MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಡಿಕೆಶಿ ಮಾಸ್ಟರ್ ಸ್ಟ್ರೋಕ್: ಬಿಜೆಪಿ MP ಸುಪುತ್ರ, ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆ ಫಿಕ್ಸ್

ಡಿಕೆಶಿ ಮಾಸ್ಟರ್ ಸ್ಟ್ರೋಕ್: ಬಿಜೆಪಿ MP ಸುಪುತ್ರ, ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆ ಫಿಕ್ಸ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಅಲ್ಲದೇ ಕಾಂಗ್ರೆಸ್ ತೊರೆದಿರುವ ನಾಯಕರುಗಳನ್ನು ಮತ್ತೆ ಪಕ್ಷಕ್ಕೆ ಬರಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ವಿರುದ್ಧ ತೊಡೆತಟ್ಟಲು ಯುವ ನಾಯಕನಿಗೆ ಗಾಳ ಹಾಕಿದ್ದಾರೆ. ಅಲ್ಲದೇ ಪಕ್ಷ ಸೇರ್ಪಡೆಗೆ ಎಲ್ಲಾ ರೀತಿಯ ಮಾತುಕತೆಗಳು ಅಂತಿಮವಾಗಿದ್ದು, ಸೇರ್ಪಡೆ ಕಾರ್ಯಕ್ರಮಕ್ಕೆ ಮುಹೂರ್ತ ಸಹ ಫಿಕ್ಸ್ ಆಗಿದೆ.

1 Min read
Suvarna News
Published : Oct 13 2020, 07:51 PM IST
Share this Photo Gallery
  • FB
  • TW
  • Linkdin
  • Whatsapp
17
<p>ಬಿಜೆಪಿ ಸಂಸದರರೊಬ್ಬರ ಪುತ್ರ ಹಾಗೂ ಹಾಲಿ ಶಾಸಕರೊಬ್ಬರನ್ನು ಕಾಂಗ್ರೆಸ್ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಸಕ್ಸಸ್ ಆಗಿದ್ದಾರೆ.</p>

<p>ಬಿಜೆಪಿ ಸಂಸದರರೊಬ್ಬರ ಪುತ್ರ ಹಾಗೂ ಹಾಲಿ ಶಾಸಕರೊಬ್ಬರನ್ನು ಕಾಂಗ್ರೆಸ್ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಸಕ್ಸಸ್ ಆಗಿದ್ದಾರೆ.</p>

ಬಿಜೆಪಿ ಸಂಸದರರೊಬ್ಬರ ಪುತ್ರ ಹಾಗೂ ಹಾಲಿ ಶಾಸಕರೊಬ್ಬರನ್ನು ಕಾಂಗ್ರೆಸ್ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಸಕ್ಸಸ್ ಆಗಿದ್ದಾರೆ.

27
<p>ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ.</p>

<p>ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ.</p>

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ.

37
<p>ಶರತ್ ಬಚ್ಚೇಗೌಡ ಅವರನ್ನ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಇಂದು (ಮಂಗಳವಾರ) ಹೊಸಕೊಟೆ ಸ್ಥಳೀಯ ಕೈ ಮುಖಂಡರ ಜೊತೆ ಡಿ.ಕೆ ಶಿವಕುಮಾರ್, ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದರು</p>

<p>ಶರತ್ ಬಚ್ಚೇಗೌಡ ಅವರನ್ನ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಇಂದು (ಮಂಗಳವಾರ) ಹೊಸಕೊಟೆ ಸ್ಥಳೀಯ ಕೈ ಮುಖಂಡರ ಜೊತೆ ಡಿ.ಕೆ ಶಿವಕುಮಾರ್, ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದರು</p>

ಶರತ್ ಬಚ್ಚೇಗೌಡ ಅವರನ್ನ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಇಂದು (ಮಂಗಳವಾರ) ಹೊಸಕೊಟೆ ಸ್ಥಳೀಯ ಕೈ ಮುಖಂಡರ ಜೊತೆ ಡಿ.ಕೆ ಶಿವಕುಮಾರ್, ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದರು

47
<p>ಸಭೆಯಲ್ಲಿ ಶರತ್ ಬಚ್ಚೇಗೌಡ ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ. &nbsp;ಶರತ್ ಬಚ್ಚೇಗೌಡ ಅವರ ಬೆಂಬಲಿಗರ ಜೊತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನ ಒಟ್ಟೆಗೆ ತೆಗೆದುಕೊಂಡರೆ ನಮ್ಮ ಅಭ್ಯಂತರವಿಲ್ಲ ಎಂದ ಸ್ಥಳೀಯ ಮುಖಂಡರು ತಿಳಿಸಿದ್ದಾರೆ.</p>

<p>ಸಭೆಯಲ್ಲಿ ಶರತ್ ಬಚ್ಚೇಗೌಡ ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ. &nbsp;ಶರತ್ ಬಚ್ಚೇಗೌಡ ಅವರ ಬೆಂಬಲಿಗರ ಜೊತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನ ಒಟ್ಟೆಗೆ ತೆಗೆದುಕೊಂಡರೆ ನಮ್ಮ ಅಭ್ಯಂತರವಿಲ್ಲ ಎಂದ ಸ್ಥಳೀಯ ಮುಖಂಡರು ತಿಳಿಸಿದ್ದಾರೆ.</p>

ಸಭೆಯಲ್ಲಿ ಶರತ್ ಬಚ್ಚೇಗೌಡ ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ.  ಶರತ್ ಬಚ್ಚೇಗೌಡ ಅವರ ಬೆಂಬಲಿಗರ ಜೊತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನ ಒಟ್ಟೆಗೆ ತೆಗೆದುಕೊಂಡರೆ ನಮ್ಮ ಅಭ್ಯಂತರವಿಲ್ಲ ಎಂದ ಸ್ಥಳೀಯ ಮುಖಂಡರು ತಿಳಿಸಿದ್ದಾರೆ.

57
<p>ಎಲ್ಲವೂ ಅಂದುಕೊಂಡಂತೆ ಆದರೆ, ಇದೇ ಅಕ್ಟೋಬರ್ 25 ರಂದು ಶರತ್ ಬಚ್ಚೇಗೌಡ ಅವರು &nbsp;ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>

<p>ಎಲ್ಲವೂ ಅಂದುಕೊಂಡಂತೆ ಆದರೆ, ಇದೇ ಅಕ್ಟೋಬರ್ 25 ರಂದು ಶರತ್ ಬಚ್ಚೇಗೌಡ ಅವರು &nbsp;ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>

ಎಲ್ಲವೂ ಅಂದುಕೊಂಡಂತೆ ಆದರೆ, ಇದೇ ಅಕ್ಟೋಬರ್ 25 ರಂದು ಶರತ್ ಬಚ್ಚೇಗೌಡ ಅವರು  ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

67
<p>ಇನ್ನು ಹೊಸಕೊಟೆ ಕೈ ನಾಯಕರು ಹಾಗೂ ಶರತ್ ಬಚ್ಚೇಗೌಡ ನಡುವೆ ಸಭೆ ನಡೆಸುವ ಹೊಣೆಯನ್ನು &nbsp;ಡಿ.ಕೆ ಶಿವಕುಮಾರ್ ಅವರು ಕೃಷ್ಣಬೈರೇಗೌಡರಿಗೆ ವಹಿಸಿದ್ದಾರೆ ಎಂದು ತಿಳಿದುಬಂದಿದೆ.</p>

<p>ಇನ್ನು ಹೊಸಕೊಟೆ ಕೈ ನಾಯಕರು ಹಾಗೂ ಶರತ್ ಬಚ್ಚೇಗೌಡ ನಡುವೆ ಸಭೆ ನಡೆಸುವ ಹೊಣೆಯನ್ನು &nbsp;ಡಿ.ಕೆ ಶಿವಕುಮಾರ್ ಅವರು ಕೃಷ್ಣಬೈರೇಗೌಡರಿಗೆ ವಹಿಸಿದ್ದಾರೆ ಎಂದು ತಿಳಿದುಬಂದಿದೆ.</p>

ಇನ್ನು ಹೊಸಕೊಟೆ ಕೈ ನಾಯಕರು ಹಾಗೂ ಶರತ್ ಬಚ್ಚೇಗೌಡ ನಡುವೆ ಸಭೆ ನಡೆಸುವ ಹೊಣೆಯನ್ನು  ಡಿ.ಕೆ ಶಿವಕುಮಾರ್ ಅವರು ಕೃಷ್ಣಬೈರೇಗೌಡರಿಗೆ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

77
<p>ಕಳೆದ ಉಪ ಚುನಾವಣೆಯಲ್ಲಿ ಜಿದ್ದಾ ಜಿದ್ದಿನ ಕಣದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್‌ ವಿರುದ್ಧ ಶರತ್‌ ಬಚ್ಚೇಗೌಡ ಭರ್ಜರಿ ಗೆಲುವು ದಾಖಲಿಸಿದ್ದರು. ಶರತ್‌ ಗೆಲುವಿಗೆ ಜೆಡಿಎಸ್‌ನ ಪರೋಕ್ಷ ಬೆಂಬಲವೂ ಇತ್ತು ಎಂದು ಹೇಳಲಾಗಿತ್ತು. ಆದರೆ, ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಕಾಂಗ್ರೆಸ್‌ ಸೇರುತ್ತಿದ್ದಾರೆ.</p>

<p>ಕಳೆದ ಉಪ ಚುನಾವಣೆಯಲ್ಲಿ ಜಿದ್ದಾ ಜಿದ್ದಿನ ಕಣದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್‌ ವಿರುದ್ಧ ಶರತ್‌ ಬಚ್ಚೇಗೌಡ ಭರ್ಜರಿ ಗೆಲುವು ದಾಖಲಿಸಿದ್ದರು. ಶರತ್‌ ಗೆಲುವಿಗೆ ಜೆಡಿಎಸ್‌ನ ಪರೋಕ್ಷ ಬೆಂಬಲವೂ ಇತ್ತು ಎಂದು ಹೇಳಲಾಗಿತ್ತು. ಆದರೆ, ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಕಾಂಗ್ರೆಸ್‌ ಸೇರುತ್ತಿದ್ದಾರೆ.</p>

ಕಳೆದ ಉಪ ಚುನಾವಣೆಯಲ್ಲಿ ಜಿದ್ದಾ ಜಿದ್ದಿನ ಕಣದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್‌ ವಿರುದ್ಧ ಶರತ್‌ ಬಚ್ಚೇಗೌಡ ಭರ್ಜರಿ ಗೆಲುವು ದಾಖಲಿಸಿದ್ದರು. ಶರತ್‌ ಗೆಲುವಿಗೆ ಜೆಡಿಎಸ್‌ನ ಪರೋಕ್ಷ ಬೆಂಬಲವೂ ಇತ್ತು ಎಂದು ಹೇಳಲಾಗಿತ್ತು. ಆದರೆ, ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಕಾಂಗ್ರೆಸ್‌ ಸೇರುತ್ತಿದ್ದಾರೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved