MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಸಿಎಂಗೆ ಕೊರೋನಾ: ಯಾರನ್ನೆಲ್ಲಾ ಭೇಟಿಯಾಗಿದ್ರು, ಯಾರೆಲ್ಲಾ ಕ್ವಾರಂಟೈನ್ ಆದ್ರು...?

ಸಿಎಂಗೆ ಕೊರೋನಾ: ಯಾರನ್ನೆಲ್ಲಾ ಭೇಟಿಯಾಗಿದ್ರು, ಯಾರೆಲ್ಲಾ ಕ್ವಾರಂಟೈನ್ ಆದ್ರು...?

ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇತ್ತೀಚೆಗೆ ಬಿಎಸ್ ವೈ ಸಂಪರ್ಕಕ್ಕೆ ಬಂದ ರಾಜ್ಯ ನಾಯಕರಿಗೆ ಆತಂಕ ಎದುರಾಗಿದೆ. ಸ್ವತಃ ಸಿಎಂ ಬಿಎಸ್ ವೈ ಅವರಿಗೆ ಕೋವಿಡ್ ಪರೀಕ್ಷೆ ಮಾಡಿಸುವಂತೆ ಸೂಚಿಸಿದ್ದಾರೆ.  ಕಳೆದ ಕೆಲವು ದಿನಗಳಿಂದ ಸಿಎಂ ಯಡಿಯೂರಪ್ಪ ಅವರು ಎಲ್ಲಿಗೆಲ್ಲಾ ಭೇಟಿ ನೀಡಿದ್ದರು, ಯಾರನ್ನೆಲ್ಲಾ ಭೇಟಿಯಾಗಿದ್ದರು. ಯಾರೆಲ್ಲಾ ಕ್ವಾರಂಟೈನ್ ಆಗಿದ್ದಾರೆ ಎನ್ನುವದರ ಮಾಹಿತಿ ಇಲ್ಲಿದೆ.

2 Min read
Suvarna News
Published : Aug 03 2020, 03:09 PM IST| Updated : Aug 03 2020, 03:47 PM IST
Share this Photo Gallery
  • FB
  • TW
  • Linkdin
  • Whatsapp
111
<p>ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಮಣಿಪಾಲ್‌ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಇನ್ನು ಇವರ ಸಂಪರ್ಕದಲ್ಲಿದ್ದವರು ಯಾರೆಲ್ಲ ಕ್ವಾರಂಟೈನ್ ಆಗಿದ್ದಾರೆ ಎನ್ನುವುದನ್ನು ಮುಂದೆ ನೋಡಿ</p>

<p>ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಮಣಿಪಾಲ್‌ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಇನ್ನು ಇವರ ಸಂಪರ್ಕದಲ್ಲಿದ್ದವರು ಯಾರೆಲ್ಲ ಕ್ವಾರಂಟೈನ್ ಆಗಿದ್ದಾರೆ ಎನ್ನುವುದನ್ನು ಮುಂದೆ ನೋಡಿ</p>

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಮಣಿಪಾಲ್‌ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಇನ್ನು ಇವರ ಸಂಪರ್ಕದಲ್ಲಿದ್ದವರು ಯಾರೆಲ್ಲ ಕ್ವಾರಂಟೈನ್ ಆಗಿದ್ದಾರೆ ಎನ್ನುವುದನ್ನು ಮುಂದೆ ನೋಡಿ

211
<p>ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಕರೋನಾ ಪಾಸಿಟಿವ್ ದೃಡ ಪಟ್ಟಿದೆ. ಅವರು ಆದಷ್ಟು ಶೀಘ್ರದಲ್ಲಿ ಗುಣಮುಖರಾಗಿ ಬರಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ. ಮುಖ್ಯಮಂತ್ರಿಗಳನ್ನು ನಾನು 30-7-2020 ಕಳೆದ ಗುರುವಾರ ಮೆಟ್ರೊ ಉದ್ಘಾಟನೆಯ ವೇಳೆ ಭೇಟಿಯಾಗಿದ್ದೆ. ಈವರೆಗೆ ನನಗಾಗಲಿ, ನನ್ನ ಜೊತೆ ಕೆಲಸ ಮಾಡುವ ಸಿಬ್ಬಂದಿಗಾಗಲಿ ಕರೋನಾದ ಯಾವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಮುಂಜಾಗ್ರತೆಯ ದೃಷ್ಟಿಯಿಂದ ನಾನು ಸ್ವಯಂ ಕ್ವಾರಂಟೈನ್ ಆಗಲಿದ್ದೇನೆ...&nbsp;<strong>ಆರ್ ಅಶೋಕ್ ಕಂದಾಯ ಸಚಿವ ..</strong></p>

<p>ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಕರೋನಾ ಪಾಸಿಟಿವ್ ದೃಡ ಪಟ್ಟಿದೆ. ಅವರು ಆದಷ್ಟು ಶೀಘ್ರದಲ್ಲಿ ಗುಣಮುಖರಾಗಿ ಬರಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ. ಮುಖ್ಯಮಂತ್ರಿಗಳನ್ನು ನಾನು 30-7-2020 ಕಳೆದ ಗುರುವಾರ ಮೆಟ್ರೊ ಉದ್ಘಾಟನೆಯ ವೇಳೆ ಭೇಟಿಯಾಗಿದ್ದೆ. ಈವರೆಗೆ ನನಗಾಗಲಿ, ನನ್ನ ಜೊತೆ ಕೆಲಸ ಮಾಡುವ ಸಿಬ್ಬಂದಿಗಾಗಲಿ ಕರೋನಾದ ಯಾವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಮುಂಜಾಗ್ರತೆಯ ದೃಷ್ಟಿಯಿಂದ ನಾನು ಸ್ವಯಂ ಕ್ವಾರಂಟೈನ್ ಆಗಲಿದ್ದೇನೆ...&nbsp;<strong>ಆರ್ ಅಶೋಕ್ ಕಂದಾಯ ಸಚಿವ ..</strong></p>

ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಕರೋನಾ ಪಾಸಿಟಿವ್ ದೃಡ ಪಟ್ಟಿದೆ. ಅವರು ಆದಷ್ಟು ಶೀಘ್ರದಲ್ಲಿ ಗುಣಮುಖರಾಗಿ ಬರಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ. ಮುಖ್ಯಮಂತ್ರಿಗಳನ್ನು ನಾನು 30-7-2020 ಕಳೆದ ಗುರುವಾರ ಮೆಟ್ರೊ ಉದ್ಘಾಟನೆಯ ವೇಳೆ ಭೇಟಿಯಾಗಿದ್ದೆ. ಈವರೆಗೆ ನನಗಾಗಲಿ, ನನ್ನ ಜೊತೆ ಕೆಲಸ ಮಾಡುವ ಸಿಬ್ಬಂದಿಗಾಗಲಿ ಕರೋನಾದ ಯಾವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಮುಂಜಾಗ್ರತೆಯ ದೃಷ್ಟಿಯಿಂದ ನಾನು ಸ್ವಯಂ ಕ್ವಾರಂಟೈನ್ ಆಗಲಿದ್ದೇನೆ... ಆರ್ ಅಶೋಕ್ ಕಂದಾಯ ಸಚಿವ ..

311
<p>ಉಪಮುಖ್ಯಮಂತ್ರು ಗೋವಿಂದ್ ಕಾರಜೋಳ ಅವರ ವರದಿ&nbsp;ನೆಗೆಟಿವ್ ಬಂದ್ರು ಸಹ ಮುಂಜಾಗೃತವಾಗಿ ಮೂರ್ನಾಲ್ಕು ದಿನ ಸೆಲ್ಫ್ ಕ್ವಾರಂಟೈನ್&nbsp; ಆಗುತ್ತೇನೆ ಎಂದು ಹೇಳಿದ್ದಾರೆ.&nbsp;...</p>

<p>ಉಪಮುಖ್ಯಮಂತ್ರು ಗೋವಿಂದ್ ಕಾರಜೋಳ ಅವರ ವರದಿ&nbsp;ನೆಗೆಟಿವ್ ಬಂದ್ರು ಸಹ ಮುಂಜಾಗೃತವಾಗಿ ಮೂರ್ನಾಲ್ಕು ದಿನ ಸೆಲ್ಫ್ ಕ್ವಾರಂಟೈನ್&nbsp; ಆಗುತ್ತೇನೆ ಎಂದು ಹೇಳಿದ್ದಾರೆ.&nbsp;...</p>

ಉಪಮುಖ್ಯಮಂತ್ರು ಗೋವಿಂದ್ ಕಾರಜೋಳ ಅವರ ವರದಿ ನೆಗೆಟಿವ್ ಬಂದ್ರು ಸಹ ಮುಂಜಾಗೃತವಾಗಿ ಮೂರ್ನಾಲ್ಕು ದಿನ ಸೆಲ್ಫ್ ಕ್ವಾರಂಟೈನ್  ಆಗುತ್ತೇನೆ ಎಂದು ಹೇಳಿದ್ದಾರೆ. ...

411
<p>ಸಿಎಂ ಸಂಪರ್ಕದಲ್ಲಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.</p>

<p>ಸಿಎಂ ಸಂಪರ್ಕದಲ್ಲಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.</p>

ಸಿಎಂ ಸಂಪರ್ಕದಲ್ಲಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

511
<p>ಪುತ್ರ ಬಿವೈ ವಿಜಯೇಂದ್ರ ಸಹ ಸೆಲ್ಫ್ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.</p>

<p>ಪುತ್ರ ಬಿವೈ ವಿಜಯೇಂದ್ರ ಸಹ ಸೆಲ್ಫ್ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.</p>

ಪುತ್ರ ಬಿವೈ ವಿಜಯೇಂದ್ರ ಸಹ ಸೆಲ್ಫ್ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.

611
<p>ಕಳೆದ ಮೂರು ದಿನಗಳ ಹಿಂದೆ ಬಿಎಸ್‌ವೈ ರಾಜ್ಯಪಾಲ ವಜೂಭಾಯಿ ವಾಲಾರವರನ್ನು ಭೇಟಿ ಮಾಡಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ, ಕೊರೋನಾ ಸಾಂಕ್ರಾಮಿಕದ ಸ್ಥಿತಿಗತಿ, ಸೋಂಕು ನಿಯಂತ್ರಣ ಮತ್ತು ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಗೃಹ ಸಚಿವ ಬಸವಾರಜ್ ಬೊಮ್ಮಾಯಿ &nbsp;ಉಪಸ್ಥಿತರಿದ್ದರು.</p>

<p>ಕಳೆದ ಮೂರು ದಿನಗಳ ಹಿಂದೆ ಬಿಎಸ್‌ವೈ ರಾಜ್ಯಪಾಲ ವಜೂಭಾಯಿ ವಾಲಾರವರನ್ನು ಭೇಟಿ ಮಾಡಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ, ಕೊರೋನಾ ಸಾಂಕ್ರಾಮಿಕದ ಸ್ಥಿತಿಗತಿ, ಸೋಂಕು ನಿಯಂತ್ರಣ ಮತ್ತು ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಗೃಹ ಸಚಿವ ಬಸವಾರಜ್ ಬೊಮ್ಮಾಯಿ &nbsp;ಉಪಸ್ಥಿತರಿದ್ದರು.</p>

ಕಳೆದ ಮೂರು ದಿನಗಳ ಹಿಂದೆ ಬಿಎಸ್‌ವೈ ರಾಜ್ಯಪಾಲ ವಜೂಭಾಯಿ ವಾಲಾರವರನ್ನು ಭೇಟಿ ಮಾಡಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ, ಕೊರೋನಾ ಸಾಂಕ್ರಾಮಿಕದ ಸ್ಥಿತಿಗತಿ, ಸೋಂಕು ನಿಯಂತ್ರಣ ಮತ್ತು ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಗೃಹ ಸಚಿವ ಬಸವಾರಜ್ ಬೊಮ್ಮಾಯಿ  ಉಪಸ್ಥಿತರಿದ್ದರು.

711
<p>ಜುಲೈ 31ರಂದು ಯಡಿಯೂರಪ್ಪ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ (NEP) ಅಧ್ಯಕ್ಷರಾದ, ಹಿರಿಯ ವಿಜ್ಞಾನಿ ಶ್ರೀ ಕಸ್ತೂರಿ ರಂಗನ್ ಅವರನ್ನು ಭೇಟಿಯಾಗಿ‌ ಅಭಿನಂದನೆ ಸಲ್ಲಿಸಿದ್ದರು.</p>

<p>ಜುಲೈ 31ರಂದು ಯಡಿಯೂರಪ್ಪ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ (NEP) ಅಧ್ಯಕ್ಷರಾದ, ಹಿರಿಯ ವಿಜ್ಞಾನಿ ಶ್ರೀ ಕಸ್ತೂರಿ ರಂಗನ್ ಅವರನ್ನು ಭೇಟಿಯಾಗಿ‌ ಅಭಿನಂದನೆ ಸಲ್ಲಿಸಿದ್ದರು.</p>

ಜುಲೈ 31ರಂದು ಯಡಿಯೂರಪ್ಪ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ (NEP) ಅಧ್ಯಕ್ಷರಾದ, ಹಿರಿಯ ವಿಜ್ಞಾನಿ ಶ್ರೀ ಕಸ್ತೂರಿ ರಂಗನ್ ಅವರನ್ನು ಭೇಟಿಯಾಗಿ‌ ಅಭಿನಂದನೆ ಸಲ್ಲಿಸಿದ್ದರು.

811
<p>ಜುಲೈ 30ರಂದು ಯಡಿಯೂರಪ್ಪ ಅವರು,ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19 ರವರೆಗಿನ ಮಾಹಿತಿನ್ನೊಳಗೊಂಡ ಅಂಕಿ-ಅಂಶಗಳ ಸಂಚಿಕೆಯನ್ನು‌ ಬಿಡುಗಡೆ‌ ಮಾಡಿದ್ದರು.</p>

<p>ಜುಲೈ 30ರಂದು ಯಡಿಯೂರಪ್ಪ ಅವರು,ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19 ರವರೆಗಿನ ಮಾಹಿತಿನ್ನೊಳಗೊಂಡ ಅಂಕಿ-ಅಂಶಗಳ ಸಂಚಿಕೆಯನ್ನು‌ ಬಿಡುಗಡೆ‌ ಮಾಡಿದ್ದರು.</p>

ಜುಲೈ 30ರಂದು ಯಡಿಯೂರಪ್ಪ ಅವರು,ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19 ರವರೆಗಿನ ಮಾಹಿತಿನ್ನೊಳಗೊಂಡ ಅಂಕಿ-ಅಂಶಗಳ ಸಂಚಿಕೆಯನ್ನು‌ ಬಿಡುಗಡೆ‌ ಮಾಡಿದ್ದರು.

911
<p>ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಶಾಂತಾರಾಮ್‌ ಸಿದ್ದಿ ಅವರು ಸಿಎಂ ಭೇಟಿಯಾಗಿದ್ದರು.</p>

<p>ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಶಾಂತಾರಾಮ್‌ ಸಿದ್ದಿ ಅವರು ಸಿಎಂ ಭೇಟಿಯಾಗಿದ್ದರು.</p>

ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಶಾಂತಾರಾಮ್‌ ಸಿದ್ದಿ ಅವರು ಸಿಎಂ ಭೇಟಿಯಾಗಿದ್ದರು.

1011
<p>ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ &nbsp;ತಳವಾರ್ ಸಾಬಣ್ಣಅವರು ಸಿಎಂ ಭೇಟಿಯಾಗಿದ್ದರು.</p>

<p>ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ &nbsp;ತಳವಾರ್ ಸಾಬಣ್ಣಅವರು ಸಿಎಂ ಭೇಟಿಯಾಗಿದ್ದರು.</p>

ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ  ತಳವಾರ್ ಸಾಬಣ್ಣಅವರು ಸಿಎಂ ಭೇಟಿಯಾಗಿದ್ದರು.

1111
<p>ಮೂರು ದಿನಗಳ ಹಿಂದೆ ಸಿಎಂ ಬಿಎಸ್'ವೈ ಸಂಪರ್ಕಕ್ಕೆ ಬಂದಿದ್ದ ಮಾಜಿ ಸಚಿವ ಜೀವರಾಜ್ ಕ್ವಾರಂಟೈನ್ ಆಗಿದ್ದಾರೆ.</p>

<p>ಮೂರು ದಿನಗಳ ಹಿಂದೆ ಸಿಎಂ ಬಿಎಸ್'ವೈ ಸಂಪರ್ಕಕ್ಕೆ ಬಂದಿದ್ದ ಮಾಜಿ ಸಚಿವ ಜೀವರಾಜ್ ಕ್ವಾರಂಟೈನ್ ಆಗಿದ್ದಾರೆ.</p>

ಮೂರು ದಿನಗಳ ಹಿಂದೆ ಸಿಎಂ ಬಿಎಸ್'ವೈ ಸಂಪರ್ಕಕ್ಕೆ ಬಂದಿದ್ದ ಮಾಜಿ ಸಚಿವ ಜೀವರಾಜ್ ಕ್ವಾರಂಟೈನ್ ಆಗಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
Recommended image2
Karnataka News Live: ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ: ಯತೀಂದ್ರಗೆ ಆಲ್ ದಿ ಬೆಸ್ಟ್ ಹೇಳಿದ ಕಾಂಗ್ರೆಸ್ ಶಾಸಕ
Recommended image3
ಸಿದ್ದರಾಮಯ್ಯ ಬಳಿಕ ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಖುಷಿ: ಬಿ.ಕೆ.ಹರಿಪ್ರಸಾದ್‌
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved