ಧರ್ಮೇಗೌಡ್ರ ಅಂತಿಮ ದರ್ಶನದಲ್ಲಿ ಒಟ್ಟಿಗೆ ಕಾಣಿಸಿಕೊಂಡ ದಿಗ್ಗಜ ನಾಯಕರು
ಪರಿಷತ್ ಉಪಸಭಾಪತಿ S.L.ಧರ್ಮೇಗೌಡ(65) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪಸಭಾಪತಿ ಧರ್ಮೇಗೌಡರ ಅಂತಿಮ ದರ್ಶನವನ್ನ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಪಡೆದುಕೊಂಡರು.

<p> ರಾಜಕೀಯ ನಾಯಕರು ಧರ್ಮೇಗೌಡರ ಸ್ವಕ್ಷೇತ್ರ ಸಖರಾಯಪಟ್ಟಣಕ್ಕೇ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.</p>
ರಾಜಕೀಯ ನಾಯಕರು ಧರ್ಮೇಗೌಡರ ಸ್ವಕ್ಷೇತ್ರ ಸಖರಾಯಪಟ್ಟಣಕ್ಕೇ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.
<p>ಉಪಸಭಾಪತಿ ಧರ್ಮೇಗೌಡರ ಅಂತಿಮ ದರ್ಶನ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ</p>
ಉಪಸಭಾಪತಿ ಧರ್ಮೇಗೌಡರ ಅಂತಿಮ ದರ್ಶನ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ
<p>ಉಪಸಭಾಪತಿ ಧರ್ಮೇಗೌಡರ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ</p>
ಉಪಸಭಾಪತಿ ಧರ್ಮೇಗೌಡರ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ
<p>ಈ ವೇಳೆ ರಾಜ್ಯ ಕಂಡಿರುವ ಮೂವರು ಧರ್ಮೇಗೌಡರ ಅಂತಿಮ ದರ್ಶನವನ್ನ ಪಡೆದು ಒಟ್ಟಿಗೆ ಕುಳಿತುಕೊಂಡರು</p>
ಈ ವೇಳೆ ರಾಜ್ಯ ಕಂಡಿರುವ ಮೂವರು ಧರ್ಮೇಗೌಡರ ಅಂತಿಮ ದರ್ಶನವನ್ನ ಪಡೆದು ಒಟ್ಟಿಗೆ ಕುಳಿತುಕೊಂಡರು
<p>ಇನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಜೆಡಿಎಸ್ ನಾಯಕರಾದ ಹೆಚ್ಡಿ ರೇವಣ್ಣ, ಶಿವಲಿಂಗೇಗೌಡ, ವೈಎಸ್ವಿ ದತ್ತಾ ಹಾಗೂ ಬಿಜೆಪಿ ನಾಯಕ ಸಿಟಿ ರವಿ ಸೇರಿದಂತೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು.</p>
ಇನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಜೆಡಿಎಸ್ ನಾಯಕರಾದ ಹೆಚ್ಡಿ ರೇವಣ್ಣ, ಶಿವಲಿಂಗೇಗೌಡ, ವೈಎಸ್ವಿ ದತ್ತಾ ಹಾಗೂ ಬಿಜೆಪಿ ನಾಯಕ ಸಿಟಿ ರವಿ ಸೇರಿದಂತೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.