ಹೈಕಮಾಂಡ್ನಿಂದ ಸಂದೇಶ ತಂದಿರುವೆ ಎಂದ ಉಸ್ತುವಾರಿ: ಸಂಪುಟ ವಿಸ್ತರಣೆಯೋ? ಪುನಾರಚನೆಯೋ?
First Published Dec 4, 2020, 10:34 PM IST
ಬಿಜೆಪಿ ಮಹತ್ವದ ಕೋರ್ ಕಮಿಟಿ ಮೀಟಿಂಗ್ ಬೆಳಗಾವಿಯಲ್ಲಿ ನಡೆಯುತ್ತಿದೆ. ರಾಜ್ಯ ನೂತನ ಉಸ್ತುವಾರಿ ಅರುಣ್ಸಿಂಗ್ ಸಭೆಯ ನೇತೃತ್ವ ವಹಿಸಿದ್ದಾರೆ. ಬೆಳಗಾವಿಗೆ ಆಗಮಿಸಿದ ಅರುಣ್ಸಿಂಗ್ರನ್ನು ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಸಚಿವ ರಮೇಶ್ ಜಾರಕಿಹೊಳಿ ಅವರು ಬರ ಮಾಡಿಕೊಂಡಿದ್ದು, ಮಹಿಳಾ ಕಾರ್ಯಕರ್ತರು ಆರತಿ ಎತ್ತಿ, ಕುಂಕುಮವಿಟ್ಟು ಸ್ವಾಗತಿಸಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಹೈಕಮಾಂಡ್ನಿಂದ ಸಂದೇಶ ತಂದಿರುವೆ ಎಂದಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?