MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • CM ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸೇರಿ ‘ಕೈ’ ನಾಯಕರು ಪೊಲೀಸ್ ವಶಕ್ಕೆ

CM ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸೇರಿ ‘ಕೈ’ ನಾಯಕರು ಪೊಲೀಸ್ ವಶಕ್ಕೆ

ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿತು. ಆದ್ರೆ, ಪೊಲೀಸರು ಪ್ರತಿಭಟನೆಯನ್ನು ನಿಲ್ಲಿಸಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್‌ ನಾಯಕರನ್ನ ವಶಕ್ಕೆ ಪಡೆದುಕೊಂಡರು.

1 Min read
Suvarna News
Published : Feb 15 2020, 03:36 PM IST| Updated : Feb 15 2020, 03:38 PM IST
Share this Photo Gallery
  • FB
  • TW
  • Linkdin
  • Whatsapp
18
ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿತು.

ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿತು.

ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿತು.
28
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಇದ್ದರು.

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಇದ್ದರು.

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಇದ್ದರು.
38
ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರುಗಳು ಪ್ರತಿಭಟನೆ ನಡೆಸಿದರು

ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರುಗಳು ಪ್ರತಿಭಟನೆ ನಡೆಸಿದರು

ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರುಗಳು ಪ್ರತಿಭಟನೆ ನಡೆಸಿದರು
48
ಬೀದರ್ ಶಾಲೆಯ ಮಕ್ಕಳು CAA ಮತ್ತು NRC ವಿರುದ್ಧ ನಾಟಕ ಆಡಿದ್ದನ್ನು ದೇಶದ್ರೋಹ ಎಂದು ಪರಿಗಣಿಸಿ ಅದರ ವಿರುದ್ಧ ಪ್ರಕರಣ ದಾಖಲಿಸುವ ಮುಖಾಂತರ ಪೊಲೀಸ್ ಇಲಾಖೆ ಪಕ್ಷಪಾತ ಮಾಡಿ ಆಡಳಿತ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬೀದರ್ ಶಾಲೆಯ ಮಕ್ಕಳು CAA ಮತ್ತು NRC ವಿರುದ್ಧ ನಾಟಕ ಆಡಿದ್ದನ್ನು ದೇಶದ್ರೋಹ ಎಂದು ಪರಿಗಣಿಸಿ ಅದರ ವಿರುದ್ಧ ಪ್ರಕರಣ ದಾಖಲಿಸುವ ಮುಖಾಂತರ ಪೊಲೀಸ್ ಇಲಾಖೆ ಪಕ್ಷಪಾತ ಮಾಡಿ ಆಡಳಿತ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬೀದರ್ ಶಾಲೆಯ ಮಕ್ಕಳು CAA ಮತ್ತು NRC ವಿರುದ್ಧ ನಾಟಕ ಆಡಿದ್ದನ್ನು ದೇಶದ್ರೋಹ ಎಂದು ಪರಿಗಣಿಸಿ ಅದರ ವಿರುದ್ಧ ಪ್ರಕರಣ ದಾಖಲಿಸುವ ಮುಖಾಂತರ ಪೊಲೀಸ್ ಇಲಾಖೆ ಪಕ್ಷಪಾತ ಮಾಡಿ ಆಡಳಿತ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
58
ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ವಿರುದ್ಧ ದೇಶದ್ರೊಹ ಮತ್ತಿತರ ಕೇಸುಗಳನ್ನು ಹಾಕಿಸುತ್ತಿರುವ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಅಂತೆಲ್ಲಾ ಘೋಷಣೆಗಳು ಕೇಳಿಬಂದವು

ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ವಿರುದ್ಧ ದೇಶದ್ರೊಹ ಮತ್ತಿತರ ಕೇಸುಗಳನ್ನು ಹಾಕಿಸುತ್ತಿರುವ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಅಂತೆಲ್ಲಾ ಘೋಷಣೆಗಳು ಕೇಳಿಬಂದವು

ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ವಿರುದ್ಧ ದೇಶದ್ರೊಹ ಮತ್ತಿತರ ಕೇಸುಗಳನ್ನು ಹಾಕಿಸುತ್ತಿರುವ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಅಂತೆಲ್ಲಾ ಘೋಷಣೆಗಳು ಕೇಳಿಬಂದವು
68
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದರೆ ಪೊಲೀಸರ ಮೂಲಕ ದೇಶ ದ್ರೋಹದ ಕೇಸು ದಾಖಲಿಸುವ ಕೆಲಸವನ್ನ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದರೆ ಪೊಲೀಸರ ಮೂಲಕ ದೇಶ ದ್ರೋಹದ ಕೇಸು ದಾಖಲಿಸುವ ಕೆಲಸವನ್ನ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದರೆ ಪೊಲೀಸರ ಮೂಲಕ ದೇಶ ದ್ರೋಹದ ಕೇಸು ದಾಖಲಿಸುವ ಕೆಲಸವನ್ನ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿದರು.
78
ಮೌರ್ಯ ಸರ್ಕಲ್ ನಿಂದ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಹೊರಟಾಗ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ರ‍್ಯಾಲಿಯನ್ನ ಪೊಲೀಸರು ತಡೆದರು.

ಮೌರ್ಯ ಸರ್ಕಲ್ ನಿಂದ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಹೊರಟಾಗ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ರ‍್ಯಾಲಿಯನ್ನ ಪೊಲೀಸರು ತಡೆದರು.

ಮೌರ್ಯ ಸರ್ಕಲ್ ನಿಂದ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಹೊರಟಾಗ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ರ‍್ಯಾಲಿಯನ್ನ ಪೊಲೀಸರು ತಡೆದರು.
88
ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸೇರಿದಂತೆ ನೂರಾರು ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು ಬಸ್ಸಿನಲ್ಲಿ ಕರೆದೊಯ್ದು ಹಲಸೂರಿನ ಪರೇಡ್ ಗ್ರೌಂಡ್ ನಲ್ಲಿ ಬಿಡುಗಡೆ ಮಾಡಿದರು.

ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸೇರಿದಂತೆ ನೂರಾರು ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು ಬಸ್ಸಿನಲ್ಲಿ ಕರೆದೊಯ್ದು ಹಲಸೂರಿನ ಪರೇಡ್ ಗ್ರೌಂಡ್ ನಲ್ಲಿ ಬಿಡುಗಡೆ ಮಾಡಿದರು.

ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸೇರಿದಂತೆ ನೂರಾರು ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು ಬಸ್ಸಿನಲ್ಲಿ ಕರೆದೊಯ್ದು ಹಲಸೂರಿನ ಪರೇಡ್ ಗ್ರೌಂಡ್ ನಲ್ಲಿ ಬಿಡುಗಡೆ ಮಾಡಿದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved