ಸಚಿವ ಸ್ಥಾನ ಹೋದ್ರೆನಂತೆ..ಸಂಪುಟ ದರ್ಜೆ ಸ್ಥಾನಮಾನ ಸಿಕ್ತು: ಅಧಿಕಾರ ಸ್ವೀಕರಿಸಿದ ನಾಗೇಶ್
ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಸಮಾಧಾನಗೊಂಡಿದ್ದ ಎಚ್.ನಾಗೇಶ್ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಾಗೇಶ್ ಅವರನ್ನು ಸಮಾಧಾನ ಮಾಡುವ ಸಲುವಾಗಿ ಸಿಎಂ ಯಡಿಯೂರಪ್ಪ ಅವರು, ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಗೇಶ್ ಅವರು ಅಧಿಕಾರ ಸ್ವೀಕರಿಸಿದರು.

<p>ಸಿಎಂ ಕೊಟ್ಟ ಭರವಸೆಯಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಸಿಕ್ಕಿದೆ.</p>
ಸಿಎಂ ಕೊಟ್ಟ ಭರವಸೆಯಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಸಿಕ್ಕಿದೆ.
<p>ನಾಗೇಶ್ ಅವರನ್ನ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. </p>
ನಾಗೇಶ್ ಅವರನ್ನ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
<p>ಅದಂತೆ ನಾಗೇಶ್ ಅವರು ಇಂದು (ಶುಕ್ರವಾರ) ಅಂಬೇಡ್ಕರ್ ಅಭಿವೃದ್ಧಿ ನಿಗಮ ದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.</p>
ಅದಂತೆ ನಾಗೇಶ್ ಅವರು ಇಂದು (ಶುಕ್ರವಾರ) ಅಂಬೇಡ್ಕರ್ ಅಭಿವೃದ್ಧಿ ನಿಗಮ ದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.
<p>ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ನಿಗಮದ ಚಾರ್ಜ್ ತೆಗೆದುಕೊಂಡ ನಾಗೇಶ್</p>
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ನಿಗಮದ ಚಾರ್ಜ್ ತೆಗೆದುಕೊಂಡ ನಾಗೇಶ್
<p>ಇತ್ತೀಚಿಗೆ ಸಚಿವ ಸ್ಥಾನಕ್ಕೆ ನಾಗೇಶ್ ರಿಂದ ರಾಜೀನಾಮೆ ಪಡೆದಿದ್ದ ಸಿಎಂ, ಆ ನಂತರ ನಾಗೇಶ್ ರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.</p>
ಇತ್ತೀಚಿಗೆ ಸಚಿವ ಸ್ಥಾನಕ್ಕೆ ನಾಗೇಶ್ ರಿಂದ ರಾಜೀನಾಮೆ ಪಡೆದಿದ್ದ ಸಿಎಂ, ಆ ನಂತರ ನಾಗೇಶ್ ರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
<p>ಬಿಎಸ್ವೈ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ನಾಗೇಶ್ ಇದೀಗ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು</p>
ಬಿಎಸ್ವೈ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ನಾಗೇಶ್ ಇದೀಗ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.