MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಆದರ್ಶ ಯುವ ಶಾಸಕಿ ಪ್ರಶಸ್ತಿಗೆ ಸೌಮ್ಯ ರೆಡ್ಡಿ ಭಾಜನ: ಇದು ಇತರರಿಗೆ ಮಾದರಿ

ಆದರ್ಶ ಯುವ ಶಾಸಕಿ ಪ್ರಶಸ್ತಿಗೆ ಸೌಮ್ಯ ರೆಡ್ಡಿ ಭಾಜನ: ಇದು ಇತರರಿಗೆ ಮಾದರಿ

ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ಆದರ್ಶ ಯುವ ಶಾಸಕಿ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಉತ್ತಮ ಸೇವಾ ಕಾರ್ಯಗಳಿಗಾಗಿ ಭಾರತೀಯ ಛಾತ್ರಾ ಸಂಸದ್ ಸೌಮ್ಯರೆಡ್ಡಿ ಅವರಿಗೆ "ಆದರ್ಶ ಯುವ ಶಾಸಕಿ" ಪ್ರಶಸ್ತಿ ನೀಡಿ ಗೌರವಿಸಿದೆ.

1 Min read
Suvarna News
Published : Feb 26 2020, 05:10 PM IST| Updated : Feb 26 2020, 05:31 PM IST
Share this Photo Gallery
  • FB
  • TW
  • Linkdin
  • Whatsapp
113
ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ಆದರ್ಶ ಯುವ ಶಾಸಕಿ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ಆದರ್ಶ ಯುವ ಶಾಸಕಿ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ಆದರ್ಶ ಯುವ ಶಾಸಕಿ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
213
ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಉತ್ತಮ ಸೇವಾ ಕಾರ್ಯಗಳಿಗಾಗಿ ಭಾರತೀಯ ಛಾತ್ರಾ ಸಂಸದ್ ಸೌಮ್ಯರೆಡ್ಡಿ ಅವರಿಗೆ "ಆದರ್ಶ ಯುವ ಶಾಸಕಿ" ಪ್ರಶಸ್ತಿ ನೀಡಿ ಗೌರವಿಸಿದೆ.

ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಉತ್ತಮ ಸೇವಾ ಕಾರ್ಯಗಳಿಗಾಗಿ ಭಾರತೀಯ ಛಾತ್ರಾ ಸಂಸದ್ ಸೌಮ್ಯರೆಡ್ಡಿ ಅವರಿಗೆ "ಆದರ್ಶ ಯುವ ಶಾಸಕಿ" ಪ್ರಶಸ್ತಿ ನೀಡಿ ಗೌರವಿಸಿದೆ.

ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಉತ್ತಮ ಸೇವಾ ಕಾರ್ಯಗಳಿಗಾಗಿ ಭಾರತೀಯ ಛಾತ್ರಾ ಸಂಸದ್ ಸೌಮ್ಯರೆಡ್ಡಿ ಅವರಿಗೆ "ಆದರ್ಶ ಯುವ ಶಾಸಕಿ" ಪ್ರಶಸ್ತಿ ನೀಡಿ ಗೌರವಿಸಿದೆ.
313
ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸೌಮ್ಯರೆಡ್ಡಿ ಶಾಸಕರಾದ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದಿದ್ದರು.

ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸೌಮ್ಯರೆಡ್ಡಿ ಶಾಸಕರಾದ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದಿದ್ದರು.

ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸೌಮ್ಯರೆಡ್ಡಿ ಶಾಸಕರಾದ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದಿದ್ದರು.
413
ಪರಿಸರ ಬಗೆಗಿನ ಕಾಳಜಿ, ಪ್ಲಾಸ್ಟಿಕ್ ವಿರುದ್ಧದ ಅಭಿಯಾನ, ಸಹಜವಾಗಿ ಎಲ್ಲರೊಂದಿಗೆ ಬೆರೆಯುವ ಗುಣ ಮತ್ತು ಶಾಸಕಿ ಎನ್ನುವ ಯಾವ ಗತ್ತೂ ಇಲ್ಲದೇ ಕೆಲಸದಲ್ಲಿಯೇ ತಮ್ಮನ್ನು ಕಾಣುವ ನಡೆಯಿಂದ ಕ್ಷೇತ್ರದಲ್ಲಿ ಇವರು ಚಿರಪರಿಚಿತ.

ಪರಿಸರ ಬಗೆಗಿನ ಕಾಳಜಿ, ಪ್ಲಾಸ್ಟಿಕ್ ವಿರುದ್ಧದ ಅಭಿಯಾನ, ಸಹಜವಾಗಿ ಎಲ್ಲರೊಂದಿಗೆ ಬೆರೆಯುವ ಗುಣ ಮತ್ತು ಶಾಸಕಿ ಎನ್ನುವ ಯಾವ ಗತ್ತೂ ಇಲ್ಲದೇ ಕೆಲಸದಲ್ಲಿಯೇ ತಮ್ಮನ್ನು ಕಾಣುವ ನಡೆಯಿಂದ ಕ್ಷೇತ್ರದಲ್ಲಿ ಇವರು ಚಿರಪರಿಚಿತ.

ಪರಿಸರ ಬಗೆಗಿನ ಕಾಳಜಿ, ಪ್ಲಾಸ್ಟಿಕ್ ವಿರುದ್ಧದ ಅಭಿಯಾನ, ಸಹಜವಾಗಿ ಎಲ್ಲರೊಂದಿಗೆ ಬೆರೆಯುವ ಗುಣ ಮತ್ತು ಶಾಸಕಿ ಎನ್ನುವ ಯಾವ ಗತ್ತೂ ಇಲ್ಲದೇ ಕೆಲಸದಲ್ಲಿಯೇ ತಮ್ಮನ್ನು ಕಾಣುವ ನಡೆಯಿಂದ ಕ್ಷೇತ್ರದಲ್ಲಿ ಇವರು ಚಿರಪರಿಚಿತ.
513
ತಮಗಿಂತಲೂ ತಮ್ಮ ಕ್ಷೇತ್ರದ ಜನರಿಗೆ ಪ್ರಶಸ್ತಿ ಸಂದಿರುವುದು ಬಹಳ ಖುಷಿತಂದಿದೆ. ಜನರಿಂದ ಆರಿಸಲ್ಪಟ್ಟಿರುವ ನಾನು ಮತಹಾಕಿದ ದೇವರುಗಳಿಗೆ ಸ್ಪಂದಿಸಬೇಕಿರುವುದು ನನ್ನ ಆದ್ಯಕರ್ತವ್ಯ.

ತಮಗಿಂತಲೂ ತಮ್ಮ ಕ್ಷೇತ್ರದ ಜನರಿಗೆ ಪ್ರಶಸ್ತಿ ಸಂದಿರುವುದು ಬಹಳ ಖುಷಿತಂದಿದೆ. ಜನರಿಂದ ಆರಿಸಲ್ಪಟ್ಟಿರುವ ನಾನು ಮತಹಾಕಿದ ದೇವರುಗಳಿಗೆ ಸ್ಪಂದಿಸಬೇಕಿರುವುದು ನನ್ನ ಆದ್ಯಕರ್ತವ್ಯ.

ತಮಗಿಂತಲೂ ತಮ್ಮ ಕ್ಷೇತ್ರದ ಜನರಿಗೆ ಪ್ರಶಸ್ತಿ ಸಂದಿರುವುದು ಬಹಳ ಖುಷಿತಂದಿದೆ. ಜನರಿಂದ ಆರಿಸಲ್ಪಟ್ಟಿರುವ ನಾನು ಮತಹಾಕಿದ ದೇವರುಗಳಿಗೆ ಸ್ಪಂದಿಸಬೇಕಿರುವುದು ನನ್ನ ಆದ್ಯಕರ್ತವ್ಯ.
613
ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಸಿಗುವ ಜನಸ್ನೇಹಿ ಎಂಎಲ್‌ಎ

ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಸಿಗುವ ಜನಸ್ನೇಹಿ ಎಂಎಲ್‌ಎ

ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಸಿಗುವ ಜನಸ್ನೇಹಿ ಎಂಎಲ್‌ಎ
713
ತಮ್ಮ ಅಭಿವೃದ್ಧಿಯ ಕಾರ್ಯಗಳಿಗೆ ತಂದೆ ಹಾಗೂ ಶಾಸಕರೂ ಆಗಿರುವ ರಾಮಲಿಂಗಾರೆಡ್ಡಿ ಅವರ ಪ್ರೇರಣೆ ಮತ್ತು ಸಹಕಾರ ಸದಾ ಇದ್ದು, ಅವರ ಸರಳತೆ ಮತ್ತು ಜನತೆಗೆ ಸ್ಪಂದಿಸುವ ಗುಣ ತಮ್ಮಲ್ಲಿ ಮೈದಳೆದಿದೆ ಎಂದು ಸೌಮ್ಯರೆಡ್ಡಿ ಹೇಳಿದರು.

ತಮ್ಮ ಅಭಿವೃದ್ಧಿಯ ಕಾರ್ಯಗಳಿಗೆ ತಂದೆ ಹಾಗೂ ಶಾಸಕರೂ ಆಗಿರುವ ರಾಮಲಿಂಗಾರೆಡ್ಡಿ ಅವರ ಪ್ರೇರಣೆ ಮತ್ತು ಸಹಕಾರ ಸದಾ ಇದ್ದು, ಅವರ ಸರಳತೆ ಮತ್ತು ಜನತೆಗೆ ಸ್ಪಂದಿಸುವ ಗುಣ ತಮ್ಮಲ್ಲಿ ಮೈದಳೆದಿದೆ ಎಂದು ಸೌಮ್ಯರೆಡ್ಡಿ ಹೇಳಿದರು.

ತಮ್ಮ ಅಭಿವೃದ್ಧಿಯ ಕಾರ್ಯಗಳಿಗೆ ತಂದೆ ಹಾಗೂ ಶಾಸಕರೂ ಆಗಿರುವ ರಾಮಲಿಂಗಾರೆಡ್ಡಿ ಅವರ ಪ್ರೇರಣೆ ಮತ್ತು ಸಹಕಾರ ಸದಾ ಇದ್ದು, ಅವರ ಸರಳತೆ ಮತ್ತು ಜನತೆಗೆ ಸ್ಪಂದಿಸುವ ಗುಣ ತಮ್ಮಲ್ಲಿ ಮೈದಳೆದಿದೆ ಎಂದು ಸೌಮ್ಯರೆಡ್ಡಿ ಹೇಳಿದರು.
813
ಮೊದಲ ಬಾರಿಗೆ ವಿಧಾಸಭೆ ಸದಸ್ಯರಾಗಿರುವ ಸೌಮ್ಯರೆಡ್ಡಿ

ಮೊದಲ ಬಾರಿಗೆ ವಿಧಾಸಭೆ ಸದಸ್ಯರಾಗಿರುವ ಸೌಮ್ಯರೆಡ್ಡಿ

ಮೊದಲ ಬಾರಿಗೆ ವಿಧಾಸಭೆ ಸದಸ್ಯರಾಗಿರುವ ಸೌಮ್ಯರೆಡ್ಡಿ
913
ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಉತ್ತಮ ಸೇವಾ ಕಾರ್ಯಗಳಿಗಾಗಿ ಭಾರತೀಯ ಛಾತ್ರಾ ಸಂಸದ್ ಸೌಮ್ಯರೆಡ್ಡಿ ಅವರಿಗೆ "ಆದರ್ಶ ಯುವ ಶಾಸಕಿ" ಪ್ರಶಸ್ತಿ ನೀಡಿ ಗೌರವಿಸಿದೆ.

ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಉತ್ತಮ ಸೇವಾ ಕಾರ್ಯಗಳಿಗಾಗಿ ಭಾರತೀಯ ಛಾತ್ರಾ ಸಂಸದ್ ಸೌಮ್ಯರೆಡ್ಡಿ ಅವರಿಗೆ "ಆದರ್ಶ ಯುವ ಶಾಸಕಿ" ಪ್ರಶಸ್ತಿ ನೀಡಿ ಗೌರವಿಸಿದೆ.

ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಉತ್ತಮ ಸೇವಾ ಕಾರ್ಯಗಳಿಗಾಗಿ ಭಾರತೀಯ ಛಾತ್ರಾ ಸಂಸದ್ ಸೌಮ್ಯರೆಡ್ಡಿ ಅವರಿಗೆ "ಆದರ್ಶ ಯುವ ಶಾಸಕಿ" ಪ್ರಶಸ್ತಿ ನೀಡಿ ಗೌರವಿಸಿದೆ.
1013
2018ರಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿರುವ ಸೌಮ್ಯ ರೆಡ್ಡಿ

2018ರಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿರುವ ಸೌಮ್ಯ ರೆಡ್ಡಿ

2018ರಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿರುವ ಸೌಮ್ಯ ರೆಡ್ಡಿ
1113
ಈ ಹಿಂದೆ ಎರಡು ಬಾರಿ ಬಿಜೆಪಿಯ ವಿಜಯ ಕುಮಾರ್ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅವರ ನಿಧನದ ನಂತರ ಅವರ ಸಹೋದರನ ವಿರುದ್ಧ ಸೌಮ್ಯ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಎರಡು ಬಾರಿ ಬಿಜೆಪಿಯ ವಿಜಯ ಕುಮಾರ್ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅವರ ನಿಧನದ ನಂತರ ಅವರ ಸಹೋದರನ ವಿರುದ್ಧ ಸೌಮ್ಯ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಎರಡು ಬಾರಿ ಬಿಜೆಪಿಯ ವಿಜಯ ಕುಮಾರ್ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅವರ ನಿಧನದ ನಂತರ ಅವರ ಸಹೋದರನ ವಿರುದ್ಧ ಸೌಮ್ಯ ರೆಡ್ಡಿ ಗೆಲುವು ಸಾಧಿಸಿದ್ದಾರೆ.
1213
ಈ ಮೊದಲು ಜಯನಗರ ವಿಧಾಸಭೆ ಕ್ಷೇತ್ರದಿಂದ ಅವರ ತಂದೆ ರಾಮಲಿಂಗರೆಡ್ಡಿ ಸ್ಪರ್ಧಿಸುತ್ತಿದ್ದರು. ಬಳಿಕ ಅವರು ಪಕ್ಕದ ಬಿಟಿಎಂ ಕ್ಷೇತ್ರ ವಲಸೆ ಹೋಗಿದ್ದರಿಂದ ಜಯನಗರದಲ್ಲಿ ಬಿಜೆಪಿ ಗೆಲ್ಲುತ್ತಿತ್ತು

ಈ ಮೊದಲು ಜಯನಗರ ವಿಧಾಸಭೆ ಕ್ಷೇತ್ರದಿಂದ ಅವರ ತಂದೆ ರಾಮಲಿಂಗರೆಡ್ಡಿ ಸ್ಪರ್ಧಿಸುತ್ತಿದ್ದರು. ಬಳಿಕ ಅವರು ಪಕ್ಕದ ಬಿಟಿಎಂ ಕ್ಷೇತ್ರ ವಲಸೆ ಹೋಗಿದ್ದರಿಂದ ಜಯನಗರದಲ್ಲಿ ಬಿಜೆಪಿ ಗೆಲ್ಲುತ್ತಿತ್ತು

ಈ ಮೊದಲು ಜಯನಗರ ವಿಧಾಸಭೆ ಕ್ಷೇತ್ರದಿಂದ ಅವರ ತಂದೆ ರಾಮಲಿಂಗರೆಡ್ಡಿ ಸ್ಪರ್ಧಿಸುತ್ತಿದ್ದರು. ಬಳಿಕ ಅವರು ಪಕ್ಕದ ಬಿಟಿಎಂ ಕ್ಷೇತ್ರ ವಲಸೆ ಹೋಗಿದ್ದರಿಂದ ಜಯನಗರದಲ್ಲಿ ಬಿಜೆಪಿ ಗೆಲ್ಲುತ್ತಿತ್ತು
1313
2018ರಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿರುವ ಸೌಮ್ಯ ರೆಡ್ಡಿ

2018ರಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿರುವ ಸೌಮ್ಯ ರೆಡ್ಡಿ

2018ರಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿರುವ ಸೌಮ್ಯ ರೆಡ್ಡಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ
Recommended image2
ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ನೀಡುವಂತೆ ಕಾಂಗ್ರೆಸ್ ಮುಖಂಡ ಆಗ್ರಹ
Recommended image3
ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved