MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಮೈಲಾರಲಿಂಗೇಶ್ವರನಿಗೆ ಹೆಲಿಕಾಪ್ಟರ್‌ ಅನ್ನೇ ಕೊಟ್ಟಿದ್ಯಾಕೆ? ಇಲ್ಲಿದೆ ಡಿಕೆಶಿ ಕಾಣಿಕೆ ರಹಸ್ಯ

ಮೈಲಾರಲಿಂಗೇಶ್ವರನಿಗೆ ಹೆಲಿಕಾಪ್ಟರ್‌ ಅನ್ನೇ ಕೊಟ್ಟಿದ್ಯಾಕೆ? ಇಲ್ಲಿದೆ ಡಿಕೆಶಿ ಕಾಣಿಕೆ ರಹಸ್ಯ

ಹರಕೆ ಹೊತ್ತು ದೇವರ ಕಾರ್ಯವನ್ನು ಮಾಡುತ್ತಾರೆ. ಈ ರೀತಿ ಮಾಡಿದರೆ ಯಶಸ್ಸು ಸಿಗುತ್ತದೆ. ಕಾರ್ಯ ಸಿದ್ಧಿಯಾಗುತ್ತದೆ ಎಂದು ಹೇಳುತ್ತಾರೆ. ಇನ್ನು ದೇವರೇ, ನನಗೆ ಇಂತಹ ಅನುಕೂಲ ಆದಲ್ಲಿ ಇಂಥ ಸೇವೆಯೊಂದನ್ನು ಮಾಡಿಸುತ್ತೇನೆ ಎಂದು ಹರಕೆ ಕಟ್ಟಿಕೊಳ್ಳುತ್ತಾರೆ. ಮತ್ತು ಕೆಲವರು ಮುಡಿಪು ಕಟ್ಟಿಕೊಳ್ಳುತ್ತಾರೆ. ಆದ್ರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಾಯಶ್ಚಿತ್ತಕ್ಕಾಗಿ ದೇವರಿಗೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ನೀಡಿದ್ದಾರೆ. ಅಷ್ಟಕ್ಕೂ ಡಿಕೆಶಿ ದೇವರಿಗೆ ಹೆಲಿಕಾಪ್ಟರ್ ಕಾಣಿಕೆ ನೀಡಿದ್ಯಾಕೆ? ಎನ್ನುವ ಮಾಹಿತಿ ಫೋಟೋಗಳಲ್ಲಿ ನೋಡಿ

1 Min read
Suvarna News
Published : Dec 18 2020, 09:41 PM IST
Share this Photo Gallery
  • FB
  • TW
  • Linkdin
  • Whatsapp
17
<p>ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು (ಶುಕ್ರವಾರ) ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿದ ವಿಶೇಷ ಪೂಜೆ ಸಲ್ಲಿಸಿದರು.</p>

<p>ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು (ಶುಕ್ರವಾರ) ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿದ ವಿಶೇಷ ಪೂಜೆ ಸಲ್ಲಿಸಿದರು.</p>

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು (ಶುಕ್ರವಾರ) ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿದ ವಿಶೇಷ ಪೂಜೆ ಸಲ್ಲಿಸಿದರು.

27
<p>dk sivakumar silver helicopter</p>

<p>dk sivakumar silver helicopter</p>

dk sivakumar silver helicopter

37
<p>ಶಾಪ ವಿಮೋಚನೆಗಾಗಿ ದೇವಸ್ಥಾನಕ್ಕೆ ಬಂದು ಜಲಸ್ನಾನ ಸೇವೆ ಮಾಡಿಸಿಕೊಂಡರು.</p>

<p>ಶಾಪ ವಿಮೋಚನೆಗಾಗಿ ದೇವಸ್ಥಾನಕ್ಕೆ ಬಂದು ಜಲಸ್ನಾನ ಸೇವೆ ಮಾಡಿಸಿಕೊಂಡರು.</p>

ಶಾಪ ವಿಮೋಚನೆಗಾಗಿ ದೇವಸ್ಥಾನಕ್ಕೆ ಬಂದು ಜಲಸ್ನಾನ ಸೇವೆ ಮಾಡಿಸಿಕೊಂಡರು.

47
<p>ಅಲ್ಲದೇ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿದರು.</p>

<p>ಅಲ್ಲದೇ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿದರು.</p>

ಅಲ್ಲದೇ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿದರು.

57
<p>ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು.</p>

<p>ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು.</p>

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು.

67
<p>ನಂತರ ಅವರಿಗೆ ಸಾಲು-ಸಾಲು ಸಂಕಷ್ಟಗಳೇ ಎದುರಾದವು. ಅವರ ಮೇಲೆ ಎರಡ್ಮೂರು ಬಾರಿ ಐಟಿ ದಾಳಿ, ತಿಹಾರ್ ಜೈಲಿ ಹೋಗಿದ್ದರು.</p>

<p>ನಂತರ ಅವರಿಗೆ ಸಾಲು-ಸಾಲು ಸಂಕಷ್ಟಗಳೇ ಎದುರಾದವು. ಅವರ ಮೇಲೆ ಎರಡ್ಮೂರು ಬಾರಿ ಐಟಿ ದಾಳಿ, ತಿಹಾರ್ ಜೈಲಿ ಹೋಗಿದ್ದರು.</p>

ನಂತರ ಅವರಿಗೆ ಸಾಲು-ಸಾಲು ಸಂಕಷ್ಟಗಳೇ ಎದುರಾದವು. ಅವರ ಮೇಲೆ ಎರಡ್ಮೂರು ಬಾರಿ ಐಟಿ ದಾಳಿ, ತಿಹಾರ್ ಜೈಲಿ ಹೋಗಿದ್ದರು.

77
<p>ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು (ಶುಕ್ರವಾರ) ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ಶಾಪ ವಿಮೋಚನೆ ಮಾಡಿಕೊಂಡರು.</p>

<p>ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು (ಶುಕ್ರವಾರ) ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ಶಾಪ ವಿಮೋಚನೆ ಮಾಡಿಕೊಂಡರು.</p>

ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು (ಶುಕ್ರವಾರ) ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ಶಾಪ ವಿಮೋಚನೆ ಮಾಡಿಕೊಂಡರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved