದರು. ಈ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಇನ್ನು ಇದೇ ವೇಳೆ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ರಾಹುಲ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 

1 Min read
Suvarna News
Published : Feb 16 2021, 09:54 PM IST| Updated : Feb 16 2021, 09:59 PM IST
Share this Photo Gallery
  • FB
  • TW
  • Linkdin
  • Whatsapp
16
<p>ಮಾಜಿ ಸಿಎಂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ) ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದರು.</p>

<p>ಮಾಜಿ ಸಿಎಂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ) ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದರು.</p>

ಮಾಜಿ ಸಿಎಂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ) ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದರು.

26
<p>ಈ ವೇಳೆ ಅಹಿಂದ ಸಮಾವೇಶಕ್ಕೆ ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.&nbsp;</p>

<p>ಈ ವೇಳೆ ಅಹಿಂದ ಸಮಾವೇಶಕ್ಕೆ ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.&nbsp;</p>

ಈ ವೇಳೆ ಅಹಿಂದ ಸಮಾವೇಶಕ್ಕೆ ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. 

36
<p>ಕುರುಬ ಸಮುದಾಯ ಎತ್ತಿಕಟ್ಟುವ ತಂತ್ರ BJP ಮಾಡ್ತಿದೆ. ಮೀಸಲಾತಿ ವಿಚಾರದಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ತಂತ್ರ ನಡೆಯುತ್ತಿದೆ. ಕುರುಬರ ಮತ ಒಡೆಯಲು BJP ಮೀಸಲಾತಿ ಅಸ್ತ್ರ ಬಿಟ್ಟಿದೆ. ಅದಕ್ಕೆ, ಪ್ರತಿತಂತ್ರವಾಗಿ ಅಹಿಂದ ಸಮುದಾಯ ಒಗ್ಗೂಡಿಸಬೇಕು ಎಂದು ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಪ್ರಸ್ತಾಪ ಇಟ್ಟಿದ್ದಾರೆ.</p>

<p>ಕುರುಬ ಸಮುದಾಯ ಎತ್ತಿಕಟ್ಟುವ ತಂತ್ರ BJP ಮಾಡ್ತಿದೆ. ಮೀಸಲಾತಿ ವಿಚಾರದಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ತಂತ್ರ ನಡೆಯುತ್ತಿದೆ. ಕುರುಬರ ಮತ ಒಡೆಯಲು BJP ಮೀಸಲಾತಿ ಅಸ್ತ್ರ ಬಿಟ್ಟಿದೆ. ಅದಕ್ಕೆ, ಪ್ರತಿತಂತ್ರವಾಗಿ ಅಹಿಂದ ಸಮುದಾಯ ಒಗ್ಗೂಡಿಸಬೇಕು ಎಂದು ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಪ್ರಸ್ತಾಪ ಇಟ್ಟಿದ್ದಾರೆ.</p>

ಕುರುಬ ಸಮುದಾಯ ಎತ್ತಿಕಟ್ಟುವ ತಂತ್ರ BJP ಮಾಡ್ತಿದೆ. ಮೀಸಲಾತಿ ವಿಚಾರದಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ತಂತ್ರ ನಡೆಯುತ್ತಿದೆ. ಕುರುಬರ ಮತ ಒಡೆಯಲು BJP ಮೀಸಲಾತಿ ಅಸ್ತ್ರ ಬಿಟ್ಟಿದೆ. ಅದಕ್ಕೆ, ಪ್ರತಿತಂತ್ರವಾಗಿ ಅಹಿಂದ ಸಮುದಾಯ ಒಗ್ಗೂಡಿಸಬೇಕು ಎಂದು ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಪ್ರಸ್ತಾಪ ಇಟ್ಟಿದ್ದಾರೆ.

46
<p>ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್​ ಗಾಂಧಿ ಪಕ್ಷಕ್ಕೆ ಒಳಿತಾಗುವ ಯಾವುದೇ ರೀತಿ ಸಮಾವೇಶ ಮಾಡಿ ಎಂದು ಹೇಳಿದ್ದಾರೆ. ಜೊತೆಗೆ, ಅಹಿಂದ ಸಮಾವೇಶಕ್ಕೆ ಒಪ್ಪಿಗೆ ನೀಡಿದ್ದಾರೆ.</p>

<p>ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್​ ಗಾಂಧಿ ಪಕ್ಷಕ್ಕೆ ಒಳಿತಾಗುವ ಯಾವುದೇ ರೀತಿ ಸಮಾವೇಶ ಮಾಡಿ ಎಂದು ಹೇಳಿದ್ದಾರೆ. ಜೊತೆಗೆ, ಅಹಿಂದ ಸಮಾವೇಶಕ್ಕೆ ಒಪ್ಪಿಗೆ ನೀಡಿದ್ದಾರೆ.</p>

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್​ ಗಾಂಧಿ ಪಕ್ಷಕ್ಕೆ ಒಳಿತಾಗುವ ಯಾವುದೇ ರೀತಿ ಸಮಾವೇಶ ಮಾಡಿ ಎಂದು ಹೇಳಿದ್ದಾರೆ. ಜೊತೆಗೆ, ಅಹಿಂದ ಸಮಾವೇಶಕ್ಕೆ ಒಪ್ಪಿಗೆ ನೀಡಿದ್ದಾರೆ.

56
<p>ಇದೇ ವೇಳೆ ನವದೆಹಲಿಯಲ್ಲಿ&nbsp;ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.</p>

<p>ಇದೇ ವೇಳೆ ನವದೆಹಲಿಯಲ್ಲಿ&nbsp;ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.</p>

ಇದೇ ವೇಳೆ ನವದೆಹಲಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

66
<p>ಕಾಂಗ್ರೆಸ್ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಹ ಭೇಟಿ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು.</p>

<p>ಕಾಂಗ್ರೆಸ್ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಹ ಭೇಟಿ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು.</p>

ಕಾಂಗ್ರೆಸ್ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಹ ಭೇಟಿ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved