MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ತಮಿಳುನಾಡನ್ನು ಗೆದ್ದ ತಕ್ಷಣ ಚಿನ್ನದ ಸುರಿಮಳೆ? 7 ಟನ್​ ಬಂಗಾರ ಫ್ರೀ ಕೊಡ್ತಾರಾ ನಟ ದಳಪತಿ ವಿಜಯ್‌

ತಮಿಳುನಾಡನ್ನು ಗೆದ್ದ ತಕ್ಷಣ ಚಿನ್ನದ ಸುರಿಮಳೆ? 7 ಟನ್​ ಬಂಗಾರ ಫ್ರೀ ಕೊಡ್ತಾರಾ ನಟ ದಳಪತಿ ವಿಜಯ್‌

ದಳಪತಿ ವಿಜಯ್ ನೇತೃತ್ವದ TVK ಪಕ್ಷವು ತಮಿಳುನಾಡು ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಈ ಗೆಲುವಿನ ಬೆನ್ನಲ್ಲೇ, ವಿಜಯ್ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳೆಯರಿಗೆ 7 ಟನ್ ಚಿನ್ನ ಸೇರಿದಂತೆ ಹಲವಾರು ಉಚಿತ ಕೊಡುಗೆಗಳನ್ನು ನೀಡಬೇಕಾದ ಸವಾಲಿನ ಬಗ್ಗೆ ಚರ್ಚೆ ಶುರುವಾಗಿದೆ

2 Min read
Author : Suchethana D
Published : May 05 2026, 10:40 PM IST
Share this Photo Gallery
  • FB
  • TW
  • Linkdin
  • Whatsapp
16
ದಳಪತಿ ಇತಿಹಾಸ ಸೃಷ್ಟಿ
Image Credit : ChatGPT

ದಳಪತಿ ಇತಿಹಾಸ ಸೃಷ್ಟಿ

ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಮ್ (TVK) ತಮಿಳುನಾಡು ಚುನಾವಣೆಯಲ್ಲಿ 108 ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದೆ. ಮೊದಲ ಚುನಾವಣೆಯಲ್ಲೇ ಈ ಸಾಧನೆ ಮಾಡಿರುವ ವಿಜಯ್‌, ರಾಜಕೀಯ ಪ್ರವೇಶಕ್ಕೆ ಭಾರಿ ಯಶಸ್ಸು ತಂದಿದೆ. ಮೊದಲ ಚುನಾವಣೆಯಲ್ಲೇ ಇಷ್ಟು ದೊಡ್ಡ ಗೆಲುವು ದಾಖಲಿಸಿದ್ದು ನಿಜಕ್ಕೂ ಸಾಧನೆಯೇ ಸರಿ.

26
ವಿಜಯ್‌ ಬಗ್ಗೆ ಬಿಸಿಬಿಸಿ ಚರ್ಚೆ
Image Credit : Social Media

ವಿಜಯ್‌ ಬಗ್ಗೆ ಬಿಸಿಬಿಸಿ ಚರ್ಚೆ

ಹೀಗೆ ಗೆಲುವು ಸಾಧಿಸುತ್ತಿದ್ದಂತೆಯೇ, ದಳಪತಿ ವಿಜಯ್‌ ಅವರ ಬಗ್ಗೆ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿದೆ. ಅದೇನು ಎಂದರೆ ಮಹಿಳೆಯರಿಗೆ ವಿಜಯ್‌ ಅವರು ಈಗ ಸುಮಾರು ಏಳು ಟನ್​ ಚಿನ್ನ ಫ್ರೀ ಕೊಡಬೇಕಿದೆ! ಅಷ್ಟೇ ಅಲ್ಲದೇ ಇನ್ನೂ ಲಕ್ಷಾಂತರ ಮೌಲ್ಯದ ಗಿಫ್ಟ್‌ ಕೂಡ ಕೊಡಬೇಕಿದೆ. ಅದನ್ನು ಕೊಡ್ತಾರಾ ಎಂದು ಎಲ್ಲರೂ ಪ್ರಶ್ನಿಸುತ್ತಿದ್ದಾರೆ.

Related Articles

Related image1
ನಟಿ ತ್ರಿಷಾ ಹುಟ್ಟುಹಬ್ಬದಂದೇ 'ವಿಜಯ'ದ ಮಾಲೆ! ಸಿಎಂ ಆಗೋ ಬಗ್ಗೆ 12 ವರ್ಷಗಳ ಹಿಂದೆ ಹೇಳಿದ್ದ ನಟಿ- ವಿಡಿಯೋ
Related image2
ದೇವರಕೊಂಡ ಜಸ್ಟ್​ ಫ್ರೆಂಡ್​: ದಳಪತಿಯನ್ನೇ ಮದ್ವೆಯಾಗೋದು ಎಂದು ದೃಷ್ಟಿ ತೆಗೆದ Rashmika Mandanna! ವಿಡಿಯೋ ವೈರಲ್
36
ಹೀಗಿತ್ತು ಗ್ಯಾರೆಂಟಿ
Image Credit : others

ಹೀಗಿತ್ತು ಗ್ಯಾರೆಂಟಿ

ಅಷ್ಟಕ್ಕೂ ಆಗಿದ್ದೇನೆಂದರೆ, ತಮ್ಮ ಪ್ರಣಾಳಿಕೆಯಲ್ಲಿ ವಿಜಯ್‌ ಅವರು ಯಾರೂ ಮಾಡದ, ಹೇಳದ ಗ್ಯಾರೆಂಟಿ ಯೋಜನೆ ಘೋಷಿಸಿದ್ದರು. ಮದುವೆಯಾಗುವ ಮಹಿಳೆಗೆ 8 ಗ್ರಾಂ ಚಿನ್ನದ ಜೊತೆಗೆ ರೇಷ್ಮೆ ಸೀರೆ, ಜನಿಸುವ ಪ್ರತಿ ಹೆಣ್ಣು ಮಗುವಿಗೆ ಬಂಗಾರದ ಉಂಗುರ, ಯಜಮಾನಿಗೆ 2,500 ರೂಪಾಯಿ ನಗದು, ವರ್ಷಕ್ಕೆ 6 ಎಲ್‌ಪಿಜಿ ಸಿಲಿಂಡರ್ ಎಲ್ಲವೂ ಫ್ರೀ ಫ್ರೀ ಫ್ರೀ ಎಂದು ಹೇಳಿದ್ದರು.

46
ಹೆಂಗಸರೇ ರಾಜಕಾರಣಿಗಳ ಟಾರ್ಗೆಟ್‌
Image Credit : Gemini

ಹೆಂಗಸರೇ ರಾಜಕಾರಣಿಗಳ ಟಾರ್ಗೆಟ್‌

ಚುನಾವಣೆ ಎಂದರೆ ಸಾಕು, ಹೆಣ್ಣುಮಕ್ಕಳೇ ರಾಜಕಾರಣಿಗಳ ಟಾರ್ಗೆಟ್‌. ಏಕೆಂದರೆ ಅವರ ದೃಷ್ಟಿಯಲ್ಲಿ ಹೆಣ್ಣುಮಕ್ಕಳೇ ಉಚಿತಕ್ಕೆ ಹೆಚ್ಚು ಬೇಗನೇ ಮೋಡಿಗೆ ಒಳಗಾಗುವವರು. ಇದೇ ಕಾರಣಕ್ಕೆ ರಾಜ್ಯ ಯಾವುದೇ ಇರಲಿ, ಅಲ್ಲಿ ಘೋಷಣೆಯಾಗಿರುವ ಇಂಥ ಉಚಿತಗಳು ಹೆಣ್ಣುಮಕ್ಕಳ ಪರವಾಗಿಯೇ ಇರುತ್ತದೆ, ಅದನ್ನೇ ದಳಪತಿ ವಿಜಯ್‌ ಕೂಡ ಮಾಡಿದ್ದರು.

56
ಶುರುವಾಯ್ತು ಲೆಕ್ಕಾಚಾರ
Image Credit : Asianet News

ಶುರುವಾಯ್ತು ಲೆಕ್ಕಾಚಾರ

ಇದೀಗ ಇದರ ಲೆಕ್ಕಾಚಾರ ಶುರುವಾಗಿದೆ. ಇದಕ್ಕೆ ಕಾರಣ, 2011ರ ಜನ ಗಣತಿಯ ಪ್ರಕಾರ, ತಮಿಳುನಾಡಿನಲ್ಲಿ 3,60,09,064 ಮಂದಿ ಮಹಿಳೆಯರು ಇದ್ದಾರೆ. ಅವರ ಪೈಕಿ 8 ಲಕ್ಷಕ್ಕೂ ಅಧಿಕ ಮಂದಿ ಅವಿವಾಹಿತೆಯರು. ಈ ಜಣಗಣತಿ ನಡೆದು ಇದಾಗಲೇ 15 ವರ್ಷಗಳಾಗಿವೆ. ಈಗ ಇನ್ನೂ ಅವಿವಾಹಿತೆಯರ ಸಂಖ್ಯೆ ಹೆಚ್ಚಿದೆ.

66
7 ಟನ್​ಗೂ ಅಧಿಕ ಚಿನ್ನ
Image Credit : Asianet News

7 ಟನ್​ಗೂ ಅಧಿಕ ಚಿನ್ನ

ನಾಲ್ಕು ಕೋಟಿ ಎನ್ನುವ ಲೆಕ್ಕಾಚಾರ ತೆಗೆದುಕೊಂಡರೆ, ಪ್ರತಿ ಮಹಿಳೆಗೆ 8 ಗ್ರಾಮ್‌ ಚಿನ್ನ ಎಂದರೆ, ಏನಿಲ್ಲವೆಂದರೂ ದಳಪತಿ ಮಹಿಳೆಯರಿಗೆ ಈಗ ಏಳು ಟನ್​ ಚಿನ್ನ ನೀಡಬೇಕಿದೆ. ಅವಿವಾಹಿತೆಯರೆಲ್ಲಾ ಮದುವೆಯಾದರೆ, ಒಟ್ಟಾರೆ ಇಷ್ಟು ಚಿನ್ನ ದಳಪತಿ ನೀಡಬೇಕಿದೆ! ಹಾಗಿದ್ದರೆ, ಅವರು ಇದನ್ನು ಯಾವಾಗ ನೀಡ್ತಾರೆ ಎಂದು ಆಸೆಗಣ್ಣುಗಳಿಂದ ತಮಿಳುನಾಡಿನ ಮಹಿಳೆಯರು ಕಾದು ಕುಳಿತಿದ್ದಾರೆ ಎನ್ನುವ ಗುಸುಗುಸು ಶುರುವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ದಳಪತಿ ವಿಜಯ್
ರಾಜಕೀಯ ಸುದ್ದಿ
ತಮಿಳುನಾಡು
ಭಾರತ ಸುದ್ದಿ
ಚಿನ್ನ
ಗ್ಯಾರಂಟಿ ಯೋಜನೆಗಳು

Latest Videos
Recommended Stories
Recommended image1
Thalapathy Vijay: ಗೆಲುವಿನ ಬಳಿಕ ವಿಜಯ್ ಫಸ್ಟ್‌ ರಿಯಾಕ್ಷನ್‌; ಮೋದಿ, ರಾಹುಲ್ ಗಾಂಧಿ ಪ್ರತಿಕ್ರಿಯೆಗೆ ದಳಪತಿ ಹೇಳಿದ್ದೇನು?
Recommended image2
ರಾಹುಲ್ ಗಾಂಧಿ ಬಿಜೆಪಿಗೆ ​ಬಂದ್ರೆ ಮದ್ವೆಯಾಗ್ತಾರಂತೆ ಕಂಗನಾ ರಣಾವತ್​? ನಟಿಯ ಪ್ರತಿಕ್ರಿಯೆ ವೈರಲ್​
Recommended image3
Leo to Master:'ದಳಪತಿ' ವಿಜಯ್ ದರ್ಬಾರ್: 'ಲಿಯೋ' ಇಂದ 'ಮಾಸ್ಟರ್'ವರೆಗೆ ಸೃಷ್ಟಿಯಾದ ದಾಖಲೆಗಳು ಇವು!
Related Stories
Recommended image1
ನಟಿ ತ್ರಿಷಾ ಹುಟ್ಟುಹಬ್ಬದಂದೇ 'ವಿಜಯ'ದ ಮಾಲೆ! ಸಿಎಂ ಆಗೋ ಬಗ್ಗೆ 12 ವರ್ಷಗಳ ಹಿಂದೆ ಹೇಳಿದ್ದ ನಟಿ- ವಿಡಿಯೋ
Recommended image2
ದೇವರಕೊಂಡ ಜಸ್ಟ್​ ಫ್ರೆಂಡ್​: ದಳಪತಿಯನ್ನೇ ಮದ್ವೆಯಾಗೋದು ಎಂದು ದೃಷ್ಟಿ ತೆಗೆದ Rashmika Mandanna! ವಿಡಿಯೋ ವೈರಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved