MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಲಾಕ್‌ಡೌನ್ ವಿಸ್ತರಣೆ: ಜೆಡಿಎಸ್ MLC ಶರವಣ ಪುತ್ರಿ ಮದ್ವೆ ಮುಂದೂಡಿಕೆ..!

ಲಾಕ್‌ಡೌನ್ ವಿಸ್ತರಣೆ: ಜೆಡಿಎಸ್ MLC ಶರವಣ ಪುತ್ರಿ ಮದ್ವೆ ಮುಂದೂಡಿಕೆ..!

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದ ಹಿನ್ನೆಲೆಯಲ್ಲಿ ಏಪ್ರಿಲ್ 30ರ ವರಗೆ ಲಾಕ್‌ಡೌನ್ ಮುಂದುವರಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ತಮ್ಮ ಪುತ್ರಿಯ ಮದುವೆಯನ್ನು ಮುಂದೂಡಿದ್ದಾರೆ. ಹಾಗಾದ್ರೆ ಮದುವೆ ಯಾವಾಗ ಫಿಕ್ಸ್ ಆಗಿತ್ತು..? ಶರವಣ ಪುತ್ರಿಯ ಕೈಹಿಡಿಯುವ ಹುಡುಗ ಯಾರು? ಸಂಪೂರ್ಣ ಮಾಹಿತಿ ಚಿತ್ರಗಳಲ್ಲಿ

1 Min read
Suvarna News
Published : Apr 11 2020, 09:26 PM IST
Share this Photo Gallery
  • FB
  • TW
  • Linkdin
  • Whatsapp
17
ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ತಮ್ಮ ಪುತ್ರಿಯ ಮದುವೆಯನ್ನು ಮುಂದೂಡಿದ್ದಾರೆ.

ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ತಮ್ಮ ಪುತ್ರಿಯ ಮದುವೆಯನ್ನು ಮುಂದೂಡಿದ್ದಾರೆ.

ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ತಮ್ಮ ಪುತ್ರಿಯ ಮದುವೆಯನ್ನು ಮುಂದೂಡಿದ್ದಾರೆ.
27
ಸಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ತಮ್ಮ ಪುತ್ರಿಯ ವಿವಾಹವನ್ನು ಮುಂದೂಡಿದ ಟಿ.ಎ.ಶರವಣ.

ಸಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ತಮ್ಮ ಪುತ್ರಿಯ ವಿವಾಹವನ್ನು ಮುಂದೂಡಿದ ಟಿ.ಎ.ಶರವಣ.

ಸಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ತಮ್ಮ ಪುತ್ರಿಯ ವಿವಾಹವನ್ನು ಮುಂದೂಡಿದ ಟಿ.ಎ.ಶರವಣ.
37
ಮನೆಯಲ್ಲಿಯೇ ಸರಳ ವಿವಾಹ ಮಾಡಲು ಚಿಂತನೆ ನಡೆಸಲಾಗಿತ್ತು. ಆದ್ರೆ, ಮುಖ್ಯಮಂತ್ರಿ ಯಡಿಯೂರಪ್ಪರ ಹೇಳಿಕೆ ಏಪ್ರಿಲ್ 30 ರವರೆಗೂ ಲಾಕ್‌ಡೌನ್ ಮುಂದುವರಿಕೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಮುಂದೂಡಿಕೆ

ಮನೆಯಲ್ಲಿಯೇ ಸರಳ ವಿವಾಹ ಮಾಡಲು ಚಿಂತನೆ ನಡೆಸಲಾಗಿತ್ತು. ಆದ್ರೆ, ಮುಖ್ಯಮಂತ್ರಿ ಯಡಿಯೂರಪ್ಪರ ಹೇಳಿಕೆ ಏಪ್ರಿಲ್ 30 ರವರೆಗೂ ಲಾಕ್‌ಡೌನ್ ಮುಂದುವರಿಕೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಮುಂದೂಡಿಕೆ

ಮನೆಯಲ್ಲಿಯೇ ಸರಳ ವಿವಾಹ ಮಾಡಲು ಚಿಂತನೆ ನಡೆಸಲಾಗಿತ್ತು. ಆದ್ರೆ, ಮುಖ್ಯಮಂತ್ರಿ ಯಡಿಯೂರಪ್ಪರ ಹೇಳಿಕೆ ಏಪ್ರಿಲ್ 30 ರವರೆಗೂ ಲಾಕ್‌ಡೌನ್ ಮುಂದುವರಿಕೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಮುಂದೂಡಿಕೆ
47
ಟಿ.ಎ.ಶರವಣ ಅವರ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ಮದುವೆ ಏಪ್ರಿಲ್ 17 ರಂದು ನಡೆಯಬೇಕಿತ್ತು.

ಟಿ.ಎ.ಶರವಣ ಅವರ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ಮದುವೆ ಏಪ್ರಿಲ್ 17 ರಂದು ನಡೆಯಬೇಕಿತ್ತು.

ಟಿ.ಎ.ಶರವಣ ಅವರ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ಮದುವೆ ಏಪ್ರಿಲ್ 17 ರಂದು ನಡೆಯಬೇಕಿತ್ತು.
57
ಏಪ್ರಿಲ್ 17 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆಯ ಮುಹೂರ್ತ ನಡೆಸಲು ನಿಶ್ಚಿಯಿಸಲಾಗಿತ್ತು.

ಏಪ್ರಿಲ್ 17 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆಯ ಮುಹೂರ್ತ ನಡೆಸಲು ನಿಶ್ಚಿಯಿಸಲಾಗಿತ್ತು.

ಏಪ್ರಿಲ್ 17 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆಯ ಮುಹೂರ್ತ ನಡೆಸಲು ನಿಶ್ಚಿಯಿಸಲಾಗಿತ್ತು.
67
ಲಾಕ್‌ಡೌನ್ ಮುಗಿದ ಬಳಿಕ, ಮುಹೂರ್ತ ನಿಶ್ಚಿಯಿಸಿ,‌ ಮಾಹಿತಿ ನೀಡಲಾಗುವುದು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಟಿ.ಎ.ಶರವಣ.

ಲಾಕ್‌ಡೌನ್ ಮುಗಿದ ಬಳಿಕ, ಮುಹೂರ್ತ ನಿಶ್ಚಿಯಿಸಿ,‌ ಮಾಹಿತಿ ನೀಡಲಾಗುವುದು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಟಿ.ಎ.ಶರವಣ.

ಲಾಕ್‌ಡೌನ್ ಮುಗಿದ ಬಳಿಕ, ಮುಹೂರ್ತ ನಿಶ್ಚಿಯಿಸಿ,‌ ಮಾಹಿತಿ ನೀಡಲಾಗುವುದು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಟಿ.ಎ.ಶರವಣ.
77
ಎಲ್ಲರನ್ನೂ ಮದುವೆ ಆಹ್ವಾನಿಸಲಾಗುವುದು. ಎಲ್ಲರೂ ಬಂದು ಆಶೀರ್ವದಿಸಿ ಎಂದು ಕೋರಿದ ಶರವಣ.

ಎಲ್ಲರನ್ನೂ ಮದುವೆ ಆಹ್ವಾನಿಸಲಾಗುವುದು. ಎಲ್ಲರೂ ಬಂದು ಆಶೀರ್ವದಿಸಿ ಎಂದು ಕೋರಿದ ಶರವಣ.

ಎಲ್ಲರನ್ನೂ ಮದುವೆ ಆಹ್ವಾನಿಸಲಾಗುವುದು. ಎಲ್ಲರೂ ಬಂದು ಆಶೀರ್ವದಿಸಿ ಎಂದು ಕೋರಿದ ಶರವಣ.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved