ಟ್ರಾಕ್ಟರ್ ಚಾಲನೆ ಮಾಡಿ ಗಮನಸೆಳೆದ ಕುಮಾರಸ್ವಾಮಿ, ಆದ್ರೆ ಒಂದು ಮರೆತ್ರು..!
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಟ್ರಾಕ್ಟರ್ ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರವನ್ನು ಉದ್ಘಾಟನೆ ಮಾಡಿದ ಕುಮಾರಸ್ವಾಮಿ ಈ ವೇಳೆ ಅಲ್ಲಿದ್ದ ಟ್ರಾಕ್ಟರನ್ನು ಏರಿದರು. ಈ ವೇಳೆ ಒಂದು ಮರೆತರು.

<p> ಮಾಜಿ ಸಿಎಂ <a href="https://vijaykarnataka.com/topics/%E0%B2%8E%E0%B2%9A%E0%B3%8D%E2%80%8C%E0%B2%A1%E0%B2%BF%20%E0%B2%95%E0%B3%81%E0%B2%AE%E0%B2%BE%E0%B2%B0%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF">ಎಚ್ಡಿ ಕುಮಾರಸ್ವಾಮಿ</a> ಟ್ರಾಕ್ಟರ್ ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. </p>
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಟ್ರಾಕ್ಟರ್ ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
<p><a href="https://vijaykarnataka.com/topics/%E0%B2%B0%E0%B2%BE%E0%B2%AE%E0%B2%A8%E0%B2%97%E0%B2%B0">ರಾಮನಗರ</a> ಜಿಲ್ಲೆಯ ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರವನ್ನು ಉದ್ಘಾಟನೆ ಮಾಡಿದ ಕುಮಾರಸ್ವಾಮಿ ಈ ವೇಳೆ ಅಲ್ಲಿದ್ದ ಟ್ರಾಕ್ಟರನ್ನು ಏರಿದರು.</p>
ರಾಮನಗರ ಜಿಲ್ಲೆಯ ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರವನ್ನು ಉದ್ಘಾಟನೆ ಮಾಡಿದ ಕುಮಾರಸ್ವಾಮಿ ಈ ವೇಳೆ ಅಲ್ಲಿದ್ದ ಟ್ರಾಕ್ಟರನ್ನು ಏರಿದರು.
<p>ಇನ್ನು ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಟ್ರ್ಯಾಕ್ಟರ್ ಚಾಲನೆ ಮಾಡಿದರು.</p>
ಇನ್ನು ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಟ್ರ್ಯಾಕ್ಟರ್ ಚಾಲನೆ ಮಾಡಿದರು.
<p>ನಾನು ರೈತ ಬ್ರದರ್ ಈ ಹಿಂದೆ ಹೊಲ ಉಳುಮೆ ಮಾಡುತ್ತಿದೆ. ಇತ್ತೀಚೆಗೆ ಮರೆತಿದ್ದೇನೆ ಅಷ್ಟೆ ಎನ್ನುತ್ತಾ ಟ್ರಾಕ್ಟರ್ ಚಾಲನೆ ಮಾಡಿದರು..</p><p> </p><p> </p>
ನಾನು ರೈತ ಬ್ರದರ್ ಈ ಹಿಂದೆ ಹೊಲ ಉಳುಮೆ ಮಾಡುತ್ತಿದೆ. ಇತ್ತೀಚೆಗೆ ಮರೆತಿದ್ದೇನೆ ಅಷ್ಟೆ ಎನ್ನುತ್ತಾ ಟ್ರಾಕ್ಟರ್ ಚಾಲನೆ ಮಾಡಿದರು..
<p>ಟ್ರಾಕ್ಟರ್ ಸ್ಟೇರಿಂಗ್ ಹಿಡಿದು ಚಾಲನೆ ಮಾಡುವ ಮೂಲಕ ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು. ಆದ್ರೆ, ಈ ವೇಳೆ ಸಾಮಾಜಿಕ ಅಂತರ ಕಾಪಾಡುವುದನ್ನು ಮರೆತರು</p>
ಟ್ರಾಕ್ಟರ್ ಸ್ಟೇರಿಂಗ್ ಹಿಡಿದು ಚಾಲನೆ ಮಾಡುವ ಮೂಲಕ ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು. ಆದ್ರೆ, ಈ ವೇಳೆ ಸಾಮಾಜಿಕ ಅಂತರ ಕಾಪಾಡುವುದನ್ನು ಮರೆತರು
<p>ಅಪ್ಪನ ನಂತರ ಟ್ರ್ಯಾಕ್ಟರ್ ಚಾಲನೆ ಮಾಡಿದ ಬಳಿಕ ನಿಖಿಲ್ ಕುಮಾರಸ್ವಾಮಿ ಮಕ್ಕಳೊಂದಿಗೆ ಫೋಟೋಗೆ ಪೋಸ್ ನೀಡಿದರು.</p>
ಅಪ್ಪನ ನಂತರ ಟ್ರ್ಯಾಕ್ಟರ್ ಚಾಲನೆ ಮಾಡಿದ ಬಳಿಕ ನಿಖಿಲ್ ಕುಮಾರಸ್ವಾಮಿ ಮಕ್ಕಳೊಂದಿಗೆ ಫೋಟೋಗೆ ಪೋಸ್ ನೀಡಿದರು.
<p>ಕುಮಾರಸ್ವಾಮಿ ಅವರು ಇಂತಹ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆದುಕೊಂಡು ಹೋಗಿ ಜನರು ಪರಿಚಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಮನಗರ ಅಖಾಡಕ್ಕಿಳಿಸುವ ಪ್ಲಾನ್ ಮಾಡಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.</p>
ಕುಮಾರಸ್ವಾಮಿ ಅವರು ಇಂತಹ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆದುಕೊಂಡು ಹೋಗಿ ಜನರು ಪರಿಚಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಮನಗರ ಅಖಾಡಕ್ಕಿಳಿಸುವ ಪ್ಲಾನ್ ಮಾಡಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
<p>ಅದರಂತೆ ನಿಖಿಲ್ ಕುಮಾರಸ್ವಾಮಿ ಹ ರಾಮನಗರ ಜಿಲ್ಲಾ ರಾಜಕೀಯದಲ್ಲಿ ಫುಲ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ.</p>
ಅದರಂತೆ ನಿಖಿಲ್ ಕುಮಾರಸ್ವಾಮಿ ಹ ರಾಮನಗರ ಜಿಲ್ಲಾ ರಾಜಕೀಯದಲ್ಲಿ ಫುಲ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.