MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಕರ್ನಾಟಕ ಬೈ ಎಲೆಕ್ಷನ್: ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ ರಾಜಕೀಯ ಗಣ್ಯರು!

ಕರ್ನಾಟಕ ಬೈ ಎಲೆಕ್ಷನ್: ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ ರಾಜಕೀಯ ಗಣ್ಯರು!

ಸ್ಪೀಕರ್‌ ಹಾಗೂ ಸುಪ್ರೀಂಕೋರ್ಟಿನಿಂದ ಅನರ್ಹಗೊಂಡಿರುವ 17 ಪದಚ್ಯುತ ಶಾಸಕರ ಪೈಕಿ 13 ಮಂದಿಯ ಭವಿಷ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಹುಮತ ನಿರ್ಧರಿಸುವ ಅತಿ ನಿರೀಕ್ಷಿತ ರಾಜ್ಯ ವಿಧಾನಸಭಾ ಉಪಚುನಾವಣೆಯ ಮತದಾನ ನಡೆಯುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದ ರಾಜಕೀಯ ಘಟಾನುಘಟಿಗಳ ಒಂದು ನೋಟ

2 Min read
Web Desk
Published : Dec 05 2019, 01:29 PM IST
Share this Photo Gallery
  • FB
  • TW
  • Linkdin
  • Whatsapp
114
ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ಅಥಣಿ ತಾಲ್ಲೂಕಿನ ಪಿ.ಕೆ ನಾಗನೂರದಲ್ಲಿ ಮತ ಚಲಾಯಿಸಿದರು.

ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ಅಥಣಿ ತಾಲ್ಲೂಕಿನ ಪಿ.ಕೆ ನಾಗನೂರದಲ್ಲಿ ಮತ ಚಲಾಯಿಸಿದರು.

ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ಅಥಣಿ ತಾಲ್ಲೂಕಿನ ಪಿ.ಕೆ ನಾಗನೂರದಲ್ಲಿ ಮತ ಚಲಾಯಿಸಿದರು.
214
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ತಮ್ಮ ಪತ್ನಿ ಹಾಗೂ ತಂದೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೇಶವ ರೆಡ್ಡಿ ಅವರೊಂದಿಗೆ ಸರ್ಕಾರಿ ಶಾಲೆ ಪೆರೇಸಂದ್ರ ಗ್ರಾಮದ ಮತಗಟ್ಟೆ ಸಂಖ್ಯೆ 22 ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ತಮ್ಮ ಪತ್ನಿ ಹಾಗೂ ತಂದೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೇಶವ ರೆಡ್ಡಿ ಅವರೊಂದಿಗೆ ಸರ್ಕಾರಿ ಶಾಲೆ ಪೆರೇಸಂದ್ರ ಗ್ರಾಮದ ಮತಗಟ್ಟೆ ಸಂಖ್ಯೆ 22 ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ತಮ್ಮ ಪತ್ನಿ ಹಾಗೂ ತಂದೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೇಶವ ರೆಡ್ಡಿ ಅವರೊಂದಿಗೆ ಸರ್ಕಾರಿ ಶಾಲೆ ಪೆರೇಸಂದ್ರ ಗ್ರಾಮದ ಮತಗಟ್ಟೆ ಸಂಖ್ಯೆ 22 ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.
314
ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರು ತಮ್ಮ ತಾಯಿ, ಪತ್ನಿ ಮಾಜಿ ಉಪಮೇಯರ್ ಹೇಮಲತಾ ಮತ್ತು ಪುತ್ರರೊಂದಿಗೆ ಕಮಲಾ ನಗರದ ಅಮರವಾಣಿ ಇಂಗ್ಲೀಷ್ ಶಾಲೆಯಲ್ಲಿ ಮತ ಚಲಾಯಿಸಿದರು.

ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರು ತಮ್ಮ ತಾಯಿ, ಪತ್ನಿ ಮಾಜಿ ಉಪಮೇಯರ್ ಹೇಮಲತಾ ಮತ್ತು ಪುತ್ರರೊಂದಿಗೆ ಕಮಲಾ ನಗರದ ಅಮರವಾಣಿ ಇಂಗ್ಲೀಷ್ ಶಾಲೆಯಲ್ಲಿ ಮತ ಚಲಾಯಿಸಿದರು.

ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರು ತಮ್ಮ ತಾಯಿ, ಪತ್ನಿ ಮಾಜಿ ಉಪಮೇಯರ್ ಹೇಮಲತಾ ಮತ್ತು ಪುತ್ರರೊಂದಿಗೆ ಕಮಲಾ ನಗರದ ಅಮರವಾಣಿ ಇಂಗ್ಲೀಷ್ ಶಾಲೆಯಲ್ಲಿ ಮತ ಚಲಾಯಿಸಿದರು.
414
ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್,ಟಿ ಸೋಮಶೇಖರ್ ಅವರು ತಮ್ಮ ಪತ್ನಿ ಹಾಗೂ ಪುತ್ರನೊಂದಿಗೆ ಉಳ್ಳಾಲ ವಾರ್ಡ್ ನ ನಾಗದೇವನ ಹಳ್ಳಿಯ ರೋಟರಿ ಸೇವಾ ಭಾರತಿ ವಿದ್ಯಾಸಂಸ್ಥೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್,ಟಿ ಸೋಮಶೇಖರ್ ಅವರು ತಮ್ಮ ಪತ್ನಿ ಹಾಗೂ ಪುತ್ರನೊಂದಿಗೆ ಉಳ್ಳಾಲ ವಾರ್ಡ್ ನ ನಾಗದೇವನ ಹಳ್ಳಿಯ ರೋಟರಿ ಸೇವಾ ಭಾರತಿ ವಿದ್ಯಾಸಂಸ್ಥೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್,ಟಿ ಸೋಮಶೇಖರ್ ಅವರು ತಮ್ಮ ಪತ್ನಿ ಹಾಗೂ ಪುತ್ರನೊಂದಿಗೆ ಉಳ್ಳಾಲ ವಾರ್ಡ್ ನ ನಾಗದೇವನ ಹಳ್ಳಿಯ ರೋಟರಿ ಸೇವಾ ಭಾರತಿ ವಿದ್ಯಾಸಂಸ್ಥೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.
514
ಯಲ್ಲಾಪುರ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಅವರು ತಮ್ಮ ಪತ್ನಿ, ಪುತ್ರ, ಪುತ್ರಿ ಹಾಗೂ ಸೊಸೆ ಅವರೊಂದಿಗೆ ಅರೆಬೈಲು ಇಡಗುಂಜಿ ಗ್ರಾಮದಲ್ಲಿ ಮತ ಚಲಾಯಿಸಿದರು.

ಯಲ್ಲಾಪುರ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಅವರು ತಮ್ಮ ಪತ್ನಿ, ಪುತ್ರ, ಪುತ್ರಿ ಹಾಗೂ ಸೊಸೆ ಅವರೊಂದಿಗೆ ಅರೆಬೈಲು ಇಡಗುಂಜಿ ಗ್ರಾಮದಲ್ಲಿ ಮತ ಚಲಾಯಿಸಿದರು.

ಯಲ್ಲಾಪುರ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಅವರು ತಮ್ಮ ಪತ್ನಿ, ಪುತ್ರ, ಪುತ್ರಿ ಹಾಗೂ ಸೊಸೆ ಅವರೊಂದಿಗೆ ಅರೆಬೈಲು ಇಡಗುಂಜಿ ಗ್ರಾಮದಲ್ಲಿ ಮತ ಚಲಾಯಿಸಿದರು.
614
ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ತಮ್ಮ ಪತ್ನಿ, ಪುತ್ರ ಹಾಗೂ ಕುಟುಂಬ ಸದಸ್ಯರೊಂದಿಗೆ ಹೊಸಪೇಟೆಯ ಪುಣ್ಯಮೂರ್ತಿ ವೃತ್ತದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಕ್ಕು ಚಲಾಯಿಸಿದರು.

ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ತಮ್ಮ ಪತ್ನಿ, ಪುತ್ರ ಹಾಗೂ ಕುಟುಂಬ ಸದಸ್ಯರೊಂದಿಗೆ ಹೊಸಪೇಟೆಯ ಪುಣ್ಯಮೂರ್ತಿ ವೃತ್ತದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಕ್ಕು ಚಲಾಯಿಸಿದರು.

ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ತಮ್ಮ ಪತ್ನಿ, ಪುತ್ರ ಹಾಗೂ ಕುಟುಂಬ ಸದಸ್ಯರೊಂದಿಗೆ ಹೊಸಪೇಟೆಯ ಪುಣ್ಯಮೂರ್ತಿ ವೃತ್ತದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಕ್ಕು ಚಲಾಯಿಸಿದರು.
714
ಕೆ.ಆರ್ ಪುರ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಅವರು ತಮ್ಮ ಪತ್ನಿ ಅವರೊಂದಿಗೆ ಮೇಡಹಳ್ಳಿಯ ಸಹಾಯ ಕೇಂದ್ರದಲ್ಲಿ ಮತ ಚಲಾಯಿಸಿದರು.

ಕೆ.ಆರ್ ಪುರ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಅವರು ತಮ್ಮ ಪತ್ನಿ ಅವರೊಂದಿಗೆ ಮೇಡಹಳ್ಳಿಯ ಸಹಾಯ ಕೇಂದ್ರದಲ್ಲಿ ಮತ ಚಲಾಯಿಸಿದರು.

ಕೆ.ಆರ್ ಪುರ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಅವರು ತಮ್ಮ ಪತ್ನಿ ಅವರೊಂದಿಗೆ ಮೇಡಹಳ್ಳಿಯ ಸಹಾಯ ಕೇಂದ್ರದಲ್ಲಿ ಮತ ಚಲಾಯಿಸಿದರು.
814
ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರು ತಮ್ಮ ಪತ್ನಿ ಅವರೊಂದಿಗೆ ಅವರ ಕುಮಾರಪಟ್ಟಣಂ, ಕೂಡಿಯಾಳ್, ಹೊಸಪೇಟೆಯಲ್ಲಿ ಮತಗಟ್ಟೆ ಸಂಖ್ಯೆ 4ರಲ್ಲಿ ಮತ ಚಲಾಯಿಸಿದರು.

ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರು ತಮ್ಮ ಪತ್ನಿ ಅವರೊಂದಿಗೆ ಅವರ ಕುಮಾರಪಟ್ಟಣಂ, ಕೂಡಿಯಾಳ್, ಹೊಸಪೇಟೆಯಲ್ಲಿ ಮತಗಟ್ಟೆ ಸಂಖ್ಯೆ 4ರಲ್ಲಿ ಮತ ಚಲಾಯಿಸಿದರು.

ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರು ತಮ್ಮ ಪತ್ನಿ ಅವರೊಂದಿಗೆ ಅವರ ಕುಮಾರಪಟ್ಟಣಂ, ಕೂಡಿಯಾಳ್, ಹೊಸಪೇಟೆಯಲ್ಲಿ ಮತಗಟ್ಟೆ ಸಂಖ್ಯೆ 4ರಲ್ಲಿ ಮತ ಚಲಾಯಿಸಿದರು.
914
ಗೋಕಾಕ್ ನಲ್ಲಿ ಕಾಂಗ್ರೆಸ್ ಅಭ್ಯಥಿ೯ ಲಖನ್ ಜಾರಕಿಹೊಳಿ ಪತ್ನಿ, ಮಕ್ಕಳಿಂದ ಮತದಾನ

ಗೋಕಾಕ್ ನಲ್ಲಿ ಕಾಂಗ್ರೆಸ್ ಅಭ್ಯಥಿ೯ ಲಖನ್ ಜಾರಕಿಹೊಳಿ ಪತ್ನಿ, ಮಕ್ಕಳಿಂದ ಮತದಾನ

ಗೋಕಾಕ್ ನಲ್ಲಿ ಕಾಂಗ್ರೆಸ್ ಅಭ್ಯಥಿ೯ ಲಖನ್ ಜಾರಕಿಹೊಳಿ ಪತ್ನಿ, ಮಕ್ಕಳಿಂದ ಮತದಾನ
1014
ಹಿರೇಕೆರೂರು ತಾಲೂಕಿನ ಚಿಕ್ಕೋಣತಿ ಗ್ರಾಮದಲ್ಲಿ ಉಗ್ರಾಣ ನಿಗಮ ಅಧ್ಯಕ್ಷ ಯುಬಿ ಬಣಕಾರ್ ಮತದಾನ ಮಾಡಿದರು ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ಯುಬಿ ಬಣಕಾರ್ ಗೆ ಸಾಥ್ ನೀಡಿದರು

ಹಿರೇಕೆರೂರು ತಾಲೂಕಿನ ಚಿಕ್ಕೋಣತಿ ಗ್ರಾಮದಲ್ಲಿ ಉಗ್ರಾಣ ನಿಗಮ ಅಧ್ಯಕ್ಷ ಯುಬಿ ಬಣಕಾರ್ ಮತದಾನ ಮಾಡಿದರು ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ಯುಬಿ ಬಣಕಾರ್ ಗೆ ಸಾಥ್ ನೀಡಿದರು

ಹಿರೇಕೆರೂರು ತಾಲೂಕಿನ ಚಿಕ್ಕೋಣತಿ ಗ್ರಾಮದಲ್ಲಿ ಉಗ್ರಾಣ ನಿಗಮ ಅಧ್ಯಕ್ಷ ಯುಬಿ ಬಣಕಾರ್ ಮತದಾನ ಮಾಡಿದರು ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ಯುಬಿ ಬಣಕಾರ್ ಗೆ ಸಾಥ್ ನೀಡಿದರು
1114
ರಾಣಿಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

ರಾಣಿಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

ರಾಣಿಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
1214
ಚಿಕ್ಕಬಳ್ಳಾಪುರದ 25ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಂಜಿನಪ್ಪ ಮತ ಚಲಾಯಿಸಿದರು.

ಚಿಕ್ಕಬಳ್ಳಾಪುರದ 25ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಂಜಿನಪ್ಪ ಮತ ಚಲಾಯಿಸಿದರು.

ಚಿಕ್ಕಬಳ್ಳಾಪುರದ 25ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಂಜಿನಪ್ಪ ಮತ ಚಲಾಯಿಸಿದರು.
1314
ಹೊಸಕೋಟೆಯ ಸರ್ಕಾರಿ ಪ್ರೌಡಶಾಲೆಯಲ್ಲಿ ಮತದಾನ ಮಾಡಿದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹಾಗೂ ಪತ್ನಿ

ಹೊಸಕೋಟೆಯ ಸರ್ಕಾರಿ ಪ್ರೌಡಶಾಲೆಯಲ್ಲಿ ಮತದಾನ ಮಾಡಿದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹಾಗೂ ಪತ್ನಿ

ಹೊಸಕೋಟೆಯ ಸರ್ಕಾರಿ ಪ್ರೌಡಶಾಲೆಯಲ್ಲಿ ಮತದಾನ ಮಾಡಿದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹಾಗೂ ಪತ್ನಿ
1414
ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ ಬಾಳಂಬೀಡ ಮತಗಟ್ಟೆಯಲ್ಲಿ ಕುಟುಂಬ ಸಮೇತ ಮತದಾನ ಮಾಡಿದರು.

ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ ಬಾಳಂಬೀಡ ಮತಗಟ್ಟೆಯಲ್ಲಿ ಕುಟುಂಬ ಸಮೇತ ಮತದಾನ ಮಾಡಿದರು.

ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ ಬಾಳಂಬೀಡ ಮತಗಟ್ಟೆಯಲ್ಲಿ ಕುಟುಂಬ ಸಮೇತ ಮತದಾನ ಮಾಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

WD
Web Desk

Latest Videos
Recommended Stories
Recommended image1
ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
Recommended image2
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!
Recommended image3
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved